jayagondeyogendra

ಕೇಂದ್ರ ಸರ್ಕಾರದಿಂದ ಬೆಳೆವಿಮೆ ಹಣ ಬಿಡುಗಡೆ. ಕೂಡಲೇ ನೀವು ನೋಡಿ.

ಕೇಂದ್ರ ಕೃಷಿ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ರೈತರ ಹಿತಾಸಕ್ತಿಗಾಗಿ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿದಿರುವ ರೈತ ಬೆಳೆ ವಿಮೆ ಮೊತ್ತವನ್ನು ಬಿಡುಗಡೆ ಮಾಡಿದ್ದಾರೆ. ಇದರಿಂದ ದೇಶದ ಸುಮಾರು ಐದು ಲಕ್ಷ 60 ಸಾವಿರ ರೈತರಿಗೆ ಅನುಕೂಲವಾಗಲಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮೆ ಮಾಡಿಸಿದ ರೈತರು ಬೆಳೆ ಪರಿಹಾರ ಮೊತ್ತಕ್ಕಾಗಿ ಬಹಳ ದಿನಗಳಿಂದ ಕಾಯುತ್ತಿದ್ದರೂ ಬೆಳೆ ವಿಮೆ ಮೊತ್ತದ ಲಾಭ ಸಿಗುತ್ತಿಲ್ಲ, ಆದರೆ ಇದೀಗ ರೈತರಿಗೆ ಬಾಕಿ ಇರುವ…

Spread positive news
Read More

ಪಿಎಂ ಕಿಸಾನ್ 16ನೇಕಂತು ಜಮಾ ಆಗಿಲ್ಲವೇ? ಈಗಲೇ ಈ ಸಂಖ್ಯೆಗೆ ಕರೆ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ. ಬುಧವಾರ ಮಹಾರಾಷ್ಟ್ರದ ಯವತ್ಮಾಲ್ನಲ್ಲಿ ರಿಮೋಟ್ ಬಟನ್ ಒತ್ತುವುದರ ಮೂಲಕ ಅವರು ಮೋದಿ ಅವರು ಹಣವನ್ನು 9 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಆದಾಗ್ಯೂ, ಈ ಹಣವನ್ನು ಇನ್ನೂ ಅನೇಕ ಜನರ ಖಾತೆಗಳಿಗೆ ಜಮಾ ಮಾಡಿಲ್ಲ. ಆ ರೀತಿ ಏನು ಮಾಡಬೇಕು? ಯಾರನ್ನು ಸಂಪರ್ಕಿಸಬೇಕು? ಇಲ್ಲಿದೆ ಸಂಪೂರ್ಣ ಪರಿಹಾರ ಫಲಾನುಭವಿಗಳು ಪಿಎಂ-ಕಿಸಾನ್ 16ನೇಕಂತು ಬರದಿದ್ದರೆ ಏನು…

Spread positive news
Read More

ನಿರಂತರ ಉಚಿತ ವಿದ್ಯುತ್ ಪಡೆಯುವುದು ಹೇಗೆ? ಇಲ್ಲಿದೆ ನೋಡಿ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಹಾಗೂ ಇದು ಬಡ ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಈ ಯೋಜನೆಯ ಉದ್ದೇಶವಾಗಿದೆ. ಈ ಉಪಕ್ರಮವು ಬಡವರಿಂದ ಮಧ್ಯಮ ವರ್ಗದವರೆಗೆ ಒಂದು ಕೋಟಿ ಮನೆಗಳಲ್ಲಿ ಮೇಲ್ಛಾವಣಿಯ ಸೌರ ಫಲಕಗಳನ್ನು ಅಳವಡಿಸುವ ಗುರಿಯನ್ನು ಹೊಂದಿದೆ. ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆಯು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಹೊಸ ಯೋಜನೆಯ ಕುರಿತು…

Spread positive news
Read More

ಗುಡ್ ನ್ಯೂಸ್! ನನ್ನ ಖಾತೆಗೆ ಪಿಎಂ ಕಿಸಾನ್ 16 ನೇ ಕಂತು ಬಂತು ಕೂಡಲೇ ಚೆಕ್ ಮಾಡಿ.

ಪ್ರೀಯ ರೈತರೇ, ಇವತ್ತು ನಾವು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಒಂದು ಹೊಸ ಮುಖ್ಯವಾದ ಮಾಹಿತಿ ಬಗ್ಗೆ ಚರ್ಚಿಸೋಣ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 16ನೇ ಕಂತಿನ ಮೊತ್ತವನ್ನು ಪ್ರಧಾನಮಂತ್ರಿಯವರು ಬಿಡುಗಡೆ ಮಾಡಿದ್ದು, ನಮ್ಮ ಕರ್ನಾಟಕ ರಾಜ್ಯದ ಒಟ್ಟು 3 ಲಕ್ಷ ಕೋಟಿ ಹಾಗೂ ಈ 16 ನೇ ಕಂತಿನಲ್ಲಿ 21 ಸಾವಿರ ಕೋಟಿ ಹಣ ಬಿಡುಗಡೆ ರೈತರು ನೇರ ನಗದು ಪಾವತಿ ಮೂಲಕ ಪಡೆದುಕೊಳ್ಳಲಿದ್ದಾರೆ. ಮುಖ್ಯವಾಗಿ ಹೇಳಬೇಕೆಂದರೆ ಪಿಎಂ ಕಿಸಾನ್ ಯೋಜನೆ ಹಣವು ಈಗಾಗಲೇ ಬಿಡುಗಡೆಯಾಗಿದೆ…

Spread positive news
Read More

ಕೂಡಲೇ ಹತ್ತಿರದ ರೈತ ಸಂಪರ್ಕಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಹನಿ ನೀರಾವರಿ ಸೌಲಭ್ಯಕ್ಕೆ ಸರ್ಕಾರದಿಂದ ಎಷ್ಟು ರೂಪಾಯಿ ಸಹಾಯಧನ ಪಡೆಯಬಹುದು? ಬನ್ನಿ ಇದರ ಸಂಪೂರ್ಣ ಮಾಹಿತಿ ತಿಳಿಯೋಣ. ಪ್ರೀಯ ರೈತರೇ ಸರ್ಕಾರವು ಕೃಷಿ ಹಾಗೂ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಕೃಷಿಯಲ್ಲಿ ಏನು ತೊಂದರೆ ಆಗದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಈಗ ಪ್ರಧಾನ ಮಂತ್ರಿ ಕೃಷಿ ಸಿಂಚೈ ಯೋಜನೆ (PMKSY) ಯ “ಪರ್ ಡ್ರಾಪ್ ಮೋರ್ ಕ್ರಾಪ್”…

Spread positive news
Read More

PM ಕಿಸಾನ್ 16 ನೇ ಕಂತು: ಫಲಾನುಭವಿಗಳ ಮುಂದಿನ ಕಂತು ಈ ದಿನಾಂಕದಂದು ಜಮಾ!

ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16 ನೇ ಕಂತು ಶೀಘ್ರದಲ್ಲೇ ರೈತರ ಖಾತೆಗಳಿಗೆ ಬರಲಿದೆ. ಕೇಂದ್ರ ಸರ್ಕಾರವು 16 ನೇ ಕಂತಿನ ಬಿಡುಗಡೆಯ ದಿನಾಂಕವನ್ನು ಘೋಷಿಸಿದೆ. 16 ನೇ ಕಂತಿನ ಹಣವನ್ನು 2024 ರ ಫೆಬ್ರವರಿ 28 ರಂದು ದೇಶಾದ್ಯಂತ ಪಿಎಂ ಕಿಸಾನ್ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಈ ದಿನಾಂಕದ ಬಗ್ಗೆ ಅಧಿಕೃತ ಮಾಹಿತಿಯನ್ನು ಪಿಎಂ ಕಿಸಾನ್ ವೆಬ್ಸೈಟ್ನಲ್ಲಿ ನೀಡಲಾಗಿದೆ. ಈ ಯೋಜನೆಯ 16…

Spread positive news
Read More

ಈ ಜಿಲ್ಲೆಗಳಲ್ಲಿ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ.

ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತರದಿಂದ ಕಾಯುತ್ತಿರುವ ಈಗ ಸರ್ಕಾರವು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ರೇಷನ್ ಕಾರ್ಡ್ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸಿದ ಹಾಗೂ ಹಳೆಯ ರೇಷನ್ ಕಾರ್ಡ್ ಅರ್ಹರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅದೇ ರೀತಿ ಯಾರಿಗೆ ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ಲ ಅಂತವರಿಗೆ ಮತ್ತೊಂದು ಅವಕಾಶ ನೀಡುತ್ತಿದೆ. ಹೊಸ ಸದಸ್ಯರ ಹೆಸರು ಸೇರಿಸುವುದು ಹೇಗೆ? ತಿದ್ದುಪಡಿ ಮಾಡುವುದು ಹೇಗೆ? ಹೊಸ ಸದಸ್ಯರ ಹೆಸರು ಸೇರ್ಪಡೆ : ಮದುವೆಯಾದ ನಂತ್ರ ಮನೆಗೆ…

Spread positive news
Read More

ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಿಗುವ ವಸ್ತುಗಳ‌ ಬೆಲೆ ಹಾಗೂ ಅದರ ಸಂಪೂರ್ಣ ಮಾಹಿತಿ

ಪ್ರೀಯ ರೈತರೇ ರಾಜ್ಯದಲ್ಲಿ ಹಲವು ಸಂಸ್ಥೆಗಳು ರೈತರ ಪರವಾಗಿ ನಿಂತು ಕೆಲಸ ಮಾಡುತ್ತಿವೆ. ಅದೇ ರೀತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ರೈತರ ನೆರವಿಗೆ ಹೊಸ ಹೊಸ ಪ್ರಯೋಗಗಳನ್ನು ಹಮ್ಮಿಕೊಳ್ಳುತ್ತಿದೆ. ರಾಜ್ಯದಲ್ಲಿ ಇರುವ ಕೃಷಿ ವಿಶ್ವವಿದ್ಯಾಲಯಗಳು ರೈತರಿಗೆ ಪರಿಹಾರ ಹಾಗೂ ರೈತರ ಹಿತ ಕಾಪಾಡಲು ಸುಸ್ಥಿರ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದೆ. ಅದೇ ರೀತಿ ಈಗ ರಾಜ್ಯದಲ್ಲಿ ಇರುವ ಕೃಷಿ ವಿಜ್ಞಾನ ಕೇಂದ್ರ ವಿ.ಸಿ ಫಾರಂ ಮಂಡ್ಯದಲ್ಲಿ ದೊರೆಯುವ ಪರಿಕರ ಮತ್ತು ಸೌಲಭ್ಯಗಳು…

Spread positive news
Read More

ಹನಿ ನೀರಾವರಿ ಅಳವಡಿಕೆಗೆ ಸಬ್ಸಿಡಿ ಕೂಡಲೇ ಅರ್ಜಿ ಸಲ್ಲಿಸಿ.

ಹನಿ ನೀರಾವರಿ ಸೌಲಭ್ಯಕ್ಕೆ ಸರ್ಕಾರದಿಂದ ಎಷ್ಟು ರೂಪಾಯಿ ಸಹಾಯಧನ ಪಡೆಯಬಹುದು? ಬನ್ನಿ ಇದರ ಸಂಪೂರ್ಣ ಮಾಹಿತಿ ತಿಳಿಯೋಣ. ಪ್ರೀಯ ರೈತರೇ ಸರ್ಕಾರವು ಕೃಷಿ ಹಾಗೂ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಕೃಷಿಯಲ್ಲಿ ಏನು ತೊಂದರೆ ಆಗದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಈಗ ಪ್ರಧಾನ ಮಂತ್ರಿ ಕೃಷಿ ಸಿಂಚೈ ಯೋಜನೆ (PMKSY) ಯ “ಪರ್ ಡ್ರಾಪ್ ಮೋರ್ ಕ್ರಾಪ್”…

Spread positive news
Read More

ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆಗೆ ಅರ್ಜಿ ಆಹ್ವಾನ. ಕೂಡಲೇ ಅರ್ಜಿ ಸಲ್ಲಿಸಿ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಹಾಗೂ ಇದು ಬಡ ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಈ ಯೋಜನೆಯ ಉದ್ದೇಶವಾಗಿದೆ. ಈ ಉಪಕ್ರಮವು ಬಡವರಿಂದ ಮಧ್ಯಮ ವರ್ಗದವರೆಗೆ ಒಂದು ಕೋಟಿ ಮನೆಗಳಲ್ಲಿ ಮೇಲ್ಛಾವಣಿಯ ಸೌರ ಫಲಕಗಳನ್ನು ಅಳವಡಿಸುವ ಗುರಿಯನ್ನು ಹೊಂದಿದೆ , ಸೌರಶಕ್ತಿಯಿಂದ ವಿದ್ಯುತ್ ಒದಗಿಸುವ ಗುರಿಯನ್ನು ಹೊಂದಿದೆ. ಅದರ ವಿಶಾಲ ಪರಿಣಾಮವನ್ನು ಒತ್ತಿಹೇಳುತ್ತಾ, ಈ ಯೋಜನೆಯು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್‌ಗಳನ್ನು ಕಡಿಮೆ ಮಾಡುವ ಉದ್ದೇಶವನ್ನು ಮಾತ್ರವಲ್ಲದೆ ಇಂಧನ ವಲಯದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ…

Spread positive news
Read More