PMAY-G ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

FY 2024-25 ರಿಂದ 2028-29 ರ ಅವಧಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ (PMAY-G) ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಇಂದು ಆರ್ಥಿಕ ವರ್ಷ 2024-25 ರಿಂದ 2028-29 ರ ಅವಧಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ (ಪಿಎಂಎವೈ-ಜಿ) ಅನುಷ್ಠಾನಕ್ಕಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಎರಡು ಕೋಟಿಗೂ ಹೆಚ್ಚು ಮನೆಗಳ ನಿರ್ಮಾಣಕ್ಕೆ…

Spread positive news
Read More

ಕೇಂದ್ರ ಸರ್ಕಾರದಿಂದ ರೈತರಿಗೆ ಯೋಜನೆಗಳ ಪಟ್ಟಿ ಬಿಡುಗಡೆ.

ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ತಿಳಿಯೋಣ. ಹಾಗೂ ಯಾವ ಯಾವ ರೈತರಿಗೆ ಯಾವ ಯೋಜನೆ ಲಭ್ಯವಾಗುತ್ತದೆ ಹಾಗೂ ರೈತರಿಗೆ ಸಿಗುವ ಸಂಪೂರ್ಣ ಸಬ್ಸಿಡಿ ಯೋಜನೆಗಳ ಪಟ್ಟಿ ಹಾಗೂ ಅರ್ಜಿ ಸಲ್ಲಿಸುವುದು ಹೇಗೇ? ಅರ್ಜಿ ಎಲ್ಲಿ ಸಲ್ಲಿಸಬೇಕು? ಎಂದು ತಿಳಿಯೋಣ. ನಮ್ಮಲ್ಲಿ ಸಿಗುವ ಸೌಲಭ್ಯಗಳು ಕೇಂದ್ರ ಸರ್ಕಾರದ ಸೇವೆಗಳು ಸಾಲ ಮತ್ತು ಸಹಾಯಧನ ಅರ್ಜಿಗಳು – * ಆಯುಷ್ಟಾನ್ ಕಾರ್ಡ್ * ವೋಟರ್ ಐಡಿ ಕಾರ್ಡ್ * ಈ-ಶ್ರಮ್ ಕಾರ್ಡ್…

Spread positive news
Read More

ಬೆಳೆವಿಮೆ ಅರ್ಜಿ ಹಾಕುವ ವಿಧಾನ ಹಾಗೂ ದಾಖಲೆಗಳ ಪಟ್ಟಿ.

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಇದು ಒಂದು ರೈತರ ಹಿತದೃಷ್ಟಿಯಿಂದ ರೈತರಿಗೆ ನೆರವು ನೀಡಲು ಕೈಗೊಂಡ ಯೋಜನೆಯಾಗಿದೆ. ಅದೇ ರೀತಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ 2016-17ನೇ ಸಾಲಿನಿಂದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಯೋಜನೆಯು ಕ್ಷೇತ್ರಾಧಾರಿತ ಮತ್ತು ಇಳುವರಿ ಆಧಾರಿತ ಯೋಜನೆಯಾಗಿರುತ್ತದೆ. 2020-21 ನೇ ಸಾಲಿನ ಮುಂಗಾರು ಹಂಗಾಮಿನಿಂದ ಕೆಲವೊಂದು ಮಾರ್ಪಾಡುಗಳೊಂದಿಗೆ Revamped Pradan Mantri Fasal Bima Yojane…

Spread positive news
Read More

ಹಿಂಗಾರು ಬೆಳೆವಿಮೆ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ ಹಣ ಪಡೆಯಿರಿ.

ಬೆಳೆವಿಮೆ ಮಾಡಿಸಲು ಸರ್ಕಾರವು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿಬೆಳೆ ವಿಮೆ ಮಾಡಿಸಿದ ರೈತರಿಗೆ ಗುಡ್ ನ್ಯೂಸ್. ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮಾ ಹಣ ಜಮೆ ಮಾಡುವ ಪ್ತಕ್ರಿಯೆ ಆರಂಭವಾಗಿದೆ. ರಾಜ್ಯಾದ್ಯಂತ ಪೂರ್ವ ಮುಂಗಾರು ಉತ್ತಮವಾಗಿದ್ದು, ಈಗಾಗಲೇ ಹಿಂಗಾರು ಬೆಳೆ ಬೆಳೆಯಲು ರೈತರು ಬಿತ್ತನೆ ಮಾಡಿದ್ದು ಹಿಂಗಾರು ಬೆಳೆವಿಮೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನ ನೀಡುವ ಸರ್ಕಾರವು ಆದೇಶ ಹೊರಡಿಸಿದೆ. ಅದೇ ರೀತಿ ರೈತರು ಹಿಂಗಾರು ಬೆಳೆವಿಮೆ ಅರ್ಜಿ ಹೇಗೆ…

Spread positive news
Read More

ರೈತರ ಜಾನುವಾರುಗಳಿಗೆ ವಿಮೆ ಜಾರಿಗೆ ಸಿಎಂಗೆ ಮನವಿ: ಸಚಿವ ಚಲುವರಾಯಸ್ವಾಮಿ

ರೈತರ ಜಾನುವಾರುಗಳಿಗೆ ವಿಮೆ ಸೌಲಭ್ಯ ಒದಗಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ದಸರಾ ಮಹೋತ್ಸವದ ಅಂಗವಾಗಿ ನಗರದ ಜೆ.ಕೆ. ಮೈದಾನದಲ್ಲಿರುವ ಎಂಎಂಸಿ ಅಮೃತ ಮಹೋತ್ಸವ ಭವನದಲ್ಲಿ ಶನಿವಾರ ನಡೆದ ರೈತ ದಸರಾ ವೇದಿಕೆ ಕಾರ್ಯಕ್ರಮವನ್ನು ನವಧಾನ್ಯ ಸುರಿದು, ಹೊಂಬಾಳೆಯನ್ನು ಬಿಡಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಹೊಸ ಹೊಸ ಯೋಜನೆಗಳು ರೈತರಿಗೆ ಸಹಕಾರಿಯಾಗುತ್ತಿದ್ದು, ಮುಂದೆ ರೈತರ ಜಾನುವಾರುಗಳಿಗೆ ವಿಮೆಯನ್ನು ಜಾರಿಗೆ ತರಲು ಚಿಂತನೆ ನಡೆಸಲಾಗುತ್ತದೆ ಎಂದರು….

Spread positive news
Read More

ಸರ್ಕಾರದಿಂದ ಬೀಜ ವಿತರಣೆ.

ಪ್ರೀಯ ರೈತರೇ ಸರ್ಕಾರವು ಹಾಗೂ ಇನ್ನೀತರ ಖಾಸಗಿ ಹಾಗೂ ಅರೆಸರ್ಕಾರಿ ಸಂಸ್ಥೆಗಳು ರೈತರ ನೆರವಿಗೆ ಸದಾ ನಿಂತಿವೆ. ಅದೇ ರೀತಿ ರೈತರು ಈಗಾಗಲೇ ಮುಂಗಾರು ಹಂಗಾಮಿನಲ್ಲಿ ಬೆಳೆಗಳನ್ನು ಬೆಳೆದಿದ್ದು ಮಳೆಯು ಸಹ ವಾಡಿಕೆಗಿಂತ ಚೆನ್ನಾಗಿ ಆಗಿದೆ. ಹಾಗೂ ಹಿಂಗಾರು ಮಳೆ ಸಹ ಚೆನ್ನಾಗಿ ಆಗುವ ನಿರೀಕ್ಷೆಯಿದೆ. ರೈತರು ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಖುಷಿಯಲ್ಲಿದ್ದಾರೆ. ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. ಹಾಗೂ ಮುಂಗಾರು ಉತ್ಪನ್ನಗಳು ಸಹ ಬಹಳಷ್ಟು ಬಂದಿದೆ. ಅದೇ ರೀತಿ ರೈತರು ಸಹ ಇನ್ನೂ…

Spread positive news
Read More

ಪಿಎಂ ಕಿಸಾನ್ 2000 ರೂಪಾಯಿ ಹಣ ಬಿಡುಗಡೆಯ ದಿನಾಂಕ ಪ್ರಕಟ.

PM KISAN: ಪಿ.ಎಂ ಕಿಸಾನ್ ₹2000 ರೂಪಾಯಿ ಹಣ ಬಿಡುಗಡೆ? 18ನೇ ಕಂತಿನ ಹಣ ಬಿಡುಗಡೆ ದಿನಾಂಕ ಪ್ರಕಟಣೆ! ಅಪ್ಡೇಟ್(e-kyc) ಮಾಡದಿದ್ದರೆ ಪಿ.ಎಂ ಕಿಸಾನ್ ಹಣ ಬರಲ್ಲ! ಕೇಂದ್ರ ಬಿಜೆಪಿ ಸರ್ಕಾರವು ಪರಿಚಯಿಸಿರುವ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ ಪಿ.ಎಂ ಕಿಸಾನ್‌ (ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ)ನ 18ನೇ ಕಂತಿನ ಹಣಕ್ಕಾಗಿ ಜನ ಕಾಯುತ್ತಿದ್ದಾರೆ. ಆದರೆ, ಈ ಒಂದು ಅಪ್ಡೇಟ್‌ ಮಾಡಿಕೊಳ್ಳದೆ ಇದ್ದರೆ ನಿಮಗೆ ಪಿ.ಎಂ ಕಿಸಾನ್‌ ಕಂತಿನ ಹಣ ಮಿಸ್‌ ಆಗುವ ಸಾಧ್ಯತೆ ಇದೆ. ಕೇಂದ್ರ…

Spread positive news
Read More

ಮುಂದಿನ 3 ದಿನ ರಾಜ್ಯದಲ್ಲಿ ಭಾರಿ ಮಳೆ. 6 ಜಿಲ್ಲೆ ಯಲ್ಲೋ ಅಲರ್ಟ್

ಪ್ರೀಯ ರೈತರೇ ಇವತ್ತಿನ ಈ ಲೇಖನದಲ್ಲಿ ನಾವು ಮಳೆಯ ಮೂನ್ಸೂಚನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್‌, ಯೆಲ್ಲೋ, ಆರೆಂಜ್‌ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು, ನಾಳೆ ರೆಡ್ ಅಲರ್ಟ್ ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ…

Spread positive news
Read More

ದ್ರಾಕ್ಷಿ ಬೆಳೆ ವಿಮೆ ಹಣ ಬಿಡುಗಡೆ. ಎಕರೆಗೆ ಎಷ್ಟು ಹಣ?

ಪ್ರೀಯ ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ ಬನ್ನಿ. ಈಗಾಗಲೇ ಸರ್ಕಾರವು ಕೈಗೊಂಡಿರುವ ಬೆಳೆ ವಿಮೆ ಬಗ್ಗೆ ಮಾಹಿತಿ ಪಡೆಯೋಣ. ಹಾಗೂ ಸರ್ಕಾರವು ರೈತರಿಗೆ ಬೆಳೆವಿಮೆ ಎಷ್ಟು ಜಮೆ ಮಾಡಿದೆ ಹಾಗೂ ರೈತರಿಗೆ ಪ್ರತಿ ಎಕರೆ ದ್ರಾಕ್ಷಿಗೆ ಎಷ್ಟು ವಿಮೆ ಹಣ ಪಡೆದಿದ್ದಾರೆ ಎಂದು ತಿಳಿಯೋಣ ಬನ್ನಿ. ಹೌದು ರೈತರೇ ಈಗಾಗಲೇ ಸರ್ಕಾರವು ರೈತರಿಗೆ 2024 ರ ದ್ರಾಕ್ಷಿ ಬೆಳೆ ವಿಮೆ ಹಣ ರೈತರಿಗೆ ಜಮೆ ಆಗಿದ್ದು ರೈತರು ಖುಷಿಯಾಗಿದ್ದಾರೆ. ಹಾಗೂ ಕೆಲವು…

Spread positive news
Read More

ಆಧಾರ್ ನಂಬರ್ ಹಾಕಿ ಮೋಬೈಲ್ ನಲ್ಲಿ ನಿಮ್ಮ ಜಮೀನಿನ ಸಂಪೂರ್ಣ ಮಾಹಿತಿ ಪಡೆಯಿರಿ.

ರೈತರೇ ಮುಖ್ಯವಾಗಿ ಇಲ್ಲಿ ಇವತ್ತು ಹೇಳಬೇಕೆಂದರೆ ರೈತರು ತಮ್ಮ ತಮ್ಮ ಜಮೀನನ್ನು ಬಹಳ ದಿನಗಳಿಂದ ಸಾಗುವಳಿ ಮಾಡುತ್ತಾ ಬಂದಿದ್ದಾರೆ. ಆದರೆ ರೈತರಿಗೆ ಹೊಸ ತಂತ್ರಜ್ಞಾನ ಬಳಸಿ ಹೇಗೆ ನಮ್ಮ ಜಮೀನಿನ ಸಂಪೂರ್ಣ ಮಾಹಿತಿ ಹಾಗೂ ಹಾಗೂ ಬರ ಪರಿಹಾರ ಹಣ ಬರುವುದು ಡೌಟು ಎಂದು ಇಲಾಖೆ ತಿಳಿಸಿದೆ. ಏನಿದು ಭೂಮಿ ಪೋರ್ಟಲ್? ಹೌದು ಇದು ಒಂದು ರಾಜ್ಯ ಸರ್ಕಾರದ ಕಂದಾಯ ಇಲಾಖೆ ಕಡೆಯಿಂದ ಬಿಡುಗಡೆ ಆದ ವೆಬ್ಸೈಟ್ ಇದೆ. ರೈತರು ಭೂಮಿ( Bhoomi) ಎಂದು ಗೂಗಲ್ ನಲ್ಲಿ…

Spread positive news
Read More