ನಿಮ್ಮ ಮೊಬೈಲ್ ನಲ್ಲಿಯೇ ಫ್ರೂಟ್ಸ್ ಐಡಿ ಪಡೆಯಬಹುದು. ಕೂಡಲೇ ನೋಡಿ.

ರೈತ ಭಾಂದವರ ಗಮನಕ್ಕೆ ಸರ್ಕಾರವು ರೈತರಿಗೆ ಬರದ ನಡುವೆ ಒಂದು ಒಳ್ಳೆ ಸಂದೇಶವನ್ನು ನೀಡುತ್ತಿದೆ. ಹಾಗೂ ರೈತರು ಈ ವರ್ಷ ಮಳೆ ಆಗಿಲ್ಲ ಎಂಬ ಕಾರಣಕ್ಕೆ ಬರಗಾಲಕ್ಕೆ ತುತ್ತಾಗಿದ್ದಾರೆ. ಇದರ ನಡುವೆ ಸರ್ಕಾರವು ಸಹ ಈಗ ಬರ ಪರಿಹಾರ ಘೋಷಣೆ ಮಾಡಿದೆ. ಎಲ್ಲಾ ರೈತ ಬಾಂಧವರಿಗೆ ತಿಳಿಸುದೆನೆಂದರೆ ಬರಗಾಲ ಘೋಷಣೆಯಾದ ಹಿನ್ನಲೆಯಲ್ಲಿ ಇನ್ನೆನು ಕೆಲವು ದಿನಗಳಲ್ಲಿ ಬೆಳೆ ಪರಿಹಾರವನ್ನು ಸರ್ಕಾರದಿಂದ ನೆರವಾಗಿ ನಿಮ್ಮ ಖಾತೆಗೆ ಪರಿಹಾರ ಮೊತ್ತವನ್ನು ಜಮಾ ಮಾಡುವವರಿದ್ದು ಈ ಕೂಡಲೆ ಎಲ್ಲಾ ರೈತರು ಕೃಷಿ…

Spread positive news
Read More

ಬೆಳೆ ಸಮೀಕ್ಷೆ ತಪ್ಪಾಗಿದ್ದರೆ ಏನು ಮಾಡಬೇಕು? ಬೆಳೆ ಸಮೀಕ್ಷೆ ಚೆಕ್ ಮಾಡಿ.

ಸರ್ಕಾರದ ಬೆಳೆ ವಿಮೆ ಅಥವಾ ಬರಪರಿಹಾರ ಪಡೆಯಲು ರೈತರು ತಮ್ಮ ಬೆಳೆ ಸಮೀಕ್ಷೆ ಪೂರ್ಣಗೊಂಡಿದೆಯೇ ಇಲ್ಲವೋ ಎಂಬುದನ್ನು ಇಂದೇ ಬೆಳೆ ದರ್ಶಕ app ಮೂಲಕ ಖಚಿತ ಪಡಿಸಿಕೊಳ್ಳಿ. ಬೆಳೆ ಸಮೀಕ್ಷೆ ಮಾಹಿತಿ ತಪ್ಪಾಗಿದ್ರೆ ಏನು ಮಾಡಬೇಕು ಎಂದು ತಿಳಿಯೋಣ ಬನ್ನಿ.   ರೈತರ ಭಾಂದವರ ಗಮನಕ್ಕೆ ಮುಂಗಾರು ಬೆಳೆ ಆಕ್ಷೇಪಣೆ ಹಾಗೂ ಮಹಜರ್ ಮಾಡಲು ಅವಕಾಶ ನೀಡಲಾಗಿದ್ದು ತಪ್ಪಾಗಿ ನಮೂದಿಸಿರುವ ಬೆಳೆ ಮಾಹಿತಿಯನ್ನು ಶೀಘ್ರವಾಗಿ ಸರಿಪಡಿಸಿಕೊಳಲ್ಲು ಈ ಮೂಲಕ ತಿಳಿಸಲಾಗಿದೆ. ಸದ್ಯದಲ್ಲಿ ರಾಜ್ಯ ಸರ್ಕಾರ ಜನರಿಗೆ ಸರ್ಕಾರವು…

Spread positive news
Read More

ರೈತರಿಗೆ 324 ಕೋಟಿ ಬರ ಪರಿಹಾರ ಬಿಡುಗಡೆ. ಯಾವ ಜಿಲ್ಲೆಗೆ ಎಷ್ಟು ಎಂದು ನೋಡಿ.

ಪ್ರೀಯ ರೈತರೇ ರಾಜ್ಯದಲ್ಲಿ ಮಳೆಯ ಕೊರತೆ ಹೆಚ್ಚಾಗಿದೆ. ಹಾಗೂ ಮಳೆ ಕಡಿಮೆ ಆಗಿರುವುದರಿಂದ ನೀರೀಕ್ಷೆಗೆ ಮೀರಿದ ಮಳೆ ಕೊರತೆ ಆಗಿದೆ. ಅಕ್ಟೋಬರ್ ತಿಂಗಳ ಕೊನೆಯ ವರೆಗೆ ಬೆಳೆ ಸಮೀಕ್ಷೆ ನಡೆಸಿ ಬರ ಘೋಷಣೆಗೆ ಅವಕಾಶ ಇದೆ. ಹೀಗಾಗಿ 195 ತಾಲೂಕುಗಳೇ ಅಂತಿಮವಲ್ಲ. ಬದಲಾಗಿ ಅಕ್ಟೋಬರ್ ತಿಂಗಳ ಮಳೆ ಪರಿಸ್ಥಿತಿ ಗಮನಿಸಿ ಮುಂದಿನ ದಿನಗಳಲ್ಲಿ ಬೆಳೆ ಸಮೀಕ್ಷೆ ಆಧರಿಸಿ ಮತ್ತೊಂದಷ್ಟು ತಾಲೂಕುಗಳನ್ನೂ ಎರಡನೇ ಪಟ್ಟಿಯಲ್ಲಿ “ಬರ ಪೀಡಿತ” ಎಂದು ಘೋಷಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬರ…

Spread positive news
Read More

ಮಹಿಳೆಯರಿಗೆ ಸರ್ಕಾರದಿಂದ ಭೂಮಿ ಖರೀದಿಗೆ ಹಣ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ಅದೇ ರೀತಿ ಈ ನಿಗಮವು ಮತ್ತೋಂದು ಉದ್ಯೋಗಕ್ಕೆ ಸಹಾಯಧನ ನೀಡಲು ಮುಂದಾಗಿದೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಿಂದ ಭೂರಹಿತ ಮಹಿಳೆಯರಿಗೆ ಕೃಷಿ ಮಾಡಲು ಭೂ ಒಡೆತನ ಯೋಜನೆ ಅಡಿಯಲ್ಲಿ ಸಾಲ ಯೋಜನೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಈ ಯೋಜನೆಯಡಿಯಲ್ಲಿ ಭೂ ರಹಿತ ಮಹಿಳೆಯರಿಗೆ ಕೃಷಿ ಮಾಡಲು ಅಡಮಾನದ ಮೇಲೆ ಸಾಲವನ್ನು ಒದಗಿಸಲಾಗುವುದು. ಉದ್ಯೋಗ ಕೈಗೊಳ್ಳಲು ಉತ್ತೇಜನ ನೀಡುವ ನಿಟ್ಟಿನಲ್ಲಿ ಸಹಾಯಧನ ನೀಡಲಾಗುವುದು. ಹಾಗೂ ಸ್ವಯಂ ಜೀವನ…

Spread positive news
Read More

ಮುಂದಿನ 4 ದಿನ ಮಳೆ ಸಾಧ್ಯತೆ. ಈ ಜಿಲ್ಲೆಯಲ್ಲಿ ಭಾರಿ ಮಳೆ.

ರಾಜ್ಯದಲ್ಲಿ ಮೂರು ದಿನ ಮಳೆ Chance of rain for ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲೆ ಸುಳಿಗಾಳಿ ಪರಿಣಾಮ ರಾಜ್ಯದ ವಿವಿಧೆಡೆ ಮುಂದಿನ ಮೂರು ದಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ ಹಲವು ಭಾಗಗಳಲ್ಲಿ ವರ್ಷಧಾರೆಯಾಗಿದೆ. ಕೇರಳ, ತಮಿಳುನಾಡು ಭಾಗದಲ್ಲಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಅ.31 ರಿಂದ ನ.4ರವರೆಗೆ ಗುಡುಗು ಸಹಿತ ಮಳೆ ಸುರಿಯಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಮತ್ತು…

Spread positive news
Read More

ಬೆಳೆಸಾಲ 10ಲಕ್ಷಕ್ಕೆ ಏರಿಕೆ. ನೀವು ಸಾಲ ಪಡೆಯಬಹುದು.

10ರಿಂದ 15 ಲಕ್ಷ ರೂ.ಗೆ ದೀರ್ಘಾವಧಿ ಸಾಲ ಏರಿಕೆ ನಿಜಾನಾ? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ. ಪ್ರೀಯ ರೈತರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೃಷಿ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳು ನಡೆದಿವೆ. ಅದೇ ರೀತಿ ಈಗ ರಾಜ್ಯದಲ್ಲಿ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಹಾಗಾಗಿ ಕರ್ನಾಟಕ ರಾಜ್ಯ ಸಹಕಾರ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ (ಕೆಎಸ್ಬಿಎಆರ್‌ಡಿಬಿ) ದೀರ್ಘಾವಧಿ ಸಾಲದ ಮೊತ್ತವನ್ನು ಸರ್ಕಾರ 10ರಿಂದ 15 ಲಕ್ಷ…

Spread positive news
Read More

ರೈತರಿಗೆ 10ಸಾವಿರ ರೂ ಜಮೆಯಾಗುವ ಹೊಸ ಯೋಜನೆ: ಸಿಎಂ

ರೈತರಿಗೆ 10ಸಾವಿರ ರೂ ಜಮೆಯಾಗುವ ಹೊಸ ಯೋಜನೆ: ಈ ವರ್ಷ ಸಿರಿಧಾನ್ಯ ಅಂತರಾಷ್ಟ್ರೀಯ ವರ್ಷವಾಗಿರುವುದರಿಂದ ರಾಜ್ಯ ಸರ್ಕಾರದಿಂದ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ಸಹಾಯಧನವನ್ನು ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲುರಾಯಸ್ವಾಮಿ ಹೇಳಿದ್ದಾರೆ. ಶನಿವಾರ ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿಮೇಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಕಬ್ಬು ಹಾಗೂ ಇತರ ಬೆಳೆಗಳ ಕಟಾವು ತಾಂತ್ರಿಕತೆ ಸುಧಾರಣೆಗಾಗಿ ಐಟಿ ಹಬ್ ಸ್ಥಾಪನೆಗೆ ರಾಜ್ಯ ಸರ್ಕಾರ 50 ಕೋಟಿ ರೂ….

Spread positive news
Read More

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ | ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಭಾರಿ ಮಳೆಯಾಗಲಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಗದಗ, ಧಾರವಾಡ, ಯಾದಗಿರಿ ಜಿಲ್ಲೆಯ ದಕ್ಷಿಣ ಭಾಗದಲ್ಲಿ ಒಂದೆರಡು ಕಡೆ, ರಾಯಚೂರು ಜಿಲ್ಲೆಯ ಉತ್ತರ ಭಾಗದ ಕೆಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕನ್ನಡ ಜಿಲ್ಲೆಯ ಪೂರ್ವಭಾಗ, ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಬೀದರ್ ಜಿಲ್ಲೆಗಳ ಪಶ್ಚಿಮ ಭಾಗ ಹಾಗೂ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದೇ ರೀತಿ ಹಾವೇರಿ, ವಿಜಯನಗರ, ಉತ್ತರ ಕನ್ನಡ…

Spread positive news
Read More

ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಚೆಕ್ ಮಾಡಲು ಹೀಗೆ ಮಾಡಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ನಾಳೆ ಮೈಸೂರಿನಲ್ಲಿ ಅಧಿಕೃತ ಚಾಲನೆ ಸಿಗಲಿದೆ. ಕಾಂಗ್ರೆಸ್ ಸರ್ಕಾರಕ್ಕೆ 100 ದಿನ ತುಂಬಿದ ಸಂದರ್ಭದಲ್ಲಿಯೇ ಸಿಎಂ ಮೈಸೂರು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೊಳ್ಳಲಿದೆ.ನಾಳೆ ಸಿಎಂ ಸಿದ್ದರಾಮಯ್ಯ ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗೆ 2000 ಹಣ ವರ್ಗಾವಣೆ ಮಾಡಲಿದ್ದಾರೆ. ಇದೀಗ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಲಿಸ್ಟ್ ನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಈ ವಿಧಾನದ ಮೂಲಕ…

Spread positive news
Read More

ಇನ್ಮುಂದೆ ನಿಮ್ಮ ಮೊಬೈಲ್ ನಲ್ಲಿ ಸಿಗುತ್ತೆ ಪ್ರವಾಹ ಮುನ್ಸೂಚನೆ

ಕೇಂದ್ರ ಸರ್ಕಾರದಿಂದ ಮೊಬೈಲ್ ನಲ್ಲೇ ಪ್ರವಾಹ ಮುನ್ಸೂಚನೆ ಮಾಹಿತಿ ಲಭ್ಯವಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ. ಇದಕ್ಕಾಗಿ ಪ್ಲಡ್ ವಾಚ್ ಎನ್ನುವಂತ ಆಪ್ ಕೂಡ ಬಿಡುಗಡೆ ಮಾಡಿದೆ. ಕೇಂದ್ರ ಜಲ ಆಯೋಗದ (ಸಿಡಬ್ಲ್ಯೂಸಿ) ಅಧ್ಯಕ್ಷ ಶ್ರೀ ಕುಶ್ವಿಂದರ್ ವೋಹ್ರಾ ಅವರು ಇಂದು ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದ ಮಾಹಿತಿಯನ್ನು ಸಾರ್ವಜನಿಕರಿಗೆ ನೈಜ ಸಮಯದ ಆಧಾರದ ಮೇಲೆ 7 ದಿನಗಳವರೆಗೆ ಪ್ರಸಾರ ಮಾಡಲು ಮೊಬೈಲ್ ಫೋನ್ ಗಳನ್ನು ಬಳಸುವ ಉದ್ದೇಶದಿಂದ “ಫ್ಲಡ್ ವಾಚ್” ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ…

Spread positive news
Read More