ವಾಟ್ಸಾಪ್‌ ಚಾಟ್‌ಬಾಟ್ ಬಳಸಿ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸರಳಗೊಳಿಸಲು ಕರ್ನಾಟಕ ಸರ್ಕಾರವು ರಾಜ್ಯದ ಜನರಿಗೆ ವಾಟ್ಸಾಪ್ ಚಾಟ್‌ಬಾಟ್ ಸೇವೆಯನ್ನು ಪರಿಚಯಿಸಿದೆ. ಪ್ರಸ್ತುತ ಈ ಯೋಜನೆಗೆ ಅರ್ಜಿ ಸಲ್ಲಿಸಲು ಸಲ್ಲಿಸಬೇಕಾದರೆ ಫಲಾನುಭವಿಗಳು ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಆದರೆ ಇಲ್ಲಿ ಜನಸಂದಣಿ ಹೆಚ್ಚಾಗಿದೆ. ಈ ನಡುವೆ ಸರ್ಕಾರವು ಜನರಿಗೆ ಸಹಾಯವಾಗುವಂತೆ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸರಳಗಗೊಳಿಸಿದೆ. ನಾವು ಸಾಮಾನ್ಯವಾಗಿಯೇ ವಾಟ್ಸಾಪ್ ಅನ್ನು ಬಳಕೆ ಮಾಡುತ್ತಾ ಇರುತ್ತೇವೆ. ಪ್ರತಿ ದಿನ…

Spread positive news
Read More

ರೇಷನ್‌ ಕಾರ್ಡ್‌ನಲ್ಲಿ ಮನೆ ಯಜಮಾನಿ ತಿದ್ದುಪಡಿ ಪ್ರಾರಂಭ | Ration Card Update

ಸರಕಾರಿ ದಾಖಲೆಗಳಲ್ಲಿ ರೇಷನ್ ಕಾರ್ಡ್ (ಪಡಿತರ ಚೀಟಿ) ಪ್ರಮುಖವಾದುದು. ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ಇಲ್ಲದಿದ್ದರೆ ಆಗುವಂತಹ ಸಮಸ್ಯೆಗಳು ಹೆಚ್ಚು ಎಂದೇ ಹೇಳಬಹುದು. ಸರ್ಕಾರದಿಂದ ಪೂರೈಕೆ ಆಗುವ ಆಹಾರ ಧಾನ್ಯಗಳನ್ನು ಪಡೆಯಲು ಮಾತ್ರವಲ್ಲದೇ, ಕರ್ನಾಟಕದಲ್ಲಿ ಮುಖ್ಯವಾಗಿ ಇತ್ತೀಚೆಗೆ ಹಲವಾರು ಯೋಜನೆಗಳ ಪ್ರಯೋಜನವನ್ನು ಪಡೆಯಲು ರೇಷನ್ ಕಾರ್ಡ್ ಅತೀ ಮುಖ್ಯವಾಗಿದೆ. ರಾಜ್ಯದಲ್ಲಿ ಪ್ರಸ್ತುತ ಪ್ರಮುಖವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಅದರಲ್ಲಿ ಕೆಲವು ಯೋಜನೆಗಳಿಗೆ ರೇಷನ್ ಕಾರ್ಡ್ ಅತೀ ಮುಖ್ಯವಾಗಿದೆ.ಗೃಹ ಲಕ್ಷ್ಮಿ ಯೋಜನೆ ಸೇರಿದಂತೆ, ಅನ್ನಭಾಗ್ಯ ಯೋಜನೆಯಡಿ…

Spread positive news
Read More

ಗೃಹ ಲಕ್ಷ್ಮಿ ಯೋಜನೆ 55.18% ಮಹಿಳೆಯರ ನೋಂದಣಿ, ನಿಮ್ಮ ಜಿಲ್ಲೆಯಲ್ಲಿ ಎಷ್ಟು?

ಗೃಹಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಿದ ಒಂದು ವಾರದ ನಂತರ ಇಲ್ಲಿಯವರೆಗೆ ರಾಜ್ಯದಲ್ಲಿ 55.18 ಪ್ರತಿಶತ ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು ನೋಂದಣಿಯಲ್ಲಿ ಬೆಳಗಾವಿ ನಂತರ ಎರಡನೇ ಸ್ಥಾನದಲ್ಲಿದೆ. ಗುರುವಾರ ಮೈಸೂರು ಜಿಲ್ಲೆಯಲ್ಲಿ 6,91,620 ಮಹಿಳೆಯರ ಗುರಿಗೆ 3,94,129 ಮಹಿಳೆಯರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಬೆಳಗಾವಿಯಲ್ಲಿ 11,40,821 ಮಹಿಳೆಯರ ವಿರುದ್ಧ 6,82,329 ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ, ಇದು ರಾಜ್ಯದಲ್ಲೇ ಅತಿ ಹೆಚ್ಚು ಎಂದು ಡಿಎಚ್‌ ವರದಿ ಮಾಡಿದೆ. ಕರ್ನಾಟಕದಾದ್ಯಂತ 1,28,54,607 ಗುರಿಯ ಹೊಂದಲಾಗಿದ್ದು, ಈಗ ಒಟ್ಟು…

Spread positive news
Read More

ಮಹಿಳೆಯರಿಗೆ 3 ಲಕ್ಷ ರೂಪಾಯಿ ಸಬ್ಸಿಡಿ ಸಾಲಕ್ಕಾಗಿ ಅರ್ಜಿ ಆಹ್ವಾನ

ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಹೊಂದಿದೆ. ಇದರಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಉದ್ಯೋಗಿನಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯು ನಿರುದ್ಯೋಗಿ ಮಹಿಳೆಯರು ಸ್ವಉದ್ಯೋಗ ಮಾಡಲು ಪ್ರೋತ್ಸಾಹ ನೀಡುವ ಯೋಜನೆಯಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವ ಮಹಿಳೆಗೆ ಗರಿಷ್ಠ 3 ಲಕ್ಷ ರೂಪಾಯಿವರಗೆ ಸಾಲ ದೊರೆಯಲಿದ್ದು, ಸಬ್ಸಿಡಿ ಕೂಡ ಲಭ್ಯವಾಗಲಿದೆ. ಹಾಗಾದ್ರೆ ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ. ಉದ್ಯೋಗಿನಿ ಯೋಜನೆಗೆ ಮಹಿಳೆಯರು ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶವಿದೆ….

Spread positive news
Read More

ಗೃಹ ಜ್ಯೋತಿ ಯೋಜನೆ ಪ್ರಾರಂಭ, ಅರ್ಜಿ ಫಾರ್ಮ್ ಇಲ್ಲಿದೆ

200 ಯೂನಿಟ್ ವಿದ್ಯುತ್ ಉಚಿತ ಪಡೆಯಲು ನೊಂದಣಿ ಆರಂಭ ಯಾವಾಗ? ಹಾಗಾದರೆ ಬನ್ನಿ ಹೇಗೆ ನೊಂದಣಿ ಮಾಡಬೇಕು ಎಂದು ತಿಳಿಯೋಣ. ಪ್ರೀಯ ರೈತರೇ ನೀವು ನೋಡುತ್ತಿದ್ದಂತೆ ಈಗಾಗಲೇ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ಗ್ಯಾರಂಟಿ ಯೋಜನೆಗಳಿಗೆ ಗ್ರಿನ್ ಸಿಗ್ನಲ್ ನೀಡಿದ್ದು, ಈಗಾಗಲೇ ರಾಜ್ಯದಲ್ಲಿ ಇರುವ ಸಾರ್ವಜನಿಕರಿಗೆ 2೦0 ಯೂನಿಟ್ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ. ನಾಳೆಯಿಂದ ಅಂದರೆ ಜೂನ್ 18 ರಿಂದ ನೊಂದಣಿ ಆರಂಭ ಆಗುತ್ತದೆ. ಗೃಹ ಜ್ಯೋತಿನೋಂದಣಿ ಆರಂಭ ಯಾವಾಗ? ‘ಗೃಹಜ್ಯೋತಿ’ಯೋಜನೆಯ ನೋಂದಣಿ ಇದೇ…

Spread positive news
Read More

ಮುಂದಿನ ಎರಡು ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಆಣೆಕಲ್ಲು ಮಳೆಯಾಗಲಿದೆ, ಯಾವ ಜಿಲ್ಲೆಯಲ್ಲಿ ಎಂದು ಕೂಡಲೇ ನೋಡಿ

ಮುಂದಿನ ಎರಡು ದಿನಗಳಲ್ಲಿ ಈ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ? ಬನ್ನಿ ಯಾವ ಯಾವ ಜಿಲ್ಲೆಯಲ್ಲಿ ಎಂದು ಸಂಪೂರ್ಣ ಮಾಹಿತಿ ತಿಳಿಯೋಣ. ಕರ್ನಾಟಕ ರಾಜ್ಯದಲ್ಲಿ ಪ್ರಕೃತಿ ಹಲವಾರು ಬದಲಾವಣೆಗಳನ್ನು ಕಂಡಿದೆ. ಬೇಸಿಗೆ ಕಾಲ, ಮಳೆಗಾಲ, ಎನ್ನದೆ ಹವಾಮಾನ ನಿರಂತರ ಬದಲಾವಣೆಗಳನ್ನು ಕಂಡಿದೆ. ದಿನಗಳು ಕಳೆದಂತೆ ಹಲವಾರು ನೈಸರ್ಗಿಕ ವಿಕೋಪ ಕಂಡುಬಂದಿದೆ. ಹಾಗಾಗಿ ರೈತರು ಸಹ ಹವಾಮಾನ ಬದಲಾವಣೆಗೆ ತಮ್ಮ ಕೃಷಿ ಚಟುವಟಿಕೆಗಳ ಬಗ್ಗೆ ಗಮನಹರಿಸಬೇಕು. ಸದ್ಯದಲ್ಲಿ ಉಸ್ತುವಾರಿ ಕೇಂದ್ರವು ಮುಂದಿನ ಎರಡು (2) ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣದಿಂದ…

Spread positive news
Read More