ಬೆಳೆ ಸಮೀಕ್ಷೆ ಈಗ ನಿಮ್ಮ ಮೊಬೈಲಿನಲ್ಲಿ ಮಾಡವ ಲಿಂಕ್ ಇಲ್ಲಿದೆ.

ರೈತರ ಭಾಂದವರ ಗಮನಕ್ಕೆ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಹಾಗೂ ರೈತರಿಗೆ ಇದರಿಂದ ಏನೆಲ್ಲಾ ಉಪಯೋಗ ಇದೆ ಎಂದು ತಿಳಿಯೋಣ. 2024 ನೇ ಸಾಲಿನ ಮುಂಗಾರು ಹಂಗಾಮಿನ ಸರ್ಕಾರದ ಬೆಳೆ ವಿಮೆ ಅಥವಾ ಬರಪರಿಹಾರ ಪಡೆಯಲುರೈತರು ತಮ್ಮ ಬೆಳೆ ಸಮೀಕ್ಷೆ ಪೂರ್ಣಗೊಂಡಿದೆಯೇ ಇಲ್ಲವೋ ಎಂಬುದನ್ನು ಇಂದೇ ಬೆಳೆ ದರ್ಶಕ app ಮೂಲಕ ಖಚಿತ ಪಡಿಸಿಕೊಳ್ಳಿ. ಬೆಳೆ ಸಮೀಕ್ಷೆ ಮಾಹಿತಿ ತಪ್ಪಾಗಿದ್ರೆ ಏನು ಮಾಡಬೇಕು ಎಂದು ತಿಳಿಯೋಣ ಬನ್ನಿ. ಏನಿದು ಬೆಳೆ ಸಮೀಕ್ಷೆ? ರಾಜ್ಯದ ಎಲ್ಲಾ…

Spread positive news
Read More

ಕೇಂದ್ರ ಸರ್ಕಾರ ಹೆಚ್ಚಿಸಿದ 14 ಬೆಳೆಗಳ ಬೆಂಬಲ ಬೆಲೆಯ ಕಂಪ್ಲೀಟ್ ರಿಪೋರ್ಟ್

ಸರ್ಕಾರವು ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಎಷ್ಟು ಮಾಡಿದೆ? ಬನ್ನಿ ಯಾವ ಯಾವ ಬೆಳೆಗಳು ಎಂದು ತಿಳಿಯೋಣ. ಪ್ರೀಯ ರೈತರೇ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಉತ್ಪನ್ನಗಳ ಮೇಲೆ ಆಸಕ್ತಿ ತೋರಿಸಿ ರೈತರಿಗೆ ಕೃಷಿಯಲ್ಲಿ ಆರ್ಥಿಕವಾಗಿ ಹಿನ್ನಡೆ ಆಗಬಾರದು ಎಂಬ ದೃಷ್ಟಿಯಿಂದ ಸರ್ಕಾರವು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯು 2024-25 ರ ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗಳನ್ನು (MSP) ಹೆಚ್ಚಿಸಲು ಅನುಮೋದಿಸಿದೆ. ಇದರಿಂದ ರೈತರಿಗೆ ಅವರು ಬೆಳೆದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ…

Spread positive news
Read More

ತೊಗರಿ ಬೆಳೆ ಉತ್ಪನ್ನ ಹೆಚ್ಚಿಸಲು ಮುಖ್ಯವಾದ ಕಾರಣಗಳು

ರೈತರ ಭಾಂದವರ ಗಮನಕ್ಕೆ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಹಾಗೂ ರೈತರಿಗೆ ಇದರಿಂದ ಏನೆಲ್ಲಾ ಉಪಯೋಗ ಇದೆ ಎಂದು ತಿಳಿಯೋಣ. 2024 ನೇ ಸಾಲಿನ ಮುಂಗಾರು ಹಂಗಾಮಿನ ಮಳೆ ಆಶ್ರಿತ ತೊಗರಿ ಕೃಷಿಯಲ್ಲಿ ಹೆಚ್ಚಾಗಿ ಕೃಷಿ ಇಲಾಖೆ ರೈತರ ಹೊಲಗಳಿಗೆ ಭೇಟಿ ನೀಡಿ ಕೀಟ ಮತ್ತು ರೋಗಬಾಧೆಗಳ ಬಗ್ಗೆ ಉಪಯುಕ್ತ ಪೂರಕ ಮಾಹಿತಿ ಸಂಗ್ರಹಣೆ ಮಾಡುವುದು. ಬೆಳೆ ನಷ್ಟವನ್ನು ಅಂದಾಜಿಸಿ ಬೆಳೆ ವಿಮೆಯನ್ನು ಇತ್ಯರ್ಥಪಡಿಸುವ ಕೆಲಸ ಹಾಗೂ ಮೇವಿನ ಪ್ರಮಾಣ ಅಂದಾಜಿಸಲು, ಭೂ ಕಂದಾಯ…

Spread positive news
Read More

ಇಂದು ಖಾತೆಗೆ 2000ರೂ, ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಹೀಗೆ ಮಾಡಿ

ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯ 17ನೇ ಕಂತಿನ ಹಣ ಇಂದು (ಜೂನ್‌ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ವಾರಣಾಸಿಗೆ ಭೇಟಿ ನೀಡಲಿದ್ದು, ಈ ವೇಳೆ ಸುಮಾರು 9.3 ಕೋಟಿ ರೈತರ ಖಾತೆಗಳಿಗೆ 20,000 ರೂ.ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು 2೦19ರಲ್ಲಿ…

Spread positive news
Read More

ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೃಷಿ ಇಲಾಖೆಯಿಂದ ಹೊಸ ಯೋಜನೆ ಜಾರಿ

ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದು, ಇದರಿಂದ ರೈತರು ಸಂತಸಗೊಂಡಿದ್ದಾರೆ. ಅಲ್ಲದೆ, ಮತ್ತೊಂದೆಡೆ ರೈತರಿಗೆ ಮತ್ತೊಂದು ಸಿಹಿಸುದ್ದಿಯನ್ನು ಸರ್ಕಾರ ನೀಡಿದೆ. ಹಾಗಾದರೆ ಶುಭಸುದ್ದಿ ಏನು ಎನ್ನುವ ಮಾಹಿತಿಯನ್ನು ಇಲ್ಲಿ ಗಮನಿಸಿ.ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ ಹೊಸ ಕೃಷಿ ಯೋಜನೆಗಳನ್ನು ಜೂನ್ 20ರೊಳಗೆ ಜಾರಿ ಮಾಡಲು ಕ್ರಮ ಕೈಗೊಳ್ಳುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಕೃಷಿ ಇಲಾಖೆ ಹೊಸ ಯೋಜನೆಗಳ ಜಾರಿಗೆ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ಚರ್ಚೆ ಮಾಡಿದ್ದಾರೆ….

Spread positive news
Read More

ಬೆಳೆವಿಮೆ ಹಣ ಬರಬೇಕಾದರೆ ಬೆಳೆ ಸಮೀಕ್ಷೆ ಕಡ್ಡಾಯ. ಸಮೀಕ್ಷೆ ಮಾಡುವುದು ಹೇಗೆ?

ರೈತರ ಭಾಂದವರ ಗಮನಕ್ಕೆ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಹಾಗೂ ರೈತರಿಗೆ ಇದರಿಂದ ಏನೆಲ್ಲಾ ಉಪಯೋಗ ಇದೆ ಎಂದು ತಿಳಿಯೋಣ. 2024 ನೇ ಸಾಲಿನ ಮುಂಗಾರು ಹಂಗಾಮಿನ ಮಳೆ ಆಶ್ರಿತ ತೊಗರಿ ಮತ್ತು ಮೆಕ್ಕೆಜೋಳ ಬೆಳೆಗೆ ಮಾತ್ರ ಪರಿಹಾರದ ಹಣವನ್ನು ಸರಕಾರ ನೀಡಿದ್ದು ಉಳಿದ ಬೆಳೆಗಳಿಗೆ ಯಾಕೆ ಬೆಳೆವಿಮೆ ನೀಡಿಲ್ಲ ಹಾಗೂ ಇನ್ನೂ ಬರ ಪರಿಹಾರ ಹಣ ಬರದೇ ಇರುವುದಕ್ಕೆ ಮುಖ್ಯ ಕಾರಣಗಳು ಏನು ಎಂದು ಸಂಪೂರ್ಣ ಮಾಹಿತಿ ಪಡೆಯೋಣ. ಬೆಳೆ ಸಮೀಕ್ಷೆ Link…

Spread positive news
Read More

9.3ಕೋಟಿ ರೈತರ 17 ನೇ ಪಿಎಂ ಕಿಸಾನ್ ಕಂತಿಗೆ ಮೋದಿ ಸಹಿ

ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ, ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಮೊದಲ ಕಡತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕಿದ್ದಾರೆ. ಇದು 9.3 ಕೋಟಿ ರೈತರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಸುಮಾರು 20,000 ಕೋಟಿ ರೂ.ಗಳನ್ನು ವಿತರಿಸುತ್ತದೆ. ಕಡತಕ್ಕೆ ಸಹಿ ಹಾಕಿದ ನಂತರ ಮಾತನಾಡಿದ ಪ್ರಧಾನಿ ಮೋದಿ, “ನಮ್ಮದು ಕಿಸಾನ್ ಕಲ್ಯಾಣಕ್ಕೆ ಸಂಪೂರ್ಣವಾಗಿ ಬದ್ಧವಾಗಿರುವ ಸರ್ಕಾರ. ಆದ್ದರಿಂದ ಅಧಿಕಾರ ವಹಿಸಿಕೊಂಡ ನಂತರ ಸಹಿ ಮಾಡಿದ ಮೊದಲ ಕಡತವು…

Spread positive news
Read More

ಬೆಳೆವಿಮೆ ಅರ್ಜಿ ಚಾಲ್ತಿ. ಅಪ್ಲಿಕೇಶನ್ ಹಾಕುವ ಲಿಂಕ್ ಇಲ್ಲಿದೆ.

ರೈತರೇ ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಕೃತಿ ವಿಕೋಪಗಳು ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರ ನೆರವಿಗೆ ಬರಲು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2024-25 ನೇ ಸಾಲಿನಲ್ಲಿ ಸಹ ಜಾರಿಗೆ ತರಲು ಉದ್ದೇಶಿಸಲಾಗಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಮುಂಗಾರು 2024 2025 ಸಣ್ಣ ಪ್ರೀಮಿಯಂ ದೊಡ್ಡ ಸುರಕ್ಷೆ (ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ) ಬ್ಯಾಂಕ್ ಖಾತೆಯೊಂದಿಗೆ…

Spread positive news
Read More

1791 ಕೋಟಿ ಬೆಳೆವಿಮೆ ಹಣ ಬಿಡುಗಡೆ ಕೃಷಿ ಸಚಿವರ ಸ್ಪಷ್ಟನೆ

ರೈತ ಮಿತ್ರರೇ ಈಗಾಗಲೇ ರಾಜ್ಯದಲ್ಲಿ ಕಳೆದ ಮುಂಗಾರಿನಲ್ಲಿ ಬರ ಉಂಟಾಗಿ ಯಾವುದೇ ಉತ್ಪನ್ನ ಪಡೆಯದೇ ರೈತರು ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ (ವಿಮಾ) ಯೋಜನೆ ಮುಂಗಾರು 2024-25 ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಕೃತಿ ವಿಕೋಪಗಳು ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರ ನೆರವಿಗೆ ಬರಲು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2024-25 ನೇ ಸಾಲಿನಲ್ಲಿ ಸಹ ಜಾರಿಗೆ ತರಲು…

Spread positive news
Read More

ಗೊಬ್ಬರ ಬಳಸಲು ಬಂತು ಹೊಸ ಆ್ಯಪ್

ರೈತರಿಗೆ ಒಂದು ಗುಡ್ ನ್ಯೂಸ್! ಕೃಷಿಯಲ್ಲಿ ಹಲವಾರು ಸುಧಾರಣೆಗಳನ್ನು ತಂದಿದ್ದು ಕೃಷಿ ವಿಶ್ವವಿದ್ಯಾಲಯ ಹಾಗೂ ರಾಜ್ಯ ಕೃಷಿ ಇಲಾಖೆ ರೈತರು ಸುಲಭವಾಗಿ ಕೃಷಿ ಚಟುವಟಿಕೆಗಳಿಗೆ ಸುಲಭವಾಗಿ ಪರಿಹಾರ ಕಂಡುಕೊಳ್ಳಲು ಬಹಳಷ್ಟು ಪ್ರಯತ್ನಿಸಿ ಹೊಸ‌ ಹೊಸ ತಂತ್ರಜ್ಞಾನ ಹುಡುಕಿದ್ದಾರೆ. ಅದೇ ರೀತಿ ಈಗ ಕೃಷಿ ವಿಶ್ವವಿದ್ಯಾಲಯದ ಪ್ರಯೋಗ ಯಶಸ್ವಿ ಆಗಿದೆ. ಅದು ಏನೆಂದರೆ ಬೆಳೆಗಳಿಗೆ ಎಷ್ಟು ರಸಗೊಬ್ಬರ ಹಾಕಬೇಕು? ಒಂದು ಎಕರೆಗೆ ನಾಟಿ ಮಾಡಲು ಯಾವ ಸಸಿಗಳು ಎಷ್ಟು ಪ್ರಮಾಣದಲ್ಲಿ ಬೇಕಾಗುತ್ತವೆ ಎಂಬುದನ್ನು ಒಳಗೊಂಡ ಬಹುಭಾಷಾ ‘ಫಾರ್ಮ್ ಕ್ಯಾಲ್ಕುಲೇಟರ್’…

Spread positive news
Read More