2.81 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ: ಕೃಷಿ ಇಲಾಖೆ

ರೈತರೇ ಕಳೆದ ವರ್ಷಕ್ಕಿಂತ ಈ ವರ್ಷ ವರುಣನ ಆರ್ಭಟ ಜೋರಾಗಿದೆ. ಸದ್ದಿಲ್ಲದೆ ಪೂರ್ವ ಮುಂಗಾರು ಆರಂಭವಾಗಿದ್ದು ರೈತರು ಕೃಷಿ ಚಟುವಟಿಕೆಗಳಿಗೆ ಆರಂಭ ಮುಂಗಾರು ಪೂರ್ವ ಮಳೆಯಿಂದಾಗಿ ಮುಂಗಾರು ಕೃಷಿ ಚಟುವಟಿಕೆಗಳು ಗರಿಗೆದರಿವೆ. ಜೂನ್ ಮೊದಲ ಅಥವಾ ಎರಡನೇ ವಾರದಲ್ಲಿ ರೈತರು ಬಿತ್ತನೆಗೆ ಮುಂದಾಗುವ ನಿರೀಕ್ಷೆಗಳು ಹೆಚ್ಚಾಗಿವೆ. ಕೃಷಿ ಇಲಾಖೆಯೂ 16,479 , 16851 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಮಾಡಿಕೊಂಡಿದೆ. ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ ಎರಡು ದೊಡ್ಡ ಮಳೆಗಳಾಗಿದ್ದು, ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದ…

Spread positive news
Read More

ಧಾರವಾಡದಲ್ಲಿ 5 ದಿನ ಮಾವು ಮೇಳ ಪ್ರದರ್ಶನ!

ತೋಟಗಾರಿಕೆ ಇಲಾಖೆ ಆವರಣದಲ್ಲಿ ಮಾವು ಮೇಳ; ವೈವಿಧ್ಯಮಯ ತಳಿ ಪ್ರದರ್ಶನ ಮಾವು ಬೆಳೆಗಾರರಿಂದ ನೇರ ಖರೀದಿಗೆ ಅವಕಾಶ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ₹7 ಕೋಟಿ ಅನುದಾನ ಮಂಜೂರಾಗಿದ್ದು, ತಾಲ್ಲೂಕಿನ ಕುಂಭಾಪುರ ಗ್ರಾಮದಲ್ಲಿ ಜಾಗ ಗುರುತಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು. ಧಾರವಾಡ ಜಿಲ್ಲೆಯಲ್ಲಿ ಮಾವು ಒಂದು ಪ್ರಮುಖ ಬೆಳೆಯಾಗಿದ್ದು, ಒಟ್ಟು 29,610 ಎಕರೆ, ಅಂದಾಜು 8,881 ರೈತರು ಮಾವು ಬೆಳೆಯುತ್ತಿದ್ದಾರೆ, ಸಾಂಪ್ರದಾಯಕವಾಗಿ 4 ಟನ್, ಎಕರೆ ಇಳುವರಿ ಬರುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಇಳುವರಿಯಲ್ಲಿ…

Spread positive news
Read More

ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಯೆಲ್ಲೋ ಅಲರ್ಟ್‌ ಘೋಷಣೆ

ಸಾರ್ವಜನಿಕರೇ ಪ್ರಸ್ತುತ ಕರ್ನಾಟದ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆ ಅಥವಾ ಹಿಮಪಾತವು ನಮ್ಮ ದೈನಂದಿನ ವೇಳಾಪಟ್ಟಿಯನ್ನು ಅಡ್ಡಿಪಡಿಸಬಹುದಾದ್ದರಿಂದ ಹವಾಮಾನವು ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ರಾಜ್ಯದ ಹಲವಾರು ಭಾಗಗಳಲ್ಲಿ ಪೂರ್ವ ಮಾನ್ಸೂನ್ ಮಳೆ ಮತ್ತು ಗುಡುಗು ಸಹಿತ ಮಳೆಯಾಗುತ್ತಿರುವುದರಿಂದ ನಿರ್ದಿಷ್ಟ ದಿನದಂದು ಆಕಾಶವು ಹೇಗೆ ವರ್ತಿಸಲು ಯೋಜಿಸುತ್ತದೆ ಎಂಬುದರ ಕುರಿತು ನವೀಕೃತವಾಗಿರುವುದು ಅಗತ್ಯವಾಗುತ್ತದೆ. 3 ತಿಂಗಳಲ್ಲಿ ಸಾವಿರ ಮಿಮೀ ವರ್ಷಧಾರೆ ಸಾಧ್ಯತೆ. ಹವಾಮಾನ ಮುನ್ಸೂಚನೆ (10 ಮೇ 2025 ರಿಂದ 14 ಮೇ 2025 ರವರೆಗೆ)…

Spread positive news
Read More

ರೈತ ಸಂಪರ್ಕ ಕೇಂದ್ರಗಳಲ್ಲಿ ಈ ಯೋಜನೆಗಾಗಿ ಅರ್ಜಿ ಆಹ್ವಾನ

ಪ್ರೀಯ ರೈತರೇ ಇವತ್ತು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ರೈತರಿಗೆ ಸರ್ಕಾರವು ಸಬ್ಸಿಡಿ ರೂಪದಲ್ಲಿ ತಾಡಪಲ್ ವಿತರಣೆ ಮಾಡಲು ಮುಂದಾಗಿದೆ. ಬನ್ನಿ ಯಾವ ಜಿಲ್ಲೆಯಲ್ಲಿ ಯಾವ ರೈತರ ಸಂಪರ್ಕ ಕೇಂದ್ರದಲ್ಲಿ ತಾಡಪಲ್ ಹಾಗೂ ಇತರೆ ಸಾಮಗ್ರಿಗಳು ಸಬ್ಸಿಡಿ ರೂಪದಲ್ಲಿ ಸಿಗುತ್ತದೆ ಎಂದು ಸಂಪೂರ್ಣ ಮಾಹಿತಿ ಪಡೆಯಲು ವಿನಂತಿಸುತ್ತೇವೆ. ಆಧುನಿಕ ದಿನಗಳಲ್ಲಿ ರಾಶಿ ಸಮಯದಲ್ಲಾಗಲಿ,ಅಥವಾ ರೈತರು ಹೆಚ್ಚಾಗಿ ಬಳಸುವುದು ಕೃಷಿಹೊಂಡ ಗಳಿಗೆ, ತಡಪತ್ರಿ ಅತ್ಯಂತ ಅವಶ್ಯಕತೆ ಇದೆ ಹೀಗಾಗಿ ಮಾರುಕಟ್ಟೆಯಲ್ಲಿ ಅದರ ಬೆಲೆ ಕಡಿಮೆಯಂತೂ ಇರುವುದಿಲ್ಲ,…

Spread positive news
Read More

ಪಶುಪಾಲನಾ ಇಲಾಖೆಯಿಂದ ಹೊಸ ಯೋಜನೆ ಜಾರಿ.

ಪ್ರೀಯ ರೈತರೇ ನಾವು ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪ್ರಮುಖ ಯೋಜನೆಗಳು, ಹಾಗೂ ರೈತರು ಇದರ ಸದುಪಯೋಗ ಹೇಗೆ ಪಡೆಯುವುದು? ರೈತರಿಗೆ ಸರ್ಕಾರದಿಂದ ಯಾವ ಯಾವ ಸೌಲಭ್ಯಗಳು ಸಿಗುತ್ತವೆ. ರೈತರಿಗೆ ಎಷ್ಟು ಪ್ರೋತ್ಸಾಹ ಧನ ಸಾಧ್ಯತೆ ಇದೆ. ರೈತರು ಇದನ್ನು ಎಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಯೋಣ ಬನ್ನಿ. ಜಾನುವಾರುಗಳಿಗೆ 24/7 ನಿರಂತರ ಸೇವೆಯನ್ನು ಒದಗಿಸಲು ಪಶುಪಾಲನಾ ಮತ್ತು ಪಶುವೈದ್ಯಕೀಯ…

Spread positive news
Read More

ಕರ್ನಾಟಕ ರೇಷ್ಮೆ ಬೆಳೆಗೆ ಹೆಚ್ಚಲಿದೆ ಬೇಡಿಕೆ: ಈ ಏಷ್ಯಾ ದೇಶಗಳಿಗೆ ರೇಷ್ಮೆ ಗೂಡು ರಫ್ತು

ನನ್ನ ರೈತರೇ ಇವತ್ತು ನಾವು ರೇಷ್ಮೆ ಮಾರುಕಟ್ಟೆ ಬಗ್ಗೆ ತಿಳಿಯೋಣ ಬನ್ನಿ. ರೇಷ್ಮೆ ಸೀರೆ ಮತ್ತು ಇತರ ರೇಷ್ಮೆ ವಸ್ತುಗಳ (Silk Production) ಉತ್ಪಾದನೆಯಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ಕರ್ನಾಟಕ (Karnataka) ಇದೀಗ ಈಶಾನ್ಯ ರಾಜ್ಯಗಳು ಹಾಗೂ ಆಗ್ನೇಯ ಏಷ್ಯಾದ ದೇಶಗಳಿಗೆ ರೇಷ್ಮೆ ಗೂಡುಗಳನ್ನು ರಫ್ತು ಮಾಡುವಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ. ಪ್ರವಾಸೋದ್ಯಮ ಪ್ರಾಥಮಿಕ ಆದಾಯದ ಮೂಲವಾಗಿರುವ ಸಿಂಗಾಪುರ ಮತ್ತು ಇತರ ಆಗ್ನೇಯ ಏಷ್ಯಾದ ದೇಶಗಳಿಂದ ರೇಷ್ಮೆ ಗೂಡುಗಳಿಗೆ ಬೇಡಿಕೆ ಹೆಚ್ಚುತ್ತಿರುವುದನ್ನು ಭಾರತ ಕಂಡುಕೊಂಡಿದ್ದು, ರಫ್ತು ಹೆಚ್ಚಳಕ್ಕೆ ಚಿಂತನೆ…

Spread positive news
Read More

ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ, ಈ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ. “ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಿಂದ, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆಯು ತಿಳಿಸಿದೆ. ಮೇ 4 ರಿಂದ 6 ರವರೆಗೆ ಪಶ್ಚಿಮ ಮಧ್ಯಪ್ರದೇಶ, ಪೂರ್ವ ಮಧ್ಯಪ್ರದೇಶ,…

Spread positive news
Read More

ಹವಾಮಾನ ಆಧಾರಿತ ಬೆಳೆ ವಿಮಾ ಹಣ ಬಿಡುಗಡೆ | ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಪ್ರೀಯ ರೈತ ಬಾಂಧವರೇ ಸರ್ಕಾರವು ರೈತರ ಅಭಿವೃದ್ಧಿ ಹಾಗೂ ರೈತರು ಪರವಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು, ರೈತರಿಗೆ ಸ್ವಾವಲಂಬಿ ಜೀವನ ನಡೆಸಲು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಹೀಗಾಗಿ ರೈತರು ತಮ್ಮ ಬೆಳೆಗಳ ಬಗ್ಗೆ ತಾವೇ ಸಮೀಕ್ಷೇ ಮಾಡಿಕೊಳ್ಳಬೇಕು, ಬೇರೆಯವರ ಸಹಾಯ ಪಡೆಯದೇ ತಮ್ಮ ಬೆಳೆಗಳನ್ನು ಸ್ವಂತ ಸಮೀಕ್ಷೇ ಮಾಡಿಕೊಳ್ಳಬೇಕು. ಅದೇ ರೀತಿ ಈಗ ಹವಾಮಾನ ( weather) ಆಧರಿತ ಬೆಳೆ ವಿಮೆಯಿಂದ (Crop Insurance )ವಂಚಿತಗೊಂಡಿದ್ದ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ರೈತ ಫಲಾನುಭವಿಗಳಿಗೆ ಖುಷಿ…

Spread positive news
Read More

ಕೃಷಿ ವಿಜ್ಞಾನಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ

ಇವತ್ತು ನಾವು ಕೃಷಿ ವಿಜ್ಞಾನಿಗಳ ನೇಮಕದ ಕುರಿತು ಚರ್ಚೆ ಮಾಡೋಣ. ಕೃಷಿ ವಿಜ್ಞಾನಿಯಾಗಲೂ ಇರಬೇಕಾದ ಅರ್ಹತೆಗಳು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಜಿ ಸಲ್ಲಿಸಲು ಮುಖ್ಯವಾಗಿ ಬೇಕಾಗಿರುವ ದಾಖಲೆಗಳು ಎಲ್ಲಾದರ ಬಗ್ಗೆ ಚರ್ಚೆ ಮಾಡೋಣ. ICAR ASRB (ಎಎಸ್‌ರ್ಆಬಿ) 2025ನೇ ಸಾಲಿನ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಯ ಅಧಿಸೂಚನೆಯನ್ನು ಫೆಬ್ರವರಿಯಲ್ಲಿ ಪ್ರಕಟಿಸಿದ್ದು, ಇದೀಗೆ ಆನ್‌ ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿದೆ. ಎಎಸ್‌ಆರ್‌ಬಿ ವೆಬ್‌ಸೈಟ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಮೇ 21 ಅರ್ಜಿ ಸಲ್ಲಿಕೆಗೆ…

Spread positive news
Read More

ಈ ಯೋಜನೆಯಡಿ ಹನಿ ನೀರಾವರಿಗೆ ಶೇ. 90ರಷ್ಟು ಸಬ್ಸಿಡಿ ಸಿಗಲಿದೆ

ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಅಹ್ವಾನಿಸಲಾಗಿದೆ. ಸಾಮಾನ್ಯ ವರ್ಗದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಈ ಯೋಜನೆಯಡಿಯಲ್ಲಿ ಅರ್ಜಿಯನ್ನು ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದು. ತೋಟಗಾರಿಕೆ ಬೆಳೆಗಾರರಿಗೆ ಹನಿ ನೀರಾವರಿ ಘಟಕ ಅಳವಡಿಕೆಗೆ ಸಹಾಯಧನ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಾದ, ಹಣ್ಣು, ತರಕಾರಿ, ಹೂವು, ಪ್ಲಾಂಟೇಶನ್ ಬೆಳೆಗಳು, ಔಷಧಿ, ಸುಗಂಧ ಸಸ್ಯಗಳು ಹಾಗೂ ಸಾಂಬಾರು ಪದಾರ್ಥ ಬೆಳೆಗಳಿಗೆ…

Spread positive news
Read More