ಎಫ್ ಐಡಿ (FID) ಮಾಡಿಸಲು ಡಿಸೆಂಬರ್ 22 ಕೊನೆಯ ದಿನಾಂಕ. ಕೂಡಲೇ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ.

ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್! ಡಿ.22ರವರೆಗೆ ‘ಪ್ರೊಟ್ಸ್ ತಂತ್ರಾಂಶ’ದಲ್ಲಿ ನಮೂದಿಸಲು ಅವಕಾಶ. ಬರ ಪರಿಹಾರವನ್ನು ಪಡೆಯೋದಕ್ಕೆ ಪ್ರೊಟ್ಸ್ ತಂತ್ರಾಂಶದಲ್ಲಿ ರೈತರು ಮಾಹಿತಿಯನ್ನು ನಮೂದಿಸೋದು ಕಡ್ಡಾಯ. ಒಂದು ವೇಳೆ ನಮೂದಿಸದೇ ಇದ್ರೆ ಅಂತಹ ರೈತರಿಗೆ ಬರ ಪರಿಹಾರ ಸಂದಾಯವಾಗೋದಿಲ್ಲ. ಈ ಹಿನ್ನಲೆಯಲ್ಲಿ ಡಿ.22ರವರೆಗೆ ಫೂಟ್ಸ್ ತಂತ್ರಾಂಶದಲ್ಲಿ ನಮೂದಿಸೋದಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ತಿಳಿಸಿಸುವುದೇನಂದರೆ ಸರ್ಕಾರದ ಸೌಲಭ್ಯ ಹಾಗೂ ಪರಿಹಾರ ಮತ್ತು ಬೆಳೆ ವಿಮೆ ಪಡೆದುಕೊಳಲು FID *farmer information details* ಮಾಡಿಸುವುದು *ಕಡ್ಡಾಯವಾಗಿದ್ದು* ಈ ಕೂಡಲೇ ಹತ್ತಿರದ…

Spread positive news
Read More

25 ಸಾವಿರ ವರೆಗೆ ಬೆಳೆಹಾನಿ ಪರಿಹಾರ ನೀಡಲು ಸರ್ಕಾರ ಘೋಷಣೆ.

ಬೆಳೆ ನಷ್ಟ ಪರಿಹಾರ ಪಾವತಿಗೆ ತಯಾರಿ ರೈತರಿಗೆ ಬೆಳೆ ನಷ್ಟ ಪರಿಹಾರ ಮುಂಗಡ ಪಾವತಿ ಮಾಡಲು ಕಂದಾಯ ಇಲಾಖೆ ಸಜ್ಜಾಗುತ್ತಿದೆ. ಬೆಂಗಳೂರಲ್ಲಿ ಶನಿವಾರ ಇಲಾಖೆ ಹಿರಿಯ ಅಧಿಕಾರಿಗಳ ಸಭೆ ನಡೆಸಿರುವ ಕಂದಾಯ ಸಚಿವರು ಮುಂಗಡ ಪಾವತಿಗೆ ಆಗಬೇಕಾದ ತಯಾರಿ ಬಗ್ಗೆ ಚರ್ಚಿಸಿ ಸೂಚನೆಗಳನ್ನು ನೀಡಿದರು. ಕೇಂದ್ರ ಸರ್ಕಾರ ರೈತರಿಗೆ ಪರಿಹಾರ ಕೊಡಲು ಪ್ರಾಥಮಿಕ ಸಭೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ಮೊದಲ ಕಂತು ಜಮಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ನ.30ರಂದು ಪ್ರಕಟಿಸಿದ್ದರು. ಜಮೀನಿನ ಮಾಹಿತಿ ಅಪೇಟ್ ಮಾಡಲು ರೈತರಿಗೆ…

Spread positive news
Read More

ದೇಶದ ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ 15000 ರೂಪಾಯಿ ಹಣ.

ಪ್ರಿಯ ಓದುಗರೇ ಸರ್ಕಾರವು ಸಾರ್ವಜನಿಕರ ಪರವಾಗಿ ನಿಂತು ಹಾಗೂ ದೇಶದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ. ಹಾಗೂ ಮಹಿಳೆಯರು ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲ-ಜನರ ಸಬಲೀಕರಣಗೆ ಹಣಕಾಸಿನ ನೆರವು 15,000 ರೂ.ವರೆಗೆ ಟೂಲ್‌ಕಿಟ್ ಖರೀದಿಗೆ ಸರ್ಕಾರವು ಮುಂದಾಗಿದೆ. ಅದೇ ರೀತಿ ಈಗ ಏನಿದು ಟೂಲ್ ಕಿಟ್ ಯೋಜನೆ? ಎಷ್ಟು ಪ್ರೋತ್ಸಾಹ ಧನ? ಅರ್ಜಿ ಸಲ್ಲಿಸುವುದು ಹೇಗೆ? ಎಂದು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.   ಟೂಲ್ಕಿಟ್ ಪ್ರೋತ್ಸಾಹ (i)…

Spread positive news
Read More

ಮೀನುಗಾರರಿಗೆ ಮೀನು ಸಾಕಾಣಿಕೆ ಮಾಡಲು ಸಾಲ ವಿತರಣೆ.

ಮೀನುಗಾರರಿಗೆ ಮೀನು ಸಾಕಾಣಿಕೆ ಮಾಡಲು ಸಾಲ ವಿತರಣೆ ಮೀನುಗಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ. ಹೌದು ಬನ್ನಿ ರೈತರೇ ಸ್ವಾವಲಂಬಿ ಕೃಷಿ ಜೀವನ ನಡೆಸಲು ಸರ್ಕಾರವು ರೈತರಿಗೆ ಯಾವೆಲ್ಲಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ತಿಳಿಯೋಣ. ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಹಿತ್ತಲಿನ ಅಲಂಕಾರಿಕ ಮೀನು ಸಾಕಾಣಿಕೆ ಘಟಕ. 2. ಬ್ಯಾಕ್ಯಾರ್ಡ್ ಮಿನಿ ಆರ್‍ಎಎಸ್ ಘಟಕಗಳ ಸ್ಥಾಪನೆ. ಹೊಸಮೀನು ಕೃಷಿ ಕೊಳ ನಿರ್ಮಾಣ(ಪ.ಜಾತಿ). ಸಿಹಿ ನೀರಿನ ಪ್ರದೇಶಗಳಿಗೆ ಕೊಳಗಳನಿರ್ಮಾಣ,…

Spread positive news
Read More

ಅನುಗ್ರಹ ಯೋಜನೆ ಜಾರಿ ಕುರಿ ಮತ್ತು ಮೇಕೆ ಸತ್ತರೆ ಸರ್ಕಾರದಿಂದ ಹಣ ಬಿಡುಗಡೆ ಬಗ್ಗೆ ಮಾಹಿತಿ ನೋಡಿ.

ಅನುಗ್ರಹ ಯೋಜನೆ ಜಾರಿ ಕುರಿ ಮತ್ತು ಮೇಕೆ ಸತ್ತರೆ ಸರ್ಕಾರದಿಂದ ಹಣ ಬಿಡುಗಡೆ.ಆತ್ಮೀಯ ರೈತ ಬಾಂಧವರೇ ಕರ್ನಾಟಕ ಬಜೆಟ್ 2023- 24 ಘೋಷಣೆಯಾಗಿದೆ. ಈ ಬಾರಿ ನಮ್ಮ ಮಾನ್ಯ ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಪಶು ಸಂಗೋಪನ ಕ್ಷೇತ್ರಕ್ಕೆ ಅತಿ ಪ್ರಾಮುಖ್ಯತೆ ನೀಡಿದ್ದು ಇದರ ಅಭಿವೃದ್ಧಿಗಾಗಿ ಹಲವಾರು ರೀತಿಯ ಒತ್ತನ್ನು ನೀಡಿದ್ದಾರೆ. ಹಿಂದಿನ ಬಾರಿ ಸಿದ್ದರಾಮಯ್ಯ ಅವರ ಸರಕಾರವಿದ್ದಾಗ ಅನುಗ್ರಹ ಯೋಜನೆಯು ಚಾಲ್ತಿಯಲ್ಲಿತ್ತು. ಆದರೆ ಬಿಜೆಪಿ ಸರ್ಕಾರವು ಬಂದಮೇಲೆ ಈ ಅನುಗ್ರಹ ಯೋಜನೆಯನ್ನು ರದ್ದುಗೊಳಿಸಲಾಗಿತ್ತು. ಈಗ ಮತ್ತೆ ಸಿದ್ದರಾಮಯ್ಯ…

Spread positive news
Read More

ಜೋಳದಲ್ಲಿ ಈ ಹುಳುವಿನ ಕಾಟ ಹೆಚ್ಚಾಗಿದೆ. ನಿಯಂತ್ರಣ ಹೇಗೆ ಎಂದು ಇಲ್ಲಿದೆ ನೋಡಿ.

ಜೋಳದಲ್ಲಿ ಲದ್ದಿ ಹುಳುವಿನ ನಿಯಂತ್ರಣ ಹೇಗೆ? ಬನ್ನಿ ಕಡಿಮೆ ಖರ್ಚಿನಲ್ಲಿ ನಿಯಂತ್ರಣ ಬಗ್ಗೆ ತಿಳಿಯೋಣ.   ಪ್ರೀಯ ರೈತರೇ ಈಗಾಗಲೇ ಮಳೆಯ‌ ಕೊರತೆ ಎದುರಾಗಿದೆ. ಅದರಂತೆ ಕೆಲವೊಂದು ಕಡೆ ಮಾತ್ರ ಮಳೆಯಾಗಿದೆ. ಇನ್ನೂ ಕೆಲವು ಭಾಗಗಳಲ್ಲಿ ಮಳೆ ಕೊರತೆ ಇದೆ. ಆದರೆ ಸ್ವಲ್ಪ ಮಳೆಯಾದ ಪ್ರದೇಶದಲ್ಲಿ ರೈತರು ಜೋಳ ಬಿತ್ತನೆ ಮಾಡಿದ್ದಾರೆ. ಆದರೆ ಈ ಜೋಳ ಬೆಳೆಯಲ್ಲಿ ಒಂದು ಸಮಸ್ಯೆ ಎದುರಿಸುತ್ತಿದ್ದಾರೆ. ಏನೆಂದರೆ ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳಿಗೆ ಹಲವು ರೀತಿಯ ರೋಗಗಳು ಕಾಣಿಸಿಕೊಳ್ಳುತ್ತದೆ. ಇದರದಲ್ಲಿ ಬಿತ್ತನೆಯಾಗಿರವ…

Spread positive news
Read More

ರೈತರೇ ಮನೆಯಲ್ಲೇ ಕೀಟನಾಶಕ ತಯಾರಿಸಿ. ತಯಾರಿಸುವುದು ಹೇಗೆ ಎಂದು ನೋಡಿ.

ಪ್ರಿಯ ರೈತರೇ ಕೃಷಿಯಲ್ಲಿ ಹೆಚ್ಚಿನ ಆದಾಯ ಪಡೆಯಲು ಹಲವಾರು ಸಲಹೆ ಸೂಚನೆಗಳನ್ನು ಅನುಸರಿಸಬೇಕು. ಅದೇ ರೀತಿ ಹೆಚ್ಚಿನ ರಾಸಾಯನಿಕ ಬಳಸದೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಉತ್ತಮ ಬೆಳವಣಿಗೆ ಹೊಂದಲು ಸಹಾಯ ಮಾಡುತ್ತದೆ. ಅದೇ ರೀತಿ ವಾತಾವರಣ ಏರುಪೇರು ಆಗುವುದರಿಂದ ಕೀಟದ ಹಾಗೂ ರೋಗದ ಬಾಧೆ ಹೆಚ್ಚಾಗುತ್ತದೆ. ಅದಕ್ಕಾಗಿ ಕೀಟಗಳ ಹತೋಟಿಗೆ ರಾಸಾಯನಿಕ ಬಳಸದೆ ಸಾವಯವ ಕೀಟನಾಶಕ ಉತ್ಪಾದನೆ ಹೆಚ್ಚಿಸಬೇಕಿದೆ. ಅದೇ ರೀತಿ ಹೇಗೆ ಸಾವಯವ ಕೀಟನಾಶಕ ತಯಾರಿಸಬಹುದು ಎಂದು ತಿಳಿಯೋಣ.   ಏನಿದು ಬೇವು ಕೀಟನಾಶಕ?…

Spread positive news
Read More

ಮೇವಿನ ರಾಣಿಯೆಂದೇ ಪ್ರಖ್ಯಾತವಾಗಿರುವ ಕುದುರೆಮೆಂತೆಯು ನೀರಾವರಿ ಕ್ಷೇತ್ರದಲ್ಲಿ ಬೆಳೆಯುವಂತ ಮೇವಿನ ಬೆಳೆ ಇದು. ದ್ವಿದಳ ಜಾತಿಯ ಬಹುವಾರ್ಷಿಕ ಹಾಗೂ ಬಹುಪೌಷ್ಟಿಕ ಬೆಳೆಯಾಗಿದೆ. ಸಾರಜನಕ ಮತ್ತು ರಂಜಕ ಅಂಶ ಹೆಚ್ಚಿನ ಪ್ರಮಾಣದಲ್ಲಿ ದೊರೆಯುತ್ತದೆ.   ಬಿತ್ತನೆಯ ಕಾಲ: ಮೂಲತಃ ಹಿಂಗಾರಿ ಹಂಗಾಮಿನಲ್ಲಿ ಬೆಳೆಯುವ ಕುದುರೆಮೆಂತೆಗೆ ತಂಪಾದ ವಾತಾವರಣ ಬೇಕಾಗುವುದು. ಅಕ್ಟೋಬರ್ ತಿಂಗಳ ಮೊದಲ ವಾರದಿಂದ ನವೆಂಬರ್ ಕೊನೆಯ ವಾರದವರೆಗೆ ಸುಮಾರು 15-20 ಡಿಗ್ರಿ ಸರಾಸರಿ ತಾಪಮಾನ ಇದನ್ನು ಬಿತ್ತಲು ಸೂಕ್ತ ಸಮಯ. ಕರ್ನಾಟಕದಲ್ಲಿ ನೀರಾವರಿ ಕ್ಷೇತ್ರದಲ್ಲಿ ಬೇಸಿಗೆಯನ್ನು ಬಿಟ್ಟರೆ…

Spread positive news
Read More

ಬರ ಪರಿಹಾರ ಹಣ ಬರಬೇಕಾದರೆ FID ಬೇಕೇ ಬೇಕು. ಕೂಡಲೇ ಹೀಗೆ ಮಾಡಿ.

ರೈತ ಭಾಂದವರ ಗಮನಕ್ಕೆ ಸರ್ಕಾರವು ರೈತರಿಗೆ ಬರದ ನಡುವೆ ಒಂದು ಒಳ್ಳೆ ಸಂದೇಶವನ್ನು ನೀಡುತ್ತಿದೆ. ಹಾಗೂ ರೈತರು ಈ ವರ್ಷ ಮಳೆ ಆಗಿಲ್ಲ ಎಂಬ ಕಾರಣಕ್ಕೆ ಬರಗಾಲಕ್ಕೆ ತುತ್ತಾಗಿದ್ದಾರೆ. ಇದರ ನಡುವೆ ಸರ್ಕಾರವು ಸಹ ಈಗ ಬರ ಪರಿಹಾರ ಘೋಷಣೆ ಮಾಡಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಈ ಬಾರಿ ಅತಿ ಭೀಕರ ಬರಗಾಲಕ್ಕೆ (Karnataka Drought) ರಾಜ್ಯ ತುತ್ತಾಗಿದೆ. 236 ತಾಲೂಕುಗಳ ಪೈಕಿ 223 ತಾಲೂಕುಗಳು ಸಂಪೂರ್ಣ ಬರಪೀಡಿತವಾಗಿವೆ. ಇನ್ನು ಬಾಕಿ ಕೇವಲ 13 ತಾಲೂಕುಗಳು ಮಾತ್ರವೇ ಬರಪೀಡಿತ…

Spread positive news
Read More

ಮುಂಗಾರು ಬೆಳೆ ನಷ್ಟ! ಈ ಸಂಖ್ಯೆಗೆ ಕರೆ ಈಗಲೇ ಮಾಡಿ ನೋಂದಾಯಿಸಿ

ಮುಂಗಾರು ಮಳೆಯ ಕೊರತೆ ಮತ್ತು ಚಂಡಮಾರುತದಿಂದ ಸುರಿದ ಮಳೆಯಿಂದಾಗಿ ರೈತರಿಗೆ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟವಾಗಿದೆ. ಆದ್ದರಿಂದ ಬೆಳೆ ವಿಮೆ ಮಾಡಿಸಿರುವ ರೈತರಿಗೆ ಪರಿಹಾರದ ಬಗ್ಗೆ ಮಾಹಿತಿ ನೀಡಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಒಟ್ಟು 60 ಸಾವಿರ ಹೇಕ್ಟರ್‌ಗಳಲ್ಲಿ ಭತ್ತ ನಾಟಿಯಾಗಿರುತ್ತದೆ. ಭತ್ತವು ಮುಖ್ಯವಾಗಿ ಗಂಗಾವತಿ, ಕಾರಟಗಿ ಮತ್ತು ಕೊಪ್ಪಳ ತಾಲ್ಲೂಕಿನ ಹಿಟ್ನಾಳ ಹೋಬಳಿ ಭಾಗದಲ್ಲಿ ಬೆಳೆಯಲಾಗುತ್ತಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬೆಳೆ ಕಟಾವಿನ ನಂತರ ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ ಕಟಾವು ಮಾಡಿದ 2…

Spread positive news
Read More