12 ಕ್ವಿಂಟಾಲ್ ಇಂದ 15 ಕ್ವಿಂಟಾಲ್ ಖರಿದಿಗೆ ಏರಿಕೆ ಮಾಡಿದ ಸರ್ಕಾರ.

ಪ್ರೀಯ ರೈತರೇ ಮೆಕ್ಕೆಜೋಳ ಬೆಳೆಗಾರರಿಗೆ ಸಿಹಿ‌ ಸುದ್ದಿ ನೀಡಿದ ಸರ್ಕಾರ. ರೈತರ ಪರವಾಗಿ ನಿಂತು ತನ್ನ ಕೆಲಸ ಮಾಡುತ್ತಿದೆ. ಈಗಾಗಲೇ ನೀಡಿದ ಆದೇಶದ ಮೇರೆಗೆ ಸರ್ಕಾರವು ತನ್ನ ನಿರ್ಧಾರ ಮಾಡಿದ್ದು, ಸರ್ಕಾರದ ಆದೇಶ ಸಂಖ್ಯೆ ಸಿಒ 243 ಎಂಆ‌ರ್ಇ 2025 (ಭಾ-11ದಿನಾಂಕ:30.11.2025ರಂದು ಹೊರಡಿಸಿರುವ ಆದೇಶದ ಅನುಗುಣವಾಗಿ ದಿನಾಂಕ: 02.12.2025ರಲ್ಲಿನ ತಿದ್ದುಪಡಿ ಆದೇಶದಲ್ಲಿ “FRUITS ತಂತ್ರಾಂಶದಲ್ಲಿ ಲಭ್ಯವಾಗುವ ರೈತರು ಹೊಂದಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪ್ರತಿ ಎಕರೆಗೆ 12 ಕ್ವಿಂಟಾಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 20.00 ಕ್ವಿಂಟಾಲ್ ಮೆಕ್ಕೆಜೋಳ…

Spread positive news
Read More

ಹಿಂಗಾರಿ ಬೆಳೆ ಸಮೀಕ್ಷೆಗೆ ಹೊಸ APP ಬಿಡುಗಡೆ. ಕೂಡಲೇ ಡೌನ್ಲೋಡ್ ಮಾಡಿ

ಹಿಂಗಾರಿ ಬೆಳೆ ಸಮೀಕ್ಷೆ : ಪ್ರೀಯ ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಬನ್ನಿ. ಮೊoಥಾ (Montha) ಸೈಕ್ಲೋನ್ ಎಫೆಕ್ಟ್ ಗೆ ದಕ್ಷಿಣ ಭಾರತ(South india ) ತತ್ತರಿಸಿದೆ. ವಿಪರೀತ ಮಳೆಗೆ (Rain) ಬೆಳೆ ಹಾನಿ ಸಂಭವಿಸಿದ್ದು, ರೈತರು ಇಳುವರಿ ಕಡಿಮೆಯಾಗಿ ಕಂಗಾಲಾಗಿದ್ದಾರೆ. ಈಗಾಗಲೇ ಕೆಲವು ಕಡೆ ಕಡಲೆ, ಜೋಳ, ಮೆಕ್ಕೆಜೋಳ, ಹಿಂಗಾರಿ ಬಿತ್ತನೆ ಬಹು ಜೋರಾಗಿ ನಡೆದಿದೆ. ಅದೇ ರೀತಿ ರೈತರು ಸಹ ಉತ್ಸುಕರಾಗಿ ಬೆಳೆ ಬೆಳೆಯುತ್ತಾರೆ. 2025-26ನೇ ಸಾಲಿನ ಬೆಳೆ…

Spread positive news
Read More

ರೈತರೇ ಎಫ್ ಐಡಿ(FID) ಇರದಿದ್ದರೆ ಬೆಳೆಹಾನಿ ಪರಿಹಾರ ಬರಲ್ಲ.

ಎಫ್ ಐಡಿ(FID) ::ರೈತರೇ ಗಮನಿಸಿ ಈಗಾಗಲೇ ಪ್ರಸಕ್ತ 2025 ನೇ ಸಾಲಿನ ಅಗಸ್ಟ್ ಮಾಹೆಯಲ್ಲಿ ಗದಗ ಜಿಲ್ಲೆಯಲ್ಲಿ ಅತಿಯಾದ ಮಳೆಯಾಗಿ ಗದಗ, ಮುಂಡರಗಿ, ನರಗುಂದ, ರೋಣ, ಲಕ್ಷ್ಮೇಶ್ವರ ಗಜೇಂದ್ರಗಡ ಹಾಗೂ ಶಿರಹಟ್ಟಿ ತಾಲೂಕುಗಳಲ್ಲಿ ಕಟಾವು ಹಂತದಲ್ಲಿದ್ದ ಹೆಸರು,ಗೋವಿನಜೋಳ, ಶೇಂಗಾ, ಹತ್ತಿ ಹಾಗೂ ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿರುತ್ತವೆ. ಎನ್.ಡಿ.ಆರ್.ಎಫ್,ಎಸ್.ಡಿಆರ್.ಎಫ್ ಮಾರ್ಗಸೂಚಿಯನ್ವಯ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಯಿಂದ ಜಂಟಿ ಸಮೀಕ್ಷೆ ಕೈಗೊಂಡು ಒಟ್ಟಾರೆಯಾಗಿ 1,32,586 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾದ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಂಟಿ ಕೃಷಿ…

Spread positive news
Read More

ರೈತರಿಗೆ ಕೇಂದ್ರ ಸರ್ಕಾರದ ಮತ್ತೋಂದು ಹೊಸ ಯೋಜನೆ ಬಿಡುಗಡೆ.

ಕೇಂದ್ರ ಸರ್ಕಾರ : ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇನೆ. ಪ್ರಧಾನ ಮಂತ್ರಿ ಮಾನ್ ಧನ್ ಯೋಜನೆ (PM-SYM) ಎಂಬುದು ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ನೀಡುವ ಒಂದು ಸ್ವಯಂಪ್ರೇರಿತ ಪಿಂಚಣಿ ಯೋಜನೆಯಾಗಿದೆ, ಆದರೆ ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ (PM-KMY) ಸಣ್ಣ ಮತ್ತು ಅತಿ ಸಣ್ಣ ರೈತರಿಗಾಗಿ ಇದೆ. ಎರಡೂ ಯೋಜನೆಗಳು 60 ವರ್ಷ ವಯಸ್ಸಿನ ನಂತರ ತಿಂಗಳಿಗೆ ಕನಿಷ್ಠ ₹3,000 ಪಿಂಚಣಿ…

Spread positive news
Read More

ರೈತರಿಗೆ ದೊರೆಯುವ ಸರ್ಕಾರಿ ಯೋಜನೆಗಳ ಪಟ್ಟಿ.

ಯೋಜನೆ : ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ಕೃಷಿಯಲ್ಲಿ ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರಗಳ ಮಹತ್ವ ಏನು? ಯಾವ ಯಾವ ಯೋಜನೆ ಪ್ರಸ್ತುತ ಜಾರಿಯಲ್ಲಿವೆ? ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಕೆ ಎಲ್ಲಿ? ಹೇಗೆ? ಸಂಪೂರ್ಣ ಮಾಹಿತಿ ನೀಡುತ್ತೇನೆ. 1) ಪ್ರಧಾನ ಮಂತ್ರಿ ಕಿಸಾನ್ ಸಂಮಾನ ನಿಧಿ (PM-KISAN) – ಯೋಜನೆಯ ಉದ್ದೇಶ – ರೈತರಿಗೆ ನೇರ ನಗದು ಸಹಾಯ ನೀಡಿ ಅವರ ಕೃಷಿ ವೆಚ್ಚವನ್ನು ನಿರ್ವಹಿಸಲು ಸಹಾಯ ಮಾಡುವುದು….

Spread positive news
Read More

ಪಿಎಂ ಧನ ಧಾನ್ಯ ಯೋಜನೆ ಮೂಲಕ ಕರ್ನಾಟಕದ 6 ಜಿಲ್ಲೆಯ ಪಟ್ಟಿ ಬಿಡುಗಡೆ.

ಧನ ಧಾನ್ಯ ಯೋಜನೆ : ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಒಂದು ಮಹತ್ವದ ಸುದ್ದಿ ಕೊಡುತ್ತೇನೆ. ಈ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ರಾಜ್ಯದ ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಿಹಿಸುದ್ದಿ ನೀಡಿದ್ದು, ಕೃಷಿಯಲ್ಲಿ ಹಿಂದುಳಿದಿರುವ ಕರ್ನಾಟಕದ 6 ಸೇರಿದಂತೆ 100 ಜಿಲ್ಲೆಗಳಲ್ಲಿ ಕೃಷಿ ಉತ್ತೇಜನ ಮತ್ತು ಕಾಳು ಉತ್ಪಾದನೆಯಲ್ಲಿ ಆತ್ಮನಿರ್ಭರತೆ ಸಾಧಿಸುವ 35,440 ಕೋಟಿ ರೂ. ವೆಚ್ಚದ ಎರಡು ಮಹತ್ವಕಾಂಕ್ಷಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದ್ದಾರೆ. ಈ ಯೋಜನೆಯು…

Spread positive news
Read More

ದೀಪಾವಳಿ ಗಿಫ್ಟ್! ಈ ದಿನ ಪಿಎಂ ಕಿಸಾನ್ 21 ನೇ ಕಂತು ಹಣ ಬಿಡುಗಡೆ.

ದೀಪಾವಳಿ ಗಿಫ್ಟ್ : ರೈತರೇ ನಿಮಗೊಂದು ಸಂತಸದ ಸುದ್ದಿ. ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ನೇರವಾಗಿ ಪಿಎಂ ಕಿಸಾನ್ ಹಣವನ್ನು ಬಿಡುಗಡೆ ಮಾಡಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ ನಿಧಿ ಯೋಜನೆ ಪೈಕಿ ಕಳೆದ ಏಳು ವರ್ಷಗಳಲ್ಲಿ ₹4 ಲಕ್ಷ ಕೋಟಿ ಹಣ ರೈತರಿಗೆ ಸಂದಾಯವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ₹538 ಕೋಟಿ ರೈತರ ಖಾತೆಗೆ ಜಮಾ ಆಗಿದೆ ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು…

Spread positive news
Read More

ಮುಂದಿನ 3 ದಿನದ ಹವಾಮಾನ ವರದಿ ಇಲ್ಲಿದೆ ನೋಡಿ.

ಹವಾಮಾನ : ರೈತರೇ ಸಾಮಾನ್ಯವಾಗಿ ನಾವು ಈ ವರ್ಷ ಕೆಲವು ಕಡೆ ಭಾರಿ ಮಳೆ ಆಗಿದ್ದು ರೈತರಿಗೆ ಕೃಷಿಯಲ್ಲಿ ಹೆಚ್ಚಿನ ಉತ್ಸುಕತೆ ತುಂಬಿದೆ. ಕೃಷಿ ಕೇವಲ ಬದುಕು ಕಟ್ಟಿ ಕೊಡುವುದಿಲ್ಲ; ಒಂದು ಸಂಸ್ಕೃತಿ ಕಟ್ಟಿ ಕೊಡುತ್ತದೆ. ಕೃಷಿ ಇಲ್ಲದಿದ್ದರೆ ರೈತ ಏನು ಮಾಡಲು ಸಾಧ್ಯವಿಲ್ಲ. ಅದೇ ರೀತಿ ವರುಣನ ಆರ್ಭಟಕ್ಕೆ ಈ ಬಾರಿ ಕೃಷಿ ಉತ್ಪನ್ನ ನೀರು ಪಾಲಾಗಿದೆ. ಆದರೆ ಇನ್ನೂ ಈ ವರುಣನ ಆರ್ಭಟ ಜೋರಾಗಿದೆ. ಮುಂದಿನ ದಿನಗಳಲ್ಲಿ ಹವಾಮಾನ ಹೇಗಿದೆ ಎಂದು ತಿಳಿಯೋಣ ಬನ್ನಿ….

Spread positive news
Read More

ವೈಜ್ಞಾನಿಕ ಆಡು ಸಾಕಾಣಿಕೆ ಮಾಡಿ ಲಕ್ಷಗಟ್ಟಲೆ ಆದಾಯ ಪಡೆಯಿರಿ.

ಆಡು ಸಾಕಾಣಿಕೆ : ಪ್ರೀಯ ರೈತರೇ ನೀವು ಮನಸ್ಸು ಮಾಡಿದರೆ ಏನೂ ಬೇಕಾದರೂ ಮಾಡಬಹುದು ಎಂದು ತೋರಿಸಲು ನಾನು ಇವತ್ತು ಒಂದು ಮುಖ್ಯವಾದ ಉದ್ಯಮದ ಬಗ್ಗೆ ಮಾಹಿತಿ ನೀಡುತ್ತೇನೆ. ಅದು ಏನೆಂದರೆ ವೈಜ್ಞಾನಿಕ ಆಡು ಸಾಕಾಣಿಕೆ ಹೇಗೆ ಮಾಡಬೇಕು. ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಹೇಗೆ ಆಡು ಸಾಕಾಣಿಕೆ ಮಾಡಿ ರೈತರು ಹೆಚ್ಚಿನ ಆದಾಯ ಪಡೆಯಬಹುದು ಎಂದು ಸಂಪೂರ್ಣ ಮಾಹಿತಿ ನೀಡುತ್ತೇನೆ. ಮೊದಲು ಆಡು ಸಾಕಾಣಿಕೆ ಒಂದು ಬಹುದೊಡ್ಡ ಉದ್ಯಮ. ಆಡು ಸಾಕಾಣಿಕೆ ಮಾಡಿದರೆ ಕೈಯಲ್ಲಿ ಯಾವಾಗಲೂ ದುಡ್ಡು…

Spread positive news
Read More

ರೈತರೇ ಎಚ್ಚರಿಕೆ! ಹತ್ತಿಯಲ್ಲಿ ಬಂದಿದೆ ತಂಬಾಕು ವೈರಸ್ ರೋಗ.

ತಂಬಾಕು ವೈರಸ್ ರೋಗ : ಪ್ರೀಯ ರೈತರೇ ಸದ್ಯದ ಸ್ಥಿತಿಯಲ್ಲಿ ವಾತಾವರಣ ತುಂಬಾ ಹದಗೆಟ್ಟಿದೆ. ಕೆಲವು ಕಡೆ ಧಾರಾಕಾರ ಮಳೆ ಸುರಿದಿದೆ. ಕೆಲವು ಕಡೆ ಬಿಸಿಲಿನ ತಾಪ, ತಂಪಾದ ವಾತಾವರಣ ಹೀಗೆ ಸದ್ಯದ ಸ್ಥಿತಿಯಲ್ಲಿ ವಾತಾವರಣ ಸುಧಾರಣೆ ಇಲ್ಲ. ಅದೇ ರೀತಿ ಈಗ ಈ ವಾತಾವರಣದಿಂದ ಬಳ್ಳಾರಿ ತಾಲ್ಲೂಕಿನ ಕಮ್ಮರಚೇಡು, ರೂಪನಗುಡಿ, ರಾಯಪುರ, ಎತ್ತಿನಬೂದಿಹಾಳ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಹತ್ತಿ ಬೆಳೆಯಲ್ಲಿ ತಂಬಾಕು ವೈರಸ್ ರೋಗದ ಲಕ್ಷಣ ಕಾಣಿಸಿಕೊಂಡಿರುವ ಬಗ್ಗೆ ಹಗರಿಯ ಕೃಷಿ ವಿಜ್ಞಾನ ಕೇಂದ್ರದ ಹಿರಿಯ…

Spread positive news
Read More