ರೈತರಿಗೆ ಸೋಲಾರ್ ಪಂಪ್ ಸೆಟ್ ಉಚಿತ.

ಉಚಿತ ಸೋಲಾರ್ ಪಂಪ್ ಸೆಟ್ ಬೇಕಾ? ಹಾಗಿದ್ದರೆ ಕೂಡಲೇ ಅದರ ಬಗ್ಗೆ ಸಂಪೂರ್ಣ ಮಾಹಿತಿ ನೋಡಿ. ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್‌ ವಿದ್ಯುತ್‌ ಬೇಡಿಕೆ ಒತ್ತಡ ನಿವಾರಣೆ ಮಾಡಲು ಕೃಷಿ ಪಂಪ್ ಸೆಟ್‌ಗಳಿಗೆ ಸೋಲಾರ್ ಪ್ಯಾನಲ್ ಅಳವಡಿಕೆಗೆ ಆದ್ಯತೆ ನೀಡಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ 36 ಲಕ್ಷ ರೈತರ ಕೃಷಿ ಪಂಪ್‌ಸೆಟ್‌ಗಳಿರಬಹುದು ಎಂದು ಅಂದಾಜಿಸಲಾಗಿದ್ದು, ಅದರಲ್ಲಿ ಅರ್ಧದಷ್ಟು ಪಂಪ್‌ಸೆಟ್‌ಗಳಿಗೆ ಸೋಲಾರ್ ಅಳವಡಿಕೆಗೆ ಪ್ರೋತ್ಸಾಹ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಒಂದು ಪಂಪ್‌ಸೆಟ್‌ಗೆ ಸೋಲಾ‌ ಅಳವಡಿಸಿಕೊಳ್ಳಲು 4 ಲಕ್ಷ ರೂ….

Spread positive news
Read More

ಬೆಳೆ ಸಮೀಕ್ಷೆ ಆಯಪ್ ಕುರಿತು ರೈತರಿಗೆ ಹೊಸ ಅಪ್ಡೇಟ್

ರೈತರ ಬೆಳೆ ಸಮೀಕ್ಷೆ ಮಾಡಿಕೊಳ್ಳುವ ಅವಕಾಶವನ್ನು ಸರ್ಕಾರ ಕಲ್ಪಿಸಿದ್ದು, ರೈತರೇ ತಾವು ಬೆಳೆದ ಬೆಳೆಯ ಚಿತ್ರಗಳ ಸಮೇತ ಮಾಹಿತಿಯನ್ನು ಆಯಪ್ ಬಳಸಿ ಮೊಬೈಲ್ನಲ್ಲೇ ದಾಖಲಿಸಬಹುದು. ಹೀಗೆ ಮಾಡುವ ಮೂಲಕ ಬೆಳೆ ಹಾನಿಯಾದಲ್ಲಿ, ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಿದೆ ಎಂದು ಉಪ ಕೃಷಿ ನಿರ್ದೇಶಕ ಡಾ.ಎನ್.ಕೆಂಗೇಗೌಡ ಅವರು ತಿಳಿಸಿದರು. ಬುಧವಾರದಂದು, ಕುರುಗೋಡು ಹೋಬಳಿಯ ಮುಸ್ಟಘಟ್ಟ ಗ್ರಾಮದ ರೈತರೊಂದಿಗೆ ಬೆಳೆ ಸಮೀಕ್ಷೆ ಕುರಿತು ಪ್ರಾತ್ಯಕ್ಷಿಕೆ ನೀಡಿ ಮಾಹಿತಿ ವಿವರಿಸುತ್ತಾ, ಸರಕಾರಗಳ ಸೌಲಭ್ಯ ಸಿಗಲು ಬೆಳೆ ಸಮೀಕ್ಷೆಯೇ ಮೂಲವಾಗಿದ್ದು,…

Spread positive news
Read More

ನೀರಾವರಿ ಯೋಜನೆ ಸಬ್ಸಿಡಿಗಾಗಿ ರೈತರಿಂದ ಅರ್ಜಿ ಆಹ್ವಾನ

2023-24 ನೇ ಸಾಲಿಗಾಗಿ ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಅಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಶೇ.90 ರಷ್ಟು ಸಹಾಯಧನ ನೀಡಲಾಗುವುದು.ಇತರೆ ರೈತರಿಗೆ 2 ಹೆಕ್ಟೇರ್ ವರೆಗೆ ಶೇ.75 ರಷ್ಟು ಸಹಾಯಧನ ನೀಡಲಾಗುವುದು. ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶಕ್ಕೆ ಮಾತ್ರ ಸಹಾಯಧನ ನೀಡಲಾಗುವುದು. ಎಲ್ಲಾ…

Spread positive news
Read More

ಕೃಷಿಭೂಮಿ ಇದ್ದರೆ 36000 ರೂಪಾಯಿ ಪಿಂಚಣಿ : ಈ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ

ದೇಶದಾದ್ಯಂತ ಇರುವ ರೈತ ಭಾಂದವರಿಗಾಗಿ ಕೇಂದ್ರ ಸರಕಾರವು ಹಲವು ಸವಲತ್ತುಗಳನ್ನು ಒದಗಿಸುತ್ತಾ ಬಂದಿದೆ. ಈಗಾಗಲೇ ಪಿಎಂ ಕಿಸಾನ್‌ ಯೋಜನೆಯ 14 ಕಂತಿನ ಹಣವನ್ನು ಪಡೆದ ಫಲಾನುಭವಿಗಳು, ಮುಂದಿನ ಕಂತಿನ ನಿರೀಕ್ಷೆಯಲ್ಲಿದ್ದಾರೆ.ಇಂತಹ ಸಮಯದಲ್ಲೇ ರೈತರಿಗೆ ಮೋದಿ ಸರಕಾರ ಮತ್ತೊಂದು ಸಿಹಿಸುದ್ದಿ ನೀಡಿದೆ. ಈಗಾಗಲೇ ರೈತರು ತಮ್ಮ ವೃದ್ಧಾಪ್ಯದಲ್ಲಿ ನೆಮ್ಮದಿಯುತ್ತ ಜೀವನ ಸಾಗಿಸಲೆಂದು ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ರೈತ ವಯೋವೃದ್ಧರನ್ನು ಶ್ರೀಮಂತರನ್ನಾಗಿಸಲು ಈಗ ಹಲವು ಶಕ್ತಿಶಾಲಿ ಸೌಲಭ್ಯಗಳು ಕೇಂದ್ರ ಸರಕಾರ ಪರಿಚಯಿಸಿದೆ. ಜನರ ವೃದ್ಧಾಪ್ಯ ಸುಧಾರಿಸಲು ಸರಕಾರ ಈಗ…

Spread positive news
Read More

ಪಿಎಂ ಕಿಸಾನ್ 15ನೇ ಕಂತು ಪಡೆಯಲು ಹೊಸ ಅಪ್ಡೇಟ್

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ದೇಶದ ರೈತರು ಪ್ರತಿವರ್ಷ 6,000 ರೂ.ಗಳ ಸಹಾಯವನ್ನು ಪಡೆಯುತ್ತಾರೆ. ಇಲ್ಲಿಯವರೆಗೆ ಅರ್ಹ ರೈತರು 14 ಕಂತುಗಳ ಹಣವನ್ನು ಸ್ವೀಕರಿಸಿದ್ದಾರೆ ಮತ್ತು ಈಗ ಎಲ್ಲರೂ 15 ನೇ ಕಂತಿಗಾಗಿ ಕಾಯುತ್ತಿದ್ದಾರೆ. ನೀವು ಸಹ ಯೋಜನೆಯೊಂದಿಗೆ ಸಂಬಂಧ ಹೊಂದಿದ್ದರೆ, ನೀವು ಕಂತಿನ ಪ್ರಯೋಜನವನ್ನು ಪಡೆಯಲು ಸಾಧ್ಯವಾಗುತ್ತದೆಯೇ ಅಥವಾ ಇಲ್ಲವೇ ಎಂದು ನೀವು ತಿಳಿಯಬಹುದು. ಇದಕ್ಕಾಗಿ, ನೀವು ನಿಮ್ಮ ಸ್ಥಿತಿಯನ್ನು ಪರಿಶೀಲಿಸಬೇಕು. ನೀವು ಕಂತು ಪಡೆಯುತ್ತೀರೋ ಇಲ್ಲವೋ ಎಂದು ಪರಿಶೀಲಿಸುವುದು ಹೇಗೆ? ನೀವು…

Spread positive news
Read More

ಸೆಪ್ಟೆಂಬರ್‌ 3ರಿಂದ ರಾಜ್ಯದ ಈ ಭಾಗಗಳಲ್ಲಿ ಭಾರಿ ಮಳೆ

ಕರ್ನಾಟಕ, ಸೆಪ್ಟೆಂಬರ್‌, 03 ಆಗಸ್ಟ್‌ ತಿಂಗಳ ಆರಂಭದಿಂದಲೂ ಇಲ್ಲಿಯವರೆಗೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಆಗಾಗ ಜಿನುಗು ಮಳೆಯಾಗುತ್ತಿದ್ದರೆ, ಮತ್ತೊಂದೆಡೆ ಬಹುತೇಕ ಜಿಲ್ಲೆಗಳಲ್ಲಿ ಮಳೆ ಇಲ್ಲದೆ ಬರೀ ಬಿಸಿಲಿನ ವಾತಾರವಣವೇ ಮುಂದುವರೆದಿದೆ. ಇನ್ನು ಇಂದಿನಿಂದ ನಾಲ್ಕು ದಿನಗಳ ಕಾಲ ಅಬ್ಬರದ ಮಳೆಯಾಗಲಿದೆ ಎಂದಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹಾಗಾದರೆ ಯಾವ ಭಾಗಗಳಲ್ಲಿ ಮಳೆಯಾಗಲಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ. ದಕ್ಷಿಣ ಒಳನಾಡು ಸೇರಿದಂತೆ ಮಲೆನಾಡು ಹಾಗೂ ಕರಾವಳಿಯ ಕೆಲವು ಭಾಗದಲ್ಲಿ ಆಗಾಗ ಜಿನುಗು ಮಳೆಯಾಗುತ್ತಿದ್ದು, ಇನ್ನು…

Spread positive news
Read More

ಕೃಷಿ ಸಾಲ ಪಡೆಯಲು ರೈತರ ಹತ್ತಿರ ಯಾವ ದಾಖಲೆಗಳು ಇರಬೇಕು?

ಸರ್ಕಾರದಿಂದ ಸಾಲ ಪಡೆಯಲು ಬೇಕಾದ ದಾಖಲೆಗಳು ಯಾವುವು? ಬನ್ನಿ ಇದರ ಲಾಭ ಹೇಗೆ ಪಡೆಯಬಹುದು ಎಂದು ತಿಳಿಯೋಣ. ನನ್ನ ರೈತ ಮಿತ್ರರೇ ರಾಜ್ಯದಲ್ಲಿ ಹಲವಾರು ಬದಲಾವಣೆಗಳನ್ನು ಕಂಡಿದ್ದು, ಈಗಾಗಲೇ ಹೊಸ ಸರ್ಕಾರವು ಕೂಡ ರಚನೆ ಆಗಿದೆ. ಹಾಗೂ ರೈತರು ಸಹ ಕೃಷಿ ಚಟುವಟಿಕೆಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ. ಆದರೆ ಮಳೆ ಸಮಸ್ಯೆ ಎದುರಾಗಿದ್ದು ಈಗ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಕೃಷಿಯಲ್ಲಿ ಆರ್ಥಿಕ ಉತ್ತೇಜನ ನೀಡುವ ನಿಟ್ಟಿನಲ್ಲಿ, ಹಾಗೂ ರೈತರು ವ್ಯವಸಾಯ ಮಾಡಲು ಯಾವುದೇ ಹಣದ ತೊಂದರೆ…

Spread positive news
Read More

ಕೃಷಿ ಬೆಳೆಗಳಿಗೆ ಭರ್ಜರಿ ಬೆಲೆ ಏರಿಕೆ ಮಾಡಿದ ಸರ್ಕಾರ‌

ಸರ್ಕಾರವು ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಎಷ್ಟು ಮಾಡಿದೆ? ಪ್ರೀಯ ರೈತರೇ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಉತ್ಪನ್ನಗಳ ಮೇಲೆ ಆಸಕ್ತಿ ತೋರಿಸಿ ರೈತರಿಗೆ ಕೃಷಿಯಲ್ಲಿ ಆರ್ಥಿಕವಾಗಿ ಹಿನ್ನಡೆ ಆಗಬಾರದು ಎಂಬ ದೃಷ್ಟಿಯಿಂದ ಸರ್ಕಾರವು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು 2023-24 ರ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಹೆಚ್ಚಿಸಲು ಅನುಮೋದಿಸಿದೆ. ಇದರಿಂದ ರೈತರಿಗೆ ಅವರು ಬೆಳೆದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಂಬಲ ಬೆಲೆ ಸಿಗುವುದರಿಂದ ರೈತರಿಗೆ ಆರ್ಥಿಕವಾಗಿ ಸಬಲೀಕರಣ…

Spread positive news
Read More

PM kissan: 14ನೇ ಕಂತಿನ ಬಿಡುಗಡೆ ದಿನಾಂಕ ಪ್ರಕಟ

ಪಿ ಎಂ ಕಿಸಾನ್ ಯೋಜನೆ ಅಡಿಯಲ್ಲಿ ವರ್ಷದಲ್ಲಿ 3 ಬಾರಿ ಕೇಂದ್ರ ಸರ್ಕಾರ ಫಲಾನುಭವಿ ರೈತರ ಖಾತೆಗಳಿಗೆ ನೇರವಾಗಿ ಹಣ ಜಮ ಮಾಡುತ್ತದೆ. ಈಗ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ವರದಿಗಳ ಪ್ರಕಾರ 14ನೇ ಕಂತಿನ ಹಣ 2023 ಮೇ ತಿಂಗಳಲ್ಲಿ ಬಿಡಗಡೆ ಆಗಬಹುದು ಎಂಬ ಮಾಹಿತಿ ದೊರೆತಿದೆ.ಬೆಂಗಳೂರು: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ (PM Kisan Yojana) ಕೇಂದ್ರ ಸರ್ಕಾರ ಈವರೆಗೆ 2,000 ರೂಗಳ 13ಕಂತುಗಳನ್ನು ಬಿಡುಗಡೆ ಮಾಡಿದ್ದು. ಮಾರ್ಚ್ 27ರಂದು ಬೆಳಗಾವಿಯ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ…

Spread positive news
Read More

ಮಣ್ಣು ಪರೀಕ್ಷೆ ಏಕೆ ಮಾಡಿಸಬೇಕು? ಸಾಗುವಳಿ ವೆಚ್ಚ ಕಡಿಮೆಯಾಗುತ್ತದೆ

ಕೃಷಿ ಕ್ಷೇತ್ರದಲ್ಲಿ ಮಣ್ಣಿನ ಪರೀಕ್ಷೆ ಅತ್ಯಂತ ಪ್ರಮುಖ ವಿಷಯವಾಗಿದ್ದು, ಬೆಳೆ ನೆಡುವ ಮೊದಲು ಮಣ್ಣಿನ ಪರೀಕ್ಷೆ ಮಾಡಲೇಬೇಕು. ಆಗ ಮಾತ್ರ ಅದರಲ್ಲಿ ಯಾವ ಪೋಷಕಾಂಶಗಳಿವೆ ಎನ್ನುವ ಸಂಪೂರ್ಣ ಮಾಹಿತಿ ನಮಗೆ ಸಿಗುತ್ತೆ. ನಾವು ಬೆಳೆಯಲ್ಲಿ ಕೆಲವು ಪ್ರಮುಖ ಮುನ್ನೆಚ್ಚರಿಕೆಗಳನ್ನ ತೆಗೆದುಕೊಂಡರೆ, ನಾವು ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಇಳುವರಿಯನ್ನ ಸಾಧಿಸಬಹುದು’ ಎಂದು ಮಣ್ಣು ಪರೀಕ್ಷಾ ತಜ್ಞರು ಹೇಳುತ್ತಾರೆ. ಸಂಶೋಧನೆಯ ಪ್ರಕಾರ, ಪ್ರತಿಯೊಂದು ಕೃಷಿ ಭೂಮಿಗೂ ಮಣ್ಣು ಪರೀಕ್ಷೆ ಶ್ರೀರಾಮರಕ್ಷೆ ಇದ್ದಂತೆ. ಕೃಷಿಗೆ ಭೂಮಿ, ಬಂಡವಾಳ ಮತ್ತು ನೀರು ಬೇಕು….

Spread positive news
Read More