ಮುಂದಿನ 3 ದಿನದ ಹವಾಮಾನ ವರದಿ ಇಲ್ಲಿದೆ ನೋಡಿ.

ಹವಾಮಾನ : ರೈತರೇ ಸಾಮಾನ್ಯವಾಗಿ ನಾವು ಈ ವರ್ಷ ಕೆಲವು ಕಡೆ ಭಾರಿ ಮಳೆ ಆಗಿದ್ದು ರೈತರಿಗೆ ಕೃಷಿಯಲ್ಲಿ ಹೆಚ್ಚಿನ ಉತ್ಸುಕತೆ ತುಂಬಿದೆ. ಕೃಷಿ ಕೇವಲ ಬದುಕು ಕಟ್ಟಿ ಕೊಡುವುದಿಲ್ಲ; ಒಂದು ಸಂಸ್ಕೃತಿ ಕಟ್ಟಿ ಕೊಡುತ್ತದೆ. ಕೃಷಿ ಇಲ್ಲದಿದ್ದರೆ ರೈತ ಏನು ಮಾಡಲು ಸಾಧ್ಯವಿಲ್ಲ. ಅದೇ ರೀತಿ ವರುಣನ ಆರ್ಭಟಕ್ಕೆ ಈ ಬಾರಿ ಕೃಷಿ ಉತ್ಪನ್ನ ನೀರು ಪಾಲಾಗಿದೆ. ಆದರೆ ಇನ್ನೂ ಈ ವರುಣನ ಆರ್ಭಟ ಜೋರಾಗಿದೆ. ಮುಂದಿನ ದಿನಗಳಲ್ಲಿ ಹವಾಮಾನ ಹೇಗಿದೆ ಎಂದು ತಿಳಿಯೋಣ ಬನ್ನಿ….

Spread positive news
Read More

ವೈಜ್ಞಾನಿಕ ಆಡು ಸಾಕಾಣಿಕೆ ಮಾಡಿ ಲಕ್ಷಗಟ್ಟಲೆ ಆದಾಯ ಪಡೆಯಿರಿ.

ಆಡು ಸಾಕಾಣಿಕೆ : ಪ್ರೀಯ ರೈತರೇ ನೀವು ಮನಸ್ಸು ಮಾಡಿದರೆ ಏನೂ ಬೇಕಾದರೂ ಮಾಡಬಹುದು ಎಂದು ತೋರಿಸಲು ನಾನು ಇವತ್ತು ಒಂದು ಮುಖ್ಯವಾದ ಉದ್ಯಮದ ಬಗ್ಗೆ ಮಾಹಿತಿ ನೀಡುತ್ತೇನೆ. ಅದು ಏನೆಂದರೆ ವೈಜ್ಞಾನಿಕ ಆಡು ಸಾಕಾಣಿಕೆ ಹೇಗೆ ಮಾಡಬೇಕು. ವೈಜ್ಞಾನಿಕ ಪದ್ಧತಿ ಅಳವಡಿಸಿಕೊಂಡು ಹೇಗೆ ಆಡು ಸಾಕಾಣಿಕೆ ಮಾಡಿ ರೈತರು ಹೆಚ್ಚಿನ ಆದಾಯ ಪಡೆಯಬಹುದು ಎಂದು ಸಂಪೂರ್ಣ ಮಾಹಿತಿ ನೀಡುತ್ತೇನೆ. ಮೊದಲು ಆಡು ಸಾಕಾಣಿಕೆ ಒಂದು ಬಹುದೊಡ್ಡ ಉದ್ಯಮ. ಆಡು ಸಾಕಾಣಿಕೆ ಮಾಡಿದರೆ ಕೈಯಲ್ಲಿ ಯಾವಾಗಲೂ ದುಡ್ಡು…

Spread positive news
Read More

ರೈತರೇ ಎಚ್ಚರಿಕೆ! ಹತ್ತಿಯಲ್ಲಿ ಬಂದಿದೆ ತಂಬಾಕು ವೈರಸ್ ರೋಗ.

ತಂಬಾಕು ವೈರಸ್ ರೋಗ : ಪ್ರೀಯ ರೈತರೇ ಸದ್ಯದ ಸ್ಥಿತಿಯಲ್ಲಿ ವಾತಾವರಣ ತುಂಬಾ ಹದಗೆಟ್ಟಿದೆ. ಕೆಲವು ಕಡೆ ಧಾರಾಕಾರ ಮಳೆ ಸುರಿದಿದೆ. ಕೆಲವು ಕಡೆ ಬಿಸಿಲಿನ ತಾಪ, ತಂಪಾದ ವಾತಾವರಣ ಹೀಗೆ ಸದ್ಯದ ಸ್ಥಿತಿಯಲ್ಲಿ ವಾತಾವರಣ ಸುಧಾರಣೆ ಇಲ್ಲ. ಅದೇ ರೀತಿ ಈಗ ಈ ವಾತಾವರಣದಿಂದ ಬಳ್ಳಾರಿ ತಾಲ್ಲೂಕಿನ ಕಮ್ಮರಚೇಡು, ರೂಪನಗುಡಿ, ರಾಯಪುರ, ಎತ್ತಿನಬೂದಿಹಾಳ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಹತ್ತಿ ಬೆಳೆಯಲ್ಲಿ ತಂಬಾಕು ವೈರಸ್ ರೋಗದ ಲಕ್ಷಣ ಕಾಣಿಸಿಕೊಂಡಿರುವ ಬಗ್ಗೆ ಹಗರಿಯ ಕೃಷಿ ವಿಜ್ಞಾನ ಕೇಂದ್ರದ ಹಿರಿಯ…

Spread positive news
Read More

ಬೆಳೆವಿಮೆ ಹಣ ಬರದಿದ್ದರೆ ಇಲ್ಲಿ ಕಂಪ್ಲೇಂಟ್ ಮಾಡಿ

ಬೆಳೆವಿಮೆ : ರೈತರೇ ನಮಸ್ತೆ. ಇಂದು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ಈಗಾಗಲೇ ಕೆಲವು ಕಡೆ ವರುಣನ ಆರ್ಭಟ ಜೋರಾಗಿದೆ.ಇಂತಹ ಸ್ಥಿತಿಯಲ್ಲಿ ರೈತರ ಬೆಳೆಯೂ ಕೈಗೆ ಸಿಗುತ್ತಿಲ್ಲ. ಬೆಳೆ ಎಲ್ಲಾ ನೀರು ಪಾಲಾಗಿ ರೈತನ ಸ್ಥಿತಿ ಗಂಭೀರವಾಗಿದ್ದು, ರೈತರು ಹಲವು ಬಾರಿ ಸರ್ಕಾರದ ಮೊರೆ ಹೋಗಿದ್ದಾರೆ. ಅದಕ್ಕಾಗಿ ಈಗ ನಾವು ಈ ಬೆಳೆವಿಮೆ ಹಾಗೂ ಯಾರನ್ನು ಸಂಪರ್ಕಿಸಬೇಕು ಎಂದು ಸಂಪೂರ್ಣ ಮಾಹಿತಿ ನೀಡುತ್ತೇನೆ. ರೈತರು ದಯವಿಟ್ಟು ಸಂಪೂರ್ಣ ಮಾಹಿತಿ ಪಡೆದು ಬೆಳೆವಿಮೆ ಹಣ ಪಡೆಯಬೇಕು…

Spread positive news
Read More

ಬರನಾಡಿನಲ್ಲಿ ವಿದೇಶಿ ಹಣ್ಣು ಬೆಳೆದು ಯಶಸ್ಸು ಕಂಡ ಯುವ ರೈತ : ನವೀನ್

ವಿದೇಶಿ ಹಣ್ಣು : ಪ್ರೀಯ ರೈತರೇ ಇವತ್ತು ನಾವು ಒಬ್ಬ ಹಳ್ಳಿಯ ಯುವ ರೈತ ಬರದ ನಾಡಿನಲ್ಲಿ ಮಾಡಿದ ಸಾಧನೆ ಬಗ್ಗೆ ಇವತ್ತು ಸಂಪೂರ್ಣ ಮಾಹಿತಿ ನೀಡುತ್ತೇನೆ. ಸ್ನೇಹಿತರೆ ರೈತ ಮನಸ್ಸು ಮಾಡಿದರೆ ಏನೂ ಬೇಕಾದರೂ ಮಾಡಬಹುದು ಎಂಬ ಮಾತಿಗೆ ಉದಾಹರಣೆಯಾಗಿ ನಮ್ಮ ವಿಜಯಪುರದ ಪದವೀಧರ ಯುವ ರೈತ ನವೀನ ಮಂಗಾನವರ ಶಿವಣಗಿ, ಅವರು ಥೈಲ್ಯಾಂಡ್ ಮೂಲದ ಮಾವನ್ನು ಸಂಪೂರ್ಣ ಸಾವಯವ ಪದ್ಧತಿಯಲ್ಲಿ ಬೆಳೆದು ಯಶಸ್ಸು ಕಂಡಿದ್ದಾರೆ. ವರ್ಷಪೂರ್ತಿ ಇಳುವರಿ ನೀಡುವ ಈ ಮಾವಿಗೆ ನೇರ ಮಾರುಕಟ್ಟೆ…

Spread positive news
Read More

ಈ ಜಿಲ್ಲೆಗಳಿಗೆ ಮತ್ತೆ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಹವಾಮಾನ : ರಾಜ್ಯದ ವಿವಿಧೆಡೆ ಮಳೆ ನಿರಂತರವಾಗಿ ಸುರಿಯುತ್ತಿರುವ ನಡುವೆಯೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ವಿವಿಧೆಡೆ ಬುಧವಾರ ಸಾಧಾರಣ ಮಳೆಯಾಗಿದೆ. ಹಗಲಿನ ಹೆಚ್ಚಿನ ಅವಧಿಯಲ್ಲಿ ಮೋಡ ಮತ್ತು ಬಿಸಿಲಿನ ವಾತಾವರಣವಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಬಂಟ್ವಾಳ ತಾಲೂಕಿನ ವಿವಿಧೆಡೆ ಮಂಗಳವಾರ ತಡರಾತ್ರಿ ಮತ್ತು ಬುಧವಾರ ಸಂಜೆ ಬಳಿಕ ಸಾಧಾರಣ ಮಳೆ ಸುರಿದಿದೆ. ಮಂಗಳೂರು ತಾಲೂಕಿನ ವಿವಿಧೆಡೆ ಹಗಲು ಮೋಡ ಮತ್ತು ಬಿಸಿಲಿನ ವಾತಾವರಣ ಇದ್ದರೆ, ಸಂಜೆಯ ವೇಳೆ ಕೆಲವೆಡೆ ಲಘು ಮಳೆಯಾಗಿದೆ….

Spread positive news
Read More

ನಿಮ್ಮ ಜಮೀನಿನ ಯಾವ ದಾಖಲೆಗಳು ನಿಮ್ಮ ಬಳಿ ಇರಬೇಕು ನೋಡಿ

ಪ್ರೀಯ ರೈತರೇ ಇವತ್ತು ನಾವು ನಿಮ್ಮೊಂದಿಗೆ ಮಹತ್ವದ ವಿಷಯ ಚರ್ಚಿಸುತ್ತೇನೆ. Bhoomi land records check ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಈಗ ಮೊಬೈಲ್ ನಲ್ಲೇ ಪಡೆಯಬಹುದು. ಹೌದು, ರೈತರ ಬಳಿಯಿರುವ ಮೊಬೈಲ್ ನಲ್ಲೇ ಜಮೀನಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಪಡೆಯಬಹುದು. ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಪಡೆಯಲು ಈಗ ಕಚೇರಿಗಳಿಗೆ ಹೋಗಬೇಕಿಲ್ಲ. ನಾಡಕಚೇರಿ, ತಹಶೀಲ್ದಾರ್ ಕಚೇರಿಗಳ ಬಳಿ ಸರದಿಯಲ್ಲಿ ನಿಲ್ಲಬೇಕಿಲ್ಲ. ನಿಮ್ಮ ದಾಖಲೆ ಚೆಕ್ ಮಾಡಲು ಅಧಿಕಾರಿಗಳ ಬಳಿಯೂ ಕೈಕಟ್ಟಿ ನಿಲ್ಲಬೇಕಿಲ್ಲ. ನಿಮ್ಮ…

Spread positive news
Read More

ಸಪ್ಟೆಂಬರ್ 30ರವರೆಗೆ ತೀವ್ರ ಮಳೆ! ಈ 14 ಜಿಲ್ಲೆಗೆ ಯೊಲ್ಲೊ ಅಲರ್ಟ್

ಇತ್ತೀಚಿನ ದಿನಗಳಲ್ಲಿ ನಮ್ಮ ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಸಾಕಷ್ಟು ಪ್ರಮಾಣದಲ್ಲಿ ಆಗುತ್ತಿರುವುದು ಗಮನಕ್ಕೆ ಬಂದಿದೆ. ಕೆಲವು ಭಾಗಗಳಲ್ಲಿ ಮಳೆಯ ಕೊರತೆಯೂ ಇದೆ.ಇತ್ತೀಚಿನ ನವೀಕರಣಗಳನ್ನು ಹವಾಮಾನ ಇಲಾಖೆಗಳು ನೀಡಿವೆ.ಹವಾಮಾನ ಇಲಾಖೆಯ ಪ್ರಕಾರ, ಸೆಪ್ಟೆಂಬರ್ 30 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರಾಜ್ಯದ 14 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಅನ್ನು ಅನ್ವಯಿಸಬೇಕು ಎಂದು ಘೋಷಿಸಲಾಗಿದೆ.ಜಮೀನುಗಳಲ್ಲಿ ಕೆಲಸ ಮಾಡುವ ರೈತರು, ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ಮನೆಯಿಂದ ಆಚೆ ಕೆಲಸಕ್ಕೆ ಹೋಗುವವರು ಮುನ್ನೆಚ್ಚರಿಕೆಯ ಕ್ರಮಗಳನ್ನ ತೆಗೆದುಕೊಳ್ಳಲು ಸೂಚಿಸಲಾಗಿದೆ. ಭಾರೀ…

Spread positive news
Read More

ಧಾರವಾಡ ಕೃಷಿಮೇಳ ಒಟ್ಟಾರೆ 23.74 ಲಕ್ಷ ಜನ ಭೇಟಿ

ಕೃಷಿ ಮೇಳ : ಪ್ರೀಯ ರೈತರೇ ಇವತ್ತು ನಾವು ಒಂದು ಮಹತ್ವದ ವಿಷಯ ಬಗ್ಗೆ ಮಾತಾಡೋಣ. ಅದು ಏನೆಂದರೆ ಧಾರವಾಡ ಕೃಷಿ ಮೇಳ ಇಂದಿನಿಂದ (ಸೆ.13 ರಿಂದ 16ರ ವರೆಗೆ) ನಾಲ್ಕು ದಿನ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯಿತು. ಅಬ್ಬಾ! ಎಷ್ಟು ಜನ, ಎಲ್ಲಿ ನೋಡಿದರಲ್ಲಿ ರೈತರು ತುಂಬಿ ತುಳುಕುತ್ತಿದ್ದರು. ರೈತ ಜಾತ್ರೆಗೆ ಇದೊಂದು ಮಹತ್ವದ ವೇದಿಕೆ ಎಂದು ಹೇಳಬಹುದಾದ ಸಂಭವ. ಬನ್ನಿ ಹಾಗಾದರೆ ಕೃಷಿ ಮೇಳ ಧಾರವಾಡದ ವಿಶೇಷತೆ ಏನಿದೆ ಎಂದು ತಿಳಿಯೋಣ. ಒಟ್ಟಾರೆ…

Spread positive news
Read More

ಬದನೆ ಬೆಳೆಕ್ರಮ ಹಾಗೂ ಹತೋಟಿ, ಕಂಪ್ಲೀಟ್ ಡಿಟೇಲ್ಸ್

ಬದನೆ ಉಷ್ಣವಲಯದ ಬೆಳೆ. ಇದು ಹಿಮವನ್ನು ಸಹಿಸುವುದಿಲ್ಲ. ಹೆಚ್ಚು ಉಷ್ಣೆತೆಯಿರುವ ದೀರ್ಘಾವಧಿ ದಿವಸಗಳಲ್ಲಿ ಸಮೃದ್ಧವಾಗಿ ಬೆಳೆಯುತ್ತದೆ. ಬದನೆ ಬೀಜ ಮೊಳೆಯಲು ಸುಮಾರು 250 ಸೆ. ಉಷ್ಣತೆ ಉತ್ತಮ. ಭಾರತದಲ್ಲಿ ಎಲ್ಲ ಹವಾಗುಣಗಳಲ್ಲಿ ಇದರ ಬೇಸಾಯವಿದೆ. ಬದನೆಯನ್ನು ವಿವಿಧ ಮಣ್ಣುಗಳಲ್ಲಿ ಬೆಳೆಸಬಹುದು. ಆದರೆ ಇದು ಯಾವುದೇ ಹಂತದಲ್ಲಿ ಜೌಗನ್ನು ಸಹಿಸುವುದಿಲ್ಲ. ರವೆಗೋಡು ಮಣ್ಣಿನಲ್ಲಿ ಉತ್ಕ್ರಷ್ಟವಾಗಿ ಬೆಳೆಯುತ್ತದೆ. ಮರಳುಗೋಡು ಮಣ್ಣಿನಲ್ಲಿ ಸಹ ಇದನ್ನು ಯಶಸ್ವಿಯಾಗಿ ಬೆಳೆಯಬಹುದು. ಬದನೆಯನ್ನು ಮೆಣಸಿನಕಾಯಿ, ಈರುಳ್ಳಿ ಮತ್ತು ಸೊಪ್ಪು ಇತ್ಯಾದಿಗಳೊಂದಿಗೆ ಮಿಶ್ರಬೆಳೆಯಾಗಿ ಬೆಳೆಯುವುದು ರೂಢಿಯಲ್ಲಿದೆ. ಬದನೆಕಾಯಿಯ…

Spread positive news
Read More