ಬೆಂಬಲ ಬೆಲೆ ಯೋಜನೆಯಲ್ಲಿ ಕುಸುಬೆ ಖರೀದಿ ರೈತರು ನೋಂದಣಿ ಮಾಡಿಸಿಕೊಳ್ಳಿ

ಬೆಂಬಲ ಬೆಲೆ ಯೋಜನೆಯಲ್ಲಿ ಕುಸುಬಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭವಾಗಲಿದ್ದು, ರೈತರು ನೋಂದಣಿ ಮಾಡಿಸಿಕೊಳ್ಳಬೇಕು. ಬೀದರ್, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಿದ್ದು, ಪ್ರತಿ ಕ್ವಿಂಟಾಲ್ ಗೆ ₹5,940 ನಿಗದಿಪಡಿಸಲಾಗಿದೆ. ಪ್ರತಿ ಎಕರೆಗೆ 5 ಕ್ವಿಂಟಾಲ್ ನಂತೆ ಒಬ್ಬ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ಅವರು ತಿಳಿಸಿದ್ದಾರೆ. ಖರೀದಿ ಪ್ರಕ್ರಿಯೆ ನಂತರ ರೈತರ ಬ್ಯಾಂಕ್…

Spread positive news
Read More

ರೇಷನ್ ಕಾರ್ಡ್ ತಿದ್ದುಪಡಿಗೆ ಹೊಸ ನಿಯಮ.

ಪ್ರೀಯ ರೈತರೇ ಇವತ್ತು ನಾವು ಒಂದು ಮುಖ್ಯವಾದ ವಿಷಯದ ಬಗ್ಗೆ ಮಾಹಿತಿ ಪಡೆಯೋಣ. ಹಾಗೂ ಸರ್ಕಾರವು ಈ 2024 ಮುಗಿಯುವ ಹೊತ್ತಿಗೆ ಯಾವ ಯಾವ ತಿದ್ದುಪಡಿ, ಹೊಸ‌ ನಿಯಮಗಳನ್ನು ತರಲು ಯೋಚಿಸುತ್ತಿದೆ ಎಂದು ತಿಳಿಯೋಣ. ಹಾಗೂ ಇವತ್ತು ನಾವು ರೇಷನ್ ಕಾರ್ಡ್ ತಿದ್ದುಪಡಿ, ಹೆಸರು ಸೇರ್ಪಡೆ ಇನ್ನೂ ಹಲವಾರು ವಿಷಯಗಳ ಬಗ್ಗೆ ಚರ್ಚೆ ಮಾಡೋಣ. ಬನ್ನಿ ಕೆಳಗೆ ಈ ರೇಷನ್ ಕಾರ್ಡ್ ತಿದ್ದುಪಡಿ ಬಗ್ಗೆ ಮಾಹಿತಿ ಇದೆ ತಪ್ಪದೇ ಓದಿ. ತಿದ್ದುಪಡಿ ಮಾಡಿಕೊಳ್ಳಿ. ಪ್ರೀಯ ಸಾರ್ವಜನಿಕರೇ ನಿಮಗೊಂದು…

Spread positive news
Read More

ಬೆಳೆವಿಮೆ ಯೋಜನೆ ಅರ್ಜಿ ಸಲ್ಲಿಸಲು ಹೊಸ ಅಪ್ಡೇಟ್.

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಇದು ಒಂದು ರೈತರ ಹಿತದೃಷ್ಟಿಯಿಂದ ರೈತರಿಗೆ ನೆರವು ನೀಡಲು ಕೈಗೊಂಡ ಯೋಜನೆಯಾಗಿದೆ. ಅದೇ ರೀತಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ 2016-17ನೇ ಸಾಲಿನಿಂದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಯೋಜನೆಯು ಕ್ಷೇತ್ರಾಧಾರಿತ ಮತ್ತು ಇಳುವರಿ ಆಧಾರಿತ ಯೋಜನೆಯಾಗಿರುತ್ತದೆ. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ನೋಂದಣಿ ಅಂತಿಮ ದಿನಾಂಕ ಒಳಗಾಗಿ ನೋಂದಣಿ ಮಾಡಿಕೊಳ್ಳುವ ಮೂಲಕ ನಿಮ್ಮ…

Spread positive news
Read More

ಹಿಂಗಾರಿ ಬಿತ್ತನೆ ಬೀಜ ಬೆಲೆ ಇಳಿಕೆ ಮಾಡಿದ ಸರ್ಕಾರ.

ಪ್ರೀಯ ರೈತರೇ ಸರ್ಕಾರವು ಹಾಗೂ ಇನ್ನೀತರ ಖಾಸಗಿ ಹಾಗೂ ಅರೆಸರ್ಕಾರಿ ಸಂಸ್ಥೆಗಳು ರೈತರ ನೆರವಿಗೆ ಸದಾ ನಿಂತಿವೆ. ಅದೇ ರೀತಿ ರೈತರು ಈಗಾಗಲೇ ಮುಂಗಾರು ಹಂಗಾಮಿನಲ್ಲಿ ಬೆಳೆಗಳನ್ನು ಬೆಳೆದಿದ್ದು ಮಳೆಯು ಸಹ ವಾಡಿಕೆಗಿಂತ ಚೆನ್ನಾಗಿ ಆಗಿದೆ. ಹಾಗೂ ಹಿಂಗಾರು ಮಳೆ ಸಹ ಚೆನ್ನಾಗಿ ಆಗುವ ನಿರೀಕ್ಷೆಯಿದೆ. ರೈತರು ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಖುಷಿಯಲ್ಲಿದ್ದಾರೆ. ರಾಜ್ಯ ಸರಕಾರವು ಹಿಂಗಾರು ಹಂಗಾಮಿಗೆ ಪ್ರಮುಖ ಬಿತ್ತನೆ ಬೀಜಗಳ ಬೆಲೆ ಇಳಿಕೆ ಮಾಡಿದೆ. ಪ್ರತಿ ಗಗನ ಮುಖಿಯಾಗಿರುತ್ತಿದ್ದ ಬಿತ್ತನೆ ಬೀಜಗಳ…

Spread positive news
Read More

ಕರ್ನಾಟಕಕ್ಕೆ 5 ದಿನ ಚಂಡಮಾರುತ ಭೀತಿ: ರಾಜ್ಯದ 23 ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಮಳೆ ಸಾಧ್ಯತೆ

ಪ್ರೀಯ ರೈತರೇ ಇವತ್ತು ನಾವು ದೇಶದ ಹವಾಮಾನದ ಬಗ್ಗೆ ಚರ್ಚಿಸೋಣ. ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ರಾಜ್ಯದ 23 ಜಿಲ್ಲೆಗಳಲ್ಲಿ ಭಾರೀ ಚಂಡಮಾರುತ ಬೀಸಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕೇರಳ ಮತ್ತು ನೆರೆಹೊರೆಯ ಕರ್ನಾಟಕದ ಜಿಲ್ಲೆಗಳ ಮೇಲೆ ಚಂಡಮಾರುತದ ಪರಿಚಲನೆ ಪ್ರಭಾವ ಬೀರಲಿದೆ ಎಂದು ತಿಳಿಸಿದೆ. ಎಲ್ ನೀನೋ ಎಫೆಕ್ಟ್ ರಾಜ್ಯಕ್ಕೆ ಹೆಚ್ಚಿನ ಬರ ತಂದಿದೆ. ಹಾಗೂ ನೈರುತ್ಯ ಮಾನ್ಸೂನ್ ಮಾರುತಗಳು ಕೇರಳಕ್ಕೆ ಬರದಿರುವುದರದಿಂದ ಈ ವರ್ಷ ಮುಂಗಾರು ಮಳೆ…

Spread positive news
Read More

ಬೆಳೆ ಪ್ರೋತ್ಸಾಹಧನ ಪಡೆಯಲು ಈ ಅರ್ಜಿ ಹಾಕಲೇ ಬೇಕು? ಇಲ್ಲಿದೆ ಡೈರೆಕ್ಟ್ ಲಿಂಕ್

ಪ್ರೀಯ ರೈತರೇ ದೇಶದ ರೈತರಿಗೆ ಹೆಚ್ಚಿನ ಆದ್ಯತೆ ನೀಡುವಲ್ಲಿ ಸರ್ಕಾರವು ಹೊಸ ಹೆಜ್ಜೆ ಇಡುತ್ತಾ ಬಂದಿದೆ. ಅದೇ ರೀತಿ ದೇಶಕ್ಕೆ ಗುಣಮಟ್ಟದ ಆಹಾರ ಪೂರೈಸುವ ನಿಟ್ಟಿನಲ್ಲಿ ಸರ್ಕಾರವು ರೈತರಿಗೆ ಹೊಸ ಹೊಸ ಸಾವಯವ ಕೃಷಿ ಯೋಜನೆಗಳಿಗೆ ಕೈ ಹಾಕುತ್ತಿದೆ. ಬನ್ನಿ ಹಾಗಾದರೆ ರೈತರಿಗೆ ಸಾವಯವ ಕೃಷಿ ಮಾಡಲು ಇರುವ ಯೋಜನೆ ಯಾವುವು? ಸಾವಯವ ಕೃಷಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಲಾಭ ಹೇಗೆ ಪಡೆಯುವುದು ಎಂದು ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ. ರಾಜ್ಯದಲ್ಲಿ ಸಾವಯವ ಕೃಷಿಯನ್ನು ಉತ್ತೇಜಿಸಲು…

Spread positive news
Read More

ಯುವ ರೈತರಿಗೆ 20ಲಕ್ಷ ಸಾಲ ಸೌಲಭ್ಯ! ಅರ್ಜಿ ಪ್ರಕ್ರಿಯೆ ಹೇಗಿದೆ ನೋಡಿ!

ಯುವ ರೈತರಿಗೆ 5 ರಿಂದ 20 ಲಕ್ಷದವರೆಗೆ ಉದ್ಯೋಗಕ್ಕೆ ಸಾಲ ಸೌಲಭ್ಯ ಇದೆಯೇ? ಹಾಗಾದರೆ ಬನ್ನಿ ಯಾವ ಯೋಜನೆ ಅಡಿಯಲ್ಲಿ ಹಣ ದೊರೆಯುತ್ತದೆ. ಹೇಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಯೋಣ. ಆತ್ಮೀಯ ರೈತ ಬಾಂಧವರಿಗೆ ನಮಸ್ಕಾರಗಳು. ಈ ಲೇಖನದಲ್ಲಿ ಸರ್ಕಾರದಿಂದ ಯುವ ರೈತರಿಗೆ ಕೃಷಿ ಉದ್ಯಮ ಪ್ರಾರಂಭಿಸಲು ದೊರೆಯುವ ಸಹಾಯಧನ ಬಗ್ಗೆ ತಿಳಿಯೋಣ. ರೈತ ಬಾಂಧವರೇ ನಿರುದ್ಯೋಗ ಎಂಬುದು ಭಾರತದಲ್ಲಿ ಒಂದು ದೊಡ್ಡ ಸಮಸ್ಯೆಯಾಗಿದೆ ಹಾಗಾಗಿ ಸರ್ಕಾರವು ನಿರುದ್ಯೋಗವನ್ನು ಹೋಗಲಾಡಿಸಲು ಹಲವು ರೀತಿಯ ಪ್ರಯತ್ನವನ್ನು ಮಾಡುತ್ತಿದೆ. ಯೋಜನೆ…

Spread positive news
Read More

BPL ಕಾರ್ಡಿದ್ದರೆ ಈ ಆಫರ್ ಮಿಸ್ ಮಾಡಿಕೊಳ್ಳಬೇಡಿ! ಇಂದೇ ಕೊನೆಯ ದಿನ

BPL card: ಸ್ನೇಹಿತರೆ ಕೃಷಿ ತಾಣ ಸಾಮಾಜಿಕ ಜಾಲತನಕ್ಕೆ ತಮಗೆಲ್ಲರಿಗೂ ಸ್ವಾಗತ, ಶಿಕ್ಷಣವು ಈ ದಿನಮಾನಗಳಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ವಿದ್ಯಾರ್ಥಿ ಜೀವನದಲ್ಲಿ ಹಾಗೂ ಪೋಷಕರ ಜೀವನದಲ್ಲಿ ಮಹತ್ತರವಾದ ಪಾತ್ರವನ್ನು ನಿರ್ವಹಿಸುತ್ತದೆ. ವಿದ್ಯಾರ್ಥಿಯು ತನ್ನ ಶಿಕ್ಷಣದ ನಂತರ ತನ್ನ ಜೀವನಗಳ ಮೌಲ್ಯಗಳ ಜೊತೆಗೆ ತನ್ನ ಉದ್ಯೋಗ ಹುಡುಕಿಕೊಳ್ಳಲು ಅಥವಾ ಜೀವನ ಸಾಗಿಸಲು ಶಿಕ್ಷಣ ಅತ್ಯಂತ ಮುಖ್ಯವಾಗಿದ್ದು. ಆ ಶಿಕ್ಷಣದ ಸಾಮರ್ಥ್ಯ, ಆ ಶಿಕ್ಷಣದ ಗುಣಮಟ್ಟವು ತುಂಬಾ ಮುಖ್ಯವಾಗುತ್ತದೆ. ಈಗ ನಾವು ಹೇಳಲು ಹೊರಟಿರುವ ಈ ಯೋಜನೆಯು ಸರ್ಕಾರದಿಂದ…

Spread positive news
Read More

ರೈತರ ಮಕ್ಕಳಿಗೆ ಗುಡ್ ನ್ಯೂಸ್! ಉನ್ನತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

ಪ್ರೀಯ ರೈತರೇ ನಿಮ್ಮ ಮಕ್ಕಳಿಗೆ ಗುಡ್ ನ್ಯೂಸ್! ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಸ್ವಲ್ಪ ಮಾಹಿತಿ ತಿಳಿಯೋಣ ಬನ್ನಿ. ರೈತರ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರವು ಕೃಷಿ ವಿಶ್ವವಿದ್ಯಾಲಯದಲ್ಲಿ ಪ್ರಾಯೋಗಿಕ ಪರೀಕ್ಷೆ ಹಾಗೂ ರೈತರು ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಲು ಸರ್ಕಾರವು ಮುಂದಾಗಿದೆ. ರಾಜ್ಯದ ಎಲ್ಲಾ ಕೃಷಿ ಮತ್ತು ಕೃಷಿ ಸಂಬಂಧಿತ ವಿಶ್ವವಿದ್ಯಾನಿಲಯಗಳ 2024-25ರ ಸ್ನಾತಕ ಪದವಿಗಳ ಪ್ರವೇಶಾತಿಗೆ ಪೂರಕವಾಗಿ ನಡೆಸುವ ಕೃಷಿಕರ ಕೋಟಾದ ಆನ್ ಲೈನ್ ದಾಖಲಾತಿ ಪರಿಶೀಲನೆ ಕುರಿತು. ಸ್ನಾತಕ ಪದವಿಗಳಿಗೆ ಕೃಷಿಕರ…

Spread positive news
Read More

ಕಾರ್ಮಿಕ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್! ಇಲ್ಲಿದೆ ನೋಡಿ.

ಕೇಂದ್ರ ಸರಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶವನ್ನು ಸಂಗ್ರಹಿಸಲುವ ಉದ್ದೇಶದಿಂದ 379 ವರ್ಗಗಳ ಎಲ್ಲ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ನೋಂದಣಿಯಾಗಿ ಸದರಿ ಅವಧಿಯಲ್ಲಿ ಅಪಘಾತಗೊಂಡ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಸುರಕ್ಷಾ ಭೀಮಾಯೋಜನೆಯಡಿ 2 ಲಕ್ಷ ರೂ.ಗಳ ಅಪಘಾತ ಪರಿಹಾರಕ್ಕಾಗಿ ಏಪ್ರಿಲ್ ರೊಳಗಾಗಿ ಜಿಲ್ಲೆಯ ಆಯಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, ನವನಗರ, ಬಾಗಲಕೋಟೆ ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ಫಲಾನುಭವಿಗಳಿಗೆ…

Spread positive news
Read More