2025-26 ನೇ ಸಾಲಿನ ಬೆಳೆವಿಮೆ ಅರ್ಜಿ ಆರಂಭ, ಹೊಸ ನಿಯಮಗಳು ಇಲ್ಲಿವೆ

2025-26 ನೇ ಸಾಳಿನ ಮುಂಗಾರು ಬೆಳೆ ವಿಮೆ ಆರಂಭ. ರೈತರೇ ಕೂಡಲೇ ಬೆಳೆವಿಮೆ ಅರ್ಜಿ ಸಲ್ಲಿಸಿ ಬೆಳೆವಿಮೆ ಪಡೆಯಿರಿ. ಸೂಚನೆಗಳುಪ್ರತಿ ವರ್ಷದಂತೆ ಈ ವರ್ಷವು ಮುಂಗಾರು ಬೆಳೆ ವಿಮೆ ಆರಂಭವಾಗಲಿದ್ದು ಸುರಕ್ಷತೆ ಮತ್ತು ರೈತರಿಗೆ ಯಾವುದೆ ಅನ್ಯಾಯವಾಗದಿರಲು ವಿಮಾ ಹಣ ನೇರವಾಗಿ ನಿಮ್ಮ ಖಾತೆಗೆ ಜಮೆ ಆಗಲು ಸರಕಾರ ಕೆಲವು ಮಹತ್ವ ಬದಲಾವಣೆ ತಂದಿರುತ್ತದೆ. ಕಳೆದ ವರ್ಷ ಮಳೆಯ ಚೆಲ್ಲಾಟದಿಂದಾಗಿ ರಾಜ್ಯಾದ್ಯಂತ ಭೀಕರ ಬರದ ಛಾಯೆ ಆವರಿಸಿತ್ತು. ರಾಜ್ಯದ ಬಹುತೇಕ ತಾಲ್ಲೂಕುಗಳು ಬರಪೀಡಿತ ಪಟ್ಟಿಗೆ ಸೇರಿದ್ದವು. ಈ…

Spread positive news
Read More

ಕಳಪೆ ಡಿಎಪಿ ಮಾರಾಟ, ರೈತರೇ ನ್ಯಾನೋ ಡಿಎಪಿ ಬಳಸಿ

ರೈತರೇ ಇವತ್ತು ನೀವು ಒಂದು ಮುಖ್ಯವಾದ ವಿಷಯ ತಿಳಿಯಬೇಕಾಗಿದೆ. ರಾಜ್ಯದಾದ್ಯಂತ ಮುಂಗಾರು ಮಳೆ ಬಿರುಸು ಪಡೆದಿರುವಂತೆಯೇ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಕೆಲವು ಕಡೆ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಆದರೆ, ಸಕಾಲದಲ್ಲಿ ರಸಗೊಬ್ಬರ, ಬಿತ್ತನೆ ಬೀಜಗಳು ಲಭ್ಯವಾಗದೇ ರೈತರು ಪರದಾಡುತ್ತಿದ್ದಾರೆ. ಡಿಎಪಿ ಕೊರತೆ ಅಂತೂ ರೈತರನ್ನು ಹೆಚ್ಚು ಬಾಧಿಸುತ್ತಿದೆ. ಈ ಬಾರಿ ಉತ್ತಮ ಮಳೆ ಬೀಳುತ್ತದೆ ಎಂಬ ಮುನ್ಸೂಚನೆಯಿಂದ ರೈತರು ಖುಷಿಯಾಗಿದ್ದರು. ಆದರೆ, ಬಿತ್ತನೆ ಬೀಜ ಮತ್ತು ರಸಗೊಬ್ಬರ ಅಗತ್ಯ ಪ್ರಮಾಣದಲ್ಲಿ ಸಿಗದೇ ಅವರು ಮುಂಗಾರಿನ ಆರಂಭದಲ್ಲೇ ಸಂಕಷ್ಟಕ್ಕೀಡಾಗಿದ್ದಾರೆ….

Spread positive news
Read More

9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್. ಪ್ರವಾಹ ಭೀತಿ ಸಾಧ್ಯತೆ.

ಪ್ರೀಯ ರೈತರೇ ಇವತ್ತಿನ ಈ ಲೇಖನದಲ್ಲಿ ನಾವು ಮಳೆಯ ಮೂನ್ಸೂಚನೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್‌, ಯೆಲ್ಲೋ, ಆರೆಂಜ್‌ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ….

Spread positive news
Read More

ರೈತರಿಗೆ ಸಿಗುವ ಅರಣ್ಯ ಇಲಾಖೆಯ ಯೋಜನೆಗಳು ಹಾಗೂ ಸೌಲಭ್ಯಗಳು

ಪ್ರೀಯ ರೈತರೇ ಇವತ್ತು ನಾವು ರೈತರಿಗೆ ಉಪಯೋಗ ಆಗುವಂತಹ ಒಂದು ಮಹತ್ವದ ವಿಷಯದ ಬಗ್ಗೆ ಚರ್ಚಿಸೋಣ. ಅರಣ್ಯ ಕೃಷಿ ಇಲಾಖೆ ವತಿಯಿಂದ ರೈತರಿಗೆ ಸಿಗುವ ಸೌಲಭ್ಯಗಳು ಹಾಗೂ ರೈತರು ಇಲಾಖೆಯ ವತಿಯಿಂದ ಏನು ಉಪಯೋಗ ಪಡೆಯಬಹುದು ಎಂದು ಸಂಪೂರ್ಣ ಮಾಹಿತಿ ತಿಳಿಯೋಣ ಹಾಗೂ ಈ ಯೋಜನೆಯ ಲಾಭ ಪಡೆಯಲು ಅರ್ಜಿ ಹೇಗೆ ಸಲ್ಲಿಸುವುದು ಎಂದು ತಿಳಿಯೋಣ ಬನ್ನಿ. ಹೌದು ರೈತರೇ ಈಗಾಗಲೇ ರಾಜ್ಯದ ಅರಣ್ಯ ಇಲಾಖೆ(Forest office) ಸಹ ರೈತರಿಗೆ ಅರಣ್ಯ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ…

Spread positive news
Read More

ರೈತರೇ ಪ್ರುಟ್ಸ್ ಐಡಿ ಇಲ್ಲಾ ಎಂದರೆ ಈ ಹಣ ಜಮೆ ಆಗಲ್ಲ

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ರಾಜ್ಯ ಸರ್ಕಾರದ ಕಡೆಯಿಂದ ಮಹತ್ವದ ಆದೇಶ ಹೊರ ಬರುತ್ತಿದೆ. ವಿಧಾನಸೌಧದಲ್ಲಿ ಮಾತನಾಡಿದ ಸಚಿವರು ರೈತರಿಗಾಗುತ್ತಿರುವ ತೊಂದರೆಗಳನ್ನು ನಿವಾರಿಸುವ ಸಲುವಾಗಿ ಸರ್ಕಾರ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್ಗಳನ್ನು ನಡೆಸುತ್ತಿದೆ. ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್ಲೈನ್ ಮುಖಾಂತರ ನಿರ್ವಹಿಸಲು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಸಚಿವರು ವಿಧಾನ ಮಂಡಲ ಕಲಾಪದಲ್ಲಿ ತಿಳಿಸಿದ್ದಾರೆ. ಈ ಕೂಡಲೇ ನಿಮ್ಮ ಹೊಲದ ಪಹಣಿಯೊಂದಿಗೆ…

Spread positive news
Read More

2025 ರ ಬೆಳೆವಿಮೆ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2023-24ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗಾಗಿ ರೈತರು ಅಧಿಸೂಚಿತ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ಬೆಳೆವಿಮೆ ಪಾವತಿಸಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. 2025-26 ನೇ ಸಾಳಿನ ಮುಂಗಾರು ಬೆಳೆ ವಿಮೆ ಆರಂಭ. ರೈತರೇ ಕೂಡಲೇ ಬೆಳೆವಿಮೆ ಅರ್ಜಿ ಸಲ್ಲಿಸಿ ಬೆಳೆವಿಮೆ ಪಡೆಯಿರಿ. ಸೂಚನೆಗಳುಪ್ರತಿ ವರ್ಷದಂತೆ ಈ ವರ್ಷವು ಮುಂಗಾರು ಬೆಳೆ ವಿಮೆ ಆರಂಭವಾಗಲಿದ್ದು ಸುರಕ್ಷತೆ ಮತ್ತು ರೈತರಿಗೆ…

Spread positive news
Read More

ಜೂನ್ 8 ರಿಂದ ಮತ್ತೆ ಮಳೆ ಆರಂಭ

ರೈತರೇ ಇವತ್ತು ಮುಂಗಾರು ಮಳೆ ಆರಂಭ ಜೋರಾಗಿದೆ. ಮುಂಗಾರು ಮಳೆ ಈಗಾಗಲೇ ಪ್ರವೇಶ ಪಡೆದಿದೆ. ಎಲ್ಲಾಕಡೆ ವರುಣನ ಆರ್ಭಟ ಜೋರಾಗಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣಕನ್ನಡಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಾರ್ಮಾಡಿ ಘಾಟ್‌ನಲ್ಲಿ ದಟ್ಟ ಮಂಜು ಕವಿದ ವಾತಾವರಣವಿದೆ. ಪಶ್ಚಿಮ ಘಟ್ಟದಲ್ಲಿ ಮಳೆ…

Spread positive news
Read More

ಮೇ 30ರ ತನಕ ಮಳೆ ನಿಲ್ಲಲ್ಲ. 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್.

ರೈತರೇಇವತ್ತು ಮುಂಗಾರು ಮಳೆ ಆರಂಭ ಜೋರಾಗಿದೆ. ಮುಂಗಾರು ಮಳೆ ಈಗಾಗಲೇ ಪ್ರವೇಶ ಪಡೆದಿದೆ. ಎಲ್ಲಾಕಡೆ ವರುಣನ ಆರ್ಭಟ ಜೋರಾಗಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್, ತೊರೆ, ಹಳ್ಳ, ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಗಾಳಿ-ಮಳೆಯಿಂದಾಗಿ ಹಲವೆಡೆ ವಿದ್ಯುತ್‌ ವ್ಯತ್ಯಯ 31ರವರೆಗೆ ಮಳೆ ನಿಲ್ಲಲ್ಲ. ಒಂದು ವಾರ ಮುಂಚೆಯೇ ಕೇರಳದ ಮೂಲಕ ನೈಋತ್ಯ ಮುಂಗಾರು ಕರ್ನಾಟಕದ ಕರಾವಳಿಯನ್ನು ಪ್ರವೇಶ ಮಾಡಿದ್ದು, ರಾಜ್ಯದ ಬಹುತೇಕ ಎಲ್ಲ ಭಾಗಗಳ ಮೇಲೂ ಇದರ ಪರಿಣಾಮ ಆಗುತ್ತಿದೆ. ಒಂದು ವಾರ ರಾಜ್ಯದ ಹಲವು…

Spread positive news
Read More

8 ದಿನಗಳ ಮೋದಲೇ ಮುಂಗಾರು ಮಳೆ ಆರಂಭ! ಇದಕ್ಕೆ ಕಾರಣ ಇಲ್ಲಿದೆ ನೋಡಿ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನೈಋತ್ಯ ಮುಂಗಾರು ಶನಿವಾರ ಕೇರಳಕ್ಕೆ ಆಗಮಿಸಿದೆ, ಇದು ಜೂನ್ 1 ರ ನಿರೀಕ್ಷಿತ ಆಗಮನದ ದಿನಾಂಕಕ್ಕಿಂತ ಸುಮಾರು ಒಂದು ವಾರ ಮುಂಚಿತವಾಗಿ ಆಗಮಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, “ಮುಂದಿನ 7 ದಿನಗಳಲ್ಲಿ ಪಶ್ಚಿಮ ಕರಾವಳಿಯಲ್ಲಿ (ಕೇರಳ, ಕರ್ನಾಟಕ, ಕರಾವಳಿ ಮಹಾರಾಷ್ಟ್ರ ಮತ್ತು ಗೋವಾ) ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳಕ್ಕೆ ಮುಂಗಾರು ಬೇಗ ಪ್ರವೇಶ: ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ಕೇರಳಕ್ಕೆ ನೈಋತ್ಯ ಮಾನ್ಸೂನ್…

Spread positive news
Read More

ಈ ಬಾರಿ ಮುಂಗಾರು ಹೊಸ ದಾಖಲೆ ಮಾಡಲಿದೆ, ಏನಿದರ ವಿಶೇಷ ನೋಡಿ

ಈ ಬಾರಿ ಪ್ರಕೃತಿ ಬೇಸಿಗೆಯಲ್ಲೇ ಮಳೆ ನೀಡುವ ಮೂಲಕ ಉತ್ತಮ ಮಳೆಯ ಸೂಚನೆ ನೀಡಿದೆ. ಇದಕ್ಕೆ ಇನ್ನೊಂದು ಸೇರ್ಪಡೆ ಎಂಬಂತೆ ಈ ಬಾರಿ ಮುಂಗಾರು ಕೂಡಾ ಹೊಸ ದಾಖಲೆ ಮಾಡಲಿದೆ. ಅದೇನದು ಈ ವರದಿ ನೋಡಿ. ಹವಾಮಾನ ವರದಿಗಳು ಈಗಾಗಲೇ ಹೇಳಿದಂತೆ ಈ ಬಾರಿ ಮುಂಗಾರು ಮಳೆ ಎಂದಿಗಿಂತ ಮೊದಲೇ ಕೇರಳ ಪ್ರವೇಶ ಮಾಡಲಿದೆ. ಈ ಮೊದಲು ಮೇ 27 ರಂದು ಮುಂಗಾರು ಪ್ರವೇಶ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಈಗ ಇನ್ನೂ ಮೊದಲು ಅಂದರೆ ಮೇ…

Spread positive news
Read More