ಭೂಮಿಯಲ್ಲಿ ಸಿಗುವುದು ಯಾರ ಆಸ್ತಿ: ಪುರಾತತ್ವ ಇಲಾಖೆ ಮಹತ್ವದ ಮಾಹಿತಿ

ಭೂಮಿಯಲ್ಲಿ ಸಿಕ್ಕ ನಿಧಿ ಯಾರ ಆಸ್ತಿ: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ನಿಧಿ ಪ್ರಕರಣವು ದೇಶದ ಗಮನ ಸೆಳೆದಿದೆ. ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ 470 ಗ್ರಾಂ ನಿಧಿ ಸಿಕ್ಕಿದೆ. ಪುರತತ್ವ ಇಲಾಖೆಯು ಅಧಿಕಾರಿಯೊಬ್ಬರು ನೀಡಿದ್ದ ಹೇಳಿಕೆಯು ಭಾರೀ ಗೊಂದಲಕ್ಕೆ ಕಾರಣವಾಗಿತ್ತು. ಮುತ್ತಜ್ಜರ ಆಭರಣ ಇರಬಹುದು ಎಂದು ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿ ರಮೇಶ್ ಮೂಲಿಮನಿ ಹೇಳಿದ್ದರು. ಇದು ಯಾವುದಾದರೂ ಜಾಗದಲ್ಲಿ ನಿಧಿ / ಚಿನ್ನಾಭರಣ ಸಿಕ್ಕರೆ ಯಾರಿಗೆ ಸೇರಬೇಕು, ನಿಧಿ ಅಲ್ಲದಿದ್ದರೆ ಕುಟುಂಬಸ್ಥರಿಗೇ ಸೇರಬೇಕಲ್ಲವೇ ಎನ್ನುವ ಗೊಂದಲಗಳು…

Spread positive news
Read More

ಹೀಗೆ ಮಾಡಿ : ಮನೆಯಲ್ಲೇ ಕೂತು ಇ-ಸ್ವತ್ತು ಪಡೆಯಿರಿ

ಇ-ಸ್ವತ್ತು : ಪ್ರೀಯ ಸಾರ್ವಜನಿಕರೇ ಮತ್ತೊಂದು ಹೊಸ ಯೋಜನೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚತಂತ್ರ ಸಾಫ್ಟ್‌ವೇರ್‌ನ ನವೀಕರಿಸಿದ ಆವೃತ್ತಿಯಾದ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದೆ. ಈ ಉಪಕ್ರಮದ ಮುಖ್ಯ ಉದ್ದೇಶವು ಗ್ರಾಮೀಣ ಕರ್ನಾಟಕದ 97 ಲಕ್ಷಕ್ಕೂ ಹೆಚ್ಚು ಕೃಷಿಯೇತರ ಆಸ್ತಿಗಳನ್ನು ಡಿಜಿಟಲೀಕರಣಗೊಳಿಸಿ, ಅವುಗಳನ್ನು ಅಧಿಕೃತ ತೆರಿಗೆ ವ್ಯಾಪ್ತಿಗೆ ತರುವುದು ಮತ್ತು ಆಸ್ತಿ ವಹಿವಾಟುಗಳಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸುವುದಾಗಿದೆ. ಈ ವ್ಯವಸ್ಥೆಯು ಕಾವೇರಿ 2.0 ಸಾಫ್ಟ್‌ವೇರ್‌ನೊಂದಿಗೆ ಸಂಯೋಜನೆಗೊಂಡಿದ್ದು, ನೋಂದಣಿಯನ್ನು ಸರಳಗೊಳಿಸುತ್ತದೆ. ಮನೆಯಲ್ಲೇ ಕುಳಿತು…

Spread positive news
Read More

ಕುರಿ ಮೇಕೆ ಸಾಕಲು ಮತ್ತೊಂದು ಸರ್ಕಾರಿ ಹೊಸ ಯೋಜನೆ.

ರೈತರೇ ನೀವು ಸ್ವಯಂ ಉದ್ಯೋಗ ಮಾಡಲು ಬಯಸುತ್ತಿದ್ದೀರಾ? ಕಡಿಮೆ ಬಂಡವಾಳದಲ್ಲಿ ಹೆಚ್ಚು ಲಾಭ ತರುವ ‘ಕುರಿ ಮತ್ತು ಮೇಕೆ ಸಾಕಾಣಿಕೆ’ಯತ್ತ ನಿಮ್ಮ ಚಿತ್ತವಿದೆಯೇ? ಹಾಗಾದರೆ ನಿಮಗೊಂದು ಬಂಪರ್ ಸುದ್ದಿ ಇಲ್ಲಿದೆ! ದಯವಿಟ್ಟು ಈ ಮಾಹಿತಿ ಓದಿ ಯೋಜನೆ ಲಾಭ ಪಡೆಯಿರಿ. ಕುರಿ ಸಾಕಾಣಿಕೆ ಯೋಜನಾ ವರದಿ (Project Report) ಎಂದರೆ ಕುರಿ ಸಾಕಾಣಿಕೆ ಉದ್ಯಮವನ್ನು ಪ್ರಾರಂಭಿಸಲು ಅಗತ್ಯವಿರುವ ಸಂಪೂರ್ಣ ಯೋಜನೆ, ಇದು ವೆಚ್ಚ, ಲಾಭ, ಸರ್ಕಾರಿ ಸಹಾಯಧನ (National Livestock Mission, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ),…

Spread positive news
Read More

ಇನ್ನೂ ಮುಂದೆ ಗ್ರಾಹಕರ ಮನೆಗೆ ತಲುಪಲಿದೆ ರೇಷನ್ ಅಕ್ಕಿ.

ರೇಷನ್ ಅಕ್ಕಿ : ಸಾರ್ವಜನಿಕರೇ ನಿಮಗೊಂದು ಸಂತಸದ ಸುದ್ದಿ ಕೊಡುತ್ತೇನೆ. ಈಗಾಗಲೇ ಸರ್ಕಾರವು ಬಹಳ ಒಳ್ಳೆ ಕಾರ್ಯಕ್ರಮ ಹಮ್ಮಿಕೊಂಡು ರೈತರ ಸೇವೆಯಲ್ಲಿ ನಿರತವಾಗಿದೆ. ಮತ್ತೊಂದು ಸಾರ್ವಜನಿಕರ ಪರವಾಗಿ ಮಾಡಿದ ಈ ಕಾರ್ಯಕ್ರಮ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ‌ (Senior Citizens) ಸರ್ಕಾರ (Government) ಗುಡ್ ನ್ಯೂಸ್ ಒಂದನ್ನು ಕೊಟ್ಟಿದೆ. ʼಅನ್ನ ಸುವಿಧಾʼ ಯೋಜನೆಯಡಿ (Anna Suvidha Scheme) ಮನೆಗಳಿಗೆ ಉಚಿತವಾಗಿ ಪಡಿತರ (Ration) ಆಹಾರ ಪದಾರ್ಥಗಳನ್ನು ಪೂರೈಸಲು ಸಿದ್ಧತೆ ನಡೆಸಿದೆ. ಹೌದು.. ಒಂಟಿಯಾಗಿರೋ ಹಿರಿಯ ನಾಗರಿಕರ…

Spread positive news
Read More

ಕೇವಲ 4 ಸಾವಿರ ಹೂಡಿಕೆ ಮಾಡಿ 15 ಲಕ್ಷ ಹಣ ಪಡೆಯಿರಿ.

ಸಾರ್ವಜನಿಕರೇ ಇವತ್ತು ನಾವು ಹಣ ಹೂಡಿಕೆ ಬಗ್ಗೆ ಮಾಹಿತಿ ನೀಡುತ್ತೇವೆ. ತಿಂಗಳಿಗೆ ಎಷ್ಟು ಹಣ ಹೂಡಿಕೆ ಮಾಡಿದರೆ ಎಷ್ಟು ದೊಡ್ಡ ಮೊತ್ತದ ಹಣ ಬರಬಹುದು, ಹಾಗೂ ಹಣ ಹೂಡಿಕೆ ಮಾಡುವುದರಿಂದ ಏನೆಲ್ಲಾ ಲಾಭ ಪಡೆಯಬಹುದು ಎಂದು ಸಂಪೂರ್ಣ ಮಾಹಿತಿ ನೀಡುತ್ತೇನೆ. ತಿಂಗಳು ಸಣ್ಣ ಮೊತ್ತವನ್ನು ಉಳಿಸುವ ಮೂಲಕ ನೀವು ದೊಡ್ಡ ನಿಧಿಯನ್ನು ನಿರ್ಮಿಸಬಹುದು. ಆ ಸಂದರ್ಭದಲ್ಲಿ, ಹೂಡಿಕೆದಾರರಿಗೆ ಸಂಯುಕ್ತ ಬಡ್ಡಿ ಸಿಗುತ್ತದೆ. ಆ ಯೋಜನೆಗಳು ಯಾವುವು ಎಂಬುದನ್ನು ಕಂಡುಕೊಳ್ಳಿ. ಪಿಪಿಎಫ್ ಖಾತೆಯ ಮಹತ್ವ – ಕಡಿಮೆ ಅಪಾಯದ…

Spread positive news
Read More

ಹೀಗೆ ಮಾಡಿ : ಜನನ, ಮರಣ ಪ್ರಮಾಣಪತ್ರ 21 ದಿನಗಳೊಳಗೆ ನಿಮ್ಮ ಕೈಯಲ್ಲಿ

ಜನನ ಮರಣ ಪತ್ರ : ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಮಾಹಿತಿ ನೀಡುತ್ತೇನೆ. ಸದ್ಯದ ಸ್ಥಿತಿಯಲ್ಲಿ ಸರ್ಕಾರ ಅನೇಕ ಹೊಸ ಹೊಸ ನಿರ್ಣಯಗಳನ್ನು ಕೈಗೊಳ್ಳುತ್ತಿದೆ. ಅದೇ ರೀತಿ ಈಗ ಈ ನಾಗರಿಕ ನೋಂದಣಿ ಜನನ ಮತ್ತು ಮರಣ ಅಧಿನಿಯಮ 1960 ರನ್ವಯ ಕರ್ನಾಟಕ ಜನನ ಮತ್ತು ಮರಣ ನೋಂದಣಿ 1970 ಮತ್ತು ಪುನರ್ ರಚಿತ ಕರ್ನಾಟಕ ಜನನ ಮರಣ ನೋಂದಣಿ ಕಾಯ್ದೆ ನಿಯಮ 1990 ರ ರನ್ವಯ ಜನನ ಮತ್ತು ಮರಣ…

Spread positive news
Read More

ಮಹಿಳೆಯರಿಗೆ ಗುಡ್ ನ್ಯೂಸ್! ಜನವರಿ 1 ರಂದು ಗೃಹಲಕ್ಷ್ಮಿ ಹಣ ಬಿಡುಗಡೆ.

ಗೃಹಲಕ್ಷ್ಮಿ ಹಣ : ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ ತಂದಿದ್ದೇವೆ. ರಾಜ್ಯದ ಮಹಿಳೆಯರು ಇದನ್ನು ಸಂಪೂರ್ಣ ಓದಿ ಮಾಹಿತಿ ಪಡೆಯಬೇಕು. ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಆಗುತ್ತದೆ ಎಂದು ಕಾಯುತ್ತಿರುವ ಮಹಿಳೆಯರಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಗುಡ್ ನ್ಯೂಸ್…

Spread positive news
Read More

ನಮ್ಮ ಹೊಲ ನಮ್ಮ ದಾರಿ : ಸರ್ಕಾರದಿಂದ 12 ಲಕ್ಷ ರೂಪಾಯಿ

ನಮ್ಮ ಹೊಲ ನಮ್ಮ ದಾರಿ : ಕರ್ನಾಟಕ ಸರ್ಕಾರವು “ನಮ್ಮ ಹೊಲ ನಮ್ಮ ದಾರಿ” ಎಂಬ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಗ್ರಾಮೀಣ ರೈತರ ಜಮೀನುಗಳಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಅನುದಾನವನ್ನು ಒದಗಿಸಲಾಗುತ್ತದೆ. ಇದರಿಂದ ಕೃಷಿ ಉತ್ಪನ್ನಗಳ ಸಾಗಾಣಿಕೆ ಸುಲಭವಾಗಲಿದ್ದು, ಸಾರಿಗೆ ವೆಚ್ಚ ತಗ್ಗಲಿದೆ. ಸ್ಥಳೀಯರಿಗೆ ಉದ್ಯೋಗಾವಕಾಶವೂ ದೊರೆಯಲಿದೆ. ಈ ಕುರಿತ ಸಮಗ್ರ ಮಾಹಿತಿ ಇಲ್ಲಿದೆ. ನಮ್ಮ ಹೊಲ ನಮ್ಮ ದಾರಿ”…

Spread positive news
Read More

ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಯೋಜನೆಗಳ ಪಟ್ಟಿ ಬಿಡುಗಡೆ.

ಸರ್ಕಾರಿ ಯೋಜನೆಗಳ ಪಟ್ಟಿ : ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಮಾಹಿತಿ ನೀಡುತ್ತೇನೆ. ಕರ್ನಾಟಕ ಸರ್ಕಾರದ ಸದ್ಯಕ್ಕೆ ಜಾರಿಯಲ್ಲಿರುವ ಎಲ್ಲಾ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತೇನೆ. ಹಾಗೂ ರೈತರು ಸಹ ಈ ಯೋಜನೆ ಸಂಪೂರ್ಣ ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿನಂತಿಸುತ್ತೇನೆ. ಕೃಷಿ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಜಾರಿಯಲ್ಲಿರುವ ಚಾಲ್ತಿ ಯೋಜನೆಗಳ ಪಟ್ಟಿ ಹೀಗಿದೆ: ಬೀಜಗಳ ಪೂರೈಕೆ. ಕೃಷಿ ಯಾಂತ್ರೀಕರಣ. ಕೃಷಿ ಸಂಸ್ಕರಣೆ. ಸೂಕ್ಷ್ಮ ನೀರಾವರಿ: ಕೇಂದ್ರ ಪುರಸ್ಕೃತ ಪ್ರಧಾನ…

Spread positive news
Read More

ಭಯಂಕರ ಚಳಿಗೆ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ.

ಭಯಂಕರ ಚಳಿ : ಸಾರ್ವಜನಿಕರೇ ಇವತ್ತು ಒಂದು ಆಶ್ಚರ್ಯಕರ ಸುದ್ದಿ ಬಗ್ಗೆ ಮಾತಾಡೋಣ. ಏನೆಂದರೆ ವಿಜಯಪುರ ನಗರ ಸೇರಿದಂತೆ ಜಿಲ್ಲೆಯಲ್ಲಿ ಶನಿವಾರ ತಾಪಮಾನ 7 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ನಾಲ್ಕು ದಿನಗಳಿಂದ ತಾಪಮಾನ ತೀವ್ರವಾಗಿ ಕುಸಿತವಾಗುತ್ತಿದ್ದು, ಶೀತಗಾಳಿ ಬೀಸುತ್ತಿದೆ. ಪರಿಣಾಮ ಸಂಜೆ 6 ಗಂಟೆಯಿಂದಲೇ ಚಳಿಯ ವಾತಾವರಣ ಆವರಿಸುತ್ತಿದ್ದು, ಬೆಳಿಗ್ಗೆ 9 ಗಂಟೆಯ ವರೆಗೂ ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿದೆ. ಬೆಳಿಗ್ಗೆ-ಸಂಜೆ ವಾಯು ವಿಹಾರಕ್ಕೆ ತೆರಳುವವರ ಸಂಖ್ಯೆಯೂ ವಿರಳವಾಗಿದೆ. ಚಳಿಗೆ ಜನ ತತ್ತರಿಸಿದ್ದು, ಮನೆಯಿಂದ ಹೊರಗೆ ಬರಲು…

Spread positive news
Read More