ನವೆಂಬರ್ 19 ರಂದು ಪಿಎಂ ಕಿಸಾನ್ 21 ನೇ ಕಂತು ಬಿಡುಗಡೆ

ಪಿಎಂ ಕಿಸಾನ್ : ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ. ತರನ್ನು (Farmers) ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ (PM Kisan Samman Scheme) ಕೂಡಾ ಒಂದು. ಈಗಾಗಲೇ 2025 ರ ಎರಡು ಕಂತಿನ ಹಣ ರೈತರ ಖಾತೆಗೆ ಜಮಾ ಆಗಿದೆ. ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ನೇರವಾಗಿ ಪಿಎಂ ಕಿಸಾನ್ 21 ನೇ ಕಂತು…

Spread positive news
Read More

ನರೇಗಾ ಯೋಜನೆ ಅಡಿ ದನಗಳ ಶೆಡ್ ನಿರ್ಮಾಣಕ್ಕೆ ಅರ್ಜಿ ಆಹ್ವಾನ.

ದನಗಳ ಶೆಡ್ : ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿಯ ನಂತರ ರೈತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಜಾನುವಾರು ಸಾಕಾಣಿಕೆ ಪ್ರಮುಖ ಜೀವನಾಧಾರವಾಗಿದೆ. ರೈತರ ಆದಾಯ ಹೆಚ್ಚಿಸಲು, ಸುರಕ್ಷಿತ ಹಾಗೂ ಸ್ವಚ್ಛ ಪರಿಸರದಲ್ಲಿ ಜಾನುವಾರುಗಳ ಆರೋಗ್ಯಕರ ಬೆಳವಣಿಗೆಗೆ ನೆರವಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಸಬ್ಸಿಡಿ ಮತ್ತು ಸಹಾಯಧನ ಯೋಜನೆಗಳನ್ನು ಜಾರಿಗೆ ತಂದಿವೆ. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಜಾನುವಾರುಗಳ ಶೆಡ್‌ಗಳ ನಿರ್ಮಾಣಕ್ಕೆ 57 ಸಾವಿರ ರೂ.ಗಳ ಸಾಯಧನವನ್ನು ಪಡೆಯಬಹುದಾಗಿದೆ. ಜೊತೆಗೆ ವೈಯಕ್ತಿಕ ಕಾಮಗಾರಿಗೆ ಸರ್ಕಾರದಿಂದ ಸಹಾಯಧನ…

Spread positive news
Read More

ಈ 12 ನದಿಗಳ ನೀರು ಅಸುರಕ್ಷಿತ! ಮಾಲಿನ್ಯ ನಿಯಂತ್ರಣ ‌ಮಂಡಳಿ ವರದಿ

ಪ್ರೀಯ ರೈತರೇ ಇವತ್ತು ನಾವು ಒಂದು ಆಘಾತಕಾರಿ ಮಾಹಿತಿ ಕೊಡುತ್ತೇನೆ. ರಾಜ್ಯದಲ್ಲಿ ಎಲ್ಲಿ ನೋಡಿದರು ಅನ್ಯಾಯ ಆಗುತ್ತಿದೆ. ರೈತರು, ಸಾರ್ವಜನಿಕರು ಒದ್ದಾಡುವ ಸ್ಥಿತಿ ನಿರ್ಮಾಣವಾಗಿದೆ. ಜನರು ಕುಡಿಯಲು ಉಪಯೋಗಿಸುವ ಕರ್ನಾಟಕದ 12 ನದಿಗಳ ನೀರಿನ ಗುಣಮಟ್ಟದ ಕುರಿತು ಆಘಾತಕಾರಿ ವರದಿ ಹೊರಬಿದ್ದಿದೆ. ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ‌ಮಂಡಳಿ (Karnataka State Pollution Control Board) ನೀಡಿದ ವರದಿ ಬೆಚ್ಚಿ ಬೀಳಿಸುವಂತಿದೆ. ಸಾರ್ವಜನಿಕರೆ ನೀವು ನೋಡುತ್ತಿರುವ ಹಾಗೆ ನಮ್ಮ ರಾಜ್ಯದ ರೈತರ ಜೀವನದಿ ಕಾವೇರಿ (Cauvery…

Spread positive news
Read More

ಮತ್ತೆ ಚಂಡಮಾರುತ ಎಫೆಕ್ಟ್, 12 ಜಿಲ್ಲೆಗಳಿಗೆ ಭಾರಿ ಅಲರ್ಟ್

ಚಂಡಮಾರುತ : ಪ್ರೀಯ ರೈತರೇ ಸದ್ಯದ ಸ್ಥಿತಿಯಲ್ಲಿ ವಾತಾವರಣ ತುಂಬಾ ಹದಗೆಟ್ಟಿದೆ. ಕೆಲವು ಕಡೆ ಧಾರಾಕಾರ ಮಳೆ ಸುರಿದಿದೆ. ಕೆಲವು ಕಡೆ ಬಿಸಿಲಿನ ತಾಪ, ತಂಪಾದ ವಾತಾವರಣ ಹೀಗೆ ಸದ್ಯದ ಸ್ಥಿತಿಯಲ್ಲಿ ವಾತಾವರಣ ಸುಧಾರಣೆ ಇಲ್ಲ. ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಭಾರಿ ಮಳೆಯಾಗಲಿದೆ. ಅದೇ…

Spread positive news
Read More

ನವೆಂಬರ್ 1 ರಿಂದ ಬಿ ಖಾತಾದಿಂದ ಎ ಖಾತಾಗೆ ವರ್ಗಾವಣೆ ಅಭಿಯಾನ ಆರಂಭ.

ಬಿ ಖಾತಾ : ರೈತರೇ ಇವತ್ತು ಸರ್ಕಾರವು ಒಂದು ಗಡುವು ನೀಡಿದೆ. ಏನೆಂದರೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಒಟ್ಟು 25 ಲಕ್ಷ ಕರಡು ಇ-ಖಾತಾಗಳಿವೆ. ಇದನ್ನು ಬಿ ಖಾತಾದಿಂದ ಎ ಖಾತಾಗೆ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ನಿರ್ಧರಿಸಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ಬೆಂಗಳೂರು ಮಹಾನಗರದಲ್ಲಿ ಬಿ ಖಾತಾವನ್ನು ಎ ಖಾತಾವಾಗಿ ಪರಿವರ್ತಿಸಲು 100 ದಿನಗಳ ವಿಶೇಷ ಅಭಿಯಾನ ಆರಂಭವಾಗಿದೆ. ನವೆಂಬರ್ 1 ರಿಂದ ಫೆಬ್ರವರಿ ಮೊದಲ ವಾರದವರೆಗೆ…

Spread positive news
Read More

ಬೆಳೆವಿಮೆ ಬರದಿದ್ದರೆ ಈ ನಂಬರಿಗೆ ಕರೆ ಮಾಡಿ.

ಬೆಳೆವಿಮೆ : ರೈತರೇ ನಮಸ್ತೆ. ಇಂದು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ವಿಮೆ ಮಾಡಿಸಿದ ರೈತರಲ್ಲಿ ಕೆಲವು ರೈತರಿಗೆ ಜಮೆಯಾಗುತ್ತದೆ. ಇನ್ನೂ ಕೆಲವು ರೈತರಿಗೇಕೆ ಜಮೆಯಾಗುವುದಿಲ್ಲ? ನಿಮಗೆ ಗೊತ್ತೇ? ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸುತ್ತಾರೆ. ಆದರೆ ವಿಮೆ ಮಾಡಿಸಿದ ಮಾತ್ರಕ್ಕೆ ವಿಮೆ ಹಣ ಜಮೆಯಾಗುವುದಿಲ್ಲ. ಬೆಳೆ ವಿಮೆ ಮಾಡಿಸಿದ ನಂತರ ರೈತರ ಬೆಳೆ ಪ್ರಾಕೃತಿಕ ವಿಕೋಪದಿಂದ ಬೆಳೆ ಹಾಳಾಗಿರಬೇಕು ಆಗ ರೈತರೇನು…

Spread positive news
Read More

ಹೆಕ್ಟೇರಿಗೆ 30 ಸಾವಿರ ಬೆಳೆಹಾನಿ ಪರಿಹಾರ ಘೋಷಣೆ.

ಬೆಳೆಹಾನಿ : ಪ್ರೀಯ ರೈತರೇ ನೀವು ನೋಡುತ್ತಿರುವ ಹಾಗೆ ಉತ್ತರ ಕರ್ನಾಟಕದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ರೈತರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಎನ್‌ಡಿಆರ್‌ಎಫ್‌ ಪರಿಹಾರದ ಜತೆಗೆ ಹೆಚ್ಚುವರಿ ಪ್ಯಾಕೇಜ್ ಅನ್ನು ಸಿಎಂ ಸಿದ್ದರಾಮಯ್ಯ ಬುಧವಾರ ಘೋಷಿಸಿದ್ದಾರೆ. ಈಗಾಗಲೇ ಹೆಕ್ಟೇರಿಗೆ 30 ಸಾವಿರ ಎಂದು ಯೋಚನೆ ನಡೆಸಿದ್ದು ಮಳೆಯ ಆಧಾರದ ಮೇಲೆ ಪರಿಹಾರ ಹಣ ವರ್ಗಾವಣೆ ಮಾಡಲಾಗುತ್ತದೆ. ರೈತರಿಗೆ ಸಂದೇಶ ನೀಡಿದ ಸಚಿವರು – ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರೈತರಿಗೆ ಭರವಸೆ ನೀಡಿದ್ದು, ಸರ್ಕಾರವು…

Spread positive news
Read More

ಮಹಿಳೆಯರಿಗೆ ಬಿಮಾಸಖಿ ಯೋಜನೆಗೆ ಅರ್ಜಿ ಸಲ್ಲಿಸುವ ಲಿಂಕ್

ಬಿಮಾಸಖಿ ಯೋಜನೆ : ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ನಿಮಗೆ ಈಗಾಗಲೇ ತಿಳಿದಿರುವ ಹಾಗೆ ಭಾರತೀಯ ಜೀವ ವಿಮಾ ನಿಗಮ (LIC)ವು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲಿ ಪ್ರಮುಖವಾದ ಒಂದು ಯೋಜನೆ “ಬಿಮಾ ಸಾಕಿ ಯೋಜನೆ” (Bima Sakhi Yojana) ಆಗಿದೆ. ಈ ಯೋಜನೆಯ ಉದ್ದೇಶ ಮಹಿಳೆಯರಿಗೆ ಉದ್ಯೋಗಾವಕಾಶ ಸೃಷ್ಟಿಸುವುದರ ಜೊತೆಗೆ ಗ್ರಾಮೀಣ ಮತ್ತು ನಗರ ಪ್ರದೇಶದ ಜನರಿಗೆ ವಿಮೆಯ ಮಹತ್ವವನ್ನು ತಲುಪಿಸುವುದು. ಭಾರತೀಯ ಜೀವ ವಿಮಾ ನಿಗಮ…

Spread positive news
Read More

ಜೋಳದ ಕಡ್ಡಿಯಿಂದ ಬೆಲ್ಲ ತಯಾರಿಕೆ ವಿಧಾನ ನೋಡಿ.

ಬೆಲ್ಲ ತಯಾರಿಕೆ : ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ಇದು ರೈತರಿಗೆ ಬಹಳ ಉಪಯುಕ್ತ ಮಾಹಿತಿ ಆಗಿದೆ. ರೈತರೇ ಸಾಮಾನ್ಯವಾಗಿ ಎಲ್ಲರೂ ಕಬ್ಬಿನಿಂದ ‌ಬೆಲ್ಲ ಹಾಗೂ ಸಕ್ಕರೆ ತಯಾರಿಸುತ್ತಾರೆ. ಆದರೆ ಇದೀಗ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಸಂಗಾನಟ್ಟಿ ಗ್ರಾಮದ ಪ್ರಗತಿಪರ ರೈತ ಮಹಾಲಿಂಗಪ್ಪ ಇಟ್ನಾಳ ಅವರು ಜೋಳದ ದಂಟಿನಿಂದ (ಕಾಂಡ) ಬೆಲ್ಲ ತಯಾರಿಸಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ಇದು ಎಷ್ಟೋ ರೈತರಿಗೆ ಮಾದರಿಯಾಗಿದ್ದಾರೆ. ಇದನ್ನು ರೈತರು ಸ್ವಲ್ಪ ಗಮನಿಸಿ ಓದಬೇಕು….

Spread positive news
Read More

ಬೆಳೆಹಾನಿಗೆ 2 ಸಾವಿರ ಕೋಟಿ ಹಣ ಬಿಡುಗಡೆ – ಸಿಎಂ ಸ್ಪಷ್ಟನೆ

ಬೆಳೆಹಾನಿ : ಪ್ರೀಯ ರೈತರೇ ನೀವು ನೋಡುತ್ತಿರುವ ಹಾಗೆ ಸದ್ಯದ ಮಟ್ಟಿಗೆ ಎಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಸದ್ದಿಲ್ಲದೆ ಮಳೆ ಸುರಿಯುತ್ತಿದೆ. ಹಾಗೂ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಕೂಡ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ವ್ಯಾಪಕ ಮಳೆಯಿಂದಾಗಿ ಅಪಾರ ಪ್ರಮಾಣ ಬೆಳೆ ಹಾನಿಯಾಗಿದ್ದು, ಈ ನಿಟ್ಟಿನಲ್ಲಿ 2000 ಸಾವಿರ ಕೋಟಿ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಅವರು ಇಂದು ಘೋಷಣೆ ಮಾಡಿದರು. ಇದೊಂದು ಮಹತ್ವದ ನಿರ್ಧಾರ…

Spread positive news
Read More