ಹೀಗೆ ಮಾಡಿ : ಜನನ, ಮರಣ ಪ್ರಮಾಣಪತ್ರ 21 ದಿನಗಳೊಳಗೆ ನಿಮ್ಮ ಕೈಯಲ್ಲಿ

ಜನನ ಮರಣ ಪತ್ರ : ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಮಾಹಿತಿ ನೀಡುತ್ತೇನೆ. ಸದ್ಯದ ಸ್ಥಿತಿಯಲ್ಲಿ ಸರ್ಕಾರ ಅನೇಕ ಹೊಸ ಹೊಸ ನಿರ್ಣಯಗಳನ್ನು ಕೈಗೊಳ್ಳುತ್ತಿದೆ. ಅದೇ ರೀತಿ ಈಗ ಈ ನಾಗರಿಕ ನೋಂದಣಿ ಜನನ ಮತ್ತು ಮರಣ ಅಧಿನಿಯಮ 1960 ರನ್ವಯ ಕರ್ನಾಟಕ ಜನನ ಮತ್ತು ಮರಣ ನೋಂದಣಿ 1970 ಮತ್ತು ಪುನರ್ ರಚಿತ ಕರ್ನಾಟಕ ಜನನ ಮರಣ ನೋಂದಣಿ ಕಾಯ್ದೆ ನಿಯಮ 1990 ರ ರನ್ವಯ ಜನನ ಮತ್ತು ಮರಣ…

Spread positive news
Read More

ಮಹಿಳೆಯರಿಗೆ ಗುಡ್ ನ್ಯೂಸ್! ಜನವರಿ 1 ರಂದು ಗೃಹಲಕ್ಷ್ಮಿ ಹಣ ಬಿಡುಗಡೆ.

ಗೃಹಲಕ್ಷ್ಮಿ ಹಣ : ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ ತಂದಿದ್ದೇವೆ. ರಾಜ್ಯದ ಮಹಿಳೆಯರು ಇದನ್ನು ಸಂಪೂರ್ಣ ಓದಿ ಮಾಹಿತಿ ಪಡೆಯಬೇಕು. ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಆಗುತ್ತದೆ ಎಂದು ಕಾಯುತ್ತಿರುವ ಮಹಿಳೆಯರಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಗುಡ್ ನ್ಯೂಸ್…

Spread positive news
Read More

ನಮ್ಮ ಹೊಲ ನಮ್ಮ ದಾರಿ : ಸರ್ಕಾರದಿಂದ 12 ಲಕ್ಷ ರೂಪಾಯಿ

ನಮ್ಮ ಹೊಲ ನಮ್ಮ ದಾರಿ : ಕರ್ನಾಟಕ ಸರ್ಕಾರವು “ನಮ್ಮ ಹೊಲ ನಮ್ಮ ದಾರಿ” ಎಂಬ ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. ಗ್ರಾಮೀಣ ರೈತರ ಜಮೀನುಗಳಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಅನುದಾನವನ್ನು ಒದಗಿಸಲಾಗುತ್ತದೆ. ಇದರಿಂದ ಕೃಷಿ ಉತ್ಪನ್ನಗಳ ಸಾಗಾಣಿಕೆ ಸುಲಭವಾಗಲಿದ್ದು, ಸಾರಿಗೆ ವೆಚ್ಚ ತಗ್ಗಲಿದೆ. ಸ್ಥಳೀಯರಿಗೆ ಉದ್ಯೋಗಾವಕಾಶವೂ ದೊರೆಯಲಿದೆ. ಈ ಕುರಿತ ಸಮಗ್ರ ಮಾಹಿತಿ ಇಲ್ಲಿದೆ. ನಮ್ಮ ಹೊಲ ನಮ್ಮ ದಾರಿ”…

Spread positive news
Read More

ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಯೋಜನೆಗಳ ಪಟ್ಟಿ ಬಿಡುಗಡೆ.

ಸರ್ಕಾರಿ ಯೋಜನೆಗಳ ಪಟ್ಟಿ : ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಮಾಹಿತಿ ನೀಡುತ್ತೇನೆ. ಕರ್ನಾಟಕ ಸರ್ಕಾರದ ಸದ್ಯಕ್ಕೆ ಜಾರಿಯಲ್ಲಿರುವ ಎಲ್ಲಾ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತೇನೆ. ಹಾಗೂ ರೈತರು ಸಹ ಈ ಯೋಜನೆ ಸಂಪೂರ್ಣ ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿನಂತಿಸುತ್ತೇನೆ. ಕೃಷಿ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಜಾರಿಯಲ್ಲಿರುವ ಚಾಲ್ತಿ ಯೋಜನೆಗಳ ಪಟ್ಟಿ ಹೀಗಿದೆ: ಬೀಜಗಳ ಪೂರೈಕೆ. ಕೃಷಿ ಯಾಂತ್ರೀಕರಣ. ಕೃಷಿ ಸಂಸ್ಕರಣೆ. ಸೂಕ್ಷ್ಮ ನೀರಾವರಿ: ಕೇಂದ್ರ ಪುರಸ್ಕೃತ ಪ್ರಧಾನ…

Spread positive news
Read More

ಭಯಂಕರ ಚಳಿಗೆ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ.

ಭಯಂಕರ ಚಳಿ : ಸಾರ್ವಜನಿಕರೇ ಇವತ್ತು ಒಂದು ಆಶ್ಚರ್ಯಕರ ಸುದ್ದಿ ಬಗ್ಗೆ ಮಾತಾಡೋಣ. ಏನೆಂದರೆ ವಿಜಯಪುರ ನಗರ ಸೇರಿದಂತೆ ಜಿಲ್ಲೆಯಲ್ಲಿ ಶನಿವಾರ ತಾಪಮಾನ 7 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ನಾಲ್ಕು ದಿನಗಳಿಂದ ತಾಪಮಾನ ತೀವ್ರವಾಗಿ ಕುಸಿತವಾಗುತ್ತಿದ್ದು, ಶೀತಗಾಳಿ ಬೀಸುತ್ತಿದೆ. ಪರಿಣಾಮ ಸಂಜೆ 6 ಗಂಟೆಯಿಂದಲೇ ಚಳಿಯ ವಾತಾವರಣ ಆವರಿಸುತ್ತಿದ್ದು, ಬೆಳಿಗ್ಗೆ 9 ಗಂಟೆಯ ವರೆಗೂ ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿದೆ. ಬೆಳಿಗ್ಗೆ-ಸಂಜೆ ವಾಯು ವಿಹಾರಕ್ಕೆ ತೆರಳುವವರ ಸಂಖ್ಯೆಯೂ ವಿರಳವಾಗಿದೆ. ಚಳಿಗೆ ಜನ ತತ್ತರಿಸಿದ್ದು, ಮನೆಯಿಂದ ಹೊರಗೆ ಬರಲು…

Spread positive news
Read More

ಗೃಹಲಕ್ಷಿಯರಿಗೆ ಹೊಸ ಯೋಜನೆ 3 ಲಕ್ಷ ಸಹಾಯಧನ.

ಗೃಹಲಕ್ಷಿಯರಿಗೆ : ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಮಹಿಳೆಯರಿಗೆ 30,000 ರೂ.ನಿಂದ 3 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಪಡೆಯಬಹುದಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವೈಯಕ್ತಿಕ ಸಾಲವನ್ನು 6 ಲಕ್ಷ ರೂಪಾಯಿಗೆ ಹೆಚ್ಚಳ ಮಾಡುವಂತೆ ಬ್ಯಾಂಕುಗಳಿಗೆ ಮನವಿ ಮಾಡಿದ್ದಾರೆ. ಮೊದಲು ನೋಂದಣಿ ಮಾಡಿಕೊಂಡವರಿಗೆ ಸಾಲ ಸೌಲಭ್ಯ ಸಿಗಲಿದೆ. ರಾಷ್ಟ್ರೀಕೃತ ಬ್ಯಾಂಕುಗಳ ಬಡ್ಡಿ ದರದ ಅನ್ವಯ ಕಡಿಮೆ ದರದಲ್ಲಿ ಸಾಲ ಸೌಲಭ್ಯ ಸಿಗಲಿದೆ. ಕೇವಲ ಆರು ತಿಂಗಳಲ್ಲಿ ಸಾಲ ಸಿಗಲಿದ್ದು, ತಿಂಗಳಿಗೆ…

Spread positive news
Read More

ಇಸ್ವತ್ತು ಪಡೆಯಲು ಬೇಕಾದ 12 ಕಡ್ಡಾಯ ದಾಖಲೆಗಳ ಪಟ್ಟಿ.

ಇಸ್ವತ್ತು : ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಮಾಹಿತಿ ನೀಡುತ್ತೇನೆ. ಸಾರ್ವಜನಿಕರು ಇದರ ಬಗ್ಗೆ ಮಾಹಿತಿ ಪಡೆಯಬೇಕು. ಮತ್ತು ಸರ್ಕಾರದಿಂದ ಬರುವ ಎಲ್ಲಾ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್‌ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಲಾಗಿದ್ದು, ಇನ್ಮುಂದೆ ಇ-ಸ್ವತ್ತು ಪಡೆಯಲು ಮತ್ತಷ್ಟು ಸುಲಭವಾಗಿದೆ. ಅದೇ…

Spread positive news
Read More

Ration card : ರಾಜ್ಯದ ಪಡಿತರ ಚೀಟಿದಾರರಿಗೆ ಸಿಎಂ ಬಿಗ್‌ ಗುಡ್‌ನ್ಯೂಸ್‌

ಸಿಎಂ ಬಿಗ್‌ ಗುಡ್‌ನ್ಯೂಸ್‌ : ರಾಜ್ಯದ ಪಡಿತರ ಚೀಟಿದಾರರಿಗೆ ಸಿಎಂ ಸಿದ್ದರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದಾರೆ. ಈಗಾಗಲೇ ರಾಜ್ಯದ ಜನತೆಗಾಗಿ ಬಿಪಿಎಲ್ ಕುಟುಂಬಗಳಿಗೆ 10 ಕೆಜಿ ಅಕ್ಕಿ ಉಚಿತವಾಗಿ ವಿತರಿಸುವ ಅನ್ನಭಾಗ್ಯ ಎನ್ನುವ ಮಹತ್ವದ ಯೋಜನೆ ಜಾರಿ ಮಾಡಲಾಗಿದ್ದು ಇತ್ತೀಚೆಗೆ ಇದರಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದೆ. ಇದೀಗ ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲು “ಇಂದಿರಾ ಆಹಾರ ಕಿಟ್” ನೀಡಲಾಗುತ್ತಿದೆ. ಈ ಕಿಟ್‌ನಲ್ಲಿ 5 ಕೆ.ಜಿ ಅಕ್ಕಿ, ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ ಮತ್ತು ಉಪ್ಪು ಸೇರಿದಂತೆ…

Spread positive news
Read More

ಸಾರ್ವಜನಿಕರೇ : ಇಂದಿನಿಂದ ಬದಲಾಗಲಿವೆ ಈ ಎಲ್ಲಾ ಪ್ರಮುಖ ನಿಯಮಗಳು

ಪ್ರಮುಖ ನಿಯಮಗಳು: ಡಿಸೆಂಬರ್ ತಿಂಗಳು ಆರಂಭವಾಗುತ್ತಿದ್ದಂತೆ ಆಧಾರ್ ಕಾರ್ಡ್‌ಗಳಿಂದ ಎಲ್‌ಪಿಜಿಯವರೆಗೆ ದೇಶದಲ್ಲಿ ಪ್ರಮುಖ ಬದಲಾವಣೆಗಳು ಸಂಭವಿಸಲಿವೆ. ಡಿಸೆಂಬರ್ 1, 2025 ರಿಂದ ಜಾರಿಗೆ ಬರುವ ಈ ಬದಲಾವಣೆಗಳು ನಿಮ್ಮ ಜೇಬಿನ ಮೇಲೆ ಪರಿಣಾಮ ಬೀರಬಹುದು. ಡಿಸೆಂಬರ್ 1 ರಿಂದ ಬದಲಾಗಲಿವೆ ಈ 8 ಪ್ರಮುಖ ನಿಯಮಗಳು 1 ಆಧಾರ್ ಕಾರ್ಡ್‌ ಗೆ ಪ್ರಮುಖ ಬದಲಾವಣೆಗಳು ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆಧಾರ್ ಕಾರ್ಡ್‌ಗೆ ಪ್ರಮುಖ ಬದಲಾವಣೆಗಳನ್ನು ಪರಿಗಣಿಸುತ್ತಿದೆ. ಇದು ಹೊಂದಿರುವವರ ಫೋಟೋ ಮತ್ತು ಕ್ಯೂಆರ್ ಕೋಡ್…

Spread positive news
Read More

ದಿತ್ವಾ ಚಂಡಮಾರುತ : ಕರ್ನಾಟಕಕ್ಕೆ ಭಾರಿ ಮಳೆ ಮೂನ್ಸೂಚನೆ.

ದಿತ್ವಾ ಚಂಡಮಾರುತ : ಸಾರ್ವಜನಿಕರೇ ಇವತ್ತು ನಾವು ಒಂದು ಸೈಕ್ಲೋನ ಆಗಮನದ ಬಗ್ಗೆ ಹೇಳುತ್ತೇವೆ. ಹೌದು ಈಗಾಗಲೇ ನೀವು ನೋಡುತ್ತಿರುವ ಹಾಗೆ ವಾತಾವರಣದಲ್ಲಿ ಏರುಪೇರಾಗಿದೆ. ಸಿಲಿಕಾನ್ ಸಿಟಿಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿ ಚಳಿ ಹೆಚ್ಚಾಗಿದೆ. ಕಳೆದ 15 ದಿನಗಳಲ್ಲಿ ಚಳಿಯ ಪ್ರಮಾಣ ಗಮನಾರ್ಹವಾಗಿ ಹೆಚ್ಚಾಗಿದ್ದು, ನಗರದಲ್ಲಿ ತಾಪಮಾನದಲ್ಲಿ (Temparature) ಗಮನಾರ್ಹ ಕುಸಿತ ಕಂಡುಬಂದಿದೆ. ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 18 ಡಿಗ್ರಿ ಸೆಲ್ಸಿಯಸ್…

Spread positive news
Read More