ಬದನೆ ಬೆಳೆಕ್ರಮ ಹಾಗೂ ಹತೋಟಿ, ಕಂಪ್ಲೀಟ್ ಡಿಟೇಲ್ಸ್

ಬದನೆ ಉಷ್ಣವಲಯದ ಬೆಳೆ. ಇದು ಹಿಮವನ್ನು ಸಹಿಸುವುದಿಲ್ಲ. ಹೆಚ್ಚು ಉಷ್ಣೆತೆಯಿರುವ ದೀರ್ಘಾವಧಿ ದಿವಸಗಳಲ್ಲಿ ಸಮೃದ್ಧವಾಗಿ ಬೆಳೆಯುತ್ತದೆ. ಬದನೆ ಬೀಜ ಮೊಳೆಯಲು ಸುಮಾರು 250 ಸೆ. ಉಷ್ಣತೆ ಉತ್ತಮ. ಭಾರತದಲ್ಲಿ ಎಲ್ಲ ಹವಾಗುಣಗಳಲ್ಲಿ ಇದರ ಬೇಸಾಯವಿದೆ. ಬದನೆಯನ್ನು ವಿವಿಧ ಮಣ್ಣುಗಳಲ್ಲಿ ಬೆಳೆಸಬಹುದು. ಆದರೆ ಇದು ಯಾವುದೇ ಹಂತದಲ್ಲಿ ಜೌಗನ್ನು ಸಹಿಸುವುದಿಲ್ಲ. ರವೆಗೋಡು ಮಣ್ಣಿನಲ್ಲಿ ಉತ್ಕ್ರಷ್ಟವಾಗಿ ಬೆಳೆಯುತ್ತದೆ. ಮರಳುಗೋಡು ಮಣ್ಣಿನಲ್ಲಿ ಸಹ ಇದನ್ನು ಯಶಸ್ವಿಯಾಗಿ ಬೆಳೆಯಬಹುದು. ಬದನೆಯನ್ನು ಮೆಣಸಿನಕಾಯಿ, ಈರುಳ್ಳಿ ಮತ್ತು ಸೊಪ್ಪು ಇತ್ಯಾದಿಗಳೊಂದಿಗೆ ಮಿಶ್ರಬೆಳೆಯಾಗಿ ಬೆಳೆಯುವುದು ರೂಢಿಯಲ್ಲಿದೆ. ಬದನೆಕಾಯಿಯ…

Spread positive news
Read More

ಅಣಬೆ ಉತ್ಪಾದನಾ ತಂತ್ರಜ್ಞಾನ ತರಬೇತಿಗೆ ಇಂದೇ ಅರ್ಜಿ ಸಲ್ಲಿಸಿ

ಪ್ರಸ್ತುತ ಕೃಷಿಯಲ್ಲಿ ಹವಾಮಾನ ನಿಯಂತ್ರಿತ ಕೃಷಿಯು ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿದೆ. ಅನೇಕ ಆಧುನಿಕ ರೈತರು ತಮ್ಮ ಈ ಕೃಷಿಯನ್ನು ಉದ್ಯಮವಾಗಿ ಪರಿವರ್ತನೆಗೊಳಿಸಿದ್ದಾರೆ. ಅದೇ ರೀತಿಯ ಕೃಷಿಯಲ್ಲಿ ಬರುವುದು ಅಣಬೆ ಕೃಷಿ. ಅಣಬೆ ಕೃಷಿಗೆ ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಮಾರುಕಟ್ಟೆ ಇದೆ. ಹಾಗೂ ಬೆಲೆಯು ಉತ್ತಮವಾಗಿ ಸಿಗುತ್ತದೆ. ಪ್ರಸ್ತುತ ದಿನಮಾನಗಳಲ್ಲಿ ಅಣಬೆ ಕೃಷಿಯು ದಿನದಿಂದ ದಿನಕ್ಕೆ ತನ್ನ ವ್ಯಾಪ್ತಿಯನ್ನು ಹೆಚ್ಚಿಸುತ್ತಾ ಹೋಗುತ್ತಿದೆ. ನಾವು ದಿನನಿತ್ಯ ಅನೇಕ ಪ್ರಗತಿಪರ ಅಣಬೆ ಕೃಷಿಕರನ್ನು ನೋಡುತ್ತಿದ್ದೇವೆ. ಅವರ ಯಶೋಗಾಥೆ…

Spread positive news
Read More

ಪೋಸ್ಟ್ ಆಫೀಸ್ ಉಳಿತಾಯ ಖಾತೆಯ ಬ್ಯಾಲೆನ್ಸ್ ಚೆಕ್ ಮಾಡುವುದು ಹೇಗೆ

ಹೂಡಿಕೆಯ ಮೊದಲ ಹೆಜ್ಜೆ ಉಳಿತಾಯ. ಉಳಿತಾಯವಿದ್ದರೆ ಮಾತ್ರ ಹೂಡಿಕೆ ಮಾಡಬಹುದು. ದೇಶದಲ್ಲಿ ಉಳಿತಾಯಕ್ಕಾಗಿ, ಸರ್ಕಾರಿ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳು ಹಾಗೂ ಅಂಚೆ ಕಚೇರಿಗಳು ಉಳಿತಾಯ ಖಾತೆಗಳನ್ನು ತೆರೆಯಲು ಸೌಲಭ್ಯಗಳನ್ನು ಒದಗಿಸುತ್ತವೆ. ಗ್ರಾಹಕರು ಈ ಉಳಿತಾಯ ಖಾತೆಗಳನ್ನು ಆಫ್‌ಲೈನ್ ಮತ್ತು ಆನ್‌ಲೈನ್‌ನಲ್ಲಿ ತೆರೆಯಬಹುದು. ಪೋಸ್ಟ್ ಆಫೀಸ್ ಉಳಿತಾಯ ಖಾತೆಯನ್ನು ಆಫ್‌ಲೈನ್ ಮತ್ತು ಆನ್‌ಲೈನ್‌ನಲ್ಲಿ ತೆರೆಯಬಹುದು. ಮುಖ್ಯವಾಗಿ, ಪೋಸ್ಟ್ ಆಫೀಸ್ ಉಳಿತಾಯ ಖಾತೆಯಲ್ಲಿ ಕನಿಷ್ಠ 500 ರೂಪಾಯಿ ಹೂಡಿಕೆ ಮಾಡಿದ ನಂತರವೂ ಖಾತೆಯನ್ನು ತೆರೆಯಬಹುದು. ಪೋಸ್ಟ್ ಆಫೀಸ್ ಉಳಿತಾಯ…

Spread positive news
Read More

ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಮುಖ ಸುಧಾರಣೆಗಳು

ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಮುಖ ಸುಧಾರಣೆಗಳು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಭಾರತ ಸರ್ಕಾರ. www.agriwelfare.gov.in ಮೂಲ: ಪತ್ರಿಕಾ ಮಾಹಿತಿ ಬ್ಯೂರೋ ಮಾಹಿತಿ ಮತ್ತು ಪ್ರಸಾರ ಸಚಿವಾಲಯ. ಭಾರತ ಸರ್ಕಾರ. www.pib.gov.in ಉಲ್ಲೇಖ, ಡಾ.ಶಿವಸೋಮನಾಥ ಉಸ್ತುವಾರಿಯ… ರಾಷ್ಟ್ರೀಯ ಮಣ್ಣು ಆರೋಗ್ಯ ನಿರ್ವಹಣೆ @ ಮಣ್ಣುಪ್ರೇಮಶಿಲ್ಪಿ-ಕೋಚರಿ ಸಂಕೇಶ್ವರ. (ಜಿಲ್ಲಾ ಪಂಚಾಯತ, ಬೆಳಗಾವಿ) ಭಾರತ ಸರ್ಕಾರ. www.soilhealth.dac.gov.in ಭಾರತ ಸರ್ಕಾರ ರೈತರ ಆದಾಯ ಮತ್ತು ಕೃಷಿ ಕ್ಷೇತ್ರದ ಸಮಗ್ರ ಬೆಳವಣಿಗೆಯನ್ನು ಹೆಚ್ಚಿಸಲು ಈ ಕೆಳಗಿನ ಸಮಗ್ರ ತಂತ್ರವನ್ನು ಗುರುತಿಸಿದೆ:-…

Spread positive news
Read More

PM ಕಿಸಾನ್ ಸಮ್ಮಾನ್ ನಿಧಿ ಯೋಜನೆ: ರೈತರು ಈ ನಿಯಮಗಳ ಪಾಲನೆ ಕಡ್ಡಾಯ

ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ. ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ನೇರವಾಗಿ ಪಿಎಂ ಕಿಸಾನ್ ಹಣವನ್ನು ಬಿಡುಗಡೆ ಮಾಡಿದ್ದಾರೆ. ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು ಜಾರಿಗೆ ತಂದಿದ್ದು, ಇದೀಗ 20ನೇ ಕಂತಿನ ಹಣ ಜಮಾ ಪ್ರಕ್ರಿಯೆ ಆರಂಭವಾಗುತ್ತಿದೆ. ಈ ವಾರದಲ್ಲಿ ಫಲಾನುಭವಿ ರೈತರ ಖಾತೆಗೆ ₹2,000 ಹಣ ನೇರವಾಗಿ ಜಮಾಗೊಳ್ಳಲಿದೆ. ಪಿಎಂ ಕಿಸಾನ್ ಯೋಜನೆಯಲ್ಲಿ ಒಂದು…

Spread positive news
Read More

ಭಾರಿ ಮಳೆ ಹಿನ್ನೆಲೆ ರೆಡ್ ಅಲರ್ಟ್, ನಾಲ್ಕು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ರೈತರೇ ಪೂರ್ವ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮುಂಗಾರು ಆರ್ಭಟ ಜೋರಾಗಿದೆ. ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳಾದ್ಯಂತ ಆಗಾಗ ಭಾರೀ ಮಳೆ ಆಗುತ್ತಿದೆ. ಗುಡುಗು ಸಹಿತ ಅತ್ಯಧಿಕ ಮಳೆ ಆರ್ಭಟ ಇಂದಿನಿಂದ ಮುಂದಿನ 05 ದಿನಗಳವರೆಗೆ (ಜೂನ್ 13) ಕಂಡು ಬರಲಿದೆ. ಧಾರವಾಡದಲ್ಲಿ ಮಳೆಯ ಅಬ್ಬರ ಮುಂದುವರೆದಿರುವುದರಿಂದ ಜಿಲ್ಲಾಡಳಿತ ಇಂದು ಕೂಡ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದೆ. ಚಿಕ್ಕಮಗಳೂರು ಜಿಲ್ಲೆಗಳಲ್ಲಿ…

Spread positive news
Read More

4 ದಿನ ಭಾರಿ ಮಳೆ ಮೂನ್ಸೂಚನೆ, ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಇಂದಿನ ಹವಾಮಾನ ವರದಿ ಪ್ರಕಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ. ಕಳೆದ ವಾರ ಬ್ರೇಕ್ ಪಡೆದುಕೊಂಡಿದ್ದ ಮುಂಗಾರು ಮಳೆ ಈ ವಾರ ಮತ್ತೆ ಆಗಮಿಸುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಒಂದು ರೌಂಡ್ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಹಾವೇರಿ, ಕೊಪ್ಪಳ, ಹುಬ್ಬಳ್ಳಿ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ತುಮಕೂರು, ಚಿತ್ರದುರ್ಗ ಮತ್ತು ಉಡುಪಿ ಜಿಲ್ಲೆಗಳಿಗೆ ಈ ವಾರವಿಡೀ ಭಾರೀ ಮಳೆಯ ಸೂಚನೆಯಿದೆ. ಅದರಲ್ಲೂ…

Spread positive news
Read More

2.81 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ: ಕೃಷಿ ಇಲಾಖೆ

ರೈತರೇ ಕಳೆದ ವರ್ಷಕ್ಕಿಂತ ಈ ವರ್ಷ ವರುಣನ ಆರ್ಭಟ ಜೋರಾಗಿದೆ. ಸದ್ದಿಲ್ಲದೆ ಪೂರ್ವ ಮುಂಗಾರು ಆರಂಭವಾಗಿದ್ದು ರೈತರು ಕೃಷಿ ಚಟುವಟಿಕೆಗಳಿಗೆ ಆರಂಭ ಮುಂಗಾರು ಪೂರ್ವ ಮಳೆಯಿಂದಾಗಿ ಮುಂಗಾರು ಕೃಷಿ ಚಟುವಟಿಕೆಗಳು ಗರಿಗೆದರಿವೆ. ಜೂನ್ ಮೊದಲ ಅಥವಾ ಎರಡನೇ ವಾರದಲ್ಲಿ ರೈತರು ಬಿತ್ತನೆಗೆ ಮುಂದಾಗುವ ನಿರೀಕ್ಷೆಗಳು ಹೆಚ್ಚಾಗಿವೆ. ಕೃಷಿ ಇಲಾಖೆಯೂ 16,479 , 16851 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಮಾಡಿಕೊಂಡಿದೆ. ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ ಎರಡು ದೊಡ್ಡ ಮಳೆಗಳಾಗಿದ್ದು, ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ. ಇದರಿಂದ…

Spread positive news
Read More

ಧಾರವಾಡದಲ್ಲಿ 5 ದಿನ ಮಾವು ಮೇಳ ಪ್ರದರ್ಶನ!

ತೋಟಗಾರಿಕೆ ಇಲಾಖೆ ಆವರಣದಲ್ಲಿ ಮಾವು ಮೇಳ; ವೈವಿಧ್ಯಮಯ ತಳಿ ಪ್ರದರ್ಶನ ಮಾವು ಬೆಳೆಗಾರರಿಂದ ನೇರ ಖರೀದಿಗೆ ಅವಕಾಶ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ₹7 ಕೋಟಿ ಅನುದಾನ ಮಂಜೂರಾಗಿದ್ದು, ತಾಲ್ಲೂಕಿನ ಕುಂಭಾಪುರ ಗ್ರಾಮದಲ್ಲಿ ಜಾಗ ಗುರುತಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು. ಧಾರವಾಡ ಜಿಲ್ಲೆಯಲ್ಲಿ ಮಾವು ಒಂದು ಪ್ರಮುಖ ಬೆಳೆಯಾಗಿದ್ದು, ಒಟ್ಟು 29,610 ಎಕರೆ, ಅಂದಾಜು 8,881 ರೈತರು ಮಾವು ಬೆಳೆಯುತ್ತಿದ್ದಾರೆ, ಸಾಂಪ್ರದಾಯಕವಾಗಿ 4 ಟನ್, ಎಕರೆ ಇಳುವರಿ ಬರುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಇಳುವರಿಯಲ್ಲಿ…

Spread positive news
Read More

ಮುಂದಿನ 5 ದಿನ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಯೆಲ್ಲೋ ಅಲರ್ಟ್‌ ಘೋಷಣೆ

ಸಾರ್ವಜನಿಕರೇ ಪ್ರಸ್ತುತ ಕರ್ನಾಟದ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆ ಅಥವಾ ಹಿಮಪಾತವು ನಮ್ಮ ದೈನಂದಿನ ವೇಳಾಪಟ್ಟಿಯನ್ನು ಅಡ್ಡಿಪಡಿಸಬಹುದಾದ್ದರಿಂದ ಹವಾಮಾನವು ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ರಾಜ್ಯದ ಹಲವಾರು ಭಾಗಗಳಲ್ಲಿ ಪೂರ್ವ ಮಾನ್ಸೂನ್ ಮಳೆ ಮತ್ತು ಗುಡುಗು ಸಹಿತ ಮಳೆಯಾಗುತ್ತಿರುವುದರಿಂದ ನಿರ್ದಿಷ್ಟ ದಿನದಂದು ಆಕಾಶವು ಹೇಗೆ ವರ್ತಿಸಲು ಯೋಜಿಸುತ್ತದೆ ಎಂಬುದರ ಕುರಿತು ನವೀಕೃತವಾಗಿರುವುದು ಅಗತ್ಯವಾಗುತ್ತದೆ. 3 ತಿಂಗಳಲ್ಲಿ ಸಾವಿರ ಮಿಮೀ ವರ್ಷಧಾರೆ ಸಾಧ್ಯತೆ. ಹವಾಮಾನ ಮುನ್ಸೂಚನೆ (10 ಮೇ 2025 ರಿಂದ 14 ಮೇ 2025 ರವರೆಗೆ)…

Spread positive news
Read More