ರಾಜ್ಯದಲ್ಲಿ ನವೆಂಬರ್ 24 25 ರಂದು ಭಾರಿ ಮಳೆ.

ರಾಜ್ಯದಲ್ಲಿ ಮೂರು ದಿನ ಮಳೆ ಹಲವು ಜಿಲ್ಲೆಗಳಲ್ಲಿ ನ.23ರಿಂದ ಮೂರು ದಿನ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡು, ಆಂಧ್ರ, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಕರ್ನಾಟಕದ ಮೇಲೆ ಪರಿಣಾಮ ಬೀರಲಿದೆ. ಬೆಂಗಳೂರು, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, , ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ಬಳ್ಳಾರಿಯಲ್ಲಿ ನ.23ರಿಂದ 25ರವರೆಗೆ ಯೆಲ್ಲೋ…

Spread positive news
Read More

ರೈತರೇ ಸರ್ವೇ ನಂಬರ್ ಗೆ ಎಫ್ ಐಡಿ ಕಡ್ಡಾಯ. ಕೂಡಲೇ ಎಫ್ಐಡಿ ಮಾಡಿಸಿ.

ರೈತ ಭಾಂದವರ ಗಮನಕ್ಕೆ ಪ್ರತಿಯೊಬ್ಬ ರೈತರು ಕಡ್ಡಾಯವಾಗಿ ಎಫ್.ಐ.ಡಿ ಮಾಡಿಸಿಕೊಳ್ಳಬೇಕು, ಎಫ್.ಐ.ಡಿ ಈಗಾಗಲೇ ಆಗಿದ್ದಲ್ಲಿ ನಿಮಗೆ ಸಂಬಂದಿಸಿದ ఎలా ಸರ್ವೇ ನಂಬರ್‌ಗಳು ಜೋಡಣೆಯಾಗಿದೆಯೋ ಅಥವಾ ಇಲ್ಲವೋ ಎಂದು ಕೂಡಲೇ ಪರಿಶೀಲಿಸಿಕೊಳ್ಳಿ, ಜಂಟಿ ಖಾತೆದಾರರಾಗಿದ್ದಲ್ಲಿ ಪ್ರತಿಯೊಬ್ಬ ಖಾತೆದಾರರು ಪ್ರತ್ಯೇಕವಾಗಿ ಎಫ್.ಐ.ಡಿ ಮಾಡಿಸಿಕೊಳ್ಳಬೇಕು. ನಿಮಗೆ ಸಂಬಂಧಿಸಿದ ಎಲ್ಲ ಸರ್ವೇ ನಂಬರಗಳನ್ನು ಎಫ್.ಐ.ಡಿ ಮಾಡಿಸದಿದ್ದಲ್ಲಿ ಸರ್ಕಾರದ ವತಿಯಿಂದ ಬರುವಂತಹ ಯಾವುದೇ ಪರಿಹಾರ ಹಣವು ನಿಮ್ಮ ಖಾತೆಗೆ ಜಮಾ ಆಗುವುದಿಲ್ಲ. ಆದ್ದರಿಂದ ಎಲ್ಲಾ ರೈತರು ನಿಮ್ಮ ಹೆಸರಿನಲ್ಲಿ ಎಲ್ಲಾ ಸ.ನಂ. ಗಳನ್ನು ಎಫ್.ಐ.ಡಿ…

Spread positive news
Read More

ಹೊಸ ರೇಷನ್ ಕಾರ್ಡ್ ಅರ್ಜಿ ಆಹ್ವಾನ ಹಾಗೂ ರೇಷನ್ ಕಾರ್ಡ್ ಏಕೆ ರದ್ದಾಗಿದೆ ಎಂದು ತಿಳಿಯೋಣ ಬನ್ನಿ.

ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಮುಖ್ಯವಾದ ವಿಷಯ ಬಗ್ಗೆ ಚರ್ಚಿಸೋಣ. ಕೆಲವು ದಿನಗಳಿಂದ ಹೊಸ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಕಾರ್ಡುಗಳಿಗಾಗಿ ಅರ್ಜಿ ಸ್ವೀಕಾರವನ್ನು ನಿಲ್ಲಿಸಲಾಗಿದೆ. ಏನಿದು ಹೊಸ ರೇಷನ್ ಕಾರ್ಡ್ ಅರ್ಜಿ? ಏನು ಮಾಡಬೇಕು? ಹೇಗೆ ಅರ್ಜಿ ಸಲ್ಲಿಸಬೇಕು? ಹೌದು ಈಗಾಗಲೇ ಸರ್ಕಾರವು ಗೃಹ ಲಕ್ಷ್ಮಿ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದು, ಈ ಯೋಜನೆಯನ್ನು ಸದುಪಯೋಗ ಪಡೆಯಲು ರೇಷನ್ ಕಾರ್ಡ್ ಅಲ್ಲಿ ಮನೆಯ ಒಡತಿ ಹೆಸರು ಮುಖ್ಯವಾಗಿ ಇರಬೇಕಾಗುತ್ತದೆ. ಇದರಲ್ಲಿ ಕೆಲವೊಂದು ರೇಷನ್ ಕಾರ್ಡ್ ಅಲ್ಲಿ…

Spread positive news
Read More

ಪಿಎಂ ಕಿಸಾನ್ ಹಣ 15 ನೇ ನವೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಪಿಎಂ ಕಿಸಾನ್ ಹಣ ರೈತರ ಅಕೌಂಟಿಗೆ ಜಮೆ ಮಾಡಿದ್ದಾರೆ. ಹಾಗೂ ಕೆಲವರಿಗೆ ಬಂದಿದೆ. ಆದರೆ ಯಾವ ಕಾರಣಗಳಿಂದ ಬಂದಿಲ್ಲ ಎಂದು ತಿಳಿಯುವುದು ಮುಖ್ಯ ವಿಷಯವಾಗಿದೆ. ಭಾರತದ ರೈತರನ್ನು ಆರ್ಥಿಕವಾಗಿ ಸಮೃದ್ಧರನ್ನಾಗಿ ಮಾಡಲು ಮತ್ತು ಅವರನ್ನು ಸಾಲದಿಂದ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಯಡಿ,…

Spread positive news
Read More

ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ರದ್ದು. ಏಕೆ ಎಂದು ಇಲ್ಲಿದೆ ನೋಡಿ.

ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ ಏಕೆ ಎಂದು ಕೂಡಲೇ ನೋಡಿ ಇಲ್ಲಿದೆ ಸಂಪೂರ್ಣ ಮಾಹಿತಿ. ಪ್ರೀಯ ಸಾರ್ವಜನಿಕರೇ ನಿಮಗೊಂದು ಮಹತ್ವದ ಸುದ್ದಿ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ. ಇವತ್ತು ರಾಜ್ಯ ಸರ್ಕಾರ ಸಾರ್ವಜನಿಕರ ಪರವಾಗಿ ನಿಂತು ಕೆಲಸ ಮಾಡುತ್ತಿದೆ ಹಾಗೂ ಈಗ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿ ಆ ಯೋಜನೆ ಅಡಿಯಲ್ಲಿ ಸಾರ್ವಜನಿಕರಿಗೆ 10 ಕೆಜಿ ಅಕ್ಕಿ ವಿತರಿಸಲು ಸರ್ಕಾರ ನಿರ್ಧರಿಸಿದೆ. ಅದೇ ರೀತಿ ಅಕ್ಕಿ ಪೂರೈಕೆ ಕಡಿಮೆ ಇರುವುದರಿಂದ ಅಕ್ಕಿಯ ಬದಲು ಸರ್ಕಾರವು…

Spread positive news
Read More

ಪಿಎಂ ಕಿಸಾನ್ 15ನೇ ಕಂತು ಹಣ ಬಿಡುಗಡೆ. ಕೂಡಲೇ ಸ್ಟೇಟಸ್ ಚೆಕ್ ಮಾಡಿ.

ಪಿಎಂ ಕಿಸಾನ್ ಹಣ 15 ನೇ ನವೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಪಿಎಂ ಕಿಸಾನ್ ಹಣ ರೈತರ ಅಕೌಂಟಿಗೆ ಜಮೆ ಮಾಡಿದ್ದಾರೆ. ಹಾಗೂ ಕೆಲವರಿಗೆ ಬಂದಿದೆ. ಆದರೆ ಯಾವ ಕಾರಣಗಳಿಂದ ಬಂದಿಲ್ಲ ಎಂದು ತಿಳಿಯುವುದು ಮುಖ್ಯ ವಿಷಯವಾಗಿದೆ. ಭಾರತದ ರೈತರನ್ನು ಆರ್ಥಿಕವಾಗಿ ಸಮೃದ್ಧರನ್ನಾಗಿ ಮಾಡಲು ಮತ್ತು ಅವರನ್ನು ಸಾಲದಿಂದ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಯಡಿ,…

Spread positive news
Read More

ನಿಮ್ಮ ಮೊಬೈಲ್ ನಲ್ಲಿಯೇ ಫ್ರೂಟ್ಸ್ ಐಡಿ ಪಡೆಯಬಹುದು. ಕೂಡಲೇ ನೋಡಿ.

ರೈತ ಭಾಂದವರ ಗಮನಕ್ಕೆ ಸರ್ಕಾರವು ರೈತರಿಗೆ ಬರದ ನಡುವೆ ಒಂದು ಒಳ್ಳೆ ಸಂದೇಶವನ್ನು ನೀಡುತ್ತಿದೆ. ಹಾಗೂ ರೈತರು ಈ ವರ್ಷ ಮಳೆ ಆಗಿಲ್ಲ ಎಂಬ ಕಾರಣಕ್ಕೆ ಬರಗಾಲಕ್ಕೆ ತುತ್ತಾಗಿದ್ದಾರೆ. ಇದರ ನಡುವೆ ಸರ್ಕಾರವು ಸಹ ಈಗ ಬರ ಪರಿಹಾರ ಘೋಷಣೆ ಮಾಡಿದೆ. ಎಲ್ಲಾ ರೈತ ಬಾಂಧವರಿಗೆ ತಿಳಿಸುದೆನೆಂದರೆ ಬರಗಾಲ ಘೋಷಣೆಯಾದ ಹಿನ್ನಲೆಯಲ್ಲಿ ಇನ್ನೆನು ಕೆಲವು ದಿನಗಳಲ್ಲಿ ಬೆಳೆ ಪರಿಹಾರವನ್ನು ಸರ್ಕಾರದಿಂದ ನೆರವಾಗಿ ನಿಮ್ಮ ಖಾತೆಗೆ ಪರಿಹಾರ ಮೊತ್ತವನ್ನು ಜಮಾ ಮಾಡುವವರಿದ್ದು ಈ ಕೂಡಲೆ ಎಲ್ಲಾ ರೈತರು ಕೃಷಿ…

Spread positive news
Read More

ಬೆಳೆ ಸಮೀಕ್ಷೆ ತಪ್ಪಾಗಿದ್ದರೆ ಏನು ಮಾಡಬೇಕು? ಬೆಳೆ ಸಮೀಕ್ಷೆ ಚೆಕ್ ಮಾಡಿ.

ಸರ್ಕಾರದ ಬೆಳೆ ವಿಮೆ ಅಥವಾ ಬರಪರಿಹಾರ ಪಡೆಯಲು ರೈತರು ತಮ್ಮ ಬೆಳೆ ಸಮೀಕ್ಷೆ ಪೂರ್ಣಗೊಂಡಿದೆಯೇ ಇಲ್ಲವೋ ಎಂಬುದನ್ನು ಇಂದೇ ಬೆಳೆ ದರ್ಶಕ app ಮೂಲಕ ಖಚಿತ ಪಡಿಸಿಕೊಳ್ಳಿ. ಬೆಳೆ ಸಮೀಕ್ಷೆ ಮಾಹಿತಿ ತಪ್ಪಾಗಿದ್ರೆ ಏನು ಮಾಡಬೇಕು ಎಂದು ತಿಳಿಯೋಣ ಬನ್ನಿ.   ರೈತರ ಭಾಂದವರ ಗಮನಕ್ಕೆ ಮುಂಗಾರು ಬೆಳೆ ಆಕ್ಷೇಪಣೆ ಹಾಗೂ ಮಹಜರ್ ಮಾಡಲು ಅವಕಾಶ ನೀಡಲಾಗಿದ್ದು ತಪ್ಪಾಗಿ ನಮೂದಿಸಿರುವ ಬೆಳೆ ಮಾಹಿತಿಯನ್ನು ಶೀಘ್ರವಾಗಿ ಸರಿಪಡಿಸಿಕೊಳಲ್ಲು ಈ ಮೂಲಕ ತಿಳಿಸಲಾಗಿದೆ. ಸದ್ಯದಲ್ಲಿ ರಾಜ್ಯ ಸರ್ಕಾರ ಜನರಿಗೆ ಸರ್ಕಾರವು…

Spread positive news
Read More

ರೈತರಿಗೆ 324 ಕೋಟಿ ಬರ ಪರಿಹಾರ ಬಿಡುಗಡೆ. ಯಾವ ಜಿಲ್ಲೆಗೆ ಎಷ್ಟು ಎಂದು ನೋಡಿ.

ಪ್ರೀಯ ರೈತರೇ ರಾಜ್ಯದಲ್ಲಿ ಮಳೆಯ ಕೊರತೆ ಹೆಚ್ಚಾಗಿದೆ. ಹಾಗೂ ಮಳೆ ಕಡಿಮೆ ಆಗಿರುವುದರಿಂದ ನೀರೀಕ್ಷೆಗೆ ಮೀರಿದ ಮಳೆ ಕೊರತೆ ಆಗಿದೆ. ಅಕ್ಟೋಬರ್ ತಿಂಗಳ ಕೊನೆಯ ವರೆಗೆ ಬೆಳೆ ಸಮೀಕ್ಷೆ ನಡೆಸಿ ಬರ ಘೋಷಣೆಗೆ ಅವಕಾಶ ಇದೆ. ಹೀಗಾಗಿ 195 ತಾಲೂಕುಗಳೇ ಅಂತಿಮವಲ್ಲ. ಬದಲಾಗಿ ಅಕ್ಟೋಬರ್ ತಿಂಗಳ ಮಳೆ ಪರಿಸ್ಥಿತಿ ಗಮನಿಸಿ ಮುಂದಿನ ದಿನಗಳಲ್ಲಿ ಬೆಳೆ ಸಮೀಕ್ಷೆ ಆಧರಿಸಿ ಮತ್ತೊಂದಷ್ಟು ತಾಲೂಕುಗಳನ್ನೂ ಎರಡನೇ ಪಟ್ಟಿಯಲ್ಲಿ “ಬರ ಪೀಡಿತ” ಎಂದು ಘೋಷಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬರ…

Spread positive news
Read More

ಮಹಿಳೆಯರಿಗೆ ಸರ್ಕಾರದಿಂದ ಭೂಮಿ ಖರೀದಿಗೆ ಹಣ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ಅದೇ ರೀತಿ ಈ ನಿಗಮವು ಮತ್ತೋಂದು ಉದ್ಯೋಗಕ್ಕೆ ಸಹಾಯಧನ ನೀಡಲು ಮುಂದಾಗಿದೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಿಂದ ಭೂರಹಿತ ಮಹಿಳೆಯರಿಗೆ ಕೃಷಿ ಮಾಡಲು ಭೂ ಒಡೆತನ ಯೋಜನೆ ಅಡಿಯಲ್ಲಿ ಸಾಲ ಯೋಜನೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಈ ಯೋಜನೆಯಡಿಯಲ್ಲಿ ಭೂ ರಹಿತ ಮಹಿಳೆಯರಿಗೆ ಕೃಷಿ ಮಾಡಲು ಅಡಮಾನದ ಮೇಲೆ ಸಾಲವನ್ನು ಒದಗಿಸಲಾಗುವುದು. ಉದ್ಯೋಗ ಕೈಗೊಳ್ಳಲು ಉತ್ತೇಜನ ನೀಡುವ ನಿಟ್ಟಿನಲ್ಲಿ ಸಹಾಯಧನ ನೀಡಲಾಗುವುದು. ಹಾಗೂ ಸ್ವಯಂ ಜೀವನ…

Spread positive news
Read More