ಹವಾಮಾನ ಆಧಾರಿತ ಬೆಳೆ ವಿಮಾ ಹಣ ಬಿಡುಗಡೆ | ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಪ್ರೀಯ ರೈತ ಬಾಂಧವರೇ ಸರ್ಕಾರವು ರೈತರ ಅಭಿವೃದ್ಧಿ ಹಾಗೂ ರೈತರು ಪರವಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು, ರೈತರಿಗೆ ಸ್ವಾವಲಂಬಿ ಜೀವನ ನಡೆಸಲು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಹೀಗಾಗಿ ರೈತರು ತಮ್ಮ ಬೆಳೆಗಳ ಬಗ್ಗೆ ತಾವೇ ಸಮೀಕ್ಷೇ ಮಾಡಿಕೊಳ್ಳಬೇಕು, ಬೇರೆಯವರ ಸಹಾಯ ಪಡೆಯದೇ ತಮ್ಮ ಬೆಳೆಗಳನ್ನು ಸ್ವಂತ ಸಮೀಕ್ಷೇ ಮಾಡಿಕೊಳ್ಳಬೇಕು. ಅದೇ ರೀತಿ ಈಗ ಹವಾಮಾನ ( weather) ಆಧರಿತ ಬೆಳೆ ವಿಮೆಯಿಂದ (Crop Insurance )ವಂಚಿತಗೊಂಡಿದ್ದ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ರೈತ ಫಲಾನುಭವಿಗಳಿಗೆ ಖುಷಿ…

Spread positive news
Read More

ಕೃಷಿ ವಿಜ್ಞಾನಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ

ಇವತ್ತು ನಾವು ಕೃಷಿ ವಿಜ್ಞಾನಿಗಳ ನೇಮಕದ ಕುರಿತು ಚರ್ಚೆ ಮಾಡೋಣ. ಕೃಷಿ ವಿಜ್ಞಾನಿಯಾಗಲೂ ಇರಬೇಕಾದ ಅರ್ಹತೆಗಳು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಜಿ ಸಲ್ಲಿಸಲು ಮುಖ್ಯವಾಗಿ ಬೇಕಾಗಿರುವ ದಾಖಲೆಗಳು ಎಲ್ಲಾದರ ಬಗ್ಗೆ ಚರ್ಚೆ ಮಾಡೋಣ. ICAR ASRB (ಎಎಸ್‌ರ್ಆಬಿ) 2025ನೇ ಸಾಲಿನ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಯ ಅಧಿಸೂಚನೆಯನ್ನು ಫೆಬ್ರವರಿಯಲ್ಲಿ ಪ್ರಕಟಿಸಿದ್ದು, ಇದೀಗೆ ಆನ್‌ ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿದೆ. ಎಎಸ್‌ಆರ್‌ಬಿ ವೆಬ್‌ಸೈಟ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಮೇ 21 ಅರ್ಜಿ ಸಲ್ಲಿಕೆಗೆ…

Spread positive news
Read More

ಈ ಯೋಜನೆಯಡಿ ಹನಿ ನೀರಾವರಿಗೆ ಶೇ. 90ರಷ್ಟು ಸಬ್ಸಿಡಿ ಸಿಗಲಿದೆ

ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಅಹ್ವಾನಿಸಲಾಗಿದೆ. ಸಾಮಾನ್ಯ ವರ್ಗದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಈ ಯೋಜನೆಯಡಿಯಲ್ಲಿ ಅರ್ಜಿಯನ್ನು ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದು. ತೋಟಗಾರಿಕೆ ಬೆಳೆಗಾರರಿಗೆ ಹನಿ ನೀರಾವರಿ ಘಟಕ ಅಳವಡಿಕೆಗೆ ಸಹಾಯಧನ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಾದ, ಹಣ್ಣು, ತರಕಾರಿ, ಹೂವು, ಪ್ಲಾಂಟೇಶನ್ ಬೆಳೆಗಳು, ಔಷಧಿ, ಸುಗಂಧ ಸಸ್ಯಗಳು ಹಾಗೂ ಸಾಂಬಾರು ಪದಾರ್ಥ ಬೆಳೆಗಳಿಗೆ…

Spread positive news
Read More

ಕುರಿಗಾಹಿಗಳಿಗೆ ಸಿಎಂ ಗುಡ್ ನ್ಯೂಸ್: ವಿವಿಧ ಸೌಲಭ್ಯ ಪಡೆಯಲು ಗುರುತಿನ ಚೀಟಿ ವಿತರಣೆ

ರಾಜ್ಯಾದ್ಯಂತ ಕುರಿಗಾಹಿಗಳನ್ನು ಗುರುತಿಸಿ ಅವರಿಗೆ ಗುರುತಿನ ಚೀಟಿ ನೀಡವ ಮೂಲಕ ಸೂಕ್ತ ಸೌಲಭ್ಯ ಪಡೆದುಕೊಳ್ಳಲು ಅನುಕೂಲ ಮಾಡಿಕೊಡಲಾಗುವುದು. ಈ ನಿಟ್ಟಿನಲ್ಲಿ ಕುರಿಗಾಹಿಗಳಿಗೆ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಿಸಿದ ಸಿಎಂ, ರಾಜ್ಯದಲ್ಲಿ ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ನೀಡಿ ಕೃಷಿ ಉತ್ಪನ್ನ ಹೆಚ್ಚಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ನಮ್ಮದು ರೈತಪರ ಸರ್ಕಾರ ಎಂದು ಹೇಳಿದ್ದಾರೆ. ನಾವು ನೀಡಿದಾಗ ಯಾವುದೇ…

Spread positive news
Read More

ನಿಮ್ಮೂರಿನ ಮಳೆಯ ಮಾಹಿತಿ ಈಗ ನಿಮ್ಮ ಮೊಬೈಲಿನಲ್ಲಿ ನೋಡಿ.

ರೈತರೇ ನಿಮ್ಮೂರಲ್ಲಿ ಮಳೆ ಯಾವಾಗ ಬರುತ್ತೆ? ಒಂದೇ ಒಂದು ಫೋನ್ ಕರೆಯಲ್ಲಿ ಹೀಗೆ ತಿಳಿಯಿರಿ. ವರುಣ ಮಿತ್ರ ಕರ್ನಾಟಕ ಸರ್ಕಾರ ರೂಪಿಸಿರುವ ಉಚಿತ ಸಹಾಯವಾಣಿ ಸಂಖ್ಯೆ 9243345433 ಮಳೆಯ ಕುರಿತ ಮಾಹಿತಿ ಪಡೆಯಬಹುದಾಗಿದೆ. ಐಎಂಡಿ ಹೇಳಿದ್ದೇನು? ಜೂನ್‌ನಿಂದಸೆಪ್ಟೆಂಬರ್‌ವರೆಗೆ ಭಾರತದಲ್ಲಿ ಸಾಮಾನ್ಯಕ್ಕಿಂತ ಉತ್ತಮ ಮುಂಗಾರು ಮಳೆಯಾಗಲಿದೆ. ಒಟ್ಟಾರೆ ದೀರ್ಘಕಾಲೀನ ಸರಾಸರಿಯ ಶೇ.105 ರಷ್ಟು ಮಳೆಯಾಗಲಿದೆ. ಈ ಬಾರಿ ಎಲ್‌ನೋ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇಲ್ಲ ಎಂದು ಐಎಂಡಿಯ ಮುಖ್ಯಸ್ಥ ಮೃತ್ಯುಂಜಯ ಮೊಹಾಪಾತ್ರ ತಿಳಿಸಿದ್ದಾರೆ. ಈ ಹವಾಮಾನ ಬದಲಾವಣೆಯು ಬಂಗಾಳಕೊಲ್ಲಿ…

Spread positive news
Read More

ಸೇಬು ಬೆಳೆದು ಮೋದಿ ಮನಗೆದ್ದ ಮುಧೋಳ ರೈತ

ರೈತರೇ ನಮ್ಮ ದೇಶ ಕೃಷಿ ವಲಯ ದೇಶ. ರೈತನಿಲ್ಲದೆ ಈ ಜಗತ್ತಿಲ್ಲ ಎಂಬಂತೆ ನಮ್ಮ ಕರ್ನಾಟಕದ ರೈತರು ಸಹ ಹೊಸ ಹೊಸ ಪದ್ದತಿ. ಬಳಸಿ ಯಾರೂ ಮಾಡಿರದ ಸಾಹಸ ಮಾಡೀತ್ತಿದ್ದಾರೆ. ಅದೇ ರೀತಿ ಇವತ್ತು ನಮ್ಮ ಕರ್ನಾಟಕದ ಮುಧೋಳ ರೈತ ಸೇಬು ಬೆಳೆದು ರೈತರಿಗೆ ಮಾದರಿಯಾಗಿದ್ದಾರೆ. ಕೃಷಿ ಹಿಮದ ಪ್ರದೇಶದಲ್ಲಷ್ಟೇ ಭರಪೂರ ಸೇಬು ಬೆಳೆಬಹುದು (Apple cultivation) ಎಂಬ ಕಲ್ಪನೆಯಿದೆ. ಆದರೆ, ಬಿಸಿಲ ನಾಡಿನಲ್ಲಿ ಸೇಬು ಬೆಳೆಯುವ ಮೂಲಕ ಅಚ್ಚರಿ ಮೂಡಿಸಿರುವ ಶ್ರೀಶೈಲ ತೇಲಿ ಅವರು. ಕಳೆದ…

Spread positive news
Read More

ರೈತನಿಗೆ ಲಾಭವಾದ ಶೂನ್ಯ ಬಂಡವಾಳದ ಕೃಷಿ ಸಾಧನೆ

ಪ್ರೀಯ ರೈತರೇ ಇವತ್ತು ನಾವು ಒಂದು ರೈತನ ಸಾಹಸದ ಕೆಲಸದ ಬಗ್ಗೆ ಮಾತಾಡೋಣ. ZBNF ಎಂಬುದು ರಾಸಾಯನಿಕ ಮುಕ್ತ ಕೃಷಿ ವಿಧಾನವಾಗಿದ್ದು, ಮಣ್ಣಿನ ಫಲವತ್ತತೆ, ಕೀಟಗಳು ಮತ್ತು ಕಳೆಗಳನ್ನು ನಿರ್ವಹಿಸಲು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು, ಪ್ರಾಥಮಿಕವಾಗಿ ಹಸುವಿನ ಸಗಣಿ ಮತ್ತು ಮೂತ್ರವನ್ನು ಬಳಸಿಕೊಳ್ಳುತ್ತದೆ. ಇದು ಬಾಹ್ಯ ಇನ್ಪುಟ್ ವೆಚ್ಚವನ್ನು ಕಡಿಮೆ ಮಾಡಲು ಮತ್ತು ರಾಸಾಯನಿಕ ಗೊಬ್ಬರಗಳು ಮತ್ತು ಕೀಟನಾಶಕಗಳ ಮೇಲೆ ಅವಲಂಬನೆಯನ್ನು ಹೊಂದಿದೆ. ZBNF ಆನ್-ಫಾರ್ಮ್ ಬಯೋಮಾಸ್ ಮರುಬಳಕೆ ಮತ್ತು ಬಿಜಾಮೃತ ಮತ್ತು ಜೀವಾಮೃತದಂತಹ ನೈಸರ್ಗಿಕ ಮಿಶ್ರಣಗಳ…

Spread positive news
Read More

ರೈತರೇ ಎಚ್ಚರ! ಸಿಡಿಲಿನ ಅಬ್ಬರಕ್ಕೆ 82 ಸಾವು

ಇಷ್ಟು ದಿನ ಮಳೆ ಇಲ್ಲದೆ ಬಿಸಿಲಿನ ಶಾಖ ಅನುಭವಿಸುತ್ತಿದ್ದ ರಾಜ್ಯದ ಜನ ನಿನ್ನೆಯಿಂದ ಮಳೆಯನ್ನು ನೋಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಮುಂಗಾರು ಆಗಮನದ ಹಿಂದೆ, ಮುಂದೆ ಅಬ್ಬರಿಸುವ ಸಿಡಿಲು ಬಡಿತದ ಪ್ರಕರಣಗಳು ಸರ್ಕಾರಕ್ಕೆ ಸವಾಲಾಗುತ್ತಿವೆ. ಇತರ ವಿಪತ್ತುಗಳಿಗೆ ಹೋಲಿಸಿದಲ್ಲಿ ಸಿಡಿಲು ಬಡಿತ ಸಂಖ್ಯೆಯಲ್ಲಿ ಕಡಿಮೆ ಇದ್ದರೂ ಪರಿಣಾಮ ಮಾತ್ರ ಭೀಕರವಾಗಿದೆ. ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಪ್ರಾಕೃತಿಕ ವಿಕೋಪಗಳಿಗೆ 571 ಜೀವಿಗಳು ಬಲಿಯಾಗಿದ್ದು, ಈ ಪೈಕಿ 244 ಜನರು ಸಿಡಿಲಿನಿಂದಲೇ ಜೀವ…

Spread positive news
Read More

ಹೈಡ್ರೋಪೋನಿಕ್ ತೋಟಗಾರಿಕೆ ಗೊತ್ತಾ? ಮಣ್ಣು ಇಲ್ಲದೆ ಸಸ್ಯ ಬೆಳೆಸುವುದು?

ಹೈಡ್ರೋಪೋನಿಕ್ ತೋಟಗಾರಿಕೆ ಎಂಬುದು ಮಣ್ಣಿನಿಲ್ಲದೆ ಸಸ್ಯಗಳನ್ನು ಬೆಳೆಸುವ ಕ್ರಾಂತಿಕಾರಿ ವಿಧಾನವಾಗಿದ್ದು, ಬದಲಿಗೆ ಪೋಷಕಾಂಶಗಳಿಂದ ಕೂಡಿದ ನೀರಿನ ದ್ರಾವಣಗಳನ್ನು ಬಳಸುತ್ತದೆ. ಈ ತಂತ್ರವು ನಗರ ತೋಟಗಾರರು ಮತ್ತು ಸುಸ್ಥಿರತೆ ಉತ್ಸಾಹಿಗಳಲ್ಲಿ ಜನಪ್ರಿಯತೆಯನ್ನು ಗಳಿಸಿದೆ ಏಕೆಂದರೆ ಇದು ಸೀಮಿತ ಸ್ಥಳಗಳಲ್ಲಿ ಪರಿಣಾಮಕಾರಿ ಸಸ್ಯ ಬೆಳವಣಿಗೆಗೆ ಅನುವು ಮಾಡಿಕೊಡುತ್ತದೆ. ನೀವು ಸಣ್ಣ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿರಲಿ ಅಥವಾ ಒಳಾಂಗಣದಲ್ಲಿ ತಾಜಾ ಉತ್ಪನ್ನಗಳನ್ನು ಬೆಳೆಯಲು ಬಯಸುತ್ತಿರಲಿ, ಹೈಡ್ರೋಪೋನಿಕ್ಸ್ ಒಂದು ನವೀನ ಮತ್ತು ಪರಿಸರ ಸ್ನೇಹಿ ಪರಿಹಾರವನ್ನು ನೀಡುತ್ತದೆ. ಹೈಡ್ರೋಪೋನಿಕ್ಸ್ ಎಂಬುದು ನೀರಿನ ಮೂಲಕ ನೇರವಾಗಿ…

Spread positive news
Read More

ಕೆವೈಸಿ ಎಂದರೇನು? ಕೆವೈಸಿ ಇಂದ ರೈತರಿಗೆ ಲಾಭವೇನು?

ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ವಿಷಯವನ್ನು ಚರ್ಚೆ ಮಾಡೋಣ. ಎಲ್ಲಾ ರೈತರು ಈ ಮಾಹಿತಿ ತಿಳಿಯಬೇಕು. ಇದರಿಂದ ರೈತರು ತಮ್ಮ ಆನ್ಲೈನ್ ಸೇವೆಗಳನ್ನು ಪಡೆಯಲು ಸುಲಭ ಆಗುತ್ತದೆ. ಬನ್ನಿ ಆ ಹೊಸ ವಿಷಯವನ್ನು ಚರ್ಚಿಸೋಣ. ಹೌದು ರೈತರೇ ನಾವು ಕೆವೈಸಿ ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಏನಿದು ಕೆವೈಸಿ? ಕೆವೈಸಿ ಉಪಯೋಗ ಏನು? ರೈತರಿಗೆ ಕೆವೈಸಿ ಇಂದು ಆಗುವ ಲಾಭವೇನು? ಎಲ್ಲವನ್ನೂ ತಿಳಿಯೋಣ. KYC ಎಂದರೆ ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳುವುದು ಇದು ಸಂಸ್ಥೆಯೊಂದು ಗ್ರಾಹಕರ ದೃಢೀಕರಣವನ್ನು…

Spread positive news
Read More