ಮುಂದಿನ 4 ದಿನ ಮಳೆ ಸಾಧ್ಯತೆ. ಈ ಜಿಲ್ಲೆಯಲ್ಲಿ ಭಾರಿ ಮಳೆ.

ರಾಜ್ಯದಲ್ಲಿ ಮೂರು ದಿನ ಮಳೆ Chance of rain for ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲೆ ಸುಳಿಗಾಳಿ ಪರಿಣಾಮ ರಾಜ್ಯದ ವಿವಿಧೆಡೆ ಮುಂದಿನ ಮೂರು ದಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ ಹಲವು ಭಾಗಗಳಲ್ಲಿ ವರ್ಷಧಾರೆಯಾಗಿದೆ. ಕೇರಳ, ತಮಿಳುನಾಡು ಭಾಗದಲ್ಲಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಅ.31 ರಿಂದ ನ.4ರವರೆಗೆ ಗುಡುಗು ಸಹಿತ ಮಳೆ ಸುರಿಯಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಮತ್ತು…

Spread positive news
Read More

ಬೆಳೆಸಾಲ 10ಲಕ್ಷಕ್ಕೆ ಏರಿಕೆ. ನೀವು ಸಾಲ ಪಡೆಯಬಹುದು.

10ರಿಂದ 15 ಲಕ್ಷ ರೂ.ಗೆ ದೀರ್ಘಾವಧಿ ಸಾಲ ಏರಿಕೆ ನಿಜಾನಾ? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ. ಪ್ರೀಯ ರೈತರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೃಷಿ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳು ನಡೆದಿವೆ. ಅದೇ ರೀತಿ ಈಗ ರಾಜ್ಯದಲ್ಲಿ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಹಾಗಾಗಿ ಕರ್ನಾಟಕ ರಾಜ್ಯ ಸಹಕಾರ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ (ಕೆಎಸ್ಬಿಎಆರ್‌ಡಿಬಿ) ದೀರ್ಘಾವಧಿ ಸಾಲದ ಮೊತ್ತವನ್ನು ಸರ್ಕಾರ 10ರಿಂದ 15 ಲಕ್ಷ…

Spread positive news
Read More

ರೈತರಿಗೆ 10ಸಾವಿರ ರೂ ಜಮೆಯಾಗುವ ಹೊಸ ಯೋಜನೆ: ಸಿಎಂ

ರೈತರಿಗೆ 10ಸಾವಿರ ರೂ ಜಮೆಯಾಗುವ ಹೊಸ ಯೋಜನೆ: ಈ ವರ್ಷ ಸಿರಿಧಾನ್ಯ ಅಂತರಾಷ್ಟ್ರೀಯ ವರ್ಷವಾಗಿರುವುದರಿಂದ ರಾಜ್ಯ ಸರ್ಕಾರದಿಂದ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ಸಹಾಯಧನವನ್ನು ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲುರಾಯಸ್ವಾಮಿ ಹೇಳಿದ್ದಾರೆ. ಶನಿವಾರ ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿಮೇಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಕಬ್ಬು ಹಾಗೂ ಇತರ ಬೆಳೆಗಳ ಕಟಾವು ತಾಂತ್ರಿಕತೆ ಸುಧಾರಣೆಗಾಗಿ ಐಟಿ ಹಬ್ ಸ್ಥಾಪನೆಗೆ ರಾಜ್ಯ ಸರ್ಕಾರ 50 ಕೋಟಿ ರೂ….

Spread positive news
Read More

ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ | ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಭಾರಿ ಮಳೆಯಾಗಲಿದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಗದಗ, ಧಾರವಾಡ, ಯಾದಗಿರಿ ಜಿಲ್ಲೆಯ ದಕ್ಷಿಣ ಭಾಗದಲ್ಲಿ ಒಂದೆರಡು ಕಡೆ, ರಾಯಚೂರು ಜಿಲ್ಲೆಯ ಉತ್ತರ ಭಾಗದ ಕೆಲವು ಕಡೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕನ್ನಡ ಜಿಲ್ಲೆಯ ಪೂರ್ವಭಾಗ, ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಬೀದರ್ ಜಿಲ್ಲೆಗಳ ಪಶ್ಚಿಮ ಭಾಗ ಹಾಗೂ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದೇ ರೀತಿ ಹಾವೇರಿ, ವಿಜಯನಗರ, ಉತ್ತರ ಕನ್ನಡ…

Spread positive news
Read More

ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಚೆಕ್ ಮಾಡಲು ಹೀಗೆ ಮಾಡಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ನಾಳೆ ಮೈಸೂರಿನಲ್ಲಿ ಅಧಿಕೃತ ಚಾಲನೆ ಸಿಗಲಿದೆ. ಕಾಂಗ್ರೆಸ್ ಸರ್ಕಾರಕ್ಕೆ 100 ದಿನ ತುಂಬಿದ ಸಂದರ್ಭದಲ್ಲಿಯೇ ಸಿಎಂ ಮೈಸೂರು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೊಳ್ಳಲಿದೆ.ನಾಳೆ ಸಿಎಂ ಸಿದ್ದರಾಮಯ್ಯ ಎಲ್ಲಾ ಮಹಿಳಾ ಫಲಾನುಭವಿಗಳ ಖಾತೆಗೆ 2000 ಹಣ ವರ್ಗಾವಣೆ ಮಾಡಲಿದ್ದಾರೆ. ಇದೀಗ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಲಿಸ್ಟ್ ನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಈ ವಿಧಾನದ ಮೂಲಕ…

Spread positive news
Read More

ಇನ್ಮುಂದೆ ನಿಮ್ಮ ಮೊಬೈಲ್ ನಲ್ಲಿ ಸಿಗುತ್ತೆ ಪ್ರವಾಹ ಮುನ್ಸೂಚನೆ

ಕೇಂದ್ರ ಸರ್ಕಾರದಿಂದ ಮೊಬೈಲ್ ನಲ್ಲೇ ಪ್ರವಾಹ ಮುನ್ಸೂಚನೆ ಮಾಹಿತಿ ಲಭ್ಯವಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ. ಇದಕ್ಕಾಗಿ ಪ್ಲಡ್ ವಾಚ್ ಎನ್ನುವಂತ ಆಪ್ ಕೂಡ ಬಿಡುಗಡೆ ಮಾಡಿದೆ. ಕೇಂದ್ರ ಜಲ ಆಯೋಗದ (ಸಿಡಬ್ಲ್ಯೂಸಿ) ಅಧ್ಯಕ್ಷ ಶ್ರೀ ಕುಶ್ವಿಂದರ್ ವೋಹ್ರಾ ಅವರು ಇಂದು ಪ್ರವಾಹ ಪರಿಸ್ಥಿತಿಗೆ ಸಂಬಂಧಿಸಿದ ಮಾಹಿತಿಯನ್ನು ಸಾರ್ವಜನಿಕರಿಗೆ ನೈಜ ಸಮಯದ ಆಧಾರದ ಮೇಲೆ 7 ದಿನಗಳವರೆಗೆ ಪ್ರಸಾರ ಮಾಡಲು ಮೊಬೈಲ್ ಫೋನ್ ಗಳನ್ನು ಬಳಸುವ ಉದ್ದೇಶದಿಂದ “ಫ್ಲಡ್ ವಾಚ್” ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ…

Spread positive news
Read More

ವಾಟ್ಸಾಪ್‌ ಚಾಟ್‌ಬಾಟ್ ಬಳಸಿ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸರಳಗೊಳಿಸಲು ಕರ್ನಾಟಕ ಸರ್ಕಾರವು ರಾಜ್ಯದ ಜನರಿಗೆ ವಾಟ್ಸಾಪ್ ಚಾಟ್‌ಬಾಟ್ ಸೇವೆಯನ್ನು ಪರಿಚಯಿಸಿದೆ. ಪ್ರಸ್ತುತ ಈ ಯೋಜನೆಗೆ ಅರ್ಜಿ ಸಲ್ಲಿಸಲು ಸಲ್ಲಿಸಬೇಕಾದರೆ ಫಲಾನುಭವಿಗಳು ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಆದರೆ ಇಲ್ಲಿ ಜನಸಂದಣಿ ಹೆಚ್ಚಾಗಿದೆ. ಈ ನಡುವೆ ಸರ್ಕಾರವು ಜನರಿಗೆ ಸಹಾಯವಾಗುವಂತೆ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸರಳಗಗೊಳಿಸಿದೆ. ನಾವು ಸಾಮಾನ್ಯವಾಗಿಯೇ ವಾಟ್ಸಾಪ್ ಅನ್ನು ಬಳಕೆ ಮಾಡುತ್ತಾ ಇರುತ್ತೇವೆ. ಪ್ರತಿ ದಿನ…

Spread positive news
Read More

ರೇಷನ್‌ ಕಾರ್ಡ್‌ನಲ್ಲಿ ಮನೆ ಯಜಮಾನಿ ತಿದ್ದುಪಡಿ ಪ್ರಾರಂಭ | Ration Card Update

ಸರಕಾರಿ ದಾಖಲೆಗಳಲ್ಲಿ ರೇಷನ್ ಕಾರ್ಡ್ (ಪಡಿತರ ಚೀಟಿ) ಪ್ರಮುಖವಾದುದು. ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ಇಲ್ಲದಿದ್ದರೆ ಆಗುವಂತಹ ಸಮಸ್ಯೆಗಳು ಹೆಚ್ಚು ಎಂದೇ ಹೇಳಬಹುದು. ಸರ್ಕಾರದಿಂದ ಪೂರೈಕೆ ಆಗುವ ಆಹಾರ ಧಾನ್ಯಗಳನ್ನು ಪಡೆಯಲು ಮಾತ್ರವಲ್ಲದೇ, ಕರ್ನಾಟಕದಲ್ಲಿ ಮುಖ್ಯವಾಗಿ ಇತ್ತೀಚೆಗೆ ಹಲವಾರು ಯೋಜನೆಗಳ ಪ್ರಯೋಜನವನ್ನು ಪಡೆಯಲು ರೇಷನ್ ಕಾರ್ಡ್ ಅತೀ ಮುಖ್ಯವಾಗಿದೆ. ರಾಜ್ಯದಲ್ಲಿ ಪ್ರಸ್ತುತ ಪ್ರಮುಖವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಅದರಲ್ಲಿ ಕೆಲವು ಯೋಜನೆಗಳಿಗೆ ರೇಷನ್ ಕಾರ್ಡ್ ಅತೀ ಮುಖ್ಯವಾಗಿದೆ.ಗೃಹ ಲಕ್ಷ್ಮಿ ಯೋಜನೆ ಸೇರಿದಂತೆ, ಅನ್ನಭಾಗ್ಯ ಯೋಜನೆಯಡಿ…

Spread positive news
Read More

ಗೃಹ ಲಕ್ಷ್ಮಿ ಯೋಜನೆ 55.18% ಮಹಿಳೆಯರ ನೋಂದಣಿ, ನಿಮ್ಮ ಜಿಲ್ಲೆಯಲ್ಲಿ ಎಷ್ಟು?

ಗೃಹಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಿದ ಒಂದು ವಾರದ ನಂತರ ಇಲ್ಲಿಯವರೆಗೆ ರಾಜ್ಯದಲ್ಲಿ 55.18 ಪ್ರತಿಶತ ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು ನೋಂದಣಿಯಲ್ಲಿ ಬೆಳಗಾವಿ ನಂತರ ಎರಡನೇ ಸ್ಥಾನದಲ್ಲಿದೆ. ಗುರುವಾರ ಮೈಸೂರು ಜಿಲ್ಲೆಯಲ್ಲಿ 6,91,620 ಮಹಿಳೆಯರ ಗುರಿಗೆ 3,94,129 ಮಹಿಳೆಯರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಬೆಳಗಾವಿಯಲ್ಲಿ 11,40,821 ಮಹಿಳೆಯರ ವಿರುದ್ಧ 6,82,329 ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ, ಇದು ರಾಜ್ಯದಲ್ಲೇ ಅತಿ ಹೆಚ್ಚು ಎಂದು ಡಿಎಚ್‌ ವರದಿ ಮಾಡಿದೆ. ಕರ್ನಾಟಕದಾದ್ಯಂತ 1,28,54,607 ಗುರಿಯ ಹೊಂದಲಾಗಿದ್ದು, ಈಗ ಒಟ್ಟು…

Spread positive news
Read More

ಮಹಿಳೆಯರಿಗೆ 3 ಲಕ್ಷ ರೂಪಾಯಿ ಸಬ್ಸಿಡಿ ಸಾಲಕ್ಕಾಗಿ ಅರ್ಜಿ ಆಹ್ವಾನ

ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಹೊಂದಿದೆ. ಇದರಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಉದ್ಯೋಗಿನಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯು ನಿರುದ್ಯೋಗಿ ಮಹಿಳೆಯರು ಸ್ವಉದ್ಯೋಗ ಮಾಡಲು ಪ್ರೋತ್ಸಾಹ ನೀಡುವ ಯೋಜನೆಯಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವ ಮಹಿಳೆಗೆ ಗರಿಷ್ಠ 3 ಲಕ್ಷ ರೂಪಾಯಿವರಗೆ ಸಾಲ ದೊರೆಯಲಿದ್ದು, ಸಬ್ಸಿಡಿ ಕೂಡ ಲಭ್ಯವಾಗಲಿದೆ. ಹಾಗಾದ್ರೆ ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ. ಉದ್ಯೋಗಿನಿ ಯೋಜನೆಗೆ ಮಹಿಳೆಯರು ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶವಿದೆ….

Spread positive news
Read More