ಸಿರಿಧಾನ್ಯ ಬೆಳೆಯಿರಿ 10 ಸಾವಿರ ಹಣ ಪಡೆಯಿರಿ

ಸಿರಿಧಾನ್ಯ : ಪ್ರೀಯ ರೈತರೇ ಸಿರಿಧಾನ್ಯ ಬೆಳೆ ಬೆಳೆಯಲು ಸಿರಿಧಾನ್ಯ ಪ್ರೋತ್ಸಾಹ ಧನ ಯೋಜನೆ” ಎಂದರೆ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ ಮತ್ತು ದಲ್-ಹನ್ ಆತ್ಮನಿರ್ಭರತಾ ಮಿಷನ್ – ಬೇಳೆಕಾಳುಗಳಿಗೆ ರೈತರಿಗೆ ಆರ್ಥಿಕ ಮತ್ತುವೇ ಪ್ರೋತ್ಸಾಹ ನೀಡುವ ಮಹತ್ವದ ಯೋಜನೆ. ಇದರ ಮೂಲಕ ರೈತರಿಗೆ ಉತ್ತಮ ಬೆಲೆ, ಕೃಷಿ ಉತ್ಪಾದನೆ ಸುಧಾರಣೆ ಮತ್ತು ದೇಶದಲ್ಲಿ ಆಮದನ ಮೇಲೆ ಕಡಿಮೆ ಅವಲಂಬನೆ ಎಂಬ ಗುರಿಯನ್ನು ಸಾಧಿಸಲಾಗುತ್ತದೆ. ರೈತ ಸಿರಿ ಯೋಜನೆಯಡಿ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ಗೆ 10,000…

Spread positive news
Read More

ಕೃಷಿಹೊಂಡ ಯೋಜನೆ ಪಡೆಯಲು ಬೇಕಾಗುವ ದಾಖಲೆಗಳ ಪಟ್ಟಿ.

ಕೃಷಿಹೊಂಡ : ಪ್ರೀಯ ರೈತರೇ ಇವತ್ತು ನಾವು ಒಂದು ಸರ್ಕಾರದ ನೀರಾವರಿ ಯೋಜನೆ ಬಗ್ಗೆ ಮಾಹಿತಿ ನೀಡುತ್ತೇನೆ. ರೈತರು ಸಹ ಇದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು. ಹಾಗಾದರೆ ಬನ್ನಿ ರೈತರೇ ಕೃಷಿ ಭಾಗ್ಯ ಯೋಜನೆಯಡಿ ಒಟ್ಟಾರೆ 6 ಕಡ್ಡಾಯ ಘಟಕಗಳನ್ನು ಒಳಗೊಂಡಿದ್ದು, ಎಲ್ಲಾ ಘಟಕಗಳನ್ನು ರೈತ ಫಲಾನುಭವಿಗಳು ಯೋಜನೆಯ ಸಮಗ್ರ ಸದುಪಯೋಗ ಪಡೆಯಲು ತಪ್ಪದೇ ಅಳವಡಿಕೆ ಮಾಡಬೇಕಾಗುತ್ತದೆ. ಕೃಷಿ ಭಾಗ್ಯ ಯೋಜನೆಗಳು: ಕ್ಷೇತ್ರ ಬದು ನಿರ್ಮಾಣ, ನೀರು ಸಂಗ್ರಹಣಾ ರಚನೆ ನಿರ್ಮಾಣ (ಕೃಷಿಹೊಂಡ),…

Spread positive news
Read More

ಮನೆಯಲ್ಲೇ ಬೋರ್ಡೋ ದ್ರಾವಣ ತಯಾರಿಸುವ ವಿಧಾನ.

ಬೋರ್ಡೋ ದ್ರಾವಣ : ಪ್ರೀಯ ರೈತರೇ ಇವತ್ತು ನಿಮಗೆ ಒಂದು ಉಪಯುಕ್ತ ಮಾಹಿತಿ ನೀಡುತ್ತೇನೆ. ಅದೇ ಬೋರ್ಡೋ ದ್ರಾವಣ (Bordeaux mixture). ಎಂದರೆ ತಾಮ್ರದ ಸಲ್ಫೇಟ್ ಮತ್ತು ಸುಣ್ಣವನ್ನು ನೀರಿನಲ್ಲಿ ಬೆರೆಸಿ ತಯಾರಿಸುವ ಒಂದು ಪರಿಣಾಮಕಾರಿ ನೈಸರ್ಗಿಕ ಶಿಲೀಂಧ್ರನಾಶಕ, ಇದನ್ನು ಮುಖ್ಯವಾಗಿ ತೋಟಗಾರಿಕಾ ಬೆಳೆಗಳಾದ ಅಡಿಕೆ, ಕಾಫಿ, ಕಾಳುಮೆಣಸು ಮತ್ತು ಹಣ್ಣು-ತರಕಾರಿಗಳಿಗೆ ಬರುವ ಶಿಲೀಂಧ್ರ ರೋಗಗಳನ್ನು ತಡೆಗಟ್ಟಲು ಬಳಸುತ್ತಾರೆ; ಇದನ್ನು ಮುಂಜಾಗ್ರತಾ ಕ್ರಮವಾಗಿ ಸಿಂಪಡಿಸಬೇಕು ಮತ್ತು ಸರಿಯಾದ ರೀತಿಯಲ್ಲಿ (ಮೈಲುತುತ್ತು, ಸುಣ್ಣವನ್ನು ಪ್ರತ್ಯೇಕವಾಗಿ ಕರಗಿಸಿ, ನಂತರ ಬೆರೆಸಿ)…

Spread positive news
Read More

ತೊಗರಿ ಬೆಂಬಲ ಬೆಲೆ ನಿಗದಿ ಮಾಡಿದ ಸರ್ಕಾರ ಪ್ರತಿ ಕ್ವಿಂಟಾಲ್ ಗೆ 8000/ ರೂ.

ತೊಗರಿ ಬೆಂಬಲ ಬೆಲೆ : ಪ್ರೀಯ ರೈತರೇ ತೊಗರಿ ಬೆಳೆಗಾರರಿಗೆ ಸರ್ಕಾರದಿಂದ ದೊಡ್ಡ ಬೆಂಬಲ ಸಿಕ್ಕಿದೆ. ತೊಗರಿ ಬೆಳೆಗೆ ಬೆಂಬಲ ಬೆಲೆ ಯೋಜನೆಯಡಿ ಉತ್ಪನ್ನ ಖರೀದಿಸಲು ಸರ್ಕಾರವು ಮುಂದಾಗಿದೆ. ಬೆಂಬಲ ಬೆಲೆ ಯೋಜನೆಯಡಿ ಕರ್ನಾಟಕದಲ್ಲಿ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಬೇಳೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಸಿಎಂ ಸಿದ್ದರಾಮಯ್ಯ ಮಾಡಿದ್ದ ಮನವಿಗೆ ಕೇಂದ್ರ ಕೃಷಿ ಇಲಾಖೆ ಸಮ್ಮತಿ ನೀಡಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ನಾಫೆಡ್, ಎನ್‌ಸಿಸಿಎಫ್…

Spread positive news
Read More

12 ಕ್ವಿಂಟಾಲ್ ಇಂದ 15 ಕ್ವಿಂಟಾಲ್ ಖರಿದಿಗೆ ಏರಿಕೆ ಮಾಡಿದ ಸರ್ಕಾರ.

ಪ್ರೀಯ ರೈತರೇ ಮೆಕ್ಕೆಜೋಳ ಬೆಳೆಗಾರರಿಗೆ ಸಿಹಿ‌ ಸುದ್ದಿ ನೀಡಿದ ಸರ್ಕಾರ. ರೈತರ ಪರವಾಗಿ ನಿಂತು ತನ್ನ ಕೆಲಸ ಮಾಡುತ್ತಿದೆ. ಈಗಾಗಲೇ ನೀಡಿದ ಆದೇಶದ ಮೇರೆಗೆ ಸರ್ಕಾರವು ತನ್ನ ನಿರ್ಧಾರ ಮಾಡಿದ್ದು, ಸರ್ಕಾರದ ಆದೇಶ ಸಂಖ್ಯೆ ಸಿಒ 243 ಎಂಆ‌ರ್ಇ 2025 (ಭಾ-11ದಿನಾಂಕ:30.11.2025ರಂದು ಹೊರಡಿಸಿರುವ ಆದೇಶದ ಅನುಗುಣವಾಗಿ ದಿನಾಂಕ: 02.12.2025ರಲ್ಲಿನ ತಿದ್ದುಪಡಿ ಆದೇಶದಲ್ಲಿ “FRUITS ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪ್ರತಿ ಎಕರೆಗೆ 12 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 20.00 ಕ್ವಿಂಟಾಲ್ ಮೆಕ್ಕೆಜೋಳ…

Spread positive news
Read More

ಹಿಂಗಾರಿ ಬೆಳೆ ಸಮೀಕ್ಷೆಗೆ ಹೊಸ APP ಬಿಡುಗಡೆ. ಕೂಡಲೇ ಡೌನ್ಲೋಡ್ ಮಾಡಿ

ಹಿಂಗಾರಿ ಬೆಳೆ ಸಮೀಕ್ಷೆ : ಪ್ರೀಯ ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಬನ್ನಿ. ಮೊoಥಾ (Montha) ಸೈಕ್ಲೋನ್ ಎಫೆಕ್ಟ್ ಗೆ ದಕ್ಷಿಣ ಭಾರತ(South india ) ತತ್ತರಿಸಿದೆ. ವಿಪರೀತ ಮಳೆಗೆ (Rain) ಬೆಳೆ ಹಾನಿ ಸಂಭವಿಸಿದ್ದು, ರೈತರು ಇಳುವರಿ ಕಡಿಮೆಯಾಗಿ ಕಂಗಾಲಾಗಿದ್ದಾರೆ. ಈಗಾಗಲೇ ಕೆಲವು ಕಡೆ ಕಡಲೆ, ಜೋಳ, ಮೆಕ್ಕೆಜೋಳ, ಹಿಂಗಾರಿ ಬಿತ್ತನೆ ಬಹು ಜೋರಾಗಿ ನಡೆದಿದೆ. ಅದೇ ರೀತಿ ರೈತರು ಸಹ ಉತ್ಸುಕರಾಗಿ ಬೆಳೆ ಬೆಳೆಯುತ್ತಾರೆ. 2025-26ನೇ ಸಾಲಿನ ಬೆಳೆ…

Spread positive news
Read More

ರೈತರೇ ಎಫ್ ಐಡಿ(FID) ಇರದಿದ್ದರೆ ಬೆಳೆಹಾನಿ ಪರಿಹಾರ ಬರಲ್ಲ.

ಎಫ್ ಐಡಿ(FID) ::ರೈತರೇ ಗಮನಿಸಿ ಈಗಾಗಲೇ ಪ್ರಸಕ್ತ 2025 ನೇ ಸಾಲಿನ ಅಗಸ್ಟ್ ಮಾಹೆಯಲ್ಲಿ ಗದಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗಿ ಗದಗ, ಮುಂಡರಗಿ, ನರಗುಂದ, ರೋಣ, ಲಕ್ಷ್ಮೇಶ್ವರ ಗಜೇಂದ್ರಗಡ ಹಾಗೂ ಶಿರಹಟ್ಟಿ ತಾಲೂಕುಗಳಲ್ಲಿ ಕಟಾವು ಹಂತದಲ್ಲಿದ್ದ ಹೆಸರು,ಗೋವಿನಜೋಳ, ಶೇಂಗಾ, ಹತ್ತಿ ಹಾಗೂ ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿರುತ್ತವೆ. ಎನ್.ಡಿ.ಆರ್.ಎಫ್,ಎಸ್.ಡಿಆರ್.ಎಫ್ ಮಾರ್ಗಸೂಚಿಯನ್ವಯ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಯಿಂದ ಜಂಟಿ ಸಮೀಕ್ಷೆ ಕೈಗೊಂಡು ಒಟ್ಟಾರೆಯಾಗಿ 1,32,586 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾದ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಂಟಿ ಕೃಷಿ…

Spread positive news
Read More

ರೈತರಿಗೆ ಕೇಂದ್ರ ಸರ್ಕಾರದ ಮತ್ತೋಂದು ಹೊಸ ಯೋಜನೆ ಬಿಡುಗಡೆ.

ಕೇಂದ್ರ ಸರ್ಕಾರ : ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇನೆ. ಪ್ರಧಾನ ಮಂತ್ರಿ ಮಾನ್ ಧನ್ ಯೋಜನೆ (PM-SYM) ಎಂಬುದು ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ ಒಂದು ಸ್ವಯಂಪ್ರೇರಿತ ಪಿಂಚಣಿ ಯೋಜನೆಯಾಗಿದೆ, ಆದರೆ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ (PM-KMY) ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ ಇದೆ. ಎರಡೂ ಯೋಜನೆಗಳು 60 ವರ್ಷ ವಯಸ್ಸಿನ ನಂತರ ತಿಂಗಳಿಗೆ ಕನಿಷ್ಠ ₹3,000 ಪಿಂಚಣಿ…

Spread positive news
Read More

ರೈತರಿಗೆ ದೊರೆಯುವ ಸರ್ಕಾರಿ ಯೋಜನೆಗಳ ಪಟ್ಟಿ.

ಯೋಜನೆ : ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ಕೃಷಿಯಲ್ಲಿ ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರಗಳ ಮಹತ್ವ ಏನು? ಯಾವ ಯಾವ ಯೋಜನೆ ಪ್ರಸ್ತುತ ಜಾರಿಯಲ್ಲಿವೆ? ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಕೆ ಎಲ್ಲಿ? ಹೇಗೆ? ಸಂಪೂರ್ಣ ಮಾಹಿತಿ ನೀಡುತ್ತೇನೆ. 1) ಪ್ರಧಾನ ಮಂತ್ರಿ ಕಿಸಾನ್ ಸಂಮಾನ ನಿಧಿ (PM-KISAN) – ಯೋಜನೆಯ ಉದ್ದೇಶ – ರೈತರಿಗೆ ನೇರ ನಗದು ಸಹಾಯ ನೀಡಿ ಅವರ ಕೃಷಿ ವೆಚ್ಚವನ್ನು ನಿರ್ವಹಿಸಲು ಸಹಾಯ ಮಾಡುವುದು….

Spread positive news
Read More

ಪಿಎಂ ಧನ ಧಾನ್ಯ ಯೋಜನೆ ಮೂಲಕ ಕರ್ನಾಟಕದ 6 ಜಿಲ್ಲೆಯ ಪಟ್ಟಿ ಬಿಡುಗಡೆ.

ಧನ ಧಾನ್ಯ ಯೋಜನೆ : ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಒಂದು ಮಹತ್ವದ ಸುದ್ದಿ ಕೊಡುತ್ತೇನೆ. ಈ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ರಾಜ್ಯದ ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಿಹಿಸುದ್ದಿ ನೀಡಿದ್ದು, ಕೃಷಿಯಲ್ಲಿ ಹಿಂದುಳಿದಿರುವ ಕರ್ನಾಟಕದ 6 ಸೇರಿದಂತೆ 100 ಜಿಲ್ಲೆಗಳಲ್ಲಿ ಕೃಷಿ ಉತ್ತೇಜನ ಮತ್ತು ಕಾಳು ಉತ್ಪಾದನೆಯಲ್ಲಿ ಆತ್ಮನಿರ್ಭರತೆ ಸಾಧಿಸುವ 35,440 ಕೋಟಿ ರೂ. ವೆಚ್ಚದ ಎರಡು ಮಹತ್ವಕಾಂಕ್ಷಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದ್ದಾರೆ. ಈ ಯೋಜನೆಯು…

Spread positive news
Read More