ರೇಷ್ಮೆ ಇಲಾಖೆ ವತಿಯಿಂದ ವಿವಿಧ ಸಬ್ಸಿಡಿ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.
ರೇಷ್ಮೆ ಇಲಾಖೆ ವತಿಯಿಂದ ರೈತರಿಗೆ ಸಿಗುವ ಯೋಜನೆಗಳ ಯಾವುವು? ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಪ್ರೀಯ ರೈತರೇ ಸರ್ಕಾರವು ರೈತರಿಗೆ ಕೃಷಿ ಕಾರ್ಮಿಕರಿಗೆ ಹೆಚ್ಚಿನ ಆದಾಯ ಪಡೆಯಲು ಹಾಗೂ ರೈತರ ಹಿತದೃಷ್ಟಿಯಿಂದ ಕಾಪಾಡಲು ರೈತರಿಗಾಗಿ ರೇಷ್ಮೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ವಿವಿಧ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ರೈತರಿಗೆ ಕೊಪ್ಪಳ ರೇಷ್ಮೆ ಉಪ ನಿದೇರ್ಶಕರು ಮನವಿ ಮಾಡಿದ್ದಾರೆ. ರೇಷ್ಮೆ ಕೃಷಿಯು ಗುಡಿ ಮತ್ತು ಕೈಗಾರಿಕೆಯನ್ನು ಹೊಂದಿದ್ದು, ಗ್ರಾಮೀಣ ಜನರ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ…

