ರೈತರೇ ಎಚ್ಚರ! ತೆಂಗಿನ ಬೆಳೆಯಲ್ಲಿ ಕೀಟದ (ಹುಳದ) ಕಾಟ.

ಕಳೆದ ಕೆಲವು ವರ್ಷಗಳಿಂದ ತೆಂಗಿಗೆ ಉತ್ತಮ ದರ ದೊರೆಯುತ್ತಿದೆ. ಆದರೆ ಕೊಬ್ಬರಿ ಬೆಲೆಯಲ್ಲಿ ಏರು ಪೇರುಗಳು ಕೆಲವೊಮ್ಮೆ ಸಂಕಷ್ಟಕ್ಕೀಡು ಮಾಡುತ್ತಿದೆ. ಎಲ್ಲದಕ್ಕೂ ತೆಂಗು ಅಗತ್ಯವಾಗಿರುವುದರಿಂದ ಅದಕ್ಕೆ ಬೇಡಿಕೆಯಂತು ಕಡಿಮೆಯಾಗುವುದಿಲ್ಲ. ಇತ್ತೀಚೆಗೆ ಎಳನೀರಿಗೆ ಬೇಡಿಕೆ ಇರುವ ಕಾರಣ ರೈತರು ಅದರತ್ತ ಹೆಚ್ಚಿನ ನಿಗಾ ವಹಿಸುತ್ತಿದ್ದಾರೆ. ಹೀಗಾಗಿ ತೆಂಗಿನ ಕಾಯಿ ಮತ್ತು ಕೊಬ್ಬರಿ ಬಗ್ಗೆ ತಲೆಕೆಡಿಸಿಕೊಳ್ಳದೆ ಎಳನೀರನ್ನು ಪಡೆಯುವಂತಹ ತಳಿಗಳನ್ನು ಬೆಳೆಯುತ್ತಿರುವುದು ಕಂಡು ಬರುತ್ತಿದೆ. ಎಳನೀರಿಗೆ ಎಲ್ಲ ಕಾಲದಲ್ಲಿಯೂ ಬೇಡಿಕೆ ಇರುವ ಕಾರಣ ಅದರಲ್ಲೂ ಬೇಸಿಗೆಯಲ್ಲಿ ಹೆಚ್ಚಿನ ಬೇಡಿಕೆಯಿದ್ದು, ಹೊರ…

Spread positive news
Read More

ನಿಗಮದಿಂದ 6 ಯೋಜನೆಗಳಿಗೆ ಅರ್ಜಿ ಆಹ್ವಾನ. ಯೋಜನೆಗಳ ಪಟ್ಟಿ ಇಲ್ಲಿದೆ.

ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಬನ್ನಿ. ರಾಜ್ಯದಲ್ಲಿ ಹಲವಾರು ನಿಗಮಗಳು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಅದೇ ರೀತಿ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಈಗ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ ನಿಯಮಿತ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ದಿಗಾಗಿ “ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭವೃದ್ದಿ ನಿಗಮ ” ವನ್ನು 1975ನೇ ಸಾಲಿನಲ್ಲಿ ಸ್ಥಾಪಿಸಲಾಯಿತು.ನಿಗಮವು 1956ರ ಕಂಪನಿ ಕಾಯ್ದೆಯಡಿ ಸ್ಥಾಪಿಸಲಾಯಿತು.ನಂತರ ನಿಗಮವನ್ನು…

Spread positive news
Read More

ಇವತ್ತಿನಿಂದ ಧಾರವಾಡ ಕೃಷಿ ಮೇಳ 2024 ಆರಂಭ.

ಪ್ರಿಯ ಓದುಗರೇ ಇವತ್ತಿನಿಂದ ಧಾರವಾಡ ಕೃಷಿ ಮೇಳ ಆರಂಭ. 2024-25ನೇ ಸಾಲಿನ ಕೃಷಿ ಮೇಳವನ್ನು ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಸೆಪ್ಟೆಂಬರ್ 21-24ರವರೆಗೆ ಆಯೋಜಿಸಲಾಗಿದೆ. ಶಿರ್ಷಿಕೆ ಹವಾಮಾನ ವೈಪರೀತ್ಯ ನಿರ್ವಹಣೆ ಕೃಷಿ ತಾಂತ್ರಿಕತೆ (Climate Change Management Agricultural Technology)ಎಂಬ ಮುನ್ನುಡಿಯಲ್ಲಿ ಈ ವರ್ಷ ಕೃಷಿ ಮೇಳ ಆಯೋಜಿಸಲಾಗಿದೆ. ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ ಇವತ್ತಿನಿಂದ ಅಂದರೆ, ಸೆಪ್ಟೆಂಬರ್‌ 21ರಿಂದ ಪ್ರಾರಂಭವಾಗಲಿದ್ದು, ಮೂರು ದಿನ ಈ ಕೃಷಿ ಮೇಳ ನಡೆಯಲಿದೆ. ಸೆಪ್ಟೆಂಬರ್‌ 21ರಿಂದ ಸೆಪ್ಟೆಂಬರ್‌ 24ರ ವರೆಗೆ…

Spread positive news
Read More

ಮೋಜನಿ (ಹದ್ದುಬಸ್ತು) ಅರ್ಜಿ ನಿಮ್ಮ ಫೋನಿನಲ್ಲಿ ಪಡೆಯುವ ಡೈರೆಕ್ಟ್ ಲಿಂಕ್.

ರೈತ ಮಿತ್ರರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಚರ್ಚಿಸೋಣ. ರೈತರೇ ಈಗಾಗಲೇ ನಾವು ನೋಡಿದಂತೆ ತಂತ್ರಜ್ಞಾನ ಬಹಳ ಮುಂದೆ ಇದೆ. ಹಾಗೂ ಸರ್ಕಾರವು ಸಹ ರೈತರಿಗೆ ಅಲೆದಾಟ ಹಾಗೂ ರೈತರಿಗೆ ಹಲವಾರು ತಂತ್ರಜ್ಞಾನಗಳ ಮೂಲಕ ಹೊಸ ಹೊಸ ಭರವಸೆ ನೀಡುತ್ತಾ ಬಂದಿದೆ. ಅದೇ ರೀತಿ ಈಗ ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ನೋಡೋಣ ಏನೆಂದರೆ ರೈತರು ತಮ್ಮ ಜಮೀನಿನ ಮೋಜನಿ (ಹದ್ದುಬಸ್ತು) ಪಡೆಯಲು ಅರ್ಜಿ ಹಾಕಿರುತ್ತಾರೆ. ಆದರೆ ರೈತರಿಗೆ ಈ ಅರ್ಜಿ ಸಲ್ಲಿಸಿದ…

Spread positive news
Read More

ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ 95% ಸಹಾಯಧನ..

ಆತ್ಮೀಯ ರೈತ ಬಾಂಧವರೇ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಲ್ಲಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ನೀಡಲಾಗಿದೆ ಎಂದು ಧಾರವಾಡ ಕೃಷಿ ಇಲಾಖೆ ಅಧಿಕಾರಿಗಳು ಪ್ರಕಟಿಸಿದ್ದಾರೆ. 2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಯೋಜನೆಯನ್ನು ಅನುಷಾನಗೊಳಿಸುತ್ತಿದ್ದು ಆಸಕ್ತ ತೋಟಗಾರಿಕೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ರೈತರಿಗೆ 5 ಎಕರೆ ವರೆಗೆ ಶೇಕಡಾ 90 ರಷ್ಟು ಹಾಗೂ 5 ಎಕರೆ ಮೇಲ್ಪಟ್ಟ ಜಮೀನಿಗೆ ಶೇಕಡಾ 45…

Spread positive news
Read More

ದನ, ಕರು, ಕುರಿ, ಕೋಳಿಗಳಿಗೆ ಬರುವ ರೋಗಿಗಳು ಮತ್ತು ಹತೋಟಿ ಕ್ರಮಗಳು.

ಕಾಲು ಬಾಯಿ ಜ್ವರ (ಕಾಲು ಬಾಯಿ ರೋಗ) ಈ ರೋಗವು ಕಾಲು ಬಾಯಿ ಬೇನೆ ಎಂಬ ಅತಿ ಸೂಕ್ಷಾಣುವಿನಿಂದ ಆಕಳು, ಎಮ್ಮೆ, ಹಂದಿ ಕುರಿ, ಮತ್ತು ಆಡಿನಲ್ಲಿ ಬರುತ್ತದೆ. ವರ್ಷದಲ್ಲಿ ಯಾವಾಗ ಬೇಕಾದರೂ ಈ ರೋಗ ಬರಬಹುದು. ಆದರೆ ಸಾಮಾನ್ಯವಾಗಿ ಜನವರಿಯಿಂದ ಮಾರ್ಚ್‌ನಲ್ಲಿ ಬರುತ್ತದೆ. ಅತಿ ಸೂಕ್ಷ್ಮಾಣುವಿರುವ ನೀರು ಮತ್ತು ಆಹಾರವನ್ನು ಸೇವಿಸುವುದರಿಂದ ಮತ್ತು ಉಸಿರಾಟದ ಮೂಲಕ ಬರುತ್ತದೆ. ಒಮ್ಮೆ ಬಂದರೆ ಶೇ. ೧೦೦ ರಷ್ಟು ದನಗಳಿಗೆ ಕಾಳ್ಳಿಚ್ಚಿನಂತೆ ಹರಡುತ್ತದೆ. ಮಿಶ್ರತಳಿ ಆಕಳುಗಳಿಗೆ ಈ ರೋಗದಿಂದ ಹೆಚ್ಚು…

Spread positive news
Read More

ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಕೊನೆಯ ದಿನಾಂಕ ಪ್ರಕಟ.

ಪ್ರತಿಯೊಬ್ಬ ನಾಗರಿಕನಿಗೂ ಆಧಾರ್ ಕಾರ್ಡ್ ಅತ್ಯಂತ ಮುಖ್ಯವಾದ ದಾಖಲೆಯಾಗಿದ್ದು, ಹಲವಾರು ಸ್ಥಳಗಳಲ್ಲಿ ಇದು ಕಡ್ಡಾಯವಾಗಿದೆ. ಆದರೆ ಹಲವರಿಗೆ ತಮ್ಮ ಆಧಾರ್ ಕಾರ್ಡ್‌ನಲ್ಲಿರುವ ಫೋಟೋ ಬಗ್ಗೆ ತುಂಬಾ ಬೇಸರವಿರುತ್ತದೆ. ಆದರೆ, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ನೀಡುವ ಸೇವೆಗಳನ್ನು ಪಡೆಯಲು ನಾಗರಿಕರಿಗೆ ಆಧಾರ್ ಕಡ್ಡಾಯವಾಗಿದೆ. ಆಧಾರ್ ಕಾರ್ಡ್‌ನಲ್ಲಿ ಫೋಟೋ ಬದಲಾಯಿಸುವ ಆಯ್ಕೆಗಳಿವೆ. ಹಲವರಿಗೆ ಈ ಬಗ್ಗೆ ತಿಳಿದಿಲ್ಲ ಎಂಬುದು ಸತ್ಯ. ಸರಳ ಹಂತಗಳ ಮೂಲಕ ನೀವು ನಿಮ್ಮ ಆಧಾರ್ ಕಾರ್ಡ್‌ನಲ್ಲಿರುವ ಫೋಟೋವನ್ನು ಸುಲಭವಾಗಿ ನವೀಕರಿಸಬಹುದು. ಇದಕ್ಕೆ ರೂ.100 ಶುಲ್ಕ…

Spread positive news
Read More

ಹನಿ ನೀರಾವರಿ (ಡ್ರಿಪ್) ಯೋಜನೆಗೆ ಅರ್ಜಿ ಆಹ್ವಾನ.

ಪ್ರೀಯ ರೈತರೇ ಹನಿ ನೀರಾವರಿ ಯೋಜನೆ ಅರ್ಜಿ ಬಗ್ಗೆ ಚರ್ಚಿಸೋಣ. ಹರ್ ಖೇತ್ ಕೋ ಪಾನಿ” ಎಂಬ ಧ್ಯೇಯವಾಕ್ಯದೊಂದಿಗೆ 1 ನೇ ಜುಲೈ, 2015 ರಂದು ಪ್ರಾರಂಭವಾದ ಪ್ರಧಾನ ಮಂತ್ರಿ ಕೃಷಿ ಸಿಂಚಯೀ ಯೋಜನೆ (PMKSY) ಯನ್ನು ಖಚಿತವಾದ ನೀರಾವರಿಯೊಂದಿಗೆ ಕೃಷಿ ಪ್ರದೇಶವನ್ನು ವಿಸ್ತರಿಸಲು, ನೀರಿನ ವ್ಯರ್ಥವನ್ನು ಕಡಿಮೆ ಮಾಡಲು ಮತ್ತು ನೀರಿನ ಬಳಕೆಯ ದಕ್ಷತೆಯನ್ನು ಸುಧಾರಿಸಲು ಕಾರ್ಯಗತಗೊಳಿಸಲಾಗುತ್ತಿದೆ. PMKSY ಭರವಸೆಯ ನೀರಾವರಿಗಾಗಿ ಮೂಲಗಳನ್ನು ರಚಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಅದೇ ರೀತಿ ಈಗ ಕಬ್ಬು ಮತ್ತು ತೊಗರಿ…

Spread positive news
Read More

ಇನ್ನೂ ಮುಂದೆ ಪಿಎಂ ಕಿಸಾನ್ ಹಣ ಬರಲ್ಲ.!

ರೈತರೇ ಪಿಎಂ ಕಿಸಾನ್ ಹೊಸ ಅಪ್ಡೇಟ್ ಬಂದಿದೆ. ರೈತರು ಈ ಕೆಲಸ ಮಾಡದಿದ್ದರೆ ಹಣ ಬರಲ್ಲ. ಕೇಂದ್ರ ಸರ್ಕಾರವು ಪಿ. ಎಂ. ಕಿಸಾನ್ ಯೋಜನೆಯಲ್ಲಿ ಫಲಾನುಭವಿಗಳ ಅರ್ಜಿಗೆ ಸಂಬಂಧಿಸಿದ ಮಾಹಿತಿಯನ್ನು ಸುಲಭವಾಗಿ ರೈತರಿಗೆ ತಲುಪಿಸಲು ಅನುಕೂಲವಾಗಲು ಇನ್ನು ಮುಂದೆ ಭಾರತ ಸರ್ಕಾರದ ಪಿ.ಎಂ. ಕಿಸಾನ್ ಪೋರ್ಟಲ್ ನಲ್ಲಿ ನೋಂದಣಿಯಾಗುವ ಫಲಾನುಭವಿಗಳಿಗೆ Unique Mobile number ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿರುತ್ತದೆ. ಪ್ರಸ್ತುತ ಪಿ. ಎಂ. ಕಿಸಾನ್ ದತ್ತಾಂಶದಲ್ಲಿ ಈಗಾಗಲೇ ಹಲವಾರು ಫಲಾನುಭವಿಗಳು ನಕಲಿ ಹಾಗೂ ಅಮಾನ್ಯ Mobile Number ಉಪಯೋಗಿಸಿಕೊಂಡು…

Spread positive news
Read More

ಪಿಎಂ ಕಿಸಾನ್ ಹೊಸ ಲಿಸ್ಟ್ ಬಿಡುಗಡೆ.

18 ನೇ ಕಂತಿನ ಅರ್ಹ ರೈತರ ಪಟ್ಟಿ ಮೊಬೈಲ್ ನಲ್ಲಿ ನೋಡುವುದು ಹೇಗೆ?? ಈಗಾಗಲೇ ಪಿ ಎಮ್ ಕಿಸಾನ್ ಪೋರ್ಟಲ್ ನಲ್ಲಿ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ನಿಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದನ್ನು ನೋಡಿ 👇🏻 1) ಮೊದಲಿಗೆ 18 ನೇ ಕಂತಿನ beneficiary list ರೈತರ ಪಟ್ಟಿ ತಿಳಿಯಲು ಈ ಕೆಳಗಿನ ಮೇಲೆ ಕ್ಲಿಕ್ ಮಾಡಿಕೊಳ್ಳಿ ಆ ಬಟನ್ ಮೇಲೆ ಕ್ಲಿಕ್ ಮಾಡಬೇಕು https://pmkisan.gov.in/Rpt_BeneficiaryStatus_pub.aspx 2) ನಂತರ ಮುಂದೆ ಕಾಣುವ ಮುಖಪುಟದಲ್ಲಿ…

Spread positive news
Read More