ಹನಿ ನೀರಾವರಿ (ಡ್ರಿಪ್) ಯೋಜನೆಗೆ ಅರ್ಜಿ ಆಹ್ವಾನ.

ಪ್ರೀಯ ರೈತರೇ ಹನಿ ನೀರಾವರಿ ಯೋಜನೆ ಅರ್ಜಿ ಬಗ್ಗೆ ಚರ್ಚಿಸೋಣ. ಹರ್ ಖೇತ್ ಕೋ ಪಾನಿ” ಎಂಬ ಧ್ಯೇಯವಾಕ್ಯದೊಂದಿಗೆ 1 ನೇ ಜುಲೈ, 2015 ರಂದು ಪ್ರಾರಂಭವಾದ ಪ್ರಧಾನ ಮಂತ್ರಿ ಕೃಷಿ ಸಿಂಚಯೀ ಯೋಜನೆ (PMKSY) ಯನ್ನು ಖಚಿತವಾದ ನೀರಾವರಿಯೊಂದಿಗೆ ಕೃಷಿ ಪ್ರದೇಶವನ್ನು ವಿಸ್ತರಿಸಲು, ನೀರಿನ ವ್ಯರ್ಥವನ್ನು ಕಡಿಮೆ ಮಾಡಲು ಮತ್ತು ನೀರಿನ ಬಳಕೆಯ ದಕ್ಷತೆಯನ್ನು ಸುಧಾರಿಸಲು ಕಾರ್ಯಗತಗೊಳಿಸಲಾಗುತ್ತಿದೆ. PMKSY ಭರವಸೆಯ ನೀರಾವರಿಗಾಗಿ ಮೂಲಗಳನ್ನು ರಚಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಅದೇ ರೀತಿ ಈಗ ಕಬ್ಬು ಮತ್ತು ತೊಗರಿ…

Spread positive news
Read More

ಇನ್ನೂ ಮುಂದೆ ಪಿಎಂ ಕಿಸಾನ್ ಹಣ ಬರಲ್ಲ.!

ರೈತರೇ ಪಿಎಂ ಕಿಸಾನ್ ಹೊಸ ಅಪ್ಡೇಟ್ ಬಂದಿದೆ. ರೈತರು ಈ ಕೆಲಸ ಮಾಡದಿದ್ದರೆ ಹಣ ಬರಲ್ಲ. ಕೇಂದ್ರ ಸರ್ಕಾರವು ಪಿ. ಎಂ. ಕಿಸಾನ್ ಯೋಜನೆಯಲ್ಲಿ ಫಲಾನುಭವಿಗಳ ಅರ್ಜಿಗೆ ಸಂಬಂಧಿಸಿದ ಮಾಹಿತಿಯನ್ನು ಸುಲಭವಾಗಿ ರೈತರಿಗೆ ತಲುಪಿಸಲು ಅನುಕೂಲವಾಗಲು ಇನ್ನು ಮುಂದೆ ಭಾರತ ಸರ್ಕಾರದ ಪಿ.ಎಂ. ಕಿಸಾನ್ ಪೋರ್ಟಲ್ ನಲ್ಲಿ ನೋಂದಣಿಯಾಗುವ ಫಲಾನುಭವಿಗಳಿಗೆ Unique Mobile number ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿರುತ್ತದೆ. ಪ್ರಸ್ತುತ ಪಿ. ಎಂ. ಕಿಸಾನ್ ದತ್ತಾಂಶದಲ್ಲಿ ಈಗಾಗಲೇ ಹಲವಾರು ಫಲಾನುಭವಿಗಳು ನಕಲಿ ಹಾಗೂ ಅಮಾನ್ಯ Mobile Number ಉಪಯೋಗಿಸಿಕೊಂಡು…

Spread positive news
Read More

ಪಿಎಂ ಕಿಸಾನ್ ಹೊಸ ಲಿಸ್ಟ್ ಬಿಡುಗಡೆ.

18 ನೇ ಕಂತಿನ ಅರ್ಹ ರೈತರ ಪಟ್ಟಿ ಮೊಬೈಲ್ ನಲ್ಲಿ ನೋಡುವುದು ಹೇಗೆ?? ಈಗಾಗಲೇ ಪಿ ಎಮ್ ಕಿಸಾನ್ ಪೋರ್ಟಲ್ ನಲ್ಲಿ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ನಿಮ್ಮ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಿಕೊಳ್ಳುವುದು ಎಂಬುದನ್ನು ನೋಡಿ 👇🏻 1) ಮೊದಲಿಗೆ 18 ನೇ ಕಂತಿನ beneficiary list ರೈತರ ಪಟ್ಟಿ ತಿಳಿಯಲು ಈ ಕೆಳಗಿನ ಮೇಲೆ ಕ್ಲಿಕ್ ಮಾಡಿಕೊಳ್ಳಿ ಆ ಬಟನ್ ಮೇಲೆ ಕ್ಲಿಕ್ ಮಾಡಬೇಕು https://pmkisan.gov.in/Rpt_BeneficiaryStatus_pub.aspx 2) ನಂತರ ಮುಂದೆ ಕಾಣುವ ಮುಖಪುಟದಲ್ಲಿ…

Spread positive news
Read More

ಉಚಿತ ಹೋಲಿಗೆ ಯಂತ್ರ ಯೋಜನೆ ಅರ್ಜಿ ಆಹ್ವಾನ ಲಿಂಕ್.

ಸಾರ್ವಜನಿಕರಿಗೆ ಗುಡ್ ನ್ಯೂಸ್! ಸರ್ಕಾರವು ರೈತ ಮಹಿಳೆಯರಿಗೆ ಮತ್ತೋಂದು ಹೊಸ ಯೋಜನೆ ಶುರು ಮಾಡಿದೆ ಅದೇ ರೀತಿ ರೈತರು ಸಹ ಇಂತಹ ‌ಹಲವಾರು ಯೋಜನೆ ಲಾಭ ಪಡೆಯುವುದು ಬಹಳ ಮುಖ್ಯ ಆಗಿದೆ. ನಂತರ ಮಹಿಳೆಯರು ಇಂತಹ ಯೋಜನೆಗಳಿಂದ ವಂಚಿತ ಆಗದಂತೆ ರೈತರು ತಮ್ಮ ಹತ್ತಿರದ ಪಂಚಾಯಿತಿ, ಕೃಷಿ ರೈತ ಸಂಪರ್ಕ ಕೇಂದ್ರ, ನಾಗರಿಕ ಸೇವಾ ಕೇಂದ್ರ ಈ ತರಹದ ಸರ್ಕಾರದ ಸಂಸ್ಥೆಗಳಿಗೆ ಭೇಟಿ ನೀಡಿ ಯೋಜನೆ ಅರ್ಜಿ ಸಲ್ಲಿಸಿ ಲಾಭ ಪಡೆಯಬೇಕು. ಅದೇ ರೀತಿ ಕೂಡಲೇ ಎಲ್ಲ…

Spread positive news
Read More

ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಬೋರವೆಲ್ ಕೊರೆಯಲು ಅರ್ಜಿ ಆಹ್ವಾನ.

ಪ್ರೀಯ ರೈತರೇ ಸರ್ಕಾರವು ರೈತರಿಗೋಸ್ಕರ ಮತ್ತೋಂದು ಹೊಸ ಯೋಜನೆ ಶುರು ಮಾಡಿದೆ ಅದೇ ರೀತಿ ರೈತರು ಸಹ ಇಂತಹ ‌ಹಲವಾರು ಯೋಜನೆ ಲಾಭ ಪಡೆಯುವುದು ಬಹಳ ಮುಖ್ಯ ಆಗಿದೆ. ನಂತರ ರೈತರು ಇಂತಹ ಯೋಜನೆಗಳಿಂದ ವಂಚಿತ ಆಗದಂತೆ ರೈತರು ತಮ್ಮ ಹತ್ತಿರದ ಪಂಚಾಯಿತಿ, ಕೃಷಿ ರೈತ ಸಂಪರ್ಕ ಕೇಂದ್ರ,, ನಾಗರಿಕ ಸೇವಾ ಕೇಂದ್ರ ಈ ತರಹದ ಸರ್ಕಾರದ ಸಂಸ್ಥೆಗಳಿಗೆ ಭೇಟಿ ನೀಡಿ ಯೋಜನೆ ಅರ್ಜಿ ಸಲ್ಲಿಸಿ ಲಾಭ ಪಡೆಯಬೇಕು. ಅದೇ ರೀತಿ ಕೂಡಲೇ ಎಲ್ಲ ದಾಖಲೆಗಳನ್ನು ತಯಾರಿಸಿ…

Spread positive news
Read More

ಯಜಮಾನಿಯರೇ ಇನ್ಮುಂದೆ ಪ್ರತಿ ತಿಂಗಳು ಈ ದಿನಾಂಕದೊಳಗೆ ಗೃಹಲಕ್ಷ್ಮಿ ಹಣ ಜಮಾ.

ಪ್ರೀಯ ಸಾರ್ವಜನಿಕರಿಗೆ ಗುಡ್ ನ್ಯೂಸ್ ತಂದಿದ್ದೇವೆ ಏನೆಂದರೆ 2000 ರೂ ಹಣ ಬರದೇ ಇರುವವರು ಆತಂಕ ಪಡುವ ಅಗತ್ಯವಿಲ್ಲ. ಒಂದೇ ಬಾರಿಗೆ ಕೋಟ್ಯಾಂತರ ಮಹಿಳೆಯರಿಗೆ ಹಣ ಕಳುಹಿಸುತ್ತಿರುವುದರಿಂದ ಹಣ ಜಮಾ ಆಗಿರುವುದಿಲ್ಲ ಅಥವಾ ಇನ್ಯಾವುದೋ ತಾಂತ್ರಿಕ ತೊಂದರೆ ಕಾರಣ SMS ಬಂದಿರುವುದಿಲ್ಲ. ಮಾಹಿತಿ ಪ್ರಕಾರ ಈ ಯೋಜನೆಗೆ ನೋಂದಾಯಿಸಿಕೊಂಡಿದ್ದರೂ ಹಲವಾರು ಮಂದಿ ಈ ಯೋಜನೆಯಿಂದ ವಂಚಿತರಾಗುವ ಸಾಧ್ಯತೆ ಇದೆ. 1) KYC ಅಪ್ಡೇಟ್ ಮಾಡಿಸದವರು, ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮತ್ತು NPCI ಮ್ಯಾಪಿಂಗ್…

Spread positive news
Read More

(20+1)ಕುರಿ/ಆಡು ಸಾಕಾಣಿಕೆ ಸರ್ಕಾರದಿಂದ ಹಣ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ ತಂದಿದ್ದೇನೆ. ಬನ್ನಿ ಸ್ವಯಂ ಉದ್ಯೋಗ ಮಾಡಿ ಹೇಗೆ ಹೆಚ್ಚು ಅಭಿವೃದ್ಧಿ ಹೊಂದುವುದು ಎಂದು ಸಂಪೂರ್ಣ ಮಾಹಿತಿ ತಿಳಿಯೋಣ. ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಅರ್ಹ 20000 ಕುರಿಗಾಹಿ ಸದಸ್ಯರಿಗೆ 20+1 ಕುರಿ / ಮೇಕೆ ಘಟಕಗಳನ್ನು ರೂ.1.75.000/- ಗಳ ವೆಚ್ಚದಲ್ಲಿ ಒದಗಿಸುವುದರ ಮೂಲಕ ಆರ್ಥಿಕವಾಗಿ ರಾಜ್ಯದಲ್ಲಿನ ಕುರಿಗಾಹಿಗಳನ್ನು ಸದೃಢಗೊಳಿಸುವುದು ಮತ್ತು ರಾಜ್ಯದಲ್ಲಿ ಸಮಗ್ರವಾಗಿ ಕುರಿ / ಮೇಕೆ ಅಭಿವೃದ್ಧಿಗೊಳಿಸುವ ಯೋಜನೆಯಾಗಿದೆ. ಸದರಿ…

Spread positive news
Read More

ಪಹಣಿಯೊಂದಿಗೆ ಆಧಾರ್ ಕಾರ್ಡ್ ಜೋಡಣೆ ಜುಲೈ ಗೆ ಅಂತ್ಯ: ಕೃಷ್ಣ ಬೈರೇಗೌಡ

ಪ್ರೀಯ ರೈತರೇ ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ನೀವು ನಿಮ್ಮ ಜಮೀನಿನ ಮಾಹಿತಿ ಪಡೆಯಲು ಸರ್ಕಾರದಿಂದ ಒಂದು ಕೆಲಸ ಮಾಡಬೇಕಾಗಿದೆ. ಅದೇನೆಂದರೆ ಉತಾರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಅದು ಜುಲೈ ಅಂತ್ಯದೊಳಗೆ ಮಾತ್ರ ಮಾಡಿಸಬೇಕು. ಜುಲೈ ಮುಗಿದ ನಂತರ ಆಧಾರ್ ಕಾರ್ಡ್ ಲಿಂಕ್ ಮಾಡುವುದನ್ನು ಸರ್ಕಾರವು ನಿಲ್ಲಿಸಲಿದೆ. ಅದೇ ರೀತಿ ದೊಡ್ಡ ಮತ್ತು ಸಣ್ಣ ರೈತರ ಮಾಹಿತಿ ದಾಖಲಿಸುವುದರ ಜತೆಗೆ, ಭೂ ಸಂಬಂಧಿತ ವಂಚನೆ ತಡೆಯಲು ಈಗ ಸರ್ಕಾರವು ರೈತರಿಗೆ ಅನುಕೂಲ…

Spread positive news
Read More

ರೈತರಿಗೆ ಹಣ ಬರದೇ ಇರುವುದಕ್ಕೆ ಕೆಲವು ಕಾರಣಗಳು ಇಲ್ಲಿವೆ.

ಆತ್ಮೀಯ ರೈತ ಬಾಂಧವರೇ ಬೆಳೆ ಹಾನಿ ಪರಿಹಾರದ ಮೂರು ಕಂತಿನ ಹಣಗಳನ್ನು ಈಗಾಗಲೇ ಕೇಂದ್ರ ಸರ್ಕಾರವು ಮತ್ತು ರಾಜ್ಯ ಸರ್ಕಾರವು ಸೇರಿ ನಿಮ್ಮ ಖಾತೆಗೆ ಜಮಾ ಮಾಡಿದ್ದು, ಇನ್ನು ಕೆಲವು ರೈತರಿಗೆ ಈ ಹಣ ಜಮಾ ಆಗಿಲ್ಲ. (NDRF)ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಸುಪ್ರೀಂಕೋರ್ಟ್ ಸೂಚನೆಯಂತೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿತ್ತು. ಅದೇ ರೀತಿ ರೈತರು ಸಹ ಈ ಹಣ ಪಡೆಯಬೇಕಾದರೆ ಕೆಲವು ಮಾಹಿತಿ ಪಡೆಯುವ ಅವಶ್ಯಕತೆ ಇದೆ. ತಹಶೀಲ್ದಾರ್ ಕಡೆಯಿಂದ ವೆರಿಫೈಡ್ ಮಾಡಿಸಿಕೊಂಡು ಹಣ…

Spread positive news
Read More

ಬಡ್ಡಿ ಇಲ್ಲದೆ 5 ಲಕ್ಷ ರೂ ರೈತರಿಗೆ ಸಾಲ ಸರ್ಕಾರದಿಂದ ಆದೇಶ

ಪ್ರೀಯ ರೈತರೇ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ರೈತರಿಗೆ ಅಲ್ಪಾವಧಿ, ಮಧ್ಯಮಾವಧಿ, ಹಾಗೂ ದೀರ್ಘಾವಧಿ ಸಾಲ ನೀಡಲು ಜುಲೈ 1ರಿಂದ ನೀಡಲು ಮುಂದಾಗಿತ್ತು ಆದರೆ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಈ ಯೋಜನೆಯ ಬಗ್ಗೆ ಎಲ್ಲಿಯೂ ಧ್ವನಿ ಎತ್ತಲಿಲ್ಲ ಹೀಗಾಗಿ ಸರ್ಕಾರಕ್ಕೂ ಇದರ ಬಗ್ಗೆ ಗಮನ ಹರಿಸಲು ಸ್ವತಹ ಸಚಿವರು ಮುಂದೆ ಬರಬೇಕಾಗಿದೆ. ಅದೇ ರೀತಿ ಕಡಿಮೆ ಜಮೀನು ಹೊಂದಿರುವ ರೈತರಿಗೆ ಕಳೆದ ಸಾಲಿನಲ್ಲಿ ಶಿಫಾರಸ್ಸು ಮಾಡಲಾಗಿರುವ ಅಲ್ಪಾವಧಿ ಬೆಳೆಸಾಲದ ಪ್ರಮಾಣವನ್ನು 2023-24…

Spread positive news
Read More