ಇಂದಿನಿಂದ ನಾಲ್ಕುದಿನ ಭಾರೀ ಮಳೆ ಸಂಭವ – 14 ಜಿಲ್ಲೆಗಳಿಗೆ ಅಲರ್ಟ್!

ರೈತರೇ ಇವತ್ತು ನಾವು ಮಳೆಯ ಅವಾಂತರದ ಬಗ್ಗೆ ಮಾಹಿತಿ ತಿಳಿಯೋಣ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ಶನಿವಾರ (ಮೇ 11, 2025) ದುರಂತ ಸಂಭವಿಸಿದೆ. ಜಮೀನಿನಲ್ಲಿ ಮೇವು ತೆಗೆದುಕೊಂಡು ವಾಪಸ್ ಬರುವಾಗ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಂಗವ್ವ ಜೀರಗಿವಾಡ ಮತ್ತು ಕಲಾವತಿ ಜೀರಗಿವಾಡ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ…

Spread positive news
Read More

ಕಿಸಾನ್ ಸಮ್ಮಾನ್ ಯೋಜನೆಯ 20ನೇ ಕಂತು ಜೂನ್ ನಲ್ಲಿ ಬಿಡುಗಡೆ

ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ವಿಷಯವನ್ನು ಚರ್ಚೆ ಮಾಡೋಣ. ಎಲ್ಲಾ ರೈತರು ಈ ಮಾಹಿತಿ ತಿಳಿಯಬೇಕು. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 20ನೇ ಕಂತು ಜೂನ್‌ನಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. 19ನೇ ಕಂತು ಫೆಬ್ರವರಿಯಲ್ಲಿ ಬಿಡುಗಡೆಯಾಗಿತ್ತು. ಫೆಬ್ರವರಿಯಿಂದ ಜೂನ್ ವರೆಗೆ 4 ತಿಂಗಳು. ಇದರಿಂದಾಗಿ, 20ನೇ ಕಂತಿನ ಹಣ ಜೂನ್ ತಿಂಗಳಿನಲ್ಲಿ ರೈತರ ಖಾತೆಗೆ ಜಮಾವಣೆಯಾಗಬಹುದು. ಕೆವೈಸಿ ಮಾಡದಿದ್ದರೆ ಕಂತಿನ ಹಣ ಸಿಗುವುದಿಲ್ಲ ಎಂದು ಸರ್ಕಾರ ಹೇಳಿದೆ. ಅನೇಕ ರೈತರು ಇದನ್ನು ಮಾಡುವುದಿಲ್ಲ. ಪರಿಣಾಮವಾಗಿ,…

Spread positive news
Read More

ಡ್ರಿಪ್ (ಹನಿ) ನೀರಾವರಿ ಪಡೆಯಲು ರೈತರಿಗೆ ಇಲ್ಲಿದೆ ಮಾಸ್ಟರ್ ಪ್ಲ್ಯಾನ್

ಪ್ರೀಯ ರೈತರೇ ಹನಿ ನೀರಾವರಿ ಯೋಜನೆ ಅರ್ಜಿ ಬಗ್ಗೆ ಚರ್ಚಿಸೋಣ. ಹರ್ ಖೇತ್ ಕೋ ಪಾನಿ” ಎಂಬ ಧ್ಯೇಯವಾಕ್ಯದೊಂದಿಗೆ 1 ನೇ ಜುಲೈ, 2015 ರಂದು ಪ್ರಾರಂಭವಾದ ಪ್ರಧಾನ ಮಂತ್ರಿ ಕೃಷಿ ಸಿಂಚಯೀ ಯೋಜನೆ (PMKSY) ಯನ್ನು ಖಚಿತವಾದ ನೀರಾವರಿಯೊಂದಿಗೆ ಕೃಷಿ ಪ್ರದೇಶವನ್ನು ವಿಸ್ತರಿಸಲು, ನೀರಿನ ವ್ಯರ್ಥವನ್ನು ಕಡಿಮೆ ಮಾಡಲು ಮತ್ತು ನೀರಿನ ಬಳಕೆಯ ದಕ್ಷತೆಯನ್ನು ಸುಧಾರಿಸಲು ಕಾರ್ಯಗತಗೊಳಿಸಲಾಗುತ್ತಿದೆ. PMKSY ಭರವಸೆಯ ನೀರಾವರಿಗಾಗಿ ಮೂಲಗಳನ್ನು ರಚಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಅದೇ ರೀತಿ ಈಗ ಕಬ್ಬು ಮತ್ತು ತೊಗರಿ…

Spread positive news
Read More

ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ ಹೊಸ ಯೋಜನೆ! ಬಂಪರ್ ಕೊಡುಗೆ

ನಿಮ್ಮ ತಾಯಿ, ಸಹೋದರಿ, ಹೆಂಡತಿ ಹೆಸರಲ್ಲಿ ಠೇವಣಿ ಇಡಬಹುದಾದ, ಉತ್ತಮ ಬಡ್ಡಿ ಕೊಡಬಹುದಾದ ಕೇಂದ್ರ ಸರಕಾರದ ಯೋಜನೆ ಯೊಂದಿದೆ. ಅದರ ಬಗ್ಗೆ ನಿಮಗೆ ಗೊತ್ತಾ? ಕೇಂದ್ರ ಸರಕಾರ ಮಹಿಳೆಯರಿಗಾಗಿ ಜಾರಿಗೊಳಿಸಿರುವ ಯೋಜನೆಗಳಲ್ಲಿ ‘ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ(ಎಂಎಸ್‌ಎಸ್‌ಸಿ)’ ಕೂಡ ಒಂದಾಗಿದೆ. ಇದು 2023ರಲ್ಲೇ ಆರಂಭವಾಯಿತು. ಯಾರು ಈ ಯೋಜನೆಗೆ ಅರ್ಹರು? ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರವನ್ನು ನಿಮ್ಮ ತಾಯಿ, ಸಹೋದರಿ, ಪತ್ನಿ ಅಥವಾ ಬೇರೆಯವರ ಹೆಸರಿನಲ್ಲಿ ತೆಗೆದುಕೊಳ್ಳ ಬಹುದು. ಅಪ್ರಾಪ್ತ ವಯಸ್ಕ ಮಗಳ ಪರವಾಗಿಯೂ ಈ…

Spread positive news
Read More

ಮೇ 1ರಿಂದ ಬ್ಯಾಂಕಿಗ, ಕ್ಷೇತ್ರದಲ್ಲಿ ಬದಲಾಗಲಿವೆ ಪ್ರಮುಖ ನಿಯಮಗಳು

ಮೇ 1ರಿಂದ ಆರ್ಥಿಕ ಹಾಗೂ ವಿವಿಧ ವಲಯಗಳಲ್ಲಿ ಹಲವು ಬದಲಾವಣೆ ಆಗಲಿವೆ. ಇವುಗಳಲ್ಲಿ ಕೆಲವು ಜನರ ಜೇಬು ಸುಡಲಿವೆ. ಇನ್ನು ಕೆಲವು ನಿರ್ಧಾರ ಗ್ರಾಹಕರಿಗೆ ಅನುಕೂಲವಾಗಲಿವೆ. ಇವುಗಳ ಕಿರು ಮಾಹಿತಿ ಇಲ್ಲಿದೆ. ಬ್ಯಾಂಕ್‌ ಬಡ್ಡಿ ಇಳಿಕೆ, ಠೇವಣಿ ದರ ಏರಿಕೆ ಆರ್‌ಬಿಐ ಇತ್ತೀಚೆಗೆ ರೆಪೋದರವನ್ನು ಶೇ.0.25 ಇಳಿಸಿತ್ತು.ಪರಿಣಾಮ ಬ್ಯಾಂಕ್‌ಗಳು ಸಾಲದ ಬಡ್ಡಿದರ ಮತ್ತು ಠೇವಣಿಗಳ ಮೇಲಿನ ಬಡ್ಡಿದರ ಕಡಿತ ಮಾಡಿವೆ. ಇದು ಮೇ.1ರಿಂದ ಜಾರಿಗೆ ಬರಲಿದೆ. ರಾಜ್ಯದಲ್ಲಿ ವಾಣಿಜ್ಯ, ವಾಹನ ಬೆಲೆ ಏರಿಕೆ 10 ಲಕ್ಷ ರು….

Spread positive news
Read More

PM KISAN: ಪಿ.ಎಂ ಕಿಸಾನ್ ₹2000 ರೂ. ಹಣ ಬಿಡುಗಡೆ? 20ನೇ ಕಂತಿನ ದಿನಾಂಕ ಪ್ರಕಟಣೆ!

ಭಾರತ ಸರ್ಕಾರ ಹಲವು ಯೋಜನೆಗಳನ್ನು ಪರಿಚಯಿಸುತ್ತಿದೆ. ಮೋದಿ ಸರ್ಕಾರ ರೈತರಿಗಾಗಿ ಹಲವು ಯೋಜನೆಗಳನ್ನು ಪರಿಚಯಿಸಿದೆ. ಅವುಗಳಲ್ಲಿ ಒಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ. ಈ ಯೋಜನೆಯ ಲಾಭ ರೈತರಿಗೆ ಸಿಗಲಿದೆ. ನೀವು ಈ ಯೋಜನೆಗೆ ಅರ್ಹರಾಗಿದ್ದರೆ, ಈ ಯೋಜನೆಯಡಿಯಲ್ಲಿ ಪಡೆದ ಕಂತುಗಳ ಪ್ರಯೋಜನಗಳನ್ನು ನೀವು ಪಡೆಯಬಹುದು.ಇಲ್ಲಿಯವರೆಗೆ 19ನೇ ಕಂತಿನ ಹಣವನ್ನು ಪಡೆದ ರೈತರು ಈಗ 20ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ. ಈ ಯೋಜನೆಗೆ ಕೇಂದ್ರ ಸರ್ಕಾರ ಪ್ರತಿ ನಾಲ್ಕು ತಿಂಗಳಿಗೊಮ್ಮೆ ಹಣವನ್ನು ಬಿಡುಗಡೆ ಮಾಡುತ್ತದೆ….

Spread positive news
Read More

BIG NEWS: ಸಾರ್ವಜನಿಕರೇ ಗುಡುಗು-ಸಿಡಿಲಿನಲ್ಲಿ ತಪ್ಪದೇ ಈ ಸೂಚನೆಗಳನ್ನು ಪಾಲಿಸಿ.!

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಪ್ರಾಧಿಕಾರದಿಂದ ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸಾರ್ವಜನಿಕರು ಅವುಗಳನ್ನು ಕಡ್ಡಾಯವಾಗಿ ಪಾಲಿಸಿ, ನೈಸರ್ಗಿಕ ಅವಘಡಗಳಿಂದ ಆಗುವ ಹಾನಿಯಿಂದಾಗಿ ತಪ್ಪಿಸಿಕೊಳ್ಳಬಹುದಾಗಿದೆ. ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ…

Spread positive news
Read More

ಬೆಂಬಲ ಬೆಲೆ ಯೋಜನೆಯಲ್ಲಿ ಕುಸುಬೆ ಖರೀದಿ ರೈತರು ನೋಂದಣಿ ಮಾಡಿಸಿಕೊಳ್ಳಿ

ಬೆಂಬಲ ಬೆಲೆ ಯೋಜನೆಯಲ್ಲಿ ಕುಸುಬಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭವಾಗಲಿದ್ದು, ರೈತರು ನೋಂದಣಿ ಮಾಡಿಸಿಕೊಳ್ಳಬೇಕು. ಬೀದರ್, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಿದ್ದು, ಪ್ರತಿ ಕ್ವಿಂಟಾಲ್ ಗೆ ₹5,940 ನಿಗದಿಪಡಿಸಲಾಗಿದೆ. ಪ್ರತಿ ಎಕರೆಗೆ 5 ಕ್ವಿಂಟಾಲ್ ನಂತೆ ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ಅವರು ತಿಳಿಸಿದ್ದಾರೆ. ಖರೀದಿ ಪ್ರಕ್ರಿಯೆ ನಂತರ ರೈತರ ಬ್ಯಾಂಕ್…

Spread positive news
Read More

ರೇಷನ್ ಕಾರ್ಡ್ ತಿದ್ದುಪಡಿಗೆ ಹೊಸ ನಿಯಮ.

ಪ್ರೀಯ ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಮಾಹಿತಿ ಪಡೆಯೋಣ. ಹಾಗೂ ಸರ್ಕಾರವು ಈ 2024 ಮುಗಿಯುವ ಹೊತ್ತಿಗೆ ಯಾವ ಯಾವ ತಿದ್ದುಪಡಿ, ಹೊಸ‌ ನಿಯಮಗಳನ್ನು ತರಲು ಯೋಚಿಸುತ್ತಿದೆ ಎಂದು ತಿಳಿಯೋಣ. ಹಾಗೂ ಇವತ್ತು ನಾವು ರೇಷನ್ ಕಾರ್ಡ್ ತಿದ್ದುಪಡಿ, ಹೆಸರು ಸೇರ್ಪಡೆ ಇನ್ನೂ ಹಲವಾರು ವಿಷಯಗಳ ಬಗ್ಗೆ ಚರ್ಚೆ ಮಾಡೋಣ. ಬನ್ನಿ ಕೆಳಗೆ ಈ ರೇಷನ್ ಕಾರ್ಡ್ ತಿದ್ದುಪಡಿ ಬಗ್ಗೆ ಮಾಹಿತಿ ಇದೆ ತಪ್ಪದೇ ಓದಿ. ತಿದ್ದುಪಡಿ ಮಾಡಿಕೊಳ್ಳಿ. ಪ್ರೀಯ ಸಾರ್ವಜನಿಕರೇ ನಿಮಗೊಂದು…

Spread positive news
Read More

ಬೆಳೆವಿಮೆ ಯೋಜನೆ ಅರ್ಜಿ ಸಲ್ಲಿಸಲು ಹೊಸ ಅಪ್ಡೇಟ್.

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಇದು ಒಂದು ರೈತರ ಹಿತದೃಷ್ಟಿಯಿಂದ ರೈತರಿಗೆ ನೆರವು ನೀಡಲು ಕೈಗೊಂಡ ಯೋಜನೆಯಾಗಿದೆ. ಅದೇ ರೀತಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ 2016-17ನೇ ಸಾಲಿನಿಂದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಯೋಜನೆಯು ಕ್ಷೇತ್ರಾಧಾರಿತ ಮತ್ತು ಇಳುವರಿ ಆಧಾರಿತ ಯೋಜನೆಯಾಗಿರುತ್ತದೆ. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ನೋಂದಣಿ ಅಂತಿಮ ದಿನಾಂಕ ಒಳಗಾಗಿ ನೋಂದಣಿ ಮಾಡಿಕೊಳ್ಳುವ ಮೂಲಕ ನಿಮ್ಮ…

Spread positive news
Read More