ರೈತರೇ ಸಿರಿಧಾನ್ಯ ಬೆಳೆದರೆ ಸರ್ಕಾರದಿಂದ 10 ಸಾವಿರ ಪ್ರೋತ್ಸಾಹ ಹಣ ದೊರೆಯಲಿದೆ.

ಪ್ರೀಯ ರೈತರೇ ಸರ್ಕಾರವು ರೈತರಿಗೆ ನೆರವಾಗುವ ಹಾಗೂ ಆರ್ಥಿಕ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಾಗೂ ದೇಶದಲ್ಲಿ ಸಿರಿಧಾನ್ಯಗಳ ಉತ್ಪಾದನೆ,‌ ಬಳಕೆ ಹೆಚ್ಚಾಗಬೇಕು ಎಂಬ ದೃಷ್ಟಿಯಿಂದ ರೈತರಿಗೆ ಸರ್ಕಾರವು ಒಂದು ಹೊಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ರೈತರು ಸಿರಿ ಧಾನ್ಯ ಬೆಳೆದು ಅಂದರೆ 2023 ಅನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಎಂಬ ಹೆಸರಿನಲ್ಲಿ ಮುನ್ನಡೆದಿದೆ. ಅದೇ ರೀತಿ ಸರ್ಕಾರವು ಸಿರಿಧಾನ್ಯ ಬೆಳೆಯುವ ರೈತರಿಗೆ ಎಷ್ಟು ಪ್ರೋತ್ಸಾಹ ಹಣ ನೀಡುತ್ತಿದೆ ಹಾಗೂ ಈ ಪ್ರೋತ್ಸಾಹ ಹಣ ಪಡೆಯಲು ನಿಯಮಗಳು…

Spread positive news
Read More

ಮನೆಯಲ್ಲೇ ದನಗಳ ರೋಗ ನಿಯಂತ್ರಣ ಹೇಗೆ ಮಾಡುವುದು ಎಂದು ಇಲ್ಲಿದೆ ನೋಡಿ.

ರೈತರೇ ಸದ್ಯದ ಸ್ಥಿತಿಯಲ್ಲಿ ರೈತರು ತುಂಬಾ ಹೈನುಗಾರಿಕೆ ಕಡೆ ಒಲವು ತೋರಿದ್ದಾರೆ. ಅದೇ ರೀತಿ ರೈತರು ಸಹ ಹೈನುಗಾರಿಕೆ ಬಗ್ಗೆ ಮಾಹಿತಿ ಪಡೆದು ಹೊಸ ಉದ್ಯಮದ ಕಡೆಗೆ ಹೆಜ್ಜೆ ಹಾಕುತ್ತಾ ರೈತರು ಹಾಲಿನ ಉತ್ಪನ್ನ ಹೆಚ್ಚಿಸಲು ಮುಂದಾಗಿದ್ದಾರೆ. ಆದರೆ ರೈತರು ಹೈನುಗಾರಿಕೆಯಲ್ಲಿ ಬಹಳಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅದೇ ರೀತಿ ಕಾಲು ಬಾಯಿ ರೋಗವು ವೈರಸ್ ನಿಂದ ಹರಡುವ ತೀವ್ರ ಸಾಂಕ್ರಾಮಿಕ ರೋಗವಾಗಿದ್ದು, ಹಸು, ಎಮ್ಮೆ. ಕುರಿ, ಮೇಕೆ, ಹಂದಿ ಮತ್ತು ಇತರ ಗೊರಸು ಕಾಲಿನ ಪ್ರಾಣಿಗಳಲ್ಲಿ ಕಂಡುಬರುತ್ತದೆ….

Spread positive news
Read More

ರೈತರಿಗೆ ಶಾಕಿಂಗ್ ನ್ಯೂಸ್! ಸದ್ಯಕ್ಕಿಲ್ಲ ಬರ ಪರಿಹಾರ ಹಣ. ಕಾರಣ ಇಲ್ಲಿದೆ ನೋಡಿ.

ರೈತರಿಗೆ ಶಾಕಿಂಗ್ ನ್ಯೂಸ್! ಸರ್ಕಾರದಿಂದ ಬರ ಪರಿಹಾರ ಹಣ ಬಿಡುಗಡೆ ಸದ್ಯಕ್ಕೆ ಡೌಟು, ಅದೇ ರೀತಿ ಸರ್ಕಾರವು ಕೂಡ ರೈತರಿಗೆ ಬರ ಪರಿಹಾರ ಸದ್ಯಕ್ಕೆ ಬಿಡುಗಡೆ ಮಾಡುವುದು ತೊಂದರೆ ಉಂಟಾಗಿದೆ. ಕಾರಣ ಏನು ಎಂದು ತಿಳಿಯೋಣ. ಬೆಳೆ ನಷ್ಟ ಪರಿಹಾರ ಪಾವತಿಗೆ ತಯಾರಿ ರೈತರಿಗೆ ಬೆಳೆ ನಷ್ಟ ಪರಿಹಾರ ಮುಂಗಡ ಪಾವತಿ ಮಾಡಲು ಕಂದಾಯ ಇಲಾಖೆ ಸಜ್ಜಾಗುತ್ತಿದೆ. ಬೆಂಗಳೂರಲ್ಲಿ ಶನಿವಾರ ಇಲಾಖೆ ಹಿರಿಯ ಅಧಿಕಾರಿಗಳ ಸಭೆ ನಡೆಸಿರುವ ಕಂದಾಯ ಸಚಿವರು ಮುಂಗಡ ಪಾವತಿಗೆ ಆಗಬೇಕಾದ ತಯಾರಿ ಬಗ್ಗೆ…

Spread positive news
Read More

ಮನೆ ಮನೆಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಬರಲಿದೆ ಕೂಡಲೇ ಅರ್ಜಿ ಸಲ್ಲಿಸಿ 3ಲಕ್ಷ ಹಣ ಪಡೆಯಿರಿ.

ರೈತರೇ ಇವತ್ತು ನಾವು ಕಿಸಾನ್ ಕ್ರೆಡಿಟ್ ಕಾರ್ಡ್ ಎಂದರೇನು? ಕಿಸಾನ್ ಕಾರ್ಡ್ ಮಹತ್ವ ಏನು? ರೈತರಿಗೆ ಅದರಿಂದಾಗುವ ಲಾಭಗಳು ಏನು? ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ ಅರ್ಜಿ ಹಾಕುವುದು ಹೇಗೆ ಎಂದು ತಿಳಿಯೋಣ ಬನ್ನಿ. ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಮೂಲಕ ಪಿಎಂ ಕಿಸಾನ್ ರೈತರಿಗೆ ಸಾಲ ನೀಡುವ ಗುರಿಯನ್ನು ವೆಬ್ಸೈಟ್ ಹೊಂದಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಎಲ್ಲಾ ರೈತರಿಗೆ ಲಭ್ಯವಿದೆ. ಆದಾಗ್ಯೂ, ಪಿಎಂ-ಕಿಸಾನ್ ಯೋಜನೆಯ ಫಲಾನುಭವಿಗಳಾದ ಅನೇಕ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ…

Spread positive news
Read More

ಏನಿದು ಕೃಷಿ ಭಾಗ್ಯ ಯೋಜನೆ? ಯಾವ ಯಾವ ಲಾಭ ರೈತರಿಗೆ ದೊರೆಯಲಿದೆ ಎಂದು ನೋಡೋಣ ಬನ್ನಿ. ಪ್ರೀಯ ರೈತರೇ ನಮ್ಮ ಕೃಷಿಜಾಗೃತಿ ಎಂಬ ಪುಟವೂ ರೈತರ ಸಲುವಾಗಿ ಹಾಗೂ ರೈತರಿಗೆ ತಾಂತ್ರಿಕ ಕೃಷಿ ಬಳಕೆಯಾಗಲಿ ಎಂಬ ದೃಷ್ಟಿಯಿಂದ ಈ ಪೇಜ್ ಅನ್ನು ತೆಗೆದಿದ್ದು ಇವತ್ತು ಇಲ್ಲಿ ಸರ್ಕಾರದ ಯೋಜನೆ ಬಗ್ಗೆ ತಿಳಿಯೋಣ ಬನ್ನಿ. ಹೌದು ಈಗಾಗಲೇ ಸರ್ಕಾರವು ರೈತರಿಗೆ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಈಗ ಕೃಷಿ ಭಾಗ್ಯ ಯೋಜನೆ ಬಗ್ಗೆ ತಿಳಿಯೋಣ. ರೈತರು ಸಹ ಇದರ…

Spread positive news
Read More

ಮಾಸಿಕ ಪಿಂಚಣಿ ಯೋಜನೆಯ ಹಣದಲ್ಲಿ ಬದಲಾವಣೆ ಮಾಡಿದ ಕೇಂದ್ರ ಸರ್ಕಾರ.

ಪ್ರೀಯ ಕಾರ್ಮಿಕರೇ ಸರ್ಕಾರವು ರೈತ ಕಾರ್ಮಿಕರಿಗೆ ಮತ್ತೋಂದು ಸಹಾಯ ಮಾಡಲು ಮುಂದಾಗಿದ್ದು ಕಾರ್ಮಿಕರ ಪರವಾಗಿ ನಿಂತು ಕೆಲಸ ಮಾಡುತ್ತಿದೆ. ಈಗಾಗಲೇ ಹಲವಾರು ಕಾರ್ಮಿಕರು ಪಿಂಚಣಿ ಯೋಜನೆ ಪಡೆಯಲು ಅರ್ಹರಾಗಿದ್ದು, ಅದರಲ್ಲಿ ಸ್ವಲ್ಪ ಬದಲಾವಣೆ ಮಾಡಲು ಸರ್ಕಾರವು ನಿರ್ಧರಿಸಿದೆ. ಮುಖ್ಯವಾಗಿ ಹೇಳಬೇಕೆಂದರೆ ಪಿಂಚಣಿ (ತಿದ್ದುಪಡಿ) ಯೋಜನೆ -2014 ಅನ್ನು ಶುಕ್ರವಾರ ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಅದರಲ್ಲಿ ವಿಶೇಷವಾಗಿ ಈ ಯೋಜನೆಗೆ ಸೇರಲು ಗರಿಷ್ಠ 15,000 ರೂ. ಮಾಸಿಕ ವೇತನದ ಮಿತಿಯನ್ನು ರದ್ದು ಮಾಡಿದೆ. ಮಾಸಿಕ ಪಿಂಚಣಿ ಯೋಜನೆ ಪಡೆಯಲು ಮಾಸಿಕ…

Spread positive news
Read More

ಕೃಷಿ ಇಲಾಖೆಯಿಂದ ಹಲವಾರು ಯೋಜನೆಗಳಿಗೆ ಚಾಲನೆ ಕೂಡಲೇ ಯಾವೆಲ್ಲಾ ಯೋಜನೆ ಎಂದು ನೋಡಿ ಅರ್ಜಿ ಸಲ್ಲಿಸಿ.

ರೈತ‌ ಮಿತ್ರರೇ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ರೈತರ ಮನೆ ಬಾಗಿಲಿಗೆ ತಲುಪುವ ನಿಟ್ಟಿನಲ್ಲಿ ಸರ್ಕಾರವು ಕ್ರಮ ಕೈಗೊಳ್ಳುತ್ತಿದೆ. ಅದೇ ರೀತಿ ರೈತರು ಸರ್ಕಾರರ ಯೋಜನೆ ಪಡೆದುಕೊಳ್ಳಲು ಕೆಲವು ನಿಯಮಗಳನ್ನು ಸರ್ಕಾರವು ರೂಪಿಸಿದೆ. ಸರ್ಕಾರವು ಕೃಷಿ ಹಾಗೂ ಹಲವಾರು ಯೋಜನೆಗಳನ್ನು ರೂಪಿಸಿದ್ದು ರೈತರ ಆದಾಯ ದ್ವಿಗುಣಗೊಳಿಸಲು ಸಹಕಾರ ಸಂಘಗಳ, ಹಾಗೂ ಸರ್ಕಾರವು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಅದೇ‌ ರೀತಿ ರೈತರು ಯಾವುದೇ ಸರ್ಕಾರದ ಸೌಲಭ್ಯ ಅಥವಾ ಸರ್ಕಾರದ ಕಡೆಯಿಂದ ಸಹಾಯಧನ…

Spread positive news
Read More

ಕೇವಲ 1 ಎಕರೆ ಭೂಮಿಯಲ್ಲಿ 5 ಲಕ್ಷ ಗಳಿಕೆ ಇದು ಸಾಧ್ಯ ಎಂದು ಇಲ್ಲಿದೆ ನೋಡಿ.

ಪ್ರೀಯ ರೈತರೇ ಈಗಿನ ಕಾಲದಲ್ಲಿ ಅತಿ ಹೆಚ್ಚಾಗಿ ತಂತ್ರಜ್ಞಾನ ಬಳಕೆ ಆಗುತ್ತಿದೆ. ಅದೇ ರೀತಿ ಕಾಲಕಾಲಕ್ಕೆ ಮಳೆ ಆಗುತ್ತಿಲ್ಲ. ಹೀಗಾಗಿ ರೈತರು ಹವಾಮಾನ ಏರಿಳಿತದ ಪರಿಣಾಮವಾಗಿ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಅದೇ ರೀತಿ ಕೆಲವು ರೈತರು ತಮ್ಮ ಧೈರ್ಯ ಸಾಹಸದಿಂದ ಸುಸ್ಥಿರ ಕೃಷಿಯಲ್ಲಿ ಮುನ್ನಡೆ ಸಾಧಿಸಿದ್ದು ಅದರಲ್ಲಿ ಒಂದು ಎಕರೆಯಲ್ಲಿ ಐದು ಲಕ್ಷ ಗಳಿಕೆ ಈ ಜಯತೀರ್ಥ ಪಾಟೀಲ ಕಲಬುರಗಿ ಹತ್ತಾರು ಎಕರೆ ಜಮೀನಿದ್ದರೂ ಅತಿಯಾದ ಮಳೆ, ಬರದಿಂದ ಹಾಳು ಎಂದು ಗೋಳಾಡುವ ಈ ದಿನಗಳಲ್ಲಿ ಒಂದು ಎಕರೆ…

Spread positive news
Read More

ಕೇವಲ 1 ಲಕ್ಷ ಕಟ್ಟಿದರೆ ಸಾಕು ಸರ್ಕಾರದಿಂದ ಮನೆ ಸಿಗುತ್ತದೆ.

ಫಲಾನುಭವಿಗಳು 1 ಲಕ್ಷ ರೂಪಾಯಿ ಕಟ್ಟಿದರೆ ಸಿಗಲಿದೆ ಮನೆ! ಈಗ ಮನೆ ಪಡೆಯುವವರು ಒಂದು ಲಕ್ಷ ಕಟ್ಟಿದರೆ ಸಾಕು. ಹೌದು ಸರ್ಕಾರವು ಸಾರ್ವಜನಿಕರಿಗೆ ಮತ್ತೊಂದು ಗುಡ್ ನ್ಯೂಸ್ ನೀಡುತ್ತಿದೆ. ಕೊಳೆಗೇರಿ ಅಭಿವೃದ್ಧಿ ನಿಗಮದಿಂದ ಒಳ್ಳೆಯ ನಿರ್ಧಾರ ಹೊರಬಿದ್ದಿದೆ. ಏನೆಂದರೆ ಇನ್ನೂ ಮುಂದೆ ಫಲಾನುಭವಿಗಳು ಕೇವಲ ಒಂದು ಲಕ್ಷ ರೂಪಾಯಿ ಕಟ್ಟಿದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆ ನಿರ್ಮಾಣಕ್ಕೆ ಸರ್ಕಾರವು ಹಣ ನೀಡಲಿದೆ. ಫಲಾನುಭವಿಗಳು ಕೇವಲ ಒಂದು(1) ಲಕ್ಷ ರೂಪಾಯಿ ಕಟ್ಟಿದರೆ ಸಂಪೂರ್ಣ ಮನೆ ನಿರ್ಮಾಣ…

Spread positive news
Read More

FID ಹಾಗೂ ಸಬ್ಸಿಡಿ ಪಡೆಯಲು ಬೇಕಾಗುವ ದಾಖಲೆಗಳು ಇಲ್ಲಿವೆ ನೋಡಿ.

ರೈತ‌ ಮಿತ್ರರೇ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ರೈತರ ಮನೆ ಬಾಗಿಲಿಗೆ ತಲುಪುವ ನಿಟ್ಟಿನಲ್ಲಿ ಸರ್ಕಾರವು ಕ್ರಮ ಕೈಗೊಳ್ಳುತ್ತಿದೆ. ಅದೇ ರೀತಿ ರೈತರು ಸರ್ಕಾರರ ಯೋಜನೆ ಪಡೆದುಕೊಳ್ಳಲು ಕೆಲವು ನಿಯಮಗಳನ್ನು ಸರ್ಕಾರವು ರೂಪಿಸಿದೆ. ಸರ್ಕಾರವು ಕೃಷಿ ಹಾಗೂ ಹಲವಾರು ಯೋಜನೆಗಳನ್ನು ರೂಪಿಸಿದ್ದು ರೈತರ ಆದಾಯ ದ್ವಿಗುಣಗೊಳಿಸಲು ಸಹಕಾರ ಸಂಘಗಳ, ಹಾಗೂ ಸರ್ಕಾರವು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಅದೇ‌ ರೀತಿ ರೈತರು ಯಾವುದೇ ಸರ್ಕಾರದ ಸೌಲಭ್ಯ ಅಥವಾ ಸರ್ಕಾರದ ಕಡೆಯಿಂದ ಸಹಾಯಧನ…

Spread positive news
Read More