ರೈತರೇ ಮನೆಯಲ್ಲೇ ಕೀಟನಾಶಕ ತಯಾರಿಸಿ. ತಯಾರಿಸುವುದು ಹೇಗೆ ಎಂದು ನೋಡಿ.

ಪ್ರಿಯ ರೈತರೇ ಕೃಷಿಯಲ್ಲಿ ಹೆಚ್ಚಿನ ಆದಾಯ ಪಡೆಯಲು ಹಲವಾರು ಸಲಹೆ ಸೂಚನೆಗಳನ್ನು ಅನುಸರಿಸಬೇಕು. ಅದೇ ರೀತಿ ಹೆಚ್ಚಿನ ರಾಸಾಯನಿಕ ಬಳಸದೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಉತ್ತಮ ಬೆಳವಣಿಗೆ ಹೊಂದಲು ಸಹಾಯ ಮಾಡುತ್ತದೆ. ಅದೇ ರೀತಿ ವಾತಾವರಣ ಏರುಪೇರು ಆಗುವುದರಿಂದ ಕೀಟದ ಹಾಗೂ ರೋಗದ ಬಾಧೆ ಹೆಚ್ಚಾಗುತ್ತದೆ. ಅದಕ್ಕಾಗಿ ಕೀಟಗಳ ಹತೋಟಿಗೆ ರಾಸಾಯನಿಕ ಬಳಸದೆ ಸಾವಯವ ಕೀಟನಾಶಕ ಉತ್ಪಾದನೆ ಹೆಚ್ಚಿಸಬೇಕಿದೆ. ಅದೇ ರೀತಿ ಹೇಗೆ ಸಾವಯವ ಕೀಟನಾಶಕ ತಯಾರಿಸಬಹುದು ಎಂದು ತಿಳಿಯೋಣ.   ಏನಿದು ಬೇವು ಕೀಟನಾಶಕ?…

Spread positive news
Read More

ಮೇವಿನ ರಾಣಿಯೆಂದೇ ಪ್ರಖ್ಯಾತವಾಗಿರುವ ಕುದುರೆಮೆಂತೆಯು ನೀರಾವರಿ ಕ್ಷೇತ್ರದಲ್ಲಿ ಬೆಳೆಯುವಂತ ಮೇವಿನ ಬೆಳೆ ಇದು. ದ್ವಿದಳ ಜಾತಿಯ ಬಹುವಾರ್ಷಿಕ ಹಾಗೂ ಬಹುಪೌಷ್ಟಿಕ ಬೆಳೆಯಾಗಿದೆ. ಸಾರಜನಕ ಮತ್ತು ರಂಜಕ ಅಂಶ ಹೆಚ್ಚಿನ ಪ್ರಮಾಣದಲ್ಲಿ ದೊರೆಯುತ್ತದೆ.   ಬಿತ್ತನೆಯ ಕಾಲ: ಮೂಲತಃ ಹಿಂಗಾರಿ ಹಂಗಾಮಿನಲ್ಲಿ ಬೆಳೆಯುವ ಕುದುರೆಮೆಂತೆಗೆ ತಂಪಾದ ವಾತಾವರಣ ಬೇಕಾಗುವುದು. ಅಕ್ಟೋಬರ್ ತಿಂಗಳ ಮೊದಲ ವಾರದಿಂದ ನವೆಂಬರ್ ಕೊನೆಯ ವಾರದವರೆಗೆ ಸುಮಾರು 15-20 ಡಿಗ್ರಿ ಸರಾಸರಿ ತಾಪಮಾನ ಇದನ್ನು ಬಿತ್ತಲು ಸೂಕ್ತ ಸಮಯ. ಕರ್ನಾಟಕದಲ್ಲಿ ನೀರಾವರಿ ಕ್ಷೇತ್ರದಲ್ಲಿ ಬೇಸಿಗೆಯನ್ನು ಬಿಟ್ಟರೆ…

Spread positive news
Read More

ಬರ ಪರಿಹಾರ ಹಣ ಬರಬೇಕಾದರೆ FID ಬೇಕೇ ಬೇಕು. ಕೂಡಲೇ ಹೀಗೆ ಮಾಡಿ.

ರೈತ ಭಾಂದವರ ಗಮನಕ್ಕೆ ಸರ್ಕಾರವು ರೈತರಿಗೆ ಬರದ ನಡುವೆ ಒಂದು ಒಳ್ಳೆ ಸಂದೇಶವನ್ನು ನೀಡುತ್ತಿದೆ. ಹಾಗೂ ರೈತರು ಈ ವರ್ಷ ಮಳೆ ಆಗಿಲ್ಲ ಎಂಬ ಕಾರಣಕ್ಕೆ ಬರಗಾಲಕ್ಕೆ ತುತ್ತಾಗಿದ್ದಾರೆ. ಇದರ ನಡುವೆ ಸರ್ಕಾರವು ಸಹ ಈಗ ಬರ ಪರಿಹಾರ ಘೋಷಣೆ ಮಾಡಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಈ ಬಾರಿ ಅತಿ ಭೀಕರ ಬರಗಾಲಕ್ಕೆ (Karnataka Drought) ರಾಜ್ಯ ತುತ್ತಾಗಿದೆ. 236 ತಾಲೂಕುಗಳ ಪೈಕಿ 223 ತಾಲೂಕುಗಳು ಸಂಪೂರ್ಣ ಬರಪೀಡಿತವಾಗಿವೆ. ಇನ್ನು ಬಾಕಿ ಕೇವಲ 13 ತಾಲೂಕುಗಳು ಮಾತ್ರವೇ ಬರಪೀಡಿತ…

Spread positive news
Read More

ಮುಂಗಾರು ಬೆಳೆ ನಷ್ಟ! ಈ ಸಂಖ್ಯೆಗೆ ಕರೆ ಈಗಲೇ ಮಾಡಿ ನೋಂದಾಯಿಸಿ

ಮುಂಗಾರು ಮಳೆಯ ಕೊರತೆ ಮತ್ತು ಚಂಡಮಾರುತದಿಂದ ಸುರಿದ ಮಳೆಯಿಂದಾಗಿ ರೈತರಿಗೆ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟವಾಗಿದೆ. ಆದ್ದರಿಂದ ಬೆಳೆ ವಿಮೆ ಮಾಡಿಸಿರುವ ರೈತರಿಗೆ ಪರಿಹಾರದ ಬಗ್ಗೆ ಮಾಹಿತಿ ನೀಡಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಒಟ್ಟು 60 ಸಾವಿರ ಹೇಕ್ಟರ್‌ಗಳಲ್ಲಿ ಭತ್ತ ನಾಟಿಯಾಗಿರುತ್ತದೆ. ಭತ್ತವು ಮುಖ್ಯವಾಗಿ ಗಂಗಾವತಿ, ಕಾರಟಗಿ ಮತ್ತು ಕೊಪ್ಪಳ ತಾಲ್ಲೂಕಿನ ಹಿಟ್ನಾಳ ಹೋಬಳಿ ಭಾಗದಲ್ಲಿ ಬೆಳೆಯಲಾಗುತ್ತಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬೆಳೆ ಕಟಾವಿನ ನಂತರ ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ ಕಟಾವು ಮಾಡಿದ 2…

Spread positive news
Read More

ರೇಷ್ಮೆ ಇಲಾಖೆ ವತಿಯಿಂದ ವಿವಿಧ ಸಬ್ಸಿಡಿ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.

ರೇಷ್ಮೆ ಇಲಾಖೆ ವತಿಯಿಂದ ರೈತರಿಗೆ ಸಿಗುವ ಯೋಜನೆಗಳ ಯಾವುವು? ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಪ್ರೀಯ ರೈತರೇ ಸರ್ಕಾರವು ರೈತರಿಗೆ ಕೃಷಿ ಕಾರ್ಮಿಕರಿಗೆ ಹೆಚ್ಚಿನ ಆದಾಯ ಪಡೆಯಲು ಹಾಗೂ ರೈತರ ಹಿತದೃಷ್ಟಿಯಿಂದ ಕಾಪಾಡಲು ರೈತರಿಗಾಗಿ ರೇಷ್ಮೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ವಿವಿಧ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ರೈತರಿಗೆ ಕೊಪ್ಪಳ ರೇಷ್ಮೆ ಉಪ ನಿದೇರ್ಶಕರು ಮನವಿ ಮಾಡಿದ್ದಾರೆ. ರೇಷ್ಮೆ ಕೃಷಿಯು ಗುಡಿ ಮತ್ತು ಕೈಗಾರಿಕೆಯನ್ನು ಹೊಂದಿದ್ದು, ಗ್ರಾಮೀಣ ಜನರ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ…

Spread positive news
Read More

ಇನ್ನೂ ಮುಂದೆ ಮನೆ ಬಾಗಿಲಿಗೆ ಬರಲಿದೆ ಕಿಸಾನ್ ಕ್ರೆಡಿಟ್ ಕಾರ್ಡ್ ಕೂಡಲೇ ಅರ್ಜಿ ಸಲ್ಲಿಸಿ.

ನನ್ನ ರೈತರೇ ಇವತ್ತು ನಾವು ಕಿಸಾನ್ ಕ್ರೆಡಿಟ್ ಕಾರ್ಡ್ ಎಂದರೇನು? ಕಿಸಾನ್ ಕಾರ್ಡ್ ಮಹತ್ವ ಏನು? ರೈತರಿಗೆ ಅದರಿಂದಾಗುವ ಲಾಭಗಳು ಏನು? ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ ಅರ್ಜಿ ಹಾಕುವುದು ಹೇಗೆ ಎಂದು ತಿಳಿಯೋಣ ಬನ್ನಿ. ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಮೂಲಕ ಪಿಎಂ ಕಿಸಾನ್ ರೈತರಿಗೆ ಸಾಲ ನೀಡುವ ಗುರಿಯನ್ನು ವೆಬ್ಸೈಟ್ ಹೊಂದಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಎಲ್ಲಾ ರೈತರಿಗೆ ಲಭ್ಯವಿದೆ. ಆದಾಗ್ಯೂ, ಪಿಎಂ-ಕಿಸಾನ್ ಯೋಜನೆಯ ಫಲಾನುಭವಿಗಳಾದ ಅನೇಕ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್…

Spread positive news
Read More

ರೈತರಿಗೆ ಸೋಲಾರ್ ಪಂಪ್ ಸೆಟ್ ಉಚಿತ.

ಉಚಿತ ಸೋಲಾರ್ ಪಂಪ್ ಸೆಟ್ ಬೇಕಾ? ಹಾಗಿದ್ದರೆ ಕೂಡಲೇ ಅದರ ಬಗ್ಗೆ ಸಂಪೂರ್ಣ ಮಾಹಿತಿ ನೋಡಿ. ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್‌ ವಿದ್ಯುತ್‌ ಬೇಡಿಕೆ ಒತ್ತಡ ನಿವಾರಣೆ ಮಾಡಲು ಕೃಷಿ ಪಂಪ್ ಸೆಟ್‌ಗಳಿಗೆ ಸೋಲಾರ್ ಪ್ಯಾನಲ್ ಅಳವಡಿಕೆಗೆ ಆದ್ಯತೆ ನೀಡಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ 36 ಲಕ್ಷ ರೈತರ ಕೃಷಿ ಪಂಪ್‌ಸೆಟ್‌ಗಳಿರಬಹುದು ಎಂದು ಅಂದಾಜಿಸಲಾಗಿದ್ದು, ಅದರಲ್ಲಿ ಅರ್ಧದಷ್ಟು ಪಂಪ್‌ಸೆಟ್‌ಗಳಿಗೆ ಸೋಲಾರ್ ಅಳವಡಿಕೆಗೆ ಪ್ರೋತ್ಸಾಹ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಒಂದು ಪಂಪ್‌ಸೆಟ್‌ಗೆ ಸೋಲಾ‌ ಅಳವಡಿಸಿಕೊಳ್ಳಲು 4 ಲಕ್ಷ ರೂ….

Spread positive news
Read More

ಬೆಳೆ ಸಮೀಕ್ಷೆ ಆಯಪ್ ಕುರಿತು ರೈತರಿಗೆ ಹೊಸ ಅಪ್ಡೇಟ್

ರೈತರ ಬೆಳೆ ಸಮೀಕ್ಷೆ ಮಾಡಿಕೊಳ್ಳುವ ಅವಕಾಶವನ್ನು ಸರ್ಕಾರ ಕಲ್ಪಿಸಿದ್ದು, ರೈತರೇ ತಾವು ಬೆಳೆದ ಬೆಳೆಯ ಚಿತ್ರಗಳ ಸಮೇತ ಮಾಹಿತಿಯನ್ನು ಆಯಪ್ ಬಳಸಿ ಮೊಬೈಲ್ನಲ್ಲೇ ದಾಖಲಿಸಬಹುದು. ಹೀಗೆ ಮಾಡುವ ಮೂಲಕ ಬೆಳೆ ಹಾನಿಯಾದಲ್ಲಿ, ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಿದೆ ಎಂದು ಉಪ ಕೃಷಿ ನಿರ್ದೇಶಕ ಡಾ.ಎನ್.ಕೆಂಗೇಗೌಡ ಅವರು ತಿಳಿಸಿದರು. ಬುಧವಾರದಂದು, ಕುರುಗೋಡು ಹೋಬಳಿಯ ಮುಸ್ಟಘಟ್ಟ ಗ್ರಾಮದ ರೈತರೊಂದಿಗೆ ಬೆಳೆ ಸಮೀಕ್ಷೆ ಕುರಿತು ಪ್ರಾತ್ಯಕ್ಷಿಕೆ ನೀಡಿ ಮಾಹಿತಿ ವಿವರಿಸುತ್ತಾ, ಸರಕಾರಗಳ ಸೌಲಭ್ಯ ಸಿಗಲು ಬೆಳೆ ಸಮೀಕ್ಷೆಯೇ ಮೂಲವಾಗಿದ್ದು,…

Spread positive news
Read More

ನೀರಾವರಿ ಯೋಜನೆ ಸಬ್ಸಿಡಿಗಾಗಿ ರೈತರಿಂದ ಅರ್ಜಿ ಆಹ್ವಾನ

2023-24 ನೇ ಸಾಲಿಗಾಗಿ ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಂದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಅಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಶೇ.90 ರಷ್ಟು ಸಹಾಯಧನ ನೀಡಲಾಗುವುದು.ಇತರೆ ರೈತರಿಗೆ 2 ಹೆಕ್ಟೇರ್ ವರೆಗೆ ಶೇ.75 ರಷ್ಟು ಸಹಾಯಧನ ನೀಡಲಾಗುವುದು. ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶಕ್ಕೆ ಮಾತ್ರ ಸಹಾಯಧನ ನೀಡಲಾಗುವುದು. ಎಲ್ಲಾ…

Spread positive news
Read More

ಕೃಷಿಭೂಮಿ ಇದ್ದರೆ 36000 ರೂಪಾಯಿ ಪಿಂಚಣಿ : ಈ ಯೋಜನೆಗೆ ಇಂದೇ ಅರ್ಜಿ ಸಲ್ಲಿಸಿ

ದೇಶದಾದ್ಯಂತ ಇರುವ ರೈತ ಭಾಂದವರಿಗಾಗಿ ಕೇಂದ್ರ ಸರಕಾರವು ಹಲವು ಸವಲತ್ತುಗಳನ್ನು ಒದಗಿಸುತ್ತಾ ಬಂದಿದೆ. ಈಗಾಗಲೇ ಪಿಎಂ ಕಿಸಾನ್‌ ಯೋಜನೆಯ 14 ಕಂತಿನ ಹಣವನ್ನು ಪಡೆದ ಫಲಾನುಭವಿಗಳು, ಮುಂದಿನ ಕಂತಿನ ನಿರೀಕ್ಷೆಯಲ್ಲಿದ್ದಾರೆ.ಇಂತಹ ಸಮಯದಲ್ಲೇ ರೈತರಿಗೆ ಮೋದಿ ಸರಕಾರ ಮತ್ತೊಂದು ಸಿಹಿಸುದ್ದಿ ನೀಡಿದೆ. ಈಗಾಗಲೇ ರೈತರು ತಮ್ಮ ವೃದ್ಧಾಪ್ಯದಲ್ಲಿ ನೆಮ್ಮದಿಯುತ್ತ ಜೀವನ ಸಾಗಿಸಲೆಂದು ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ರೈತ ವಯೋವೃದ್ಧರನ್ನು ಶ್ರೀಮಂತರನ್ನಾಗಿಸಲು ಈಗ ಹಲವು ಶಕ್ತಿಶಾಲಿ ಸೌಲಭ್ಯಗಳು ಕೇಂದ್ರ ಸರಕಾರ ಪರಿಚಯಿಸಿದೆ. ಜನರ ವೃದ್ಧಾಪ್ಯ ಸುಧಾರಿಸಲು ಸರಕಾರ ಈಗ…

Spread positive news
Read More