ತೀವ್ರ ಚಂಡಮಾರುತ : ಸೆಪ್ಟಂಬರ್ 17ರವರೆಗೆ ಈ ಭಾಗಗಳಲ್ಲಿ ರಣಮಳೆ ಎಚ್ಚರಿಕೆ

ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆ ಮತ್ತೊಮ್ಮೆ ತನ್ನ ಆರ್ಭಟವನ್ನು ತೋರಿಸಲು ಸಜ್ಜಾಗಿದೆ. ಆದರೇ, ಭಾರತೀಯ ಹವಾಮಾನ ಇಲಾಖೆ ಸೆಪ್ಟಂಬರ್ 11 ರಿಂದ ಸೆಪ್ಟೆಂಬರ್ 15ರವರೆಗೂ ಭಾರೀ ಮಳೆ ಆಗಲಿದೆ ಎಂದು ಹವಾಮಾನ ವಿಜ್ಞಾನಿ ಸಿಎಸ್ ಪಾಟೀಲ್ ಲಯನ್ ಟಿವಿಗೆ ತಿಳಿಸಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಎಂದರೇ 65-115 ಮಿಮೀ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ಇದೆ. ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಕೆಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಮತ್ತು ಕೆಲವು…

Spread positive news
Read More

ಮೈಸೂರು ದಸರಾ ನೋಡ್ಬೇಕಾ? ಹಾಗಾದ್ರೆ ಈಗ್ಲೇ ಪಾಸ್‌ ಬುಕ್‌ ಮಾಡಿ

ಹಲೋ ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯ ಬಗ್ಗೆ ಮಾತಾಡೋಣ. ನಾಡ ಹಬ್ಬ ದಸರಾ ಆರಂಭವಾಗೋಕೆ ಕೆಲವೇ ದಿನಗಳು ಬಾಕಿ ಇದೆ. ಮೈಸೂರು ದಸರಾ ಎಂದರೆ ಸಾಕು ಎಲ್ಲರ ಕಣ್ಣು ಅಗಲವಾಗುತ್ತದೆ. ಅದೆಷ್ಟೋ ಜನರು ಮೈಸೂರು ದಸರಾವನ್ನ ನೋಡಲು ರಾಜ್ಯದ ಮೂಲೆ ಮೂಲೆಗಳಿಂದ ಬರುತ್ತಾರೆ. ವಿವಿಧ ರಾಜ್ಯಗಳಿಂದ ಸಹ ಜನರು ದಸರಾ ನೋಡಲು ಬರುತ್ತಾರೆ. ಟಿಕೆಟ್ ಬುಕ್ ದರ ಎಷ್ಟು? ದಸರಾ ಗೋಲ್ಡ್ ಕಾರ್ಡ್ ₹6500, ಜಂಬೂಸವಾರಿ ಟಿಕೆಟ್ ₹3500 ಹಾಗೂ ಪಂಜಿನ ಕವಾಯತು ಟಿಕೆಟ್‌ಗೆ…

Spread positive news
Read More

2025 ರ ಕೊನೆಯ ಚಂದ್ರಗ್ರಹಣ, ಈ ವೇಳೆ ಏನು ಮಾಡಬೇಕು, ಮಾಡಬಾರದು ?

ಪ್ರಸಕ್ತ ಸಾಲಿನ ಎರಡನೇಯ ಮತ್ತು ಕೊನೆಯ ಚಂದ್ರಗ್ರಹಣವು ಸೆಪ್ಟಂಬರ್ 7 ರಂದು(ಭಾನುವಾರ) ಸಂಭವಿಸಲಿದೆ. ಭಾದ್ರಪದ ಮಾಸದ ಪೂರ್ಣಿಮಾ ತಿಥಿಯಂದು ಸಂಪೂರ್ಣ ಚಂದ್ರಗ್ರಹಣ ನಡೆಯಲಿದ್ದು, ಈ ಸಂದರ್ಭದಲ್ಲಿ ಚಂದ್ರನೂ ಸಂಪೂರ್ಣವಾಗಿ ಕೆಂಪು ಬಣ್ಣಕ್ಕೆ ತಿರುಗುತ್ತಾನೆ. ಈಹಿನ್ನೆಲೆಯಲ್ಲಿ ಇದನ್ನು ಬ್ಲಡ್ ಮೂನ್ ಡೇ ಎಂದೂ ಕರೆಯಲಾಗುತ್ತದೆ. ಈ ಸಂಪೂರ್ಣ ಚಂದ್ರಗ್ರಹಣವು ಭಾನುವಾರ ಬೆಳಗ್ಗೆ ಅಂದರೆ, ಸೆಪ್ಟಂಬರ್ 7, 2025ರಂದು ರಾತ್ರಿ 9:58ರಿಂದ ಪ್ರಾರಂಭವಾಗಿ ಸೆಪ್ಟೆಂಬರ್‌ 8, 2025 ರಂದು ಮಧ್ಯರಾತ್ರಿ 1:26ರವರೆಗೆ ಇರಲಿದೆ. ಭಾರತೀಯ ಕಾಲಮಾನದ ಪ್ರಕಾರ ಇದು ಸುಮಾರು…

Spread positive news
Read More

ಉಚಿತ ಹೋಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ.

ಉಚಿತ ಹೋಲಿಗೆ ಯಂತ್ರ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಲು ನೆರವಾಗುವ ಈ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದ್ದು, ಈ ಸಂಬಂಧ ಸರ್ಕಾರ ಅಧಿಸೂಚನೆ ಹೋರಡಿಸಿದೆ. ಗ್ರಾಮೀಣ ಪ್ರದೇಶದ ವಾರ್ಷಿಕ ಆದಾಯ 98,000 ರೂ. ಮತ್ತು ಪಟ್ಟಣ ಪ್ರದೇಶದ ವಾರ್ಷಿಕ ಆದಾಯ 1,20,000 ರೂ. ಒಳಗಿರಬೇಕು. 18 ರಿಂದ 55 ವರ್ಷ ವಯಸ್ಸಿನ ಮಹಿಳೆಯರು…

Spread positive news
Read More

ಮೊಬೈಲ್‌ನಲ್ಲಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ವಿಧಾನ?

ಕಳೆದ ಮುಂಗಾರು, ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ನೀವು ಬೆಳೆ ವಿಮೆ ಮಾಡಿಸಿದ್ದರೆ ಮತ್ತು ನಿಮ್ಮ ಅರ್ಜಿಯು ವಿಮಾ ಕಂಪನಿಯಿಂದ ತಿರಸ್ಕೃತಗೊಂಡಿದ್ದರೆ, ಈ ಬಗ್ಗೆ ನೀವು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ತಾಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ಈ ಮಾಹಿತಿಯನ್ನು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಅವರ ಪ್ರಕಾರ, ನಮ್ಮ ತಾಲೂಕಿನಲ್ಲಿ ಒಟ್ಟು 4176 ಬೆಳೆ ವಿಮೆ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಒಂದು ವೇಳೆ ನಿಮ್ಮ ಅರ್ಜಿಯು ತಿರಸ್ಕೃತಗೊಂಡಿದ್ದರೆ ಮತ್ತು ನೀವು ಈ ಬಗ್ಗೆ ಮರು ಪರಿಶೀಲನೆಗೆ ಅರ್ಜಿ…

Spread positive news
Read More

Aadhar card : ನಿಮ್ಮ ಆಧಾರ್ ಕಾರ್ಡ್ ಸ್ಕ್ಯಾಮ್ ಆಗಿದೆಯಾ? ಚೆಕ್ ಮಾಡಿ!

Aadhar card ಆಧಾರ್ ಕಾರ್ಡ್ ಹೊಸ ಅಪ್ಡೇಟ್ ಸಾಮಾನ್ಯ ಜನರು ಈಗಲೇ ಮಾಡಿಸಿ. ಆಧಾರ್ ಕಾರ್ಡ್ ಕಡೆಯಿಂದ ಒಂದು ಹೊಸದಾದ ಅಪ್ಡೇಟ್ ಬಂದಿದೆ.ಆಧಾರ್ ಹೊಂದಿದ ಪ್ರತಿಯೊಬ್ಬರೂ ಈ ಹೊಸ ಅಪ್ಡೇಟ್ ಬಗ್ಗೆ ತಿಳಿದುಕೊಳ್ಳಬೇಕು. ಏಕೆಂದರೆ ಆಧಾರ್ ಕಾರ್ಡ್ ನಲ್ಲಿ ಬಹಳಷ್ಟು ಸ್ಕ್ಯಾಮ್ ನಡೆಯುತ್ತಿದ್ದು ನಿಮ್ಮ ಆಧಾರ್ ಕಾರ್ಡ್ ಕೂಡ ಸ್ಕ್ಯಾಮ್ ನಲ್ಲಿ ಇದೆಯಾ ಎಂದು ಆಧಾರ್ ಕಾರ್ಡ್ ಅನ್ನು ವೆರಿಫಿಕೇಷನ್ ಮಾಡಬಹುದು. ಆಧಾರ್ ಜಗತ್ತಿನಾದ್ಯಂತ ಅತಿ ದೊಡ್ಡ ಬಯೋಮೆಟ್ರಿಕ್ ಗುರುತಿನ ವ್ಯವಸ್ಥೆಯಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ…

Spread positive news
Read More

ರೈತರಿಗೆ ಸಿಹಿ ಸುದ್ದಿ! ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ

ಆತ್ಮೀಯ ರೈತ ಬಾಂಧವರೇ ಸರ್ಕಾರಿ ಯೋಜನೆಗಳು ಹವಾಮಾನ ಮುನ್ಸೂಚನೆಗಳು ಹಾಗೂ ಕೃಷಿಯ ಬಗ್ಗೆ ಸಂಬಂಧಿಸಿದ ಎಲ್ಲ ರೀತಿಯ ಮಾಹಿತಿಗಳನ್ನು ನೀಡುವ ಕೃಷಿವಾಣಿ ಸಾಮಾಜಿಕ ಜಾಲತಾಣಕ್ಕೆ ಭೇಟಿ ನೀಡಿದ ನಿಮ್ಮೆಲ್ಲರಿಗೂ ಧನ್ಯವಾದಗಳು. ಇಂದು ನಾವು ಕೇಂದ್ರ ಸರ್ಕಾರದ ಕೃಷಿ ಕೀಟನಾಶಕಕ್ಕೆ ಸಂಬಂಧಿಸಿದ ಒಂದು ಹೊಸ ವಿನೂತನ ಯೋಜನೆಯ ಮಾಹಿತಿಯನ್ನು ನಿಮಗೆ ನೀಡಲಿದ್ದೇವೆ. ಈಗಾಗಲೇ ಕೇಂದ್ರ ಸರ್ಕಾರ ಜನೌಷಧಿ ಕೇಂದ್ರಗಳ ಮೂಲಕ ಯಾವ ರೀತಿ ರಿಯಾಯತಿ ದರದಲ್ಲಿ ಔಷಧ ನೀಡುತ್ತಿದೆ. ಎಂಬುದು ನಮಗೆಲ್ಲರಿಗೂ ತಿಳಿದಿದೆ ಹಾಗೂ ಬಡಜನರು ಹಾಗೂ ಮಾಧ್ಯಮ…

Spread positive news
Read More

ಕುರಿ ಸಾಕಾಣಿಕೆ ಅಭಿವೃದ್ಧಿ ಯೋಜನೆ 2025 ಜಾರಿ ಬಂಪರ್ ಆಫರ್

ಭಾರತ ಸರ್ಕಾರ ಮತ್ತು ವಿವಿಧ ರಾಜ್ಯಗಳು ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಸ್ಥಿರತೆ ಹೆಚ್ಚಿಸಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ಇದರ ಭಾಗವಾಗಿ, “ಕುರಿ ಸಾಕಾಣಿಕೆ ಯೋಜನೆ 2025” (Sheep and Goat Farming Scheme) ಪ್ರಾರಂಭಿಸಲಾಗಿದೆ. ಈ ಯೋಜನೆಯು ಕುರಿ ಮತ್ತು ಮೇಕೆ ಸಾಕಾಣಿಕೆಯನ್ನು ಪ್ರೋತ್ಸಾಹಿಸುವ ಮೂಲಕ ಗ್ರಾಮೀಣರಿಗೆ ಹೆಚ್ಚುವರಿ ಆದಾಯದ ಮಾರ್ಗವನ್ನು ಸೃಷ್ಟಿಸುತ್ತದೆ. ಆಯ್ಕೆ ಪ್ರಕ್ರಿಯೆ ಮತ್ತು ತರಬೇತಿ : ಅರ್ಜಿಗಳನ್ನು ಸ್ಥಳೀಯ ಲಭ್ಯತೆ, ಆರ್ಥಿಕ ಸ್ಥಿತಿ ಮತ್ತು ಅರ್ಹತೆಯ ಆಧಾರದ ಮೇಲೆ ಪರಿಶೀಲಿಸಲಾಗುತ್ತದೆ. ಆಯ್ಕೆಯಾದವರಿಗೆ…

Spread positive news
Read More

ವಾರಸುದಾರರ ಹೆಸರಿಗೆ ಪಹಣಿ ನೋಂದಣಿ, ಮನೆ ಬಾಗಿಲಿಗೇ `ಪೌತಿ ಖಾತೆ’.!

ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ ಮನೆ ಬಾಗಿಲಿಗೆ ಬರಲಿದೆ. ರಾಜ್ಯದಲ್ಲಿ ಮೃತಪಟ್ಟ ಜಮೀನು ಮಾಲೀಕರ ಹೆಸರಿನಲ್ಲಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ನೋಂದಣಿ ಮಾಡಿಕೊಡಲು ಈ ಹಿಂದಿನಿಂದಲೂ ಅಭಿಯಾನಗಳು ನಡೆದಿವೆ. ಹೋಬಳಿ, ಗ್ರಾಮ ಮಟ್ಟದಲ್ಲಿ ಅಭಿಯಾನ ನಡೆದಿವೆ. ಆದರೂ ಇನ್ನು ಕೆಲವು ಪ್ರಕರಣ ಬಾಕಿ ಇದ್ದು, ಕಂದಾಯ ಇಲಾಖೆ ಸಚಿವರ ನಿರ್ದೇಶನದ ಮೇರೆಗೆ ಮನೆ ಬಾಗಿಲಿಗೆ ಕಂದಾಯ ಸೇವೆಗಳ ‘ಇ-ಪೌತಿ’ ಆಂದೋಲನ ಆರಂಭಿಸಲಾಗಿದೆ….

Spread positive news
Read More

ಬೆಳೆ ಸಮೀಕ್ಷೆ ಮಾಡದಿದ್ದರೆ ವಿಮೆ ಹಣ ಬರಲ್ಲ

ರೈತರಿಗೆ ನೆರವಾಗುವ ದೃಷ್ಟಿಯಿಂದ ಸರ್ಕಾರವು ರೈತರು ತಮ್ಮ ಜಮೀನಿನಲ್ಲಿ ಬೆಳೆದ ಹಿಂಗಾರು ಮತ್ತು ಮುಂಗಾರು ಬೆಳೆಗಳ ಛಾಯಾಚಿತ್ರ ಸಹಿತ ಅಪ್ಲೋಡು ಮಾಡುವ ಬೆಳೆ ಸಮೀಕ್ಷೆ ನಡೆಸುವ ಕಾರ್ಯ ಕಳೆದ ಎರಡು ವರ್ಷಗಳ ಹಿಂದೆ ಪ್ರಾರಂಭಗೊಂಡಿದೆ, ಈ ವರ್ಷವು ಕೂಡ ಮುಂಗಾರು ಸಮೀಕ್ಷೆ ಪ್ರಾರಂಭವಾಗಿದೆ. ಕೃಷಿ ಇಲಾಖೆಯಿಂದ(Agriculture Department) 2025-26 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರೇ ತಮ್ಮ ತಮ್ಮ ಜಮೀನಿನಲ್ಲಿ ಬೆಳೆದಿರುವ ಬೆಳೆಯ(Bele Samikshe) ಮಾಹಿತಿಯನ್ನು ಪಹಣಿಯಲ್ಲಿ ದಾಖಲಿಸಲು ಹಾಗೂ ಸರ್ಕಾರದ ವಿವಿಧ ಯೋಜನೆಯಡಿ ಸೌಲಭ್ಯವನ್ನು ಪಡೆಯಲು…

Spread positive news
Read More