ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಿಗುವ ವಸ್ತುಗಳ‌ ಬೆಲೆ ಹಾಗೂ ಅದರ ಸಂಪೂರ್ಣ ಮಾಹಿತಿ

ಪ್ರೀಯ ರೈತರೇ ರಾಜ್ಯದಲ್ಲಿ ಹಲವು ಸಂಸ್ಥೆಗಳು ರೈತರ ಪರವಾಗಿ ನಿಂತು ಕೆಲಸ ಮಾಡುತ್ತಿವೆ. ಅದೇ ರೀತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ರೈತರ ನೆರವಿಗೆ ಹೊಸ ಹೊಸ ಪ್ರಯೋಗಗಳನ್ನು ಹಮ್ಮಿಕೊಳ್ಳುತ್ತಿದೆ. ರಾಜ್ಯದಲ್ಲಿ ಇರುವ ಕೃಷಿ ವಿಶ್ವವಿದ್ಯಾಲಯಗಳು ರೈತರಿಗೆ ಪರಿಹಾರ ಹಾಗೂ ರೈತರ ಹಿತ ಕಾಪಾಡಲು ಸುಸ್ಥಿರ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಿದೆ. ಅದೇ ರೀತಿ ಈಗ ರಾಜ್ಯದಲ್ಲಿ ಇರುವ ಕೃಷಿ ವಿಜ್ಞಾನ ಕೇಂದ್ರ ವಿ.ಸಿ ಫಾರಂ ಮಂಡ್ಯದಲ್ಲಿ ದೊರೆಯುವ ಪರಿಕರ ಮತ್ತು ಸೌಲಭ್ಯಗಳು…

Spread positive news
Read More

ಕೇವಲ 1 ಎಕರೆ ಭೂಮಿಯಲ್ಲಿ 5 ಲಕ್ಷ ಗಳಿಕೆ ಇದು ಸಾಧ್ಯ ಎಂದು ಇಲ್ಲಿದೆ ನೋಡಿ.

ಪ್ರೀಯ ರೈತರೇ ಈಗಿನ ಕಾಲದಲ್ಲಿ ಅತಿ ಹೆಚ್ಚಾಗಿ ತಂತ್ರಜ್ಞಾನ ಬಳಕೆ ಆಗುತ್ತಿದೆ. ಅದೇ ರೀತಿ ಕಾಲಕಾಲಕ್ಕೆ ಮಳೆ ಆಗುತ್ತಿಲ್ಲ. ಹೀಗಾಗಿ ರೈತರು ಹವಾಮಾನ ಏರಿಳಿತದ ಪರಿಣಾಮವಾಗಿ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಅದೇ ರೀತಿ ಕೆಲವು ರೈತರು ತಮ್ಮ ಧೈರ್ಯ ಸಾಹಸದಿಂದ ಸುಸ್ಥಿರ ಕೃಷಿಯಲ್ಲಿ ಮುನ್ನಡೆ ಸಾಧಿಸಿದ್ದು ಅದರಲ್ಲಿ ಒಂದು ಎಕರೆಯಲ್ಲಿ ಐದು ಲಕ್ಷ ಗಳಿಕೆ ಈ ಜಯತೀರ್ಥ ಪಾಟೀಲ ಕಲಬುರಗಿ ಹತ್ತಾರು ಎಕರೆ ಜಮೀನಿದ್ದರೂ ಅತಿಯಾದ ಮಳೆ, ಬರದಿಂದ ಹಾಳು ಎಂದು ಗೋಳಾಡುವ ಈ ದಿನಗಳಲ್ಲಿ ಒಂದು ಎಕರೆ…

Spread positive news
Read More

ರೇಷ್ಮೆ ಇಲಾಖೆ ವತಿಯಿಂದ ಸಿಗುವ ಯೋಜನೆಗಳು ಮಾಹಿತಿ.

ರೈತರೇ ಸರ್ಕಾರವು ರೈತರಿಗೆ ಕೃಷಿ ಕಾರ್ಮಿಕರಿಗೆ ಹೆಚ್ಚಿನ ಆದಾಯ ಪಡೆಯಲು ಹಾಗೂ ರೈತರ ಹಿತದೃಷ್ಟಿಯಿಂದ ಕಾಪಾಡಲು ರೈತರಿಗಾಗಿ ರೇಷ್ಮೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ವಿವಿಧ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ರೈತರಿಗೆ ಕೊಪ್ಪಳ ರೇಷ್ಮೆ ಉಪ ನಿದೇರ್ಶಕರು ಮನವಿ ಮಾಡಿದ್ದಾರೆ. ರೇಷ್ಮೆ ಕೃಷಿಯು ಗುಡಿ ಮತ್ತು ಕೈಗಾರಿಕೆಯನ್ನು ಹೊಂದಿದ್ದು, ಗ್ರಾಮೀಣ ಜನರ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ ರೇಷ್ಮೆ ಕೃಷಿಯು ಅಭಿವೃದ್ಧಿ ಪ್ರಗತಿಯ ಪಥದಲ್ಲಿ ಸಾಗುತ್ತಿದೆ ಎಂದು ಹೇಳಿದ್ದಾರೆ….

Spread positive news
Read More

ಹೊಸ ಬಿಪಿಎಲ್ ಕಾರ್ಡ್ ನೀಡಲು ಮುಂದಾದ ಸರ್ಕಾರ. ಇನ್ನೂ ಮುಂದೆ ಹೊಸ ಬಿಪಿಎಲ್ ಕಾರ್ಡ್.

ಪ್ರೀಯ ಸಾರ್ವಜನಿಕರೇ ನಿಮಗೊಂದು ಮಹತ್ವದ ಸುದ್ದಿ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ. ಇವತ್ತು ರಾಜ್ಯ ಸರ್ಕಾರ ಸಾರ್ವಜನಿಕರ ಪರವಾಗಿ ನಿಂತು ಕೆಲಸ ಮಾಡುತ್ತಿದೆ ಹಾಗೂ ಈಗ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿ ಆ ಯೋಜನೆ ಅಡಿಯಲ್ಲಿ ಸಾರ್ವಜನಿಕರಿಗೆ 10 ಕೆಜಿ ಅಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ. ಅದೇ ರೀತಿ ಅಕ್ಕಿ ಪೂರೈಕೆ ಕಡಿಮೆ ಇರುವುದರಿಂದ ಅಕ್ಕಿಯ ಬದಲು ಸರ್ಕಾರವು ಹಣ ನೀಡಲು ಮುಂದಾಗಿದೆ. ಅದೇ ರೀತಿ ನಿರಂತರವಾಗಿ ರೇಷನ್ ಪಡೆಯದೇ ಇದ್ದರೆ ಅಂತಹವರಿಗೆ ರೇಷನ್ ಬಂದ್ ಮಾಡುವ…

Spread positive news
Read More

ರಾಜ್ಯದಲ್ಲಿ ನವೆಂಬರ್ 24 25 ರಂದು ಭಾರಿ ಮಳೆ.

ರಾಜ್ಯದಲ್ಲಿ ಮೂರು ದಿನ ಮಳೆ ಹಲವು ಜಿಲ್ಲೆಗಳಲ್ಲಿ ನ.23ರಿಂದ ಮೂರು ದಿನ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡು, ಆಂಧ್ರ, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಕರ್ನಾಟಕದ ಮೇಲೆ ಪರಿಣಾಮ ಬೀರಲಿದೆ. ಬೆಂಗಳೂರು, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, , ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಬಳ್ಳಾರಿಯಲ್ಲಿ ನ.23ರಿಂದ 25ರವರೆಗೆ ಯೆಲ್ಲೋ…

Spread positive news
Read More

ಶಾಕಿಂಗ್ ನ್ಯೂಸ್! ಪ್ರತಿ ವರ್ಷಕ್ಕಿಂತ ಈ ವರ್ಷ ಬಿಸಿಲು ದುಪ್ಪಟ್ಟು ಹೆಚ್ಚಾಗಲಿದೆ.

ಈ ವರ್ಷ ಬಿಸಿಲು ಹೆಚ್ಚಾಗಲಿದೆ. ಗರಿಷ್ಠ ತಾಪಮಾನ ಹೆಚ್ಚಳ? ವಾಯವ್ಯ ಮತ್ತು ಪಶ್ಚಿಮ, ಮಧ್ಯ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ನವೆಂಬರ್‌ನಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಹೇಳಿದೆ. ನವೆಂಬರ್‌ನಲ್ಲಿ ದೇಶದಾದ್ಯಂತ ಮಳೆ ಸಾಮಾನ್ಯವಾಗಿ ದೀರ್ಘಾವಧಿಯ ಸರಾಸರಿಯ 77 ರಿಂದ 123 ಪ್ರತಿಶತದಷ್ಟು ಇರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ. ಎಲ್ ನಿನೋ ಪರಿಸ್ಥಿತಿಗಳು ಈ ಅವಧಿಯಲ್ಲಿ…

Spread positive news
Read More

ರೈತರಿಗೆ ಸೋಲಾರ್ ಪಂಪ್ ಸೆಟ್ ಉಚಿತ.

ಉಚಿತ ಸೋಲಾರ್ ಪಂಪ್ ಸೆಟ್ ಬೇಕಾ? ಹಾಗಿದ್ದರೆ ಕೂಡಲೇ ಅದರ ಬಗ್ಗೆ ಸಂಪೂರ್ಣ ಮಾಹಿತಿ ನೋಡಿ. ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್‌ ವಿದ್ಯುತ್‌ ಬೇಡಿಕೆ ಒತ್ತಡ ನಿವಾರಣೆ ಮಾಡಲು ಕೃಷಿ ಪಂಪ್ ಸೆಟ್‌ಗಳಿಗೆ ಸೋಲಾರ್ ಪ್ಯಾನಲ್ ಅಳವಡಿಕೆಗೆ ಆದ್ಯತೆ ನೀಡಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ 36 ಲಕ್ಷ ರೈತರ ಕೃಷಿ ಪಂಪ್‌ಸೆಟ್‌ಗಳಿರಬಹುದು ಎಂದು ಅಂದಾಜಿಸಲಾಗಿದ್ದು, ಅದರಲ್ಲಿ ಅರ್ಧದಷ್ಟು ಪಂಪ್‌ಸೆಟ್‌ಗಳಿಗೆ ಸೋಲಾರ್ ಅಳವಡಿಕೆಗೆ ಪ್ರೋತ್ಸಾಹ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಒಂದು ಪಂಪ್‌ಸೆಟ್‌ಗೆ ಸೋಲಾ‌ ಅಳವಡಿಸಿಕೊಳ್ಳಲು 4 ಲಕ್ಷ ರೂ….

Spread positive news
Read More

ಆಧುನಿಕ ಕೃಷಿಯಲ್ಲಿ ಸದ್ದು ಮಾಡುತ್ತಿದೆ ಎರೆಜಲ! ಇಷ್ಟೊಂದು ಲಾಭಾನಾ?

ಎರೆಹುಳು ರೈತರ ಮಿತ್ರ ಎಂದೇ ಪ್ರಸಿದ್ಧಿ. ಎರೆಜಲವು ಎರೆಹುಳುಗಳಿಂದ ತಯಾರಾಗುವ ಬಹುಮುಖ್ಯ ಉತ್ಪನ್ನವಾಗಿದೆ. ಎರೆಹುಳುಗಳ ದೇಹದಿಂದ ತಯಾರಾಗುವ ಎರೆಜಲವು ಅಗತ್ಯ ಪೋಷಕಾಂಶಗಳು, ಜೀವಸತ್ವಗಳು, ಖನಿಜಗಳು, ಹಾರ್ಮೋನುಗಳು, ಕಿಣ್ವಗಳು, ಸೂಕ್ಷ್ಮಜೀವಿ ಪ್ರತಿರೋದಕ ಅಂಶಗಳು, ಬೆಳೆವಣಿಗೆ ನಿಯಂತ್ರಕ ಅಂಶಗಳು (ಆಕ್ಸಿನ್ ಹಾಗೂ ಸೈಟೊಕೈನಿನ್) ಮತ್ತು ಉಪಯುಕ್ತ ಸೂಕ್ಷ್ಮಜೀವಿಗಳನ್ನು ಒಳಗೊಂಡಿದ್ದು ಮಣ್ಣಿನ ಫಲವತ್ತತೆ ಹೆಚ್ಚಿಸಲು ಹಾಗೂ ಬೆಳೆಗಳಲ್ಲಿ ರೋಗ ಮತ್ತು ಕೀಟಗಳ ಬಾಧೆಯನ್ನು ಹತೋಟಿಯಲ್ಲಿಡಲು ಸಹಕಾರಿಯಾಗಿದೆ. ಎರೆಹುಳುಗಳ ದೇಹದ ಮೇಲಿನ ರಂಧ್ರಗಳಿಂದ ಬರುವ ಕೊಲೋಮಿಕ್ ದ್ರವವು ಶಿಲೀಂಧ್ರನಾಶಕ, ಅಣುಜೀವಿನಾಶಕ ಮತ್ತು ಕೀಟನಾಶಕ…

Spread positive news
Read More

ಮುಂಗಾರು ಬೆಳೆ ಸಮೀಕ್ಷೆ ವಿವರ ನಮೂದಿಸಲು ಈ ಕ್ರಮಗಳನ್ನು ಅನುಸರಿಸಿ

ಗೂಗಲ್ ಪ್ಲೇ-ಸ್ಟೋರ್‍ನಲ್ಲಿ “ಮುಂಗಾರು ರೈತರ ಬೆಳೆ ಸಮೀಕ್ಷೆ 2023” ಎಂದು ಹುಡುಕಿ ಡೌನ್‍ಲೋಡ್ ಮಾಡಿಕೊಂಡು ಆಧಾರ್ ವಿವರ ಮತ್ತು ಮೊಬೈಲ್ ನಂಬರ್ ಅನ್ನು ನಮೂದಿಸಿ ಸಕ್ರಿಯಗೊಳಿಸಲು ಓಟಿಪಿ ನಮೂದಿಸಬೇಕು. ಮೊಬೈಲ್ ಆಪ್‍ನಲ್ಲಿ ಮೊದಲು ಮಾಸ್ಟರ್ ವಿವರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬೇಕು.ನಂತರ ತಮ್ಮ ಜಮೀನಿನ ಸರ್ವೆ ನಂಬರ್‍ಗಳನ್ನು ಸೇರಿಸಿಕೊಳ್ಳಬೇಕು. ಮುಂದಿನ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಬೇಕು. ಈ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಪಾಳು ಬಿದ್ದಿರುವ ಪ್ರದೇಶ, ಈಗಾಗಲೇ ಕಟಾವಾದ ಪ್ರದೇಶ, ಕೃಷಿಯೇತರ ಬಳಕೆಗೆ…

Spread positive news
Read More

ಅನಾವೃಷ್ಟಿಯಿಂದ ರೈತರಿಗೆ ಬೆಳೆ ಕಾಪಾಡಲು ಕೃಷಿ ಇಲಾಖೆಯಿಂದ ಸಲಹೆಗಳು

ಈ ಬಾರಿ ನೈಋತ್ಯ ಮುಂಗಾರು ಮಳೆ ರೈತರಿಗೆ ನಿರಾಸೆ ಉಂಟು ಮಾಡಿದೆ. ಜೂನ್ ತಿಂಗಳಿನಲ್ಲಿ ಮಳೆಯಾಗದೇ ಮಳೆ ಕೊರತೆ ಉಂಟಾಗಿತ್ತು. ಜುಲೈ ತಿಂಗಳಿನಲ್ಲಿ ದಿನಗಳ ಕಾಲ ಮಾತ್ರ ಮಳೆಯಾಗಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳಿಗೆ ಭಾರೀ ಹಿನ್ನಡೆಯಾಗಿದೆ.ಧಾರವಾಡ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಮಳೆಯು ಸರಿಯಾದ ಸಮಯಕ್ಕೆ ಬಾರದೆ ಇರುವುದರಿಂದ ಮುಂಗಾರು ಬೆಳೆಗಳ ಬಿತ್ತನೆಯನ್ನು ತಡವಾಗಿ ಜುಲೈ ತಿಂಗಳಿನಲ್ಲಿ ಮಾಡಲಾಗಿದೆ. ತಡವಾಗಿ ಬಿತ್ತನೆಯಾ ಕಾರಣದಿಂದಾಗಿ ಮುಂಗಾರು ಬೆಳೆಗಳಿಗೆ ಮುಂದಿನ ದಿನಗಳಲ್ಲಿ ಹಲವಾರು ಕೀಟ, ರೋಗಗಳು ಕಾಣಿಸಿಕೊಳ್ಳುವ ನಿರೀಕ್ಷೆ ಇದೆ….

Spread positive news
Read More