ಬೆಳೆ ಸಮೀಕ್ಷೆ ಮಾಡಲು ಜುಲೈ 31 ಕೊನೆಯ ದಿನ ಸಮೀಕ್ಷೆ ಲಿಂಕ್ ಇಲ್ಲಿದೆ.

ರೈತರೇ ನೀವು ನೋಡಲೇಬೇಕಾದ ವಿಷಯ ಈಗ ನಿಮ್ಮ‌ಮುಂದೆ. ಇವತ್ತು ನೀವು ಮಾಡಬೇಕಾದ ಮಹತ್ವದ ಕೆಲಸದ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ರಾಜ್ಯದಲ್ಲಿ ಬೆಳೆವಿಮೆ ಮಾಡಿಸಲು ಜುಲೈ 31 ಕೊನೆಯ ದಿನ ನಿಗದಿ ಪಡಿಸಿದ ರಾಜ್ಯ ಸರ್ಕಾರ ಈಗಾಗಲೇ ರಾಜ್ಯದಲ್ಲಿ ಮುಂಗಾರು ಬಿತ್ತನೆ ಭರದಿಂದ ಸಾಗಿದ್ದು, ಬಿತ್ತನೆ ಕಾರ್ಯ ಕೈಗೊಳ್ಳುವುದರ ಜತೆಗೆ ಬಿತ್ತಿದ ಬೆಳೆಯ ಕ್ಷೇತ್ರವನ್ನು ಪ್ರಧಾನಮಂತ್ರಿ ಫಸಲ್ ಬಿಮಾ (ಬೆಳೆ ವಿಮೆ) ವ್ಯಾಪ್ತಿಗೆ ನೋಂದಾಯಿಸಬೇಕು. ಬೆಳೆ ವಿಮೆ ನೋಂದಣಿಗೆ ಜು.31 ಕೊನೆಯ ದಿನವಾಗಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ…

Spread positive news
Read More

(20+1)ಕುರಿ/ಆಡು ಸಾಕಾಣಿಕೆ ಸರ್ಕಾರದಿಂದ ಹಣ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ ತಂದಿದ್ದೇನೆ. ಬನ್ನಿ ಸ್ವಯಂ ಉದ್ಯೋಗ ಮಾಡಿ ಹೇಗೆ ಹೆಚ್ಚು ಅಭಿವೃದ್ಧಿ ಹೊಂದುವುದು ಎಂದು ಸಂಪೂರ್ಣ ಮಾಹಿತಿ ತಿಳಿಯೋಣ. ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಅರ್ಹ 20000 ಕುರಿಗಾಹಿ ಸದಸ್ಯರಿಗೆ 20+1 ಕುರಿ / ಮೇಕೆ ಘಟಕಗಳನ್ನು ರೂ.1.75.000/- ಗಳ ವೆಚ್ಚದಲ್ಲಿ ಒದಗಿಸುವುದರ ಮೂಲಕ ಆರ್ಥಿಕವಾಗಿ ರಾಜ್ಯದಲ್ಲಿನ ಕುರಿಗಾಹಿಗಳನ್ನು ಸದೃಢಗೊಳಿಸುವುದು ಮತ್ತು ರಾಜ್ಯದಲ್ಲಿ ಸಮಗ್ರವಾಗಿ ಕುರಿ / ಮೇಕೆ ಅಭಿವೃದ್ಧಿಗೊಳಿಸುವ ಯೋಜನೆಯಾಗಿದೆ. ಸದರಿ…

Spread positive news
Read More

ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ.

ರೈತರಿಗೆ ಮತ್ತೋಂದು ಹೊಸ ಸುದ್ದಿ. ಇಲ್ಲಿದೆ ನೋಡಿ ನೀವು ಕೂಡಲೇ ಮಾಡಬೇಕಾದ ಕೆಲಸ. Aadhaar link is mandatory for farmers pumpsets ರೈತರ ಪಂಪ್‌ಸೆಟ್‌ಗಳಿಗೆ ಆಧಾ‌ರ್ ಲಿಂಕ್ ಕಡ್ಡಾಯ. ಎಂದು ಸರ್ಕಾರವು ಸ್ಪಷ್ಟನೆ ನೀಡಿದೆ. ಅದೇ ರೀತಿ ಸರ್ಕಾರವು ರೈತರಿಗೆ ಈ ಕೆಲಸ ಕಡ್ಡಾಯವಾಗಿ ಮಾಡಬೇಕು ಎಂದು ಆದೇಶ ನೀಡಿದೆ. ಕೃಷಿ ಪಂಪ್‌ಸೆಟ್‌ಗಳ ಆರ್.ಆರ್. ಸಂಖ್ಯೆಯನ್ನು ಆಧಾರ್ ಸಂಖ್ಯೆ ಜೋಡಣೆ ಪ್ರಕ್ರಿಯೆ ಮುಂದಿನ ದಿನಗಳಲ್ಲಿ ಅನ್ನದಾತರ ವಿದ್ಯುತ್ ಸಬ್ಸಿಡಿಗೆ ಕತ್ತರಿ? ಸದ್ಯಕ್ಕೆ ಜೋಡಣೆ ಪ್ರಕ್ರಿಯೆ ಪ್ರಾರಂಭಿಕ…

Spread positive news
Read More

ಈ ಮೊಬೈಲ್ ಅಪ್ಲಿಕೇಶನ್ ಮೂಲಕ ಬೆಳೆ ವಿವರ ದಾಖಲಿಸಲು ರೈತರಿಗೆ ಸೂಚನೆ.

ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ ವಿವರ ದಾಖಲಿಸಲು ಆಂಡ್ರಾಯ್ಡ್ ಆಪ್ ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರ ತಾವೇ ಸ್ವತಃ ಮೊಬೈಲ್ ತಂತ್ರಾಂಶದ ಮೂಲಕ ದಾಖಲಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಅವರು ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಜೂ.22 ರಿಂದ ಮುಂಗಾರು ಬೆಳೆ ಸಮೀಕ್ಷೆ ಆರಂಭವಾಗಿದ್ದು, ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ. ಮೊಬೈಲ್ ಅಪ್ಲಿಕೇಷನ್ ಪಡೆಯಲು ಅನುಸರಿಸಬೇಕಾದ ಅಂಶಗಳು ರೈತರು…

Spread positive news
Read More

ಈ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ.

ಈ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ ದಾಖಲೆಯ ಬಿಸಿಲಿನಿಂದ ಬಸವಳಿದ ದೇಶದ ರೈತರಿಗೆ ಭಾರತೀಯ ಹವಾಮಾನ ಇಲಾಖೆ (India Meteorological Department) ಶುಭ ಸುದ್ದಿಯೊಂದನ್ನು ನೀಡಿದೆ (Good News For Farmers). ಈ ತಿಂಗಳು ಇಡೀ ಭಾರತದಲ್ಲಿ ಮಾಸಿಕ ಮಳೆ ಶೇ. 106ಕ್ಕಿಂತ ಹೆಚ್ಚು ಸುರಿಯು ಸಾಧ್ಯತೆ ಇದೆ ಎಂದು ತಿಳಿಸಿದೆ. ಈ ವರ್ಷದ ಜೂನ್‌ನಲ್ಲಿ 123 ವರ್ಷಗಳ ಇತಿಹಾಸದಲ್ಲೇ ಅತ್ಯಂತ ಅಧಿಕ ತಾಪಮಾನ ದಾಖಲಾಗಿತ್ತು. ಇದೀಗ ಐಎಂಡಿಯ ವರದಿ ಕೃಷಿಕರಿಗೆ ತುಸು ಸಮಾಧಾನ ತಂದಿದೆ….

Spread positive news
Read More

ರೈತರಿಗೆ ಸಿಹಿ ಸುದ್ದಿ..! 19.84 ಲಕ್ಷ ರೈತರಿಗೆ ಖಾತೆಗೆ ಬರ ಪರಿಹಾರ ಹಣ ನೇರ ಜಮಾ!

ಪ್ರೀತಿಯ ಓದುಗರೇ ಇವತ್ತು ರೈತರಿಗೆ ಸಂತಸ ನೀಡುವ ಸುದ್ದಿಯನ್ನು ತಂದಿದ್ದೇನೆ. ಕೂಡಲೇ ರೈತರು ಈ ವಿಷಯವನ್ನು ಸಂಪೂರ್ಣ ಓದಿ. ರಾಜ್ಯದಲ್ಲಿ ಅರ್ಹರೆಂದು ಗುರುತಿಸಲಾದ 19,82,677 ರೈತರನ್ನು ಒಳಗೊಂಡ 17,84,398 ಸಣ್ಣ, ಅತಿ ಸಣ್ಣ ರೈತ ಕುಟುಂಬಳಿಗೆ ಜೀವನೋಪಾಯ ನಷ್ಟ ಪರಿಹಾರ ವಿತರಣೆ ಪ್ರಕ್ರಿಯೆಗೆ ಚಾಲನೆ ದೊರತಿದೆ. ಸದ್ಯದಲ್ಲೇ ಅರ್ಹ ಫಲಾನುಭವಿ ರೈತರ ಬ್ಯಾಂಕ್‌ ಖಾತೆಗೆ ಪರಿಹಾರ ಮೊತ್ತ ಬಿಡುಗಡೆಯಾಗಲಿದೆ. ಮಳೆಯಾಶ್ರಿತ ಪ್ರದೇಶದ ಪ್ರತಿ ಹೆಕ್ಟೇರ್‌ಗೆ 8,500 ರೂ. ನೀರಾವರಿಯಾದರೆ 17 ಸಾವಿರ ರೂ., ಬಹುವಾರ್ಷಿಕ ಬೆಳೆಯಾದರೆ 22,500…

Spread positive news
Read More

ರೆಡ್‌’ನಿಂದ ‘ಯೆಲ್ಲೋ’ ಅಲರ್ಟ್‌ಗೆ ಮರಳಿದ ಕರ್ನಾಟಕದ 6 ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆ

ಜೂನ್ ಮೊದಲವಾರವೇ ರೈತರು ಮೆಕ್ಕೆ ಜೋಳ, ಹೆಸರು, ತೊಗರಿ, ಶೇಂಗಾ ಇನ್ನಿತರ ಖಾರೀಫ್ ಬೆಳೆ ಬಿತ್ತಿದ್ದಾರೆ. ಸದ್ಯ ಒಂದು ಅಡಿಯಷ್ಟು ಎತ್ತರ ಬೆಳೆದ ಪೈರಿಗೆ ನೀರಿನ ಅಗತ್ಯವಿದೆ. ಸಕಾಲಕ್ಕೆ ಮಳೆ ಆಗದೇ ಇದೇ ವಾತವರಣ ಮುಂದುವರಿದರೆ, ಬೆಳೆ ಒಣಗುವ ಭಯದಲ್ಲಿ ರೈತರಿದ್ದಾರೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ…

Spread positive news
Read More

ಬೆಳೆ ಸಮೀಕ್ಷೆ ಈಗ ನಿಮ್ಮ ಮೊಬೈಲಿನಲ್ಲಿ ಮಾಡವ ಲಿಂಕ್ ಇಲ್ಲಿದೆ.

ರೈತರ ಭಾಂದವರ ಗಮನಕ್ಕೆ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಹಾಗೂ ರೈತರಿಗೆ ಇದರಿಂದ ಏನೆಲ್ಲಾ ಉಪಯೋಗ ಇದೆ ಎಂದು ತಿಳಿಯೋಣ. 2024 ನೇ ಸಾಲಿನ ಮುಂಗಾರು ಹಂಗಾಮಿನ ಸರ್ಕಾರದ ಬೆಳೆ ವಿಮೆ ಅಥವಾ ಬರಪರಿಹಾರ ಪಡೆಯಲುರೈತರು ತಮ್ಮ ಬೆಳೆ ಸಮೀಕ್ಷೆ ಪೂರ್ಣಗೊಂಡಿದೆಯೇ ಇಲ್ಲವೋ ಎಂಬುದನ್ನು ಇಂದೇ ಬೆಳೆ ದರ್ಶಕ app ಮೂಲಕ ಖಚಿತ ಪಡಿಸಿಕೊಳ್ಳಿ. ಬೆಳೆ ಸಮೀಕ್ಷೆ ಮಾಹಿತಿ ತಪ್ಪಾಗಿದ್ರೆ ಏನು ಮಾಡಬೇಕು ಎಂದು ತಿಳಿಯೋಣ ಬನ್ನಿ. ಏನಿದು ಬೆಳೆ ಸಮೀಕ್ಷೆ? ರಾಜ್ಯದ ಎಲ್ಲಾ…

Spread positive news
Read More

ಕೇಂದ್ರ ಸರ್ಕಾರ ಹೆಚ್ಚಿಸಿದ 14 ಬೆಳೆಗಳ ಬೆಂಬಲ ಬೆಲೆಯ ಕಂಪ್ಲೀಟ್ ರಿಪೋರ್ಟ್

ಸರ್ಕಾರವು ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಎಷ್ಟು ಮಾಡಿದೆ? ಬನ್ನಿ ಯಾವ ಯಾವ ಬೆಳೆಗಳು ಎಂದು ತಿಳಿಯೋಣ. ಪ್ರೀಯ ರೈತರೇ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಉತ್ಪನ್ನಗಳ ಮೇಲೆ ಆಸಕ್ತಿ ತೋರಿಸಿ ರೈತರಿಗೆ ಕೃಷಿಯಲ್ಲಿ ಆರ್ಥಿಕವಾಗಿ ಹಿನ್ನಡೆ ಆಗಬಾರದು ಎಂಬ ದೃಷ್ಟಿಯಿಂದ ಸರ್ಕಾರವು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು 2024-25 ರ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಹೆಚ್ಚಿಸಲು ಅನುಮೋದಿಸಿದೆ. ಇದರಿಂದ ರೈತರಿಗೆ ಅವರು ಬೆಳೆದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ…

Spread positive news
Read More

ತೊಗರಿ ಬೆಳೆ ಉತ್ಪನ್ನ ಹೆಚ್ಚಿಸಲು ಮುಖ್ಯವಾದ ಕಾರಣಗಳು

ರೈತರ ಭಾಂದವರ ಗಮನಕ್ಕೆ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಹಾಗೂ ರೈತರಿಗೆ ಇದರಿಂದ ಏನೆಲ್ಲಾ ಉಪಯೋಗ ಇದೆ ಎಂದು ತಿಳಿಯೋಣ. 2024 ನೇ ಸಾಲಿನ ಮುಂಗಾರು ಹಂಗಾಮಿನ ಮಳೆ ಆಶ್ರಿತ ತೊಗರಿ ಕೃಷಿಯಲ್ಲಿ ಹೆಚ್ಚಾಗಿ ಕೃಷಿ ಇಲಾಖೆ ರೈತರ ಹೊಲಗಳಿಗೆ ಭೇಟಿ ನೀಡಿ ಕೀಟ ಮತ್ತು ರೋಗಬಾಧೆಗಳ ಬಗ್ಗೆ ಉಪಯುಕ್ತ ಪೂರಕ ಮಾಹಿತಿ ಸಂಗ್ರಹಣೆ ಮಾಡುವುದು. ಬೆಳೆ ನಷ್ಟವನ್ನು ಅಂದಾಜಿಸಿ ಬೆಳೆ ವಿಮೆಯನ್ನು ಇತ್ಯರ್ಥಪಡಿಸುವ ಕೆಲಸ ಹಾಗೂ ಮೇವಿನ ಪ್ರಮಾಣ ಅಂದಾಜಿಸಲು, ಭೂ ಕಂದಾಯ…

Spread positive news
Read More