ರೈತರಿಗೆ ಶಿಷ್ಯವೇತನ ಸಹಿತ ತೋಟಗಾರಿಕೆ ತರಬೇತಿ: ವಿಶೇಷ ಸುವರ್ಣಾವಕಾಶ

ಆತ್ಮೀಯ ರೈತ ಬಾಂಧವರೇ, ಇಲ್ಲೊಂದು ಸುವರ್ಣ ಅವಕಾಶ ನಿಮಗಾಗಿ ಕಾಯುತ್ತಿದೆ. ಬೆಂಗಳೂರಿನ ತೋಟಗಾರಿಕಾ ಕೇಂದ್ರ ನಿಮಗಾಗಿ ತೋಟಗಾರಿಕೆ ತರಬೇತಿ ಕೇಂದ್ರ, ಲಾಲ್‍ಬಾಗ್, ಬೆಂಗಳೂರು ಇವರಿಂದ ಒಂದು ವಿನೂತನ ತರಬೇತಿಯನ್ನು ಏರ್ಪಡಿಸಿದ್ದಾರೆ. ಈ ಸ್ಥಳದಲ್ಲಿ ಮೇ 02, 2024 ರಿಂದ ಫೆಬ್ರವರಿ 28.2025 ರ ವರೆಗೆ ನಡೆಯುವ ಈ 10 ತಿಂಗಳ ಅವಧಿಯ ತೋಟಗಾರಿಕೆ ತರಬೇತಿಗೆ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆದರೆ ಈ ಸಂಸ್ಥೆಯಿಂದ ಕೆಲ ಷರತ್ತುಗಳು ಹಾಗೂ ಕೆಲ ಆಯ್ದ ಜಿಲ್ಲೆಗಳ ರೈತರಿಗೆ ಮಾತ್ರ ಈ ತರಬೇತಿಯ…

Spread positive news
Read More

ಕೇಂದ್ರ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆ. ಬಡ್ಡಿ ರಹಿತ 3ಲಕ್ಷ ಸಹಾಯಧನ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ಇವತ್ತು ನಾವು ಒಂದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಬಗ್ಗೆ ತಿಳಿಯೋಣ ಬನ್ನಿ. ಹೌದು ಕೇಂದ್ರ ಸರ್ಕಾರವು ರೈತರ ಪರವಾಗಿ ಹಾಗೂ ಸಾರ್ವಜನಿಕರ ಸಹಕಾರ ನೀಡಲು ಪಿಎಂ ವಿಶ್ವಕರ್ಮ ಯೋಜನೆ ಪ್ರಾರಂಭ ಆಗಿದೆ. ಅದೇ ರೀತಿ ಪಿಎಂ ವಿಶ್ವಕರ್ಮ ಯೋಜನೆಯ ಪ್ರಯೋಜನಗಳು ಏನು? ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ( PM Vishw karma yojana) ಮೂಲಕ ಹೆಚ್ಚಿನ ಪ್ರಯೋಜನವನ್ನು ಹೇಗೆ ಪಡೆಯಬಹುದು? ಅಕ್ಕಸಾಲಿಗ, ಕಮ್ಮಾರ, ಕ್ಷೌರಿಕ ಮತ್ತು ಚಮ್ಮಾರರಂತಹ ಬೇರೆ ಬೇರೆ ಸಾಂಪ್ರದಾಯಿಕ…

Spread positive news
Read More

ಯಾವ ಬೆಳೆಗೆ ಯಾವ ಕಳೆನಾಶಕ ಉಪಯೋಗ? ಎಂದು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಪ್ರೀಯ‌ ರೈತರೇ ನಾವು‎‫ ಇವತ್ತು ಕೃಷಿಗೆ ಸಂಬಂಧಿಸಿದ ಮುಖ್ಯ ವಿಷಯದ ಬಗ್ಗೆ ಚರ್ಚಿಸೋಣ. ಸಸ್ಯ ಸಂರಕ್ಷಣಾ ರಾಸಾಯನಿಕಗಳ ಹೊಂದಾಣಿಕೆ ಪಟ್ಟಿ ಮೈಸ್ಟರ್ ಪಬ್ಲಿಷಿಂಗ್ ಕಂಪನಿ, ವಿಲೋಬಿ. ಓಹಿಯೋ ಅವರು ಪ್ರಕಟಿಸಿದ ಸಿಂಪರಣಾ ಹೊಂದಾಣಿಕೆ ಪಟ್ಟಿಯ ಆಧಾರದ ಮೇಲೆ ಈ ಪಟ್ಟಿಯನ್ನು ತಯಾರಿಸಲಾಗಿದೆ. ಕೆಲವೊಂದು ಕರಗುವ ದ್ರವವಸ್ತುಗಳು ಹೊಂದಾಣಿಕೆಯನ್ನು ಬದಲಾಯಿಸಬಹುದು. ಇಲ್ಲಿ ನಮೂದಿಸಿರುವ ಸಿಂಪರಣಾ ಹೊಂದಾಣಿಕೆಯು ಭೌತಿಕ, ರಾಸಾಯನಿಕ ಹಾಗೂ ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದೆ. ಇದು ಅವಶೇಷಗಳಿಗೂ ಮತ್ತು ಅವಶೇಷಗಳನ್ನು ಸಹಿಸಿಟ್ಟುಕೊಳ್ಳುವ ಶಕ್ತಿಗೂ ಸಂಬಂಧಿಸಿಲ್ಲ. ಇಲ್ಲಿ ಕೊಟ್ಟಿರುವ ಮಾಹಿತಿ ಮೊದಲಿನ…

Spread positive news
Read More

ಇಂದಿನ ಮಾರುಕಟ್ಟೆ ದರಗಳು ಹೀಗೆ ಇದೆ ನೋಡಿ. ಯಾವುದಕ್ಕೆ ಎಷ್ಟು ದರ ಕೂಡಲೇ ನೋಡಿ.

ಪ್ರೀಯ ರೈತರೇ ಬೆಳೆಗಾರರು ತಮ್ಮ ಉತ್ಪನ್ನಗಳಿಗೆ ಲಾಭದಾಯಕ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 2024-25 ರ ಮಾರುಕಟ್ಟೆ ಋತುವಿನಲ್ಲಿ ರಬಿ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಬೇಳೆಕಾಳು (ಮಸೂರ್) ಗೆ ಪ್ರತಿ ಕ್ವಿಂಟಾಲ್ಗೆ ರೂ.425 ಮತ್ತು ರಾಪ್ಸೀಡ್ ಮತ್ತು ಸಾಸಿವೆಗೆ ಪ್ರತಿ ಕ್ವಿಂಟಾಲ್ಗೆ ರೂ.200 ರಷ್ಟು ಎಂಎಸ್ಪಿಯಲ್ಲಿ ಸಂಪೂರ್ಣ ಗರಿಷ್ಠ ಹೆಚ್ಚಳವನ್ನು ಅನುಮೋದಿಸಲಾಗಿದೆ. ಗೋಧಿ ಮತ್ತು ಕುಸುಬೆಗೆ ಪ್ರತಿ ಕ್ವಿಂಟಾಲ್ ಗೆ 150 ರೂ.ಗಳ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ. ಬಾರ್ಲಿ ಮತ್ತು ಕಡಲೆ ಪ್ರತಿ ಕ್ವಿಂಟಾಲ್ ಗೆ…

Spread positive news
Read More

ವೃದ್ದಾಪ್ಯ (ಪೆನ್ಶನ್) ವೇತನ ಪಡೆಯಲು ಬೇಕಾಗುವ ದಾಖಲೆಗಳು ಹಾಗೂ ಅರ್ಜಿ ಹೇಗೆ ಸಲ್ಲಿಸುವುದು ಎಂದು ಇಲ್ಲಿದೆ ನೋಡಿ.

ವೃದ್ಧರಿಗೆ ಆರ್ಥಿಕವಾಗಿ ಸಹಾಯ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ನಿರ್ಗತಿಕರು ಮಾತ್ರ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು. ವೃದ್ಧರು ವೃದ್ಧಾಪ್ಯದಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಬೇರೆಯವರ ಮೇಲೆ ಅವಲಂಬಿತರಾಗಿ ಜೀವನ ನಡೆಸಬೇಕಾದ ಅನಿವಾರ್ಯತೆ ಎದುರಾಗಿದ್ದು, ಸರಕಾರ ಇಂತವರಿಗೆ ಆರ್ಥಿಕ ನೆರವು ನೀಡಿ ಸ್ವಾವಲಂಬಿಗಳಾಗುವಂತೆ ಮಾಡಿದೆ. ವೃದ್ಧಾಪ್ಯ ಪಿಂಚಣಿ ಯೋಜನೆ ಉತ್ತರಾಖಂಡವನ್ನು ಪ್ರಾರಂಭಿಸಲಾಗಿದೆ ಇದರಿಂದ ಹೆಚ್ಚು ಹೆಚ್ಚು ವೃದ್ಧರಿಗೆ ಆರ್ಥಿಕ ಸಹಾಯ ಮಾಡಬಹುದು. ಬಡತನ ರೇಖೆಗಿಂತ ಕೆಳಗಿರುವ 60 ವರ್ಷ ಮೇಲ್ಪಟ್ಟ…

Spread positive news
Read More

ರೈತರೇ ಎಫ್ ಐಡಿ(FID) ಆಗದೆ ಇರುವವರ ಲಿಸ್ಟ್ ಬಿಡುಗಡೆ ಮಾಡಿದ ಸರ್ಕಾರ ಕೂಡಲೇ ನಿಮ್ಮ ಹೆಸರು ಇದೆ ಎಂದು ನೋಡಿ.

ರೈತ ಭಾಂದವರ ಗಮನಕ್ಕೆ ಪ್ರತಿಯೊಬ್ಬ ರೈತರು ಕಡ್ಡಾಯವಾಗಿ ಎಫ್.ಐ.ಡಿ ಮಾಡಿಸಿಕೊಳ್ಳಬೇಕು, ಹಳ್ಳಿವಾರು ರೈತರ ಎಫ್.ಐ.ಡಿ ಈಗಾಗಲೇ ಆಗಿದೇ ಇದ್ದವರ ಲಿಸ್ಟ್ ಆಯಾ ರೈತ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ನೋಟಿಸ್ ಬೋರ್ಡ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅದೇ ರೀತಿ ನೀವು ಸಹ ನಿಮಗೆ ಎಫ್ ಐಡಿ ಆಗದೆ ಇರುವವರ ಲಿಸ್ಟ್ ಸಿಕ್ಕಿದ್ದರೆ ನಿಮ್ಮ ಹೆಸರು ಚೆಕ್ ಮಾಡಿ ಪರಿಶೀಲನೆ ನಡೆಸಿ. ಒಂದು ವೇಳೆ ನಿಮಗೆ ಸಂಬಂದಿಸಿದ ಎಲ್ಲಾ ಸರ್ವೇ ನಂಬರ್‌ಗಳು ಜೋಡಣೆಯಾಗಿದೆಯೋ ಅಥವಾ ಇಲ್ಲವೋ ಎಂದು…

Spread positive news
Read More

ರೈತರೇ ಎಚ್ಚರಗೊಳ್ಳಿ. ಇನ್ನೂ ಪಿಎಂ ಕಿಸಾನ್ ಹಳೆಯ ಕಂತಿನ ಹಣ ಬರದೆ ಇರುವುದಕ್ಕೆ ಕಾರಣ ಇಲ್ಲಿದೆ ನೋಡಿ. ಕೂಡಲೇ ಇ-ಕೆವೈಸಿ ಮಾಡಿಸಿ.

ಪಿಎಂ ಕಿಸಾನ್ ಹಣ 15 ನೇ ನವೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಪಿಎಂ ಕಿಸಾನ್ ಹಣ ರೈತರ ಅಕೌಂಟಿಗೆ ಜಮೆ ಮಾಡಿದ್ದಾರೆ. ಹಾಗೂ ಕೆಲವರಿಗೆ ಬಂದಿದೆ. ಆದರೆ ಯಾವ ಕಾರಣಗಳಿಂದ ಬಂದಿಲ್ಲ ಎಂದು ತಿಳಿಯುವುದು ಮುಖ್ಯ ವಿಷಯವಾಗಿದೆ. ಭಾರತದ ರೈತರನ್ನು ಆರ್ಥಿಕವಾಗಿ ಸಮೃದ್ಧರನ್ನಾಗಿ ಮಾಡಲು ಮತ್ತು ಅವರನ್ನು ಸಾಲದಿಂದ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಯಡಿ,…

Spread positive news
Read More

ಹೀಗೆ ಮಾಡಿ ಕಡಲೆ ಬೆಳೆ ಹೆಚ್ಚು ಇಳುವರಿ ಪಡೆಯಿರಿ. ಇಲ್ಲಿದೆ ಸಂಪೂರ್ಣ ಮಾಹಿತಿ.

ಕಡಲೆ ಅತೀ ಹಳೆಯ ಬೇಳೆಕಾಳು ನಗದು ಬೆಳೆಗಳಲ್ಲಿ ಒಂದಾಗಿದೆ ಮತ್ತು ಇದನ್ನು ಪ್ರಾಚೀನ ಕಾಲದಿಂದಲೂ ಭಾರತದಲ್ಲಿ ಬೆಳೆಸಲಾಗುತ್ತಿದೆ. ಇದು ಉತ್ತಮ ಪ್ರೋಟೀನ್ ಮೂಲವಾಗಿದೆ ಮತ್ತು ಫೈಬರ್ ಮತ್ತು ಇತರ ಅಗತ್ಯ ಜೀವಸತ್ವಗಳನ್ನು ಸಹ ನೀಡುತ್ತದೆ. ಕಡಲೆಯನ್ನು ಬೇಳೆ (ಚನಾ ದಾಲ್ ಎಂದು ಕರೆಯಲಾಗುತ್ತದೆ), ಮತ್ತು ಹಿಟ್ಟಾಗಿ (ಬೇಸನ್) ಮಾಡಬಹುದು.   ಕಡಲೆಯನ್ನು ಶುಷ್ಕ ಮತ್ತು ಶೀತ ವಾತಾವರಣದಲ್ಲಿ ಬೆಳೆಯಲಾಗುತ್ತದೆ. ಕಡಲೆಯನ್ನುಅಕ್ಟೋಬರ್-ನವೆಂಬರ್ ತಿಂಗಳುಗಳು ದೇಶದಲ್ಲಿ ಬೀಜಗಳನ್ನು ಬಿತ್ತನೆ ಮಾಡಲು ಉತ್ತಮವೆಂದು ಪರಿಗಣಿಸಲಾಗಿದೆ. 20-30 ° ಡಿಗ್ರಿ ಸೆಲ್ಸಿಯಸ್‌ ತಾಪಮಾನವು…

Spread positive news
Read More

ಉಚಿತ ಸ್ಪಿಂಕ್ಲರ್ ವಿತರಣೆಗೆ ಸರ್ಕಾರದಿಂದ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ರೈತರ ಪರವಾಗಿ ಹಲವಾರು ವರ್ಷಗಳಿಂದ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಾಗೂ ರೈತರಿಗೆ ಕೃಷಿ ಹೆಚ್ಚಿನ ಆದಾಯ ಪಡೆಯಲು ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಮುಂದಾಗಿರುವ ಸರ್ಕಾರಗಳು ಈಗ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ರೈತರಿಗೆ ಸಬ್ಸಿಡಿ ರೂಪದಲ್ಲಿ ಪೈಪ್ ವಿತರಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ರೈತರು ಅರ್ಜಿ ಸಲ್ಲಿಸಿ. ಇದರಲ್ಲಿ ಒಟ್ಟು 30 ಪೈಪ್ ಗಳು ಬರುತ್ತಿದ್ದು, ಇವುಗಳು 20ಫೀಟ್ ಅಥವಾ…

Spread positive news
Read More

ಉಚಿತ ಬೋರವೆಲ್ ಕೊರೆಯಲು ಕೇವಲ 9 ದಿನ ಬಾಕಿ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ಸಾರ್ವಜನಿಕರೇ ನಿಮಗೊಂದು ಗುಡ್ ನ್ಯೂಸ್ ಬಂದಿದೆ. ರಾಜ್ಯದಲ್ಲಿ ಮಳೆ ಇಲ್ಲದೆ ಕಂಗೆಟ್ಟಿದ್ದ ರೈತರಿಗೆ ಸರ್ಕಾರದಿಂದ ಶುಭ ಸುದ್ದಿಯೊಂದು ಹೊರಬಿದ್ದಿದೆ. ಗಂಗಾ ಕಲ್ಯಾಣ ಯೋಜನೆಯ (Ganga Kalyana Scheme) ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್‌ (Free borewell) ಕೊರೆಸಲು ಸಹಾಯಧನ (subsidy) ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ರೈತರು ಸ್ವಾವಲಂಬಿ ಹಾಗೂ ನೇರವಾದ ಜೀವನ ನಡೆಸಲು ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರ ರೈತರಿಗೆ ಒಂದು ಸುವರ್ಣ ಅವಕಾಶ ನೀಡಿದೆ. ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್‌ಗಳ…

Spread positive news
Read More