ರಾಜ್ಯ ಬಜೆಟ್ ಅಲ್ಲಿ ರೈತರಿಗೆ ಸಿಕ್ಕಿದ್ದೇನು?

ಪ್ರೀಯ ರೈತರೇ ಇವತ್ತು ನಾವು ರಾಜ್ಯ ಸರ್ಕಾರದ ಬಜೆಟ್ ಹಾಗೂ ರೈತರಿಗೆ ಇದರಿಂದ ಆಗುವ ಲಾಭವೇನು? ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ಧನ, ಕೃಷಿ ಅಭಿವೃದ್ಧಿಗೆ ಹೊಸ ಹೊಸ ಪ್ರಯೋಗಗಳನ್ನು ನಡೆಸುವ ಬಗ್ಗೆ ಹಾಗೂ ರೈತರ ಹಿತಾಸಕ್ತಿ ಕಾಪಾಡಲು ಕೈಗೊಳ್ಳಲು ಯಾವ ಯಾವ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಬಜೆಟ್ 2025 ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. * ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು. ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು…

Spread positive news
Read More

ಕೃಷಿ ಇಲಾಖೆಯಿಂದ ರೈತರಿಗೆ 28 ಸಾವಿರ ವರೆಗೆ ಸಹಾಯಧನ ಇಂದೇ ಅರ್ಜಿ ಸಲ್ಲಿಸಿ.

ರೈತರೇ ಇವತ್ತು ನಾವು ಒಂದು ಹೊಸ ವಿಷಯವನ್ನು ಚರ್ಚೆ ಮಾಡೋಣ. ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆಯಲ್ಲಿ ಪರಿಶಿಷ್ಠ ಜಾತಿ ವರ್ಗದ ರೈತರಿಗೆ ತುಂತುರು ನೀರಾವರಿ ಘಟಕಗಳ ವಿತರಣೆಯಡಿ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ ತುಂತುರು ನೀರಾವರಿ ಘಟಕಗಳ ವಿತರಣೆಗೆ ಕೊಪ್ಪಳ ತಾಲ್ಲೂಕಿಗೆ ಪರಿಶಿಷ್ಠ ಜಾತಿ ವರ್ಗದ ರೈತರಿಗೆ 651 ಹೆಕ್ಟರ್‌ಗಳಿಗೆ ಗುರಿಯನ್ನು ನಿಗದಿಪಡಿಸಿದ್ದು, ಇಲ್ಲಿಯವರೆಗೆ 192 ಹೆಕ್ಟರ್ ಘಟಕಗಳನ್ನು ವಿತರಣೆ ಮಾಡಲಾಗಿದೆ. ಈ ಕೃಷಿ ಸಿಂಚಾಯಿ ಯೋಜನೆ ರೈತರಿಗೆ…

Spread positive news
Read More

ಈ ಶ್ರಮ ಕಾರ್ಡ್ ನಿಂದ ರೈತರಿಗೆ ದೊರೆಯುವ ಯೋಜನೆಗಳ ಪಟ್ಟಿ.

ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಕಡೆಯಿಂದ ಈ ಶ್ರಮ ಕಾರ್ಡ್ ಬಗ್ಗೆ ಹಾಗೂ ಈ ಶ್ರಮ ಕಾರ್ಡ್ ಇರುವುದರಿಂದ ರೈತರಿಗೆ ದೊರೆಯುವ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ತಿಳಿಯೋಣ. ಹಾಗೂ ಯಾವ ಯಾವ ರೈತರಿಗೆ ಯಾವ ಯೋಜನೆ ಲಭ್ಯವಾಗುತ್ತದೆ ಹಾಗೂ ರೈತರಿಗೆ ಸಿಗುವ ಸಂಪೂರ್ಣ ಸಬ್ಸಿಡಿ ಯೋಜನೆಗಳ ಪಟ್ಟಿ ಹಾಗೂ ಅರ್ಜಿ ಸಲ್ಲಿಸುವುದು ಹೇಗೇ? ಅರ್ಜಿ ಎಲ್ಲಿ ಸಲ್ಲಿಸಬೇಕು? ಎಂದು ತಿಳಿಯೋಣ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆ(PM shram yojana) –…

Spread positive news
Read More

ಅಣಬೆ ಕೃಷಿ ಮಾಡಿ ತಿಂಗಳಿಗೆ 50 ರಿಂದ 60 ಸಾವಿರ ಸಂಪಾದನೆ ಮಾಡುತ್ತಿರುವ ಮಹಿಳೆ.

ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಉದ್ಯೋಗದ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ. ಹೌದು ನಾವು ಒಬ್ಬ ರೈತ ಮಹಿಳೆಯ ಸಾಧನೆಯ ಬಗ್ಗೆ ಚರ್ಚೆ ಮಾಡೋಣ. ತೂಮಕುರು ಜಿಲ್ಲೆಯ ಮಹಿಳೆ ಅಣಬೆ ಬೇಸಾಯ ಮಾಡಿ ತಿಂಗಳಿಗೆ 50 ರಿಂದ 60 ಸಾವಿರ ಹಣ ಸಂಪಾದನೆ ಮಾಡುತ್ತಿರುವ ಬಗ್ಗೆ ಕೂತೂಹಲ ಮೂಡಿದೆ. ತುಮಕೂರು ಗಂಗಮ್ಮ ಅವರು ಯಾವ ಯಾವ ಪದ್ದತಿ ಬಳಸಿ ಹಾಗೂ ಈ ಬೇಸಾಯ ಮಾಡಲು ಬಳಸುವ ತಂತ್ರಜ್ಞಾನ ಹಾಗೂ ಕೆಲಸದ ಬಗ್ಗೆ ಚರ್ಚೆ ಮಾಡೋಣ….

Spread positive news
Read More

ಯೂರಿಯಾ ಗೊಬ್ಬರದಲ್ಲಿ ರೈತರಿಗೆ ಮೋಸ.

ಪ್ರೀಯ ರೈತರೇ ಇವತ್ತು ಇಲ್ಲಿ ನಾವು ಒಂದು ರೈತರಿಗೆ ಅನ್ಯಾಯವಾಗುತ್ತಿರುವ ಅಂಶದ ಬಗ್ಗೆ ಚರ್ಚೆ ಮಾಡೋಣ. ಏನೆಂದರೆ ಈಗಾಗಲೇ ಕೇಂದ್ರ ಸರ್ಕಾರದ ಕಡೆಯಿಂದ ರೈತರಿಗೆ ಯೂರಿಯಾ ಗೊಬ್ಬರ ಸಬ್ಸಿಡಿ ರೂಪದಲ್ಲಿ ಕಡಿಮೆ ಹಣದಲ್ಲಿ ರೈತರಿಗೆ ದೊರೆಯುತ್ತಿದೆ. ಆದರೆ ಅದೇ ಯೂರಿಯಾ ಗೊಬ್ಬರ ರೈತರಿಗೆ ದೊರೆಯದೆ ಬೇರೆ ಕಡೆ ಕಳ್ಳ ಸಾಗಣೆ ನಡೆಯುತ್ತಿದೆ ಇದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯೋಣ ಬನ್ನಿ. ಹೌದು ರಾಜ್ಯದಲ್ಲಿ ‘ಯೂರಿಯಾ ಮಾಫಿಯಾ’ ಎಗ್ಗಿಲ್ಲದೆ ಸಾಗಿದ್ದು, ರೈತರ ಪಾಲಿನ ಸಬ್ಸಿಡಿ ದರದ ಯೂರಿಯಾ ಗೊಬ್ಬರವು…

Spread positive news
Read More

ರೈತರ FID ಪಡೆಯುವ ಡೈರೆಕ್ಟ್ ಲಿಂಕ್.

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ರಾಜ್ಯ ಸರ್ಕಾರದ ಕಡೆಯಿಂದ ಮಹತ್ವದ ಆದೇಶ ಹೊರ ಬರುತ್ತಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ರೈತರಿಗಾಗುತ್ತಿರುವ ತೊಂದರೆಗಳನ್ನು ನಿವಾರಿಸುವ ಸಲುವಾಗಿ ಸರ್ಕಾರ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್ಗಳನ್ನು ನಡೆಸುತ್ತಿದೆ. ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್ಲೈನ್ ಮುಖಾಂತರ ನಿರ್ವಹಿಸಲು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನ ಮಂಡಲ ಕಲಾಪದಲ್ಲಿ ತಿಳಿಸಿದ್ದಾರೆ. ಮಂಜೂರಾದ ಜಮೀನುಗಳ…

Spread positive news
Read More

ಕುರಿ/ಮೇಕೆಗಳ ರೋಗಗಳು ಮತ್ತು ಅವುಗಳ ನಿಯಂತ್ರಣ.

ಕುರಿ / ಮೇಕೆಗಳಲ್ಲಿ ಕಂಡು ಬರುವ ರೋಗಗಳು ಮತ್ತು ನಿಯಂತ್ರಣ 1. ನೀಲಿ ನಾಲಗೆ ರೋಗ ಕುರಿಗಳಲ್ಲಿ ನೀಲಿ ನಾಲಗೆ ರೋಗವು ರಿಯೋವೈರಸ್ ಎಂಬ ವಿಷಾಣುವಿನಿಂದ ಬರುತ್ತದೆ ನೂಣಗಳ ಮೂಲಕ ರೋಗಾಣು ಪ್ರಾಣಿಗಳ ದೇಹವನ್ನು ಸೇರುತ್ತದೆ. ನಮ್ಮ ದೇಶದಲ್ಲಿ 18 ವಿವಿಧ ಬಗೆಯ ರೋಗಾಣು ಪ್ರಭೇಧಗಳು ಇದ್ದು, ಕರ್ನಾಟಕದಲ್ಲಿ ನಾಲ್ಕು ಬಗೆಯ ಪ್ರಭೇಧಗಳು ಇವೆ. ಈ ಕಾಯಿಲೆಯು ಅಂಟುಜಾಡ್ಯವಾಗಿದ್ದು ಕುರಿಗಳಲ್ಲಿ ಕಂಡುಬರುತ್ತದೆ. ಈ ರೋಗದ ಲಕ್ಷಣಗಳು – • ಈ ರೋಗ ತಗುಲಿದ ಕುರಿಗಳು/ಮೇಕೆಗಳು ಮೇಯುವುದಿಲ್ಲ. •…

Spread positive news
Read More

ಪಿಎಂ ಕಿಸಾನ್ ರೈತರ ಐಡಿ ಕಡ್ಡಾಯ. ಕೂಡಲೇ ಐಡಿ ನಂಬರ್ ಪಡೆದುಕೊಳ್ಳಿ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಗೆ ಹೊಸದಾಗಿ ಸೇರುವವರು, ಫಲಾನುಭವಿಯಾಗಲು ಬಯಸುವವರು ‘ಕೃಷಿಕರ ಗುರುತಿನ ಚೀಟಿ’ ಹೊಂದುವುದು ಕಡ್ಡಾಯವಾಗಿದೆ. ಈ ಬಗ್ಗೆ ಕೇಂದ್ರ ಕೃಷಿ ಮತ್ತು ರೈತರ ಕ್ಷೇಮಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಪಿಎಂ-ಕಿಸಾನ್ ರೈತರ ವಿಶಿಷ್ಟ ಗುರುತಿನ ಚೀಟಿಗಳು ಅರ್ಜಿದಾರರು ಕೃಷಿ ಭೂಮಿ ಹೊಂದಿದ್ದಾರೆ ಎಂಬುದನ್ನು ರೈತರ ಗುರು ತಿನ ಚೀಟಿ ದೃಢಪಡಿಸುತ್ತದೆ. ಆದ ಕಾರಣ, ಹೊಸದಾಗಿ ಅರ್ಜಿ ಸಲ್ಲಿಸುವವರು ಕೃಷಿಕರ ಗುರುತಿನ ಚೀಟಿ ಹೊಂದಬೇಕಿದೆ. ಗುರುತಿನ ಚೀಟಿ ಇದ್ದಲ್ಲಿ ನೋಂದಣಿ ಪ್ರಕ್ರಿಯೆ ಸುಲಭ. ಹಾಗಾಗಿ,…

Spread positive news
Read More

ರೈತರಿಗೆ ತೊಂದರೆಯಾದಾಗ ಸಹಾಯವಾಣಿ ಸಂಖ್ಯೆಗಳ ಲಿಸ್ಟ್.

ಪ್ರೀಯ ರೈತರೇ ನಾವು ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪ್ರಮುಖ ಯೋಜನೆಗಳು, ಹಾಗೂ ರೈತರು ಇದರ ಸದುಪಯೋಗ ಹೇಗೆ ಪಡೆಯುವುದು? ರೈತರಿಗೆ ಸರ್ಕಾರದಿಂದ ಯಾವ ಯಾವ ಸೌಲಭ್ಯಗಳು ಸಿಗುತ್ತವೆ. ಪಶುಪಾಲನಾ ಇಲಾಖೆಯ ವತಿಯಿಂದ ರೈತರಿಗೆ ಎಷ್ಟು ಪ್ರೋತ್ಸಾಹ ಧನ ಸಾಧ್ಯತೆ ಇದೆ. ರೈತರು ಇದನ್ನು ಎಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು. ರೈತರಿಗೆ 24*7 ಸಹಾಯವಾಣಿ ಇದೆಯೇ? ಬನ್ನಿ ಯಾವ ಯಾವ ಸಹಾಯವಾಣಿ ರೈತರ ಪರವಾಗಿ ಇದೆ ಎಂದು…

Spread positive news
Read More

ವಿಜಯಪುರ ಕೃಷಿ ಮೇಳದ ಮಳಿಗೆಗಳ ವಿವರ.

ಪ್ರಿಯ ಓದುಗರೇ ಇವತ್ತಿನಿಂದ ವಿಜಯಪುರ ಕೃಷಿ ಮೇಳ ಆರಂಭ. 2025-26 ನೇ ಸಾಲಿನ ಕೃಷಿ ಮೇಳವನ್ನು ವಿಜಯಪುರ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಜನವರಿ 11-13 ರವರೆಗೆ ಆಯೋಜಿಸಲಾಗಿದೆ. ಶಿರ್ಷಿಕೆ ಆಹಾರ ಮತ್ತು ಪೌಷ್ಟಿಕ ಭದ್ರತೆಗಾಗಿ ಸುಸ್ಥಿರ ಕೃಷಿ ಆಧುನಿಕ ಕೃಷಿ ತಂತ್ರಜ್ಞಾನದ ಮಾಹಿತಿ ಹಾಗೂ ಪ್ರದರ್ಶನ ಎಂಬ ಮುನ್ನುಡಿಯಲ್ಲಿ ಈ ವರ್ಷ ಕೃಷಿ ಮೇಳ ಆಯೋಜಿಸಲಾಗಿದೆ. ಕೃಷಿ ವಿಶ್ವವಿದ್ಯಾಲಯ, ಧಾರವಾಡದ ವಿಜಯಪುರ ಆವರಣದ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದಲ್ಲಿ ಹಿಂಗಾರಿ ಬೆಳೆಗಳ ಕೃಷಿ ಮೇಳವನ್ನು 11, 12…

Spread positive news
Read More