ತೊಗರಿ ಬೇಳೆಗೆ ಸರ್ಕಾರದಿಂದ ರೂ.450 ಪ್ರೋತ್ಸಾಹಧನ ಘೋಷಣೆ

ತೊಗರಿ ಬೆಳೆಗಾರರಿಗೆ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಕೇಂದ್ರ‌ ಸರ್ಕಾರದ ನಿಗದಿತ ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ಬೋನಸ್ 450 ರೂ.ಗಳ ಸಹಾಯಧನ ನೀಡಲು ನಿರ್ಧರಿಸಿದ್ದು. ಆರ್ಥಿಕ ಇಲಾಖೆಯ ಅನುಮೋದನೆ ದೊರೆತಿದೆ. ಬರದಿಂದ ತತ್ತರಿಸಿದ್ದ ತೊಗರಿ ಬೆಳೆಗಾರರಿಗೆ ದರ ಕೈ ಹಿಡಿದಿರುವುದು ಈ ಬಾರಿಯ ವಿಶೇಷ. ರಾಜ್ಯದಲ್ಲಿಅತ್ಯಂತ ಹೆಚ್ಚಿನ ತೊಗರಿಯನ್ನು ಜಿಲ್ಲೆಯಲ್ಲಿಬೆಳೆಯಲಾಗುತ್ತದೆ. ಆದರೆ, ಈ ಬಾರಿ ಬರದ ಹಿನ್ನೆಲೆ ಗರಿಷ್ಠ ಪ್ರಮಾಣದಲ್ಲಿ ತೊಗರಿ ಹಾಳಾಗಿತ್ತು. ಇದು ತೊಗರಿ ನಾಡಿನ ರೈತರಿಗೆ ಗಾಯದ ಮೇಲೆ ಬರೆ…

Spread positive news
Read More

ಕರಿಬೇವು ಬೆಳೆದು ಲಕ್ಷಗಟ್ಟಲೆ ಆದಾಯ ಪಡೆದ ಇಂಜಿನಿಯರಿಂಗ್ ರೈತ

ಪ್ರೀಯ ರೈತರೇ ಇವತ್ತು ನಾವು ಒಬ್ಬ ಇಂಜಿನಿಯರಿಂಗ್ ರೈತನ ಸಾಧನೆ ಬಗ್ಗೆ ಮಾತಾಡೋಣ ಬನ್ನಿ. ಕೇವಲ ಮಳೆ ಆಧಾರಿತ ಬೆಳೆ ಬೆಳೆದು ಲಕ್ಷಾಂತರ ಆದಾಯ ಪಡೆದ ರೈತನ ಕಥೆ. ಬೀದರ್ ತಾಲ್ಲೂಕಿನ ಮಲ್ಕಾಪುರ ಗ್ರಾಮದ ಸಿವಿಲ್ ಎಂಜಿನಿಯರಿಂಗ್ ಪದವೀಧರ ರವಿ ರೊಡ್ಡಾ ಅವರು ಎಂಜಿನಿಯರಿಂಗ್ ವೃತ್ತಿಯನ್ನು ತೊರೆದು ಕರಿಬೇವು ಕೃಷಿ ಮಾಡಿ, ಯಶಸ್ವಿಯಾಗಿದ್ದಾರೆ. ರವಿ ಅವರು ಸುಲ್ತಾನಪುರದಲ್ಲಿ ಪಾಳು ಬಿದ್ದಿದ್ದ ತಮ್ಮ ಒಂದೂವರೆ ಎಕರೆ ಜಮೀನನ್ನು ಕೃಷಿ ಯೋಗ್ಯವಾಗಿಸಿ, 2023ರ ಆಗಸ್ಟ್‌ನಲ್ಲಿ 8,400 ಕರಿಬೇವು ಸಸಿಗಳನ್ನು ನಾಟಿ…

Spread positive news
Read More

ನಿಮಗೆ ಪಿಎಂ ಕಿಸಾನ್ ಹಣ ಸಿಗುತ್ತಿಲ್ಲವೇ..? ಅದಕ್ಕೆ ಕಾರಣಗಳು ಇಲ್ಲಿವೆ!

ಕೇಂದ್ರ ಸರ್ಕಾರ ರೈತರಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಪಿಎಂ ಕಿಸಾನ್ ಯೋಜನೆ ರೈತರಿಗೆ ನೀಡಲಾಗುವ ಯೋಜನೆಗಳಲ್ಲಿ ಒಂದಾಗಿದೆ. ಫಲಾನುಭವಿಗಳು ಈಗ 20 ನೇ ಕಂತಿಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಯೋಜನೆಯಡಿಯಲ್ಲಿ, ರೈತರು ಪ್ರತಿ ರೈತನಿಗೆ ರೂ.ಗಳ ಆರ್ಥಿಕ ಸಹಾಯವನ್ನು ಪಡೆಯುತ್ತಾರೆಪ್ರತಿ ವರ್ಷ 6000 ರೂ. ಈ ಹಣವನ್ನು ರೈತರಿಗೆ ಮೂರು ಪ್ರತ್ಯೇಕ ಕಂತುಗಳಲ್ಲಿ ಒದಗಿಸಲಾಗುವುದು. ಈ ಯೋಜನೆಯನ್ನು ಪ್ರಧಾನಿ ಮೋದಿ 2019 ರಲ್ಲಿ ಪ್ರಾರಂಭಿಸಿದರು. ರೈತರಿಗೆ ಆರ್ಥಿಕ ನೆರವು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ನೀವು…

Spread positive news
Read More

ಮುಂದಿನ 3 ದಿನಗಳ ಮಳೆ ಸೂಚನೆ ನೀಡಿದ ಹವಮಾನ ಇಲಾಖೆ

ಇಂದು ಕೂಡ ರಾಜ್ಯಾದ್ಯಂತ ಮಳೆರಾಯ ಅಬ್ಬರಿಸಿದ್ದಾನೆ. ಅದರಲ್ಲೂ ಸಿಲಿಕಾ‌ನ್ ಸಿಟಿಯಲ್ಲಿ ಮಧ್ಯಾಹ್ನದ ವೇಳೆಗೆ ವಾತಾವರಣ ತಣ್ಣಗಾಗಿತ್ತು. ಸಂಜೆ ವೇಳೆಗೆ ಅಂದ್ರೆ ನಾಲ್ಕೈದು ಗಂಟೆಗೆ ಮಳೆ ಜೋರಾಗಿತ್ತು. ಸಂಜೆಯ ತನಕ ಬೆಂಗಳೂರಿನಲ್ಲಿ ಮಳೆ ಸುರಿದಿದೆ. ಇನ್ನು ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯ ಅಬ್ಬರ ಇರಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಹೊರಗೆ ಹೋಗುವವರು ಮುಂಜಾಗ್ರತ ಕ್ರಮ ತೆಗೆದುಕೊಳ್ಳುವುದು ಉತ್ತಮ. ಹೊರಗೆ ಹೋಗುವಾಗ ಛತ್ರಿ ತೆಗೆದುಕೊಂಡು ಹೋಗುವುದೋ, ರೇನ್ ಕೋಟ್ ತೆಗೆದುಕೊಂಡು ಹೋಗುವ ಅಭ್ಯಾಸ ಮಾಡಿಕೊಳ್ಳಿ….

Spread positive news
Read More

ಅರಿಶಿಣ, ನಿಂಬೆ, ಅಣಬೆ, ಕೃಷಿಗೆ ಆದ್ಯತೆ! ಕೈ ತುಂಬಾ ಲಾಭ ಪಡಿತಿದ್ದಾರೆ ಈ ರೈತರು

ಅಕ್ಕಿ, ಜೋಳ, ರಾಗಿ, ಗೋಧಿಯಂತಹ ಸಾಂಪ್ರದಾಯಿಕ ಬೆಳೆಗಳಿಗಿಂತ ಮಸಾಲೆ ಪದಾರ್ಥಗಳು, ವಿಭಿನ್ನ ಹಣ್ಣುಗಳು, ತರಕಾರಿಗಳಂತಹ ಕೃಷಿ ವಿಧಾನ ರೈತರಿಗೆ ಲಾಭದಾಯಕವಾಗಿದೆ. ಹೆಚ್ಚಿನ ಲಾಭ ಮತ್ತು ದೀರ್ಘಾವಧಿಯ ಇಳುವರಿಯನ್ನು ಇವುಗಳು ನೀಡುವ ಕಾರಣ ರೈತರಿಗೆ ನಷ್ಟದ ಮಾತಿಲ್ಲ. ಸಾಂಪ್ರದಾಯಿಕ ಬೆಳೆ ಬೆಳೆದು ಲಾಭವನ್ನೇ ನೋಡದ ರೈತರು ವಿಭಿನ್ನ ಬೆಳೆ ಬೆಳೆಯುವ ಮೂಲಕ ಕೃಷಿಯಲ್ಲಿ ಲಾಭದ ಸಿಹಿ ಕಾಣುತ್ತಿದ್ದಾರೆ. ಅರಿಶಿಣ, ಅಲೋವೆರಾದಂತಹ ಔಷಧಿ ಮತ್ತು ಮಸಾಲೆ ಪದಾರ್ಥಗಳನ್ನು ಬೆಳೆದು ಕೈ ತುಂಬಾ ಲಾಭ ಗಳಿಸಿರುವ ಐದು ರೈತರ ಬಗ್ಗೆ ನೋಡೋಣ…

Spread positive news
Read More

ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ.

ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರವು (INCOIS) ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಕರಾವಳಿ ಪ್ರದೇಶಗಳಿಗೆ ಹೆಚ್ಚಿನ ಅಲೆಗಳ ಎಚ್ಚರಿಕೆ ಮತ್ತು ಉಬ್ಬರದ ಅಲರ್ಟ್ ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಾರ್ಚ್ 20ರವರೆಗೆ ರಣಬಿಸಿಲಿರಲಿದೆ ಎಂಬ ಮುನ್ಸೂಚನೆ ನೀಡುವೆಯೂ ಕರ್ನಾಟಕದ ಹಲವು ಭಾಗಗಳಲ್ಲಿ ಇಂದು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನ ಹವಾಮಾನ ಕೇಂದ್ರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ…

Spread positive news
Read More

ಹಳದಿ ಕಲ್ಲಂಗಡಿ ಬೆಳೆದ ಧಾರವಾಡದ ರೈತ ಈ ಹಣ್ಣಿನಿಂದ ದುಪ್ಪಟ್ಟು ಲಾಭ

ಹಳದಿ ಬಣ್ಣದ ಕಲ್ಲಂಗಡಿ ಬೆಳೆದ ಧಾರವಾಡದ ರೈತ..! ಹೊಸ ತಳಿಯ ಹಣ್ಣಿನಿಂದ ದುಪ್ಪಟ್ಟು ಲಾಭ ಸದ್ಯ ಬಿಸಿಲ ಬೇಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ವೇಳೆ ಜನ ಹೆಚ್ಚಾಗಿ ಮೊರೆ ಹೋಗುವುದು ಕಲ್ಲಂಗಡಿ ಹಣ್ಣಿಗೆ. ಕಲ್ಲಂಗಡಿ ಎಂದಾಕ್ಷಣ ಕೆಂಪು ಬಣ್ಣದ ಕಲ್ಲಂಗಡಿ ನಮ್ಮ ಕಣ್ಣೆದುರು ಬರುತ್ತದೆ. ಆದರೆ, ಇಲ್ಲೋರ್ವ ರೈತ ಹಳದಿ ಬಣ್ಣದ ಕಲ್ಲಂಗಡಿ ಹಣ್ಣನ್ನು ಬೆಳೆದು ಗಮನಸೆಳೆದಿದ್ದಾನೆ. ಹೌದು! ಹೀಗೆ ನಾಲ್ಕರಿಂದ ಐದು ಕೆಜಿ ತೂಕದ ಕಲ್ಲಂಗಡಿ ಹಣ್ಣನ್ನು ತಮ್ಮ ಕೈಯಲ್ಲಿ ಹಿಡಿದು ತೋರಿಸುತ್ತಿರುವ ಈ…

Spread positive news
Read More

ಡ್ರಿಪ್ (ಹನಿ) ನೀರಾವರಿ ಪಡೆಯಲು ರೈತರಿಂದ ಅರ್ಜಿ ಆಹ್ವಾನ.

ಪ್ರೀಯ ರೈತರೇ ಹನಿ ನೀರಾವರಿ ಯೋಜನೆ ಅರ್ಜಿ ಬಗ್ಗೆ ಚರ್ಚಿಸೋಣ. ಹರ್ ಖೇತ್ ಕೋ ಪಾನಿ” ಎಂಬ ಧ್ಯೇಯವಾಕ್ಯದೊಂದಿಗೆ 1 ನೇ ಜುಲೈ, 2015 ರಂದು ಪ್ರಾರಂಭವಾದ ಪ್ರಧಾನ ಮಂತ್ರಿ ಕೃಷಿ ಸಿಂಚಯೀ ಯೋಜನೆ (PMKSY) ಯನ್ನು ಖಚಿತವಾದ ನೀರಾವರಿಯೊಂದಿಗೆ ಕೃಷಿ ಪ್ರದೇಶವನ್ನು ವಿಸ್ತರಿಸಲು, ನೀರಿನ ವ್ಯರ್ಥವನ್ನು ಕಡಿಮೆ ಮಾಡಲು ಮತ್ತು ನೀರಿನ ಬಳಕೆಯ ದಕ್ಷತೆಯನ್ನು ಸುಧಾರಿಸಲು ಕಾರ್ಯಗತಗೊಳಿಸಲಾಗುತ್ತಿದೆ. PMKSY ಭರವಸೆಯ ನೀರಾವರಿಗಾಗಿ ಮೂಲಗಳನ್ನು ರಚಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಅದೇ ರೀತಿ ಈಗ ಕಬ್ಬು ಮತ್ತು ತೊಗರಿ…

Spread positive news
Read More

ರಾಜ್ಯ ಬಜೆಟ್ ಅಲ್ಲಿ ರೈತರಿಗೆ ಸಿಕ್ಕಿದ್ದೇನು?

ಪ್ರೀಯ ರೈತರೇ ಇವತ್ತು ನಾವು ರಾಜ್ಯ ಸರ್ಕಾರದ ಬಜೆಟ್ ಹಾಗೂ ರೈತರಿಗೆ ಇದರಿಂದ ಆಗುವ ಲಾಭವೇನು? ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ಧನ, ಕೃಷಿ ಅಭಿವೃದ್ಧಿಗೆ ಹೊಸ ಹೊಸ ಪ್ರಯೋಗಗಳನ್ನು ನಡೆಸುವ ಬಗ್ಗೆ ಹಾಗೂ ರೈತರ ಹಿತಾಸಕ್ತಿ ಕಾಪಾಡಲು ಕೈಗೊಳ್ಳಲು ಯಾವ ಯಾವ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಬಜೆಟ್ 2025 ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. * ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು. ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು…

Spread positive news
Read More

ಕೃಷಿ ಇಲಾಖೆಯಿಂದ ರೈತರಿಗೆ 28 ಸಾವಿರ ವರೆಗೆ ಸಹಾಯಧನ ಇಂದೇ ಅರ್ಜಿ ಸಲ್ಲಿಸಿ.

ರೈತರೇ ಇವತ್ತು ನಾವು ಒಂದು ಹೊಸ ವಿಷಯವನ್ನು ಚರ್ಚೆ ಮಾಡೋಣ. ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆಯಲ್ಲಿ ಪರಿಶಿಷ್ಠ ಜಾತಿ ವರ್ಗದ ರೈತರಿಗೆ ತುಂತುರು ನೀರಾವರಿ ಘಟಕಗಳ ವಿತರಣೆಯಡಿ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ ತುಂತುರು ನೀರಾವರಿ ಘಟಕಗಳ ವಿತರಣೆಗೆ ಕೊಪ್ಪಳ ತಾಲ್ಲೂಕಿಗೆ ಪರಿಶಿಷ್ಠ ಜಾತಿ ವರ್ಗದ ರೈತರಿಗೆ 651 ಹೆಕ್ಟರ್‌ಗಳಿಗೆ ಗುರಿಯನ್ನು ನಿಗದಿಪಡಿಸಿದ್ದು, ಇಲ್ಲಿಯವರೆಗೆ 192 ಹೆಕ್ಟರ್ ಘಟಕಗಳನ್ನು ವಿತರಣೆ ಮಾಡಲಾಗಿದೆ. ಈ ಕೃಷಿ ಸಿಂಚಾಯಿ ಯೋಜನೆ ರೈತರಿಗೆ…

Spread positive news
Read More