ರೆಡ್ ಅಲರ್ಟ್ ಘೋಷಣೆ! ಈ ವಿಭಿನ್ನ ಬಿಸಿಲಿನಿಂದ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿ ನೋಡಿ!

ರೈತರೇ ಇವತ್ತು ನಾವು ದೇಶದ ಹವಾಮಾನದ ಬಗ್ಗೆ ಚರ್ಚಿಸೋಣ. 2023 ಅನ್ನು ಬರಗಾಲ ಪೀಡಿತ ವರ್ಷ ಎಂದು ಘೋಷಣೆ ಹಿನ್ನೇಲೆ ದೇಶಾದ್ಯಂತ ಬಿಸಿಗಾಳಿ ಹಾಗೂ ‌ಬರಗಾಲ ಪೀಡಿತ ಪ್ರದೇಶಗಳಿಗೆ ಸೂರ್ಯನ ಶಾಖ ಹೆಚ್ಚಿಗೆ ಬಡಿಯುತ್ತಿದೆ. ಮುಂದಿನ ವಾರದಲ್ಲಿ ಪೂರ್ತಿ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ನಾವು ಸಿದ್ಧರಾಗಬೇಕಿದೆ. ಅದಕ್ಕೆ ಕೂಡಲೇ ಈ ಬಿಸಿಲಿನ ತಾಪ ತಪ್ಪಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳ ಕಡೆಗೆ ಗಮನ ವಹಿಸಬೇಕು. ಈಗಾಗಲೇ ಹವಾಮಾನ ಇಲಾಖೆ ವರದಿ ಪ್ರಕಾರ ಮುಂದಿನ ದಿನಗಳಲ್ಲಿ…

Spread positive news
Read More

ಅಡಿಕೆ ಬೆಳೆಯಲ್ಲಿ ಬರುವ ಪ್ರಮುಖ ರೋಗಗಳ ಸಮರ್ಗ ನಿರ್ವಹಣೆ

ಅಡಿಕೆ ಬೆಳೆಯಲ್ಲಿ ಬರುವ ಪ್ರಮುಖ ರೋಗಗಳ‌ ಸಮಗ್ರ ನಿರ್ವಹಣೆ ಕೊಳೆ ರೋಗ/ ಮಹಾಲಿ ರೋಗ (ಫೈಟಾಪ್‌ ತೋರ ಅರಕೆ) ಅಡಿಕೆಗೆ ಬರುವ ರೋಗಗಳಲ್ಲಿ ಇದು ಅತ್ಯಂತ ಮಾರಕ ರೋಗವಾಗಿದ್ದು ಅಡಿಕೆ ಇಳುವರಿಯ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ರೋಗವು ಹೆಚ್ಚಾಗಿ ಮಳೆ ಬೀಳುವ ಪ್ರದೇಶಗಳಲ್ಲಿ ಕಂಡುಬರುತ್ತದೆ. ಪ್ರಾರಂಭಿಕ ಹಂತದಲ್ಲಿ ಎಳೆಕಾಯಿಗಳ ತೊಟ್ಟಿನ ಭಾಗದಲ್ಲಿ ನೀರಿನಿಂದ ತೊಯ್ದ ಮಚ್ಚೆಗಳು ಕಂಡುಬರುತ್ತವೆ ನಂತರ ರೋಗ ಪೀಡಿತ ಕಾಯಿಗಳ ಮೇಲೆ ಬಿಳಿಯ ಬಣ್ಣದ ಬೂಸ್ಟಿನ ಬೆಳವಣಿಗೆಯಾಗಿ, ಕಾಯಿಗಳು ಕೊಳತು ಹೆಚ್ಚಿನ ಸಂಖ್ಯೆಯಲ್ಲಿ…

Spread positive news
Read More

ಶಾಕಿಂಗ್ ನ್ಯೂಸ್! ಮುಂದಿನ 5 ದಿನ ಭಯಂಕರ ಬಿಸಿಲು. ಯಾವ ಜಿಲ್ಲೆಯಲ್ಲಿ ಎಷ್ಟು ಸೆಲ್ಸಿಯಸ್?

ಪ್ರೀಯ ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ದೇಶಾದ್ಯಂತ ಬಿಸಿಗಾಳಿ ಹಾಗೂ ‌ಬರಗಾಲ ಪೀಡಿತ ಪ್ರದೇಶಗಳಿಗೆ ಸೂರ್ಯನ ಶಾಖ ಹೆಚ್ಚಿಗೆ ಬಡಿಯುತ್ತಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹೆಚ್ಚಾಗಿ ತಾಪಮಾನ ಏರಿಕೆ ಆಗಿದೆ. ಪೂರ್ವ ಮತ್ತು ದಕ್ಷಿಣ ಭಾರತದ ರಾಜ್ಯಗಳು ಬಿಸಿ ಗಾಳಿಯ ಹೊಡೆತದಿಂದ ನಲುಗುತ್ತಿದ್ದು, ಕೇರಳದಲ್ಲಿ ಒಬ್ಬ ವೃದ್ಧೆ ಬಿಸಿಲಾಘಾತಕ್ಕೆ ಬಲಿಯಾಗಿದ್ದಾರೆ. ಆರೋಗ್ಯ ರಕ್ಷಣೆಗಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜನರಿಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಮುಖ್ಯವಾಗಿ ಹೇಳಬೇಕೆಂದರೆ ಕರ್ನಾಟಕ ರಾಜ್ಯದಲ್ಲಿ ಸಹ ದಿನಾಲೂ…

Spread positive news
Read More

ಕೇಂದ್ರದಿಂದ ಬರಲಿದೆ ಬರ ಪರಿಹಾರ ದುಡ್ಡು! ನಿಮಗೂ ಬರುತ್ತಾ ಚೆಕ್ ಮಾಡಿ

ರೈತರಿಗೆ ಸಂತಸದ ಸುದ್ದಿ ನೀಡುತ್ತಿದ್ದೇವೆ. ರೈತರ ತೊಂದರೆಗೆ ಇವತ್ತು ಪರಿಹಾರ ಸಿಕ್ಕಂತಾಗಿದೆ. ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ ಸಮ್ಮತಿ ಸೂಚಿಸಿದೆ. ಕರ್ನಾಟಕ ರಾಜ್ಯಕ್ಕೆ ಶೀಘ್ರ ಬರ ಪರಿ ಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಹೇಳಿರುವುದು ರೈತರು ಸಂತಸಪಡುವ ವಿಷಯವಾಗಿದೆ. ಕರ್ನಾಟಕದಲ್ಲಿ ಬರ ಪರಿಹಾರ ಕಾಮಗಾರಿಗಳಿಗಾಗಿ ಏ.29ರೊಳಗೆ ಹಣ ಬಿಡುಗಡೆ ಮಾಡು ವುದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಸೋಮ ವಾರ ಮಾಹಿತಿ ನೀಡಿದೆ. ಅದೇ ರೀತಿ ಯಾವ ರೈತರಿಗೆ ಬರ ಪರಿಹಾರ ಹಣ ಬಂದಿದೆ ಅಥವಾ ಯಾವ…

Spread positive news
Read More

Pm kissan: ಪಿಎಂ ಕಿಸಾನ್ 17ನೇ ಕಂತಿನ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯು ಈಗಾಗಲೇ 16 ಕಂತನ್ನು ಫಲಾನುಭವಿಗಳಿಗೆ ನೀಡಿದೆ. ಇನ್ನು ಕೆಲವೇ ದಿನಗಳಲ್ಲಿ 17ನೇ ಕಂತನ್ನು ಕೇಂದ್ರ ಸರ್ಕಾರವು ರೈತರ ಖಾತೆಗೆ ಜಮಾ ಮಾಡಲಿದೆ. ಕೇಂದ್ರ ಸರ್ಕಾರ ಈ 17ನೇ ಕಂತನ್ನು ಯಾವಾಗ ಜಮಾ ಮಾಡುತ್ತದೆ. ಯಾವ ರೈತರಿಗೆ ಜಮಾ ಮಾಡುತ್ತದೆ ಎಂಬುದನ್ನು ಸಂಕ್ಷಿಪ್ತವಾಗಿ ಈ ವಿವರಣೆಯಲ್ಲಿ ನೀಡಿದ್ದೇವೆ ಲೇಖನವನ್ನು ಕೊನೆಯವರೆಗೂ ಓದಿ. ದೇಶದ ಪ್ರಧಾನ ಮಂತ್ರಿಗಳು ಪಿಎಂ ಕಿಸಾನ್ ಯೋಜನೆಯ 16ನೇ ಕಂತನ್ನು ಕಳೆದ ಫೆಬ್ರುವರಿಯಲ್ಲಿ ಜಮಾ ಮಾಡಿದ್ದರು. ಇದಾಗಿ ಕೆಲವೇ ತಿಂಗಳಿನಲ್ಲಿ ರೈತರು…

Spread positive news
Read More

ಈ ಕಾರ್ಡ್ ಪಡೆಯುವುದರಿಂದ ಮಾಸಿಕ 3 ಸಾವಿರ ಹಣ ಸಿಗುತ್ತದೆ ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶವನ್ನು ಸಂಗ್ರಹಿಸಲುವ ಉದ್ದೇಶದಿಂದ 379 ವರ್ಗಗಳ ಎಲ್ಲ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ನೋಂದಣಿಯಾಗಿ ಸದರಿ ಅವಧಿಯಲ್ಲಿ ಅಪಘಾತಗೊಂಡ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಸುರಕ್ಷಾ ಭೀಮಾಯೋಜನೆಯಡಿ 2 ಲಕ್ಷ ರೂ.ಗಳ ಅಪಘಾತ ಪರಿಹಾರಕ್ಕಾಗಿ ಏಪ್ರಿಲ್ ರೊಳಗಾಗಿ ಜಿಲ್ಲೆಯ ಆಯಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ನವನಗರ, ಬಾಗಲಕೋಟೆ ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ಈ…

Spread positive news
Read More

Crop loan:ಕೃಷಿ ಸಾಲ ಪಡೆಯಲು ಬೇಕಾಗುವ ಹೊಸ ನಿಯಮಗಳ ಪಟ್ಟಿ ಇಲ್ಲಿದೆ

ನನ್ನ ರೈತ ಮಿತ್ರರೇ ರಾಜ್ಯದಲ್ಲಿ ಹಲವಾರು ಬದಲಾವಣೆಗಳನ್ನು ಕಂಡಿದ್ದು, ಈಗಾಗಲೇ ಹೊಸ ಸರ್ಕಾರವು ಕೂಡ ರಚನೆ ಆಗಿದೆ. ಹಾಗೂ ರೈತರು ಸಹ ಕೃಷಿ ಚಟುವಟಿಕೆಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ. ಆದರೆ ಮಳೆ ಸಮಸ್ಯೆ ಎದುರಾಗಿದ್ದು ಈಗ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಕೃಷಿಯಲ್ಲಿ ಆರ್ಥಿಕ ಉತ್ತೇಜನ ನೀಡುವ ನಿಟ್ಟಿನಲ್ಲಿ, ಹಾಗೂ ರೈತರು ವ್ಯವಸಾಯ ಮಾಡಲು ಯಾವುದೇ ಹಣದ ತೊಂದರೆ ಆಗದಂತೆ ಹಲವಾರು ಯೋಜನೆಗಳನ್ನು ರೂಪಿಸಿದ್ದು, ರೈತರ ಹಿತದೃಷ್ಟಿಯನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ. ರೈತರಿಗೆ 5 ಲಕ್ಷದವರೆಗೆ ಬಡ್ಡಿರಹಿತ ಸಾಲವನ್ನು…

Spread positive news
Read More

ಜಮೀನಿಗೆ ಆಧಾರ್ ಲಿಂಕ್ ಮಾಡಿದರೆ! ರೈತರಿಗೆ ಬಂಪರ್ ಆಫರ್ ನೀಡಿದ ಸರ್ಕಾರ

ಪ್ರೀಯ ರೈತರೇ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ನೀವು ನಿಮ್ಮ ಜಮೀನಿನ ಮಾಹಿತಿ ಪಡೆಯಲು ಸರ್ಕಾರದಿಂದ ಒಂದು ಕೆಲಸ ಮಾಡಬೇಕಾಗಿದೆ. ಅದೇನೆಂದರೆ ಉತಾರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಅದೇ ರೀತಿ ದೊಡ್ಡ ಮತ್ತು ಸಣ್ಣ ರೈತರ ಮಾಹಿತಿ ದಾಖಲಿಸುವುದರ ಜತೆಗೆ, ಭೂ ಸಂಬಂಧಿತ ವಂಚನೆ ತಡೆಯಲು ಈಗ ಸರ್ಕಾರವು ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಜಮೀನು ಮಾಲೀಕರ ಭಾವಚಿತ್ರದೊಂದಿಗೆ ಆರ್ (ಪಹಣಿ) ಆಧಾರ್ ಜೋಡಣೆ ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಹಲವು ಆಧಾರ್ ಕಾರ್ಡ್…

Spread positive news
Read More

ಮನೆಗಳ ಮೇಲೆ ವಿದ್ಯುತ್ ತಯಾರಿಸುವುದು ಹೇಗೆ ಇಲ್ಲಿದೆ ನೋಡಿ.

ಪ್ರಿಯ‌ ರೈತರೇ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಆರ್ಥಿಕ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು, ಮನೆಗಳ ಮೇಲ್ಛಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ಸೌರ ವಿದ್ಯುತ್ ಉತ್ಪಾದಿಸಲು, ಹೊಸ ಸಚಿವಾಲಯ ಉಪಾಯ ಹುಡುಕಿದೆ. ಮತ್ತು ನವೀಕರಿಸಬಹುದಾದ ಶಕ್ತಿ‌ ಅಂದರೆ ಸೂರ್ಯನ ಶಕ್ತಿಯನ್ನು ಹೇಗೆ ಉಪಯೋಗಿಸಬೇಕು ಎಂಬ ತಂತ್ರಜ್ಞಾನ ಬಳಸಲು ಭಾರತ ಸರ್ಕಾರವು ಗ್ರಿಡ್-ಕನೆಕ್ಟೆಡ್ ರೂಫ್‌ಟಾಪ್ ಸೋಲಾರ್ ಅನ್ನು ಅನುಷ್ಠಾನಗೊಳಿಸುತ್ತಿದೆ. ಪ್ರಧಾನ ಮಂತ್ರಿ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆಯು ಭಾರತದಲ್ಲಿನ…

Spread positive news
Read More

ನರೇಗಾ ಕೂಲಿ ಹೆಚ್ಚಿಸಿದ ಸರ್ಕಾರ. ಎಷ್ಟು ಎಂದು ಇಲ್ಲಿದೆ ನೋಡಿ.

ಪ್ರೀಯ ರೈತರೇ ಈಗಾಗಲೇ ನಾವು ಸಾಕಷ್ಟು ಬರಗಾಲವನ್ನು ಎದುರಿಸುತ್ತಿದ್ದೇವೆ. ಅದೇ ರೀತಿ ಬರಗಾಲ ಇದೆಯೆಂಬ ಭಯಬೇಡ ಉದ್ಯೋಗ ಖಾತ್ರಿ ಕೆಲಸ ಇದೆ. ಬರಗಾಲವಿದೆಯೆಂದು ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಭಯಬೇಡ. ಎಪ್ರಿಲ್-1 ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ಕರ್ನಾಟಕದಲ್ಲಿ 316 ರೂ.ನಿಂದ 349 ರೂಪಾಯಿಗೆ ಏರಿಕೆ ನರೇಗಾ ದಿನಗೂಲಿ ಹೆಚ್ಚಳ ಗ್ರಾಮೀಣ ಪ್ರದೇಶಗಳ ಕಡುಬಡವರಿಗೂ ಯೋಜನೆಯ ಸದೂಪಯೋಗ ದೊರಕುವಂತಾಗಲಿ ಎಂದು ನರಗುಂದ ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ (ಗ್ರಾಮೀಣ&ಉದ್ಯೋಗ)…

Spread positive news
Read More