ಜಮೀನು ಖರೀದಿ ಮುಂಚೆ ಈ 12 ದಾಖಲೆಗಳನ್ನು ತಪ್ಪದೇ ಪರಿಶೀಲಿಸಿ

ಜಮೀನು ಖರೀದಿ : ಭೂಮಿ ಖರೀದಿ ಜೀವನದಲ್ಲಿ ಬಹುಮುಖ್ಯ ಹೂಡಿಕೆಯಾಗಿರುತ್ತದೆ. ಆದರೆ ಖರೀದಿಸುವ ಮೊದಲು ಆ ಭೂಮಿಗೆ ಸಂಬಂಧಿಸಿದ ಎಲ್ಲಾ ಕಾನೂನು ದಾಖಲೆಗಳನ್ನು ಪರಿಶೀಲಿಸುವುದು ಅತ್ಯಂತ ಅಗತ್ಯ. ಸರಿಯಾದ ದಾಖಲೆಗಳನ್ನು ಪರಿಶೀಲಿಸಿದರೆ ಆ ಭೂಮಿಯ ಹಕ್ಕು ಸ್ಪಷ್ಟವಾಗಿರುವುದು, ಯಾವುದೇ ವಿವಾದವಿಲ್ಲದಿರುವುದು ಮತ್ತು ಭವಿಷ್ಯದಲ್ಲಿ ಕಾನೂನು ಸಮಸ್ಯೆಗಳು ಎದುರಾಗದಂತೆ ತಡೆಯಬಹುದು. ಭೂಮಿಯ ದಾಖಲೆಗಳನ್ನು ಸರಿಯಾಗಿ ಪರಿಶೀಲಿಸುವುದು ಖರೀದಿದಾರನ ಶಾಂತಿ ಮತ್ತು ಶ್ರಮದಿಂದ ಗಳಿಸಿದ ಹಣವನ್ನು ವಂಚನೆಗಳಿಂದ ರಕ್ಷಿಸುವಲ್ಲಿ ಸಹಾಯ ಮಾಡುತ್ತದೆ. ಭೂಮಿ ಖರೀದಿಸುವ ಮೊದಲು ಆ ಭೂಮಿಯು ನಿಜವಾಗಿಯೂ…

Spread positive news
Read More

ಅಕ್ಟೋಬರ್ 1 ರವರೆಗೆ ನಿರಂತರ ಮಳೆ‌ : ಹವಾಮಾನ ಇಲಾಖೆ

ಹವಾಮಾನ ಇಲಾಖೆ : ಪ್ರೀಯ ರೈತರೇ ನೀವು ನೋಡುತ್ತಿರುವ ಹಾಗೆ ಸದ್ಯದ ಮಟ್ಟಿಗೆ ಎಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಸದ್ದಿಲ್ಲದೆ ಮಳೆ ಸುರಿಯುತ್ತಿದೆ. ಹಾಗೂ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಕೂಡ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದೇ ರೀತಿ ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖದನ್ವಯ ಭಾರತ ಹವಾಮಾನ ಇಲಾಖೆ, ಹವಾಮಾನ ಕೇಂದ್ರ ಬೆಂಗಳೂರು ಹಾಗೂ ಕೆ.ಎಸ್.ಎನ್.ಡಿ.ಎಂ.ಸಿ ರವರು ಮುಂದಿನ 10 ದಿನಗಳ ಹವಾಮಾನ ಮುನ್ನೆಚ್ಚರಿಕೆಗಳ ಕುರಿತು ವರದಿಯನ್ನು ನೀಡಿದ್ದಾರೆ. ಯಾವ ಯಾವ…

Spread positive news
Read More

ನಿಮ್ಮ ಹೊಲದ ಸ್ಕೆಚ್ ಇಲ್ಲಿ ಸಿಗುತ್ತದೆ ನೋಡಿ!

ಹೊಲದ ಸ್ಕೆಚ್ : ಭೂಮಿಯ ಪ್ರಮಾಣವನ್ನು ತಿಳಿದುಕೊಳ್ಳುವುದು ಭೂಮಿಯ ಸರಿಯಾದ ಬಳಕೆ, ಸ್ವಾಮ್ಯ ಹಕ್ಕಿನ ಸ್ಪಷ್ಟತೆ ಹಾಗೂ ಗಡಿ ವಿವಾದಗಳನ್ನು ತಪ್ಪಿಸಲು ಮುಖ್ಯ. ಇದು ಕೃಷಿ ಯೋಜನೆ, ಕಟ್ಟಡ ನಿರ್ಮಾಣ, ಭೂಮಿ ಖರೀದಿ–ಮಾರಾಟ ಹಾಗೂ ಸರ್ಕಾರಿ ದಾಖಲೆಗಳಿಗೆ ಸಹಾಯಕವಾಗಿದೆ. ಎಲ್ಲಾ ರೈತರು ಹಾಗೂ ಜಮೀನುದಾರರಿಗೆ ತಿಳಿಸಲಾಗುವುದು ಏನೆಂದರೆ, ಇವರು ತಮ್ಮ ಭೂಮಿಯನ್ನು ಸ್ವತಃ ಅಳೆಯಬಹುದು ಜೊತೆಗೆ ಅವರ ಹೊಲವು ಯಾವ ಯಾವ ಹಿಸ್ಸೆ ಸಂಖ್ಯೆಗಳ ಮೂಲಕ ಸುತ್ತುವರಿದಿದೆ ಎಂಬುದನ್ನು ಕೂಡ ಪರಿಶೀಲಿಸಬಹುದು. ಭೂಮಿಯ ರೇಖಾಚಿತ್ರವನ್ನು ಹೇಗೆ ಅಳೆಯುವುದು…

Spread positive news
Read More

ಪಹಣಿಯಲ್ಲಿ ಹೆಸರು ತಿದ್ದುಪಡಿ ಪ್ರಕ್ರಿಯೆ ಹೇಗಿದೆ ನೋಡಿ

ಪಹಣಿ ತಿದ್ದುಪಡಿ : RTC (ಆರ್.ಟಿ.ಸಿ) ಸಾಮಾನ್ಯವಾಗಿ ಕರ್ನಾಟಕದಲ್ಲಿ ಪಹಣಿ ಎಂದು ಕರೆಯುತ್ತಾರೆ . ಇದು ಭೂಮಿಯ ಮಾಲೀಕತ್ವ, ಕೃಷಿ ಹಾಗೂ ಬೆಳೆಯ ವಿವರಗಳನ್ನು ತೋರಿಸುವ ಪ್ರಮುಖ ದಾಖಲೆ. ಕೆಲವೊಮ್ಮೆ ಆರ್‌ಟಿಸಿಯಲ್ಲಿ ಮಾಲೀಕರ ಹೆಸರಿನಲ್ಲಿ, ಸರ್ವೆ ಸಂಖ್ಯೆ, ಭೂಮಿಯ ವಿಸ್ತೀರ್ಣ, ಭೂಮಿಯ ಪ್ರಕಾರ ಅಥವಾ ಬೆಳೆಯ ವಿವರಗಳಲ್ಲಿ ತಪ್ಪುಗಳು ಸಂಭವಿಸಬಹುದು. ಇಂತಹ ತಪ್ಪುಗಳು ಕಾನೂನು ಸಮಸ್ಯೆ, ಜಮೀನು ಸಂಬಂಧಿ ಕಲಹಗಳು ಅಥವಾ ಮಾರಾಟ, ವರ್ಗಾವಣೆ ಹಾಗೂ ಸಾಲ ಪಡೆಯುವ ಸಂದರ್ಭದಲ್ಲಿ ಅಡಚಣೆ ಉಂಟುಮಾಡಬಹುದು. ಆರ್‌.ಟಿ.ಸಿಯಲ್ಲಿನ ತಪ್ಪುಗಳನ್ನು ಸರಿಪಡಿಸಲು,…

Spread positive news
Read More

ರೈತನ ಹತ್ತಿರ ಸರ್ಕಾರಿ ಯೋಜನೆ ಪಡೆಯಲು ಯಾವ ದಾಖಲೆಗಳಿರಬೇಕು?

ಪ್ರತಿಯೊಬ್ಬ ಭೂಮಾಲೀಕ, ಖರೀದಿದಾರ, ಮಾರಾಟಗಾರ ಮತ್ತು ರೈತರಿಗೆ ಭೂ ಸಂಬಂಧಿತ ದಾಖಲೆಗಳು ಬಹಳ ಮುಖ್ಯ. ಹಾಗೂ ಅವುಗಳ ಬಳಕೆಗಳು ಅಂದರೆ ಯೋಜನೆಗಳಲ್ಲಿ ತುಂಬಾ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಅವು ಮಾಲೀಕತ್ವದ ಕಾನೂನು ಪುರಾವೆಯಾಗಿ ಕಾರ್ಯನಿರ್ವಹಿಸುತ್ತವೆ. ಹಕ್ಕುಗಳನ್ನು ರಕ್ಷಿಸುತ್ತವೆ ಮತ್ತು ವಿವಾದಗಳನ್ನು ತಪ್ಪಿಸಲು ಸಹಾಯ ಮಾಡುತ್ತವೆ. ಸರಳವಾಗಿ ಹೇಳುವುದಾದರೆ, ಈ ದಾಖಲೆಗಳು ಭೂಮಿಯ ಮಾಲೀಕತ್ವವನ್ನು ಕಾಪಾಡಿಕೊಳ್ಳಲು, ಸರ್ಕಾರಿ ಯೋಜನೆಗಳು, ಸಬ್ಸಿಡಿಗಳ ಪ್ರಯೋಜನಗಳನ್ನು ಪಡೆಯಲು ಮತ್ತು ಮುಖ್ಯವಾಗಿ ನ್ಯಾಯಾಲಯದಲ್ಲಿನ ವಿವಾದಗಳ ಸಮಯದಲ್ಲಿ ಪ್ರಮುಖ ಸಹಾಯ ಮಾಡುತ್ತವೆ. ಆ ಪ್ರಮುಖ ದಾಖಲೆಗಳು…

Spread positive news
Read More

ಪಹಣಿಯಲ್ಲಿ ನಿಮ್ಮ ಹೊಲದ ನಕ್ಷೆ ಸ್ಪಷ್ಟವಾಗಿ ಈಗ ಲಭ್ಯ! ಇಲ್ಲಿ ಕ್ಲಿಕ್ ಮಾಡಿ

ಪಹಣಿ : ನಮಗೆಲ್ಲ ತಿಳಿದಿರುವಂತೆ ಭೂ ದಾಖಲೆ ಪತ್ರಗಳು ಭೂಮಿಯ ಮಾಲೀಕತ್ವ, ಗಡಿಗಳು, ಬಾಡಿಗೆ, ಬೆಳೆ ಹಾಗೂ ಇತರ ಕಾನೂನು ಸಂಬಂಧಿತ ಮಾಹಿತಿಯನ್ನು ಒದಗಿಸುತ್ತವೆ. ರೈತರು, ಭೂ ಮಾಲೀಕರು ಮತ್ತು ಖರೀದಿದಾರರಿಗೆ ಈ ದಾಖಲೆಗಳು ವಿವಾದಗಳನ್ನು ತಪ್ಪಿಸಲು, ಸಾಲ ಪಡೆಯಲು ಮತ್ತು ಭೂಮಿಯ ಹಕ್ಕುಗಳನ್ನು ದೃಢಪಡಿಸಲು ಸಹಾಯಕವಾಗುತ್ತವೆ. ಆದ್ದರಿಂದ ಭೂ ದಾಖಲೆಗಳು ಅತಿ ಅಗತ್ಯವಾಗಿವೆ ಎಂದು ಹೇಳಬಹುದು. ಪಹಣಿಯು ಕರ್ನಾಟಕದ ಕಂದಾಯ ಇಲಾಖೆ ನಿರ್ವಹಿಸುವ ಪ್ರಮುಖ ಭೂ ದಾಖಲೆಗಳಲ್ಲಿ ಒಂದಾಗಿದೆ. ಇದು ಕೃಷಿ ಭೂಮಿಯ ಬಗ್ಗೆ ವಿವರವಾದ…

Spread positive news
Read More

ಗ್ರಾಮ ಪಂಚಾಯಿತಿ ಚುನಾವಣೆ ಸ್ಪರ್ಧಿಸುವವರಿಗೆ ಚುನಾವಣಾ ಆಯೋಗ ಹೊಸ ಆದೇಶ ಹೊರಡಿಸಿದೆ

ಕರ್ನಾಟಕದ 2025-26ನೇ ಸಾಲಿನ ಗ್ರಾಮ ಪಂಚಾಯಿತಿ ಚುನಾವಣೆ ಶೀಘ್ರದಲ್ಲೇ ಆರಂಭವಾಗಲಿದೆ. ಪ್ರತಿ 5 ವರ್ಷಗಳಿಗೊಮ್ಮೆ ಕರ್ನಾಟಕ ಗ್ರಾಮ ಚುನಾವಣಾ ಆಯೋಗವು ಕರ್ನಾಟಕ ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಆಯೋಜಿಸುತ್ತದೆ‌. ಅದಕ್ಕಾಗಿ ಚುನಾವಣೆಗೆ ಸ್ಪರ್ಧಿಸುವವರು ಈಗಲೇ ಚೆನ್ನಾಗಿ ತಯಾರಿ ಮಾಡಿಕೊಳ್ಳಬೇಕು. ಜೊತೆಗೆ ಆಡಳಿತ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಅನೇಕ ಬದಲಾವಣೆಗಳನ್ನು ಕೈಗೊಳ್ಳುತ್ತಿದೆ. ಎಂದಿನಂತೆ ಕರ್ನಾಟಕ ಗ್ರಾಮಕ್ಕೆ ಸೇರಿದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬ ವ್ಯಕ್ತಿಗೂ ಮತದಾನದ ಹಕ್ಕಿದೆ. 18 ವರ್ಷ ಮೇಲ್ಪಟ್ಟ ಯುವಕ ಯುವತಿಯರು ನೀವು ಮತದಾನದ ಚೀಟಿಯನ್ನು…

Spread positive news
Read More

ತೀವ್ರ ಚಂಡಮಾರುತ : ಸೆಪ್ಟಂಬರ್ 17ರವರೆಗೆ ಈ ಭಾಗಗಳಲ್ಲಿ ರಣಮಳೆ ಎಚ್ಚರಿಕೆ

ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆ ಮತ್ತೊಮ್ಮೆ ತನ್ನ ಆರ್ಭಟವನ್ನು ತೋರಿಸಲು ಸಜ್ಜಾಗಿದೆ. ಆದರೇ, ಭಾರತೀಯ ಹವಾಮಾನ ಇಲಾಖೆ ಸೆಪ್ಟಂಬರ್ 11 ರಿಂದ ಸೆಪ್ಟೆಂಬರ್ 15ರವರೆಗೂ ಭಾರೀ ಮಳೆ ಆಗಲಿದೆ ಎಂದು ಹವಾಮಾನ ವಿಜ್ಞಾನಿ ಸಿಎಸ್ ಪಾಟೀಲ್ ಲಯನ್ ಟಿವಿಗೆ ತಿಳಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಎಂದರೇ 65-115 ಮಿಮೀ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ಇದೆ. ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಕೆಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಮತ್ತು ಕೆಲವು…

Spread positive news
Read More

ಮೈಸೂರು ದಸರಾ ನೋಡ್ಬೇಕಾ? ಹಾಗಾದ್ರೆ ಈಗ್ಲೇ ಪಾಸ್‌ ಬುಕ್‌ ಮಾಡಿ

ಹಲೋ ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯ ಬಗ್ಗೆ ಮಾತಾಡೋಣ. ನಾಡ ಹಬ್ಬ ದಸರಾ ಆರಂಭವಾಗೋಕೆ ಕೆಲವೇ ದಿನಗಳು ಬಾಕಿ ಇದೆ. ಮೈಸೂರು ದಸರಾ ಎಂದರೆ ಸಾಕು ಎಲ್ಲರ ಕಣ್ಣು ಅಗಲವಾಗುತ್ತದೆ. ಅದೆಷ್ಟೋ ಜನರು ಮೈಸೂರು ದಸರಾವನ್ನ ನೋಡಲು ರಾಜ್ಯದ ಮೂಲೆ ಮೂಲೆಗಳಿಂದ ಬರುತ್ತಾರೆ. ವಿವಿಧ ರಾಜ್ಯಗಳಿಂದ ಸಹ ಜನರು ದಸರಾ ನೋಡಲು ಬರುತ್ತಾರೆ. ಟಿಕೆಟ್ ಬುಕ್ ದರ ಎಷ್ಟು? ದಸರಾ ಗೋಲ್ಡ್ ಕಾರ್ಡ್ ₹6500, ಜಂಬೂಸವಾರಿ ಟಿಕೆಟ್ ₹3500 ಹಾಗೂ ಪಂಜಿನ ಕವಾಯತು ಟಿಕೆಟ್‌ಗೆ…

Spread positive news
Read More

2025 ರ ಕೊನೆಯ ಚಂದ್ರಗ್ರಹಣ, ಈ ವೇಳೆ ಏನು ಮಾಡಬೇಕು, ಮಾಡಬಾರದು ?

ಪ್ರಸಕ್ತ ಸಾಲಿನ ಎರಡನೇಯ ಮತ್ತು ಕೊನೆಯ ಚಂದ್ರಗ್ರಹಣವು ಸೆಪ್ಟಂಬರ್ 7 ರಂದು(ಭಾನುವಾರ) ಸಂಭವಿಸಲಿದೆ. ಭಾದ್ರಪದ ಮಾಸದ ಪೂರ್ಣಿಮಾ ತಿಥಿಯಂದು ಸಂಪೂರ್ಣ ಚಂದ್ರಗ್ರಹಣ ನಡೆಯಲಿದ್ದು, ಈ ಸಂದರ್ಭದಲ್ಲಿ ಚಂದ್ರನೂ ಸಂಪೂರ್ಣವಾಗಿ ಕೆಂಪು ಬಣ್ಣಕ್ಕೆ ತಿರುಗುತ್ತಾನೆ. ಈಹಿನ್ನೆಲೆಯಲ್ಲಿ ಇದನ್ನು ಬ್ಲಡ್ ಮೂನ್ ಡೇ ಎಂದೂ ಕರೆಯಲಾಗುತ್ತದೆ. ಈ ಸಂಪೂರ್ಣ ಚಂದ್ರಗ್ರಹಣವು ಭಾನುವಾರ ಬೆಳಗ್ಗೆ ಅಂದರೆ, ಸೆಪ್ಟಂಬರ್ 7, 2025ರಂದು ರಾತ್ರಿ 9:58ರಿಂದ ಪ್ರಾರಂಭವಾಗಿ ಸೆಪ್ಟೆಂಬರ್‌ 8, 2025 ರಂದು ಮಧ್ಯರಾತ್ರಿ 1:26ರವರೆಗೆ ಇರಲಿದೆ. ಭಾರತೀಯ ಕಾಲಮಾನದ ಪ್ರಕಾರ ಇದು ಸುಮಾರು…

Spread positive news
Read More