PM KISAN: ಪಿ.ಎಂ ಕಿಸಾನ್ ₹2000 ರೂ. ಹಣ ಬಿಡುಗಡೆ? 19ನೇ ಕಂತಿನ ದಿನಾಂಕ

ಅನ್ನದಾತರಿಗೆ ಕೇಂದ್ರ ಸರ್ಕಾರ ವಿಶೇಷ ಯೋಜನೆ ಜಾರಿಗೆ ತಂದಿದೆ. ಅದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ. ಈ ಯೋಜನೆಗೆ ಸೇರುವವರಿಗೆ ಮೋದಿ ಸರ್ಕಾರ ಪ್ರತಿ ವರ್ಷ ಉಚಿತವಾಗಿ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡುತ್ತಿದೆ. ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಕೋಟ್ಯಾಂತರ ರೈತರು ಪ್ರಯೋಜನ ಪಡೆಯುತ್ತಿದ್ದಾರೆ. 19ನೇ ಕಂತಿನ ಹಣ ಬಿಡುಗಡೆಯಾಗುವುದು ತುಸು ವಿಳಂಬವಾದ ಹಿನ್ನೆಲೆಯಲ್ಲಿ ಮುಂದಿನ ಕಂತಿನ ಹಣ ಯಾವಾಗ ಬಿಡುಗಡೆ ಆಗಬಹುದು ಎಂಬ ಕಾತರತೆ ಈ ಯೋಜನೆಯ ಫಲಾನುಭವಿಗಳಲ್ಲಿ ಮನೆಮಾಡಿದೆ. ಪಿಎಂ ಕಿಸಾನ್…

Spread positive news
Read More

ಅಕ್ರಂ ಸಕ್ರಂ ಯೋಜನೆ ಆರಂಭ. ಸೋಲಾರ್ ಪಂಪ್ ಸೆಟ್ ಗಳಿಗೆ ಅರ್ಜಿ ಆಹ್ವಾನ

ಅಕ್ರಮ-ಸಕ್ರಮ ಯೋಜನೆಯಡಿ ರಾಜ್ಯದಲ್ಲಿ ಸುಮಾರು 4.5 ಲಕ್ಷ ಕೃಷಿ ಪಂಪ್‍ಸೆಟ್ ಗಳು ಇವೆ. ಈ ಪೈಕಿ ಈಗಾಗಲೆ 2.5 ಲಕ್ಷ ಪಂಪ್‍ಸೆಟ್‍ಗಳನ್ನು ಅಕ್ರಮ-ಸಕ್ರಮದಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗಿದೆ, ಇನ್ನೂ 2 ಲಕ್ಷ ಪಂಪ್‍ಸೆಟ್‍ಗಳಿಗೆ ಸಂಪರ್ಕ ಒದಗಿಸಲು ಈಗಾಗಲೆ ಏಜೆನ್ಸಿ ಅವರನ್ನು ನಿಗದಿಪಡಿಸಿ ವಹಿಸಲಾಗಿದೆ. ಮುಂದಿನ ಒಂದೂವರೆ ವರ್ಷದೊಳಗೆ ಈ ಯೋಜನೆ ಸಂಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು. ರೈತರ ಕೃಷಿ ಮತ್ತು ನೀರಾವರಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕುಸುಮ್ ಯೋಜನೆ ರೈತರಿಗೆ ವರದಾನವಾಗಲಿದೆ. ರೈತರಿಗೆ ಅನುಕೂಲ ಮಾಡಿಕೊಡುವ…

Spread positive news
Read More

ಮೋಜನಿ (ಹದ್ದುಬಸ್ತು) ಅರ್ಜಿ ಹಾಗೂ ಜಮೀನಿನ ಬಗ್ಗೆ ನಿಮ್ಮ ಫೋನಿನಲ್ಲಿ ಪಡೆಯುವ ಡೈರೆಕ್ಟ್ ಲಿಂಕ್.

ರೈತ ಮಿತ್ರರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಚರ್ಚಿಸೋಣ. ರೈತರು ತಮ್ಮ ಜಮೀನಿನ ಮೋಜನಿ (ಹದ್ದುಬಸ್ತು) ಪಡೆಯಲು ಅರ್ಜಿ ಹಾಕಿರುತ್ತಾರೆ. ಆದರೆ ರೈತರಿಗೆ ಈ ಅರ್ಜಿ ಸಲ್ಲಿಸಿದ ನಂತರ ಏನು ಮಾಡಬೇಕು. ಮೋಜಿನಿ ಪೋರ್ಟಲ್ ಅನ್ನು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ಆನ್‌ಲೈನ್ ಪೋರ್ಟಲ್‌ನಲ್ಲಿ ತಮ್ಮ ಭೂ ದಾಖಲೆಗಳ ಮೂಲಕ ರಾಜ್ಯದ ಎಲ್ಲಾ ಭೂ ಮಾಲೀಕರಿಗೆ ಭೂಮಿಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸಲು ಪ್ರಾರಂಭಿಸಿದೆ. ಭೂಮಿ ಮೋಜಿನಿ ಸಹಾಯದಿಂದ, ಆನ್‌ಲೈನ್ ಪೋರ್ಟಲ್ ಮೂಲಕ ನಿಮ್ಮ ಭೂಮಿಗೆ…

Spread positive news
Read More

ನರೇಗಾ ಯೋಜನೆಯಡಿ ರೈತರಿಗೆ ಸಿಗುವ ಸೌಲಭ್ಯಗಳ ಪಟ್ಟಿ.

ಪ್ರೀಯ ರೈತರೇ ಇವತ್ತು ನಾವು ನರೇಗಾ ಯೋಜನೆ ಎಂದರೇನು? ನರೇಗಾ ಯೋಜನೆಯ ಅಡಿಯಲ್ಲಿ ರೈತರಿಗೆ ಆಗುವ ಲಾಭವೇನು? ನರೇಗಾ ಯೋಜನೆ ಅಡಿಯಲ್ಲಿ ರೈತರಿಗೆ ಸಿಗುವ ಸೌಲಭ್ಯಗಳ ಏನು? ಎಂದು ತಿಳಿಯೋಣ ಬನ್ನಿ. MGNREGA ಪರಿಚಯ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆ) ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆ (MGNREGA) ಅನ್ನು 2005 ರಲ್ಲಿ ಭಾರತ ಸರ್ಕಾರವು ಗ್ರಾಮೀಣ ಕುಟುಂಬಗಳ ಜೀವನೋಪಾಯದ ಭದ್ರತೆಯನ್ನು ಸುಧಾರಿಸುವ ಉದ್ದೇಶದಿಂದ ಪರಿಚಯಿಸಿತು. ವಯಸ್ಕ ಸದಸ್ಯರು ಕೌಶಲ್ಯರಹಿತ…

Spread positive news
Read More

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಹೊಸ ಯೋಜನೆ.

ಪ್ರೀಯ ರೈತರೇ ಇವತ್ತು ಒಂದು ಮಹಿಳೆಯರಿಗೆ ಇರುವ ಸರ್ಕಾರದ ಯೋಜನೆ ಪಟ್ಟಿ ಬಗ್ಗೆ ಮಾಹಿತಿ ತಿಳಿಯೋಣ. ಏನೆಂದರೆ ಈಗಾಗಲೇ ಸರ್ಕಾರವು ಕೂಡ ಮಹಿಳೆಯರಿಗೆ ಹಲವಾರು ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ ಅದರಲ್ಲಿ ಒಂದಾದ ಉಜ್ವಲಾ ಯೋಜನೆ ಬಗ್ಗೆ ಮಾಹಿತಿ ತಿಳಿಯೋಣ. ಏನಿದು ಉಜ್ವಲಾ ಯೋಜನೆ? ಯೋಜನೆಯ ಉದ್ದೇಶ ಏನು? ಮಹಿಳೆಯರಿಗೆ ಇದರಿಂದ ಆಗುವ ಲಾಭವೇನು? ಎಂದು ನೋಡೋಣ. ಉಜ್ವಲಾ ಯೋಜನೆ ಎಂದರೇನು? ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಕಳ್ಳಸಾಗಾಣಿಕೆ ತಡೆಗಟ್ಟುವಿಕೆ ಮತ್ತು ರಕ್ಷಣೆಗಾಗಿ ಉಜ್ಜವಾಲಾ-ಹೊಸ ಸಮಗ್ರ…

Spread positive news
Read More

ಗೃಹ ಲಕ್ಷ್ಮಿ ಯೋಜನೆಯ 15 ನೇ ಕಂತಿನ ಹಣ ಬಿಡುಗಡೆ.

ಪ್ರೀಯ ಸಾರ್ವಜನಿಕರೇ ಇವತ್ತು ನಾವು ಈ ಲೇಖನದಲ್ಲಿ ಒಂದು ಮುಖ್ಯವಾದ ಸರ್ಕಾರಿ ಯೋಜನೆ ಬಗ್ಗೆ ಮಾಹಿತಿ ತಿಳಿಯೋಣ. ಹಾಗೂ ಮಹಿಳೆಯರಿಗೆ ರಾಜ್ಯ ಸರ್ಕಾರ ನೀಡುವ ಗೃಹ ಲಕ್ಷ್ಮಿ ಯೋಜನೆಯ 15 ನೇ ಕಂತಿನ ಹಣದ ಜಮೆಯ ಬಗ್ಗೆ ಮಾಹಿತಿ ಪಡೆಯೋಣ. ಹಾಗಾದರೆ ಬನ್ನಿ ರೈತರೇ ಯೋಜನೆ 15ನೇ ಕಂತಿನ ಹಣ ಜಮೆಯ ಸ್ಟೇಟಸ್ ಬಗ್ಗೆ ನೋಡೋಣ. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಜಮಾ ಆಗುವ ಪ್ರಕ್ರಿಯೆ ಡಿಸೆಂಬರ್ 10 ನೇ ತಾರಿಖ ಆರಂಭವಾಗಿದ್ದು, ಈ…

Spread positive news
Read More

ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಗಾಡಿ ಖರೀದಿಸುವ ಯೋಜನೆ.

ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ತಿಳಿಯೋಣ. ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನವನ್ನು (ಟ್ಯಾಕ್ಸಿ, ಟಾಟಾ ಎಸಿ, ಗೂಡ್ಸ್ ವಾಹನ ಇತ್ಯಾದಿ ನಾಲ್ಕು ಚಕ್ರಗಳ ವಾಹನ) ಖರೀದಿಸಲು ಬ್ಯಾಂಕ್ ಮಂಜೂರು ಮಾಡಿದ ಸಾಲದ ಶೇ. 50ರಷ್ಟು ಅಥವಾ ಗರಿಷ್ಠ ರೂ. 3.00 ಲಕ್ಷಗಳ ವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡುವುದು. ಸರಕು ವಾಹನ / ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ….

Spread positive news
Read More

ಕೇಂದ್ರ ಸರ್ಕಾರದಿಂದ ರೈತರಿಗೆ ಯೋಜನೆಗಳ ಪಟ್ಟಿ ಬಿಡುಗಡೆ.

ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ತಿಳಿಯೋಣ. ಹಾಗೂ ಯಾವ ಯಾವ ರೈತರಿಗೆ ಯಾವ ಯೋಜನೆ ಲಭ್ಯವಾಗುತ್ತದೆ ಹಾಗೂ ರೈತರಿಗೆ ಸಿಗುವ ಸಂಪೂರ್ಣ ಸಬ್ಸಿಡಿ ಯೋಜನೆಗಳ ಪಟ್ಟಿ ಹಾಗೂ ಅರ್ಜಿ ಸಲ್ಲಿಸುವುದು ಹೇಗೇ? ಅರ್ಜಿ ಎಲ್ಲಿ ಸಲ್ಲಿಸಬೇಕು? ಎಂದು ತಿಳಿಯೋಣ. ನಮ್ಮಲ್ಲಿ ಸಿಗುವ ಸೌಲಭ್ಯಗಳು ಕೇಂದ್ರ ಸರ್ಕಾರದ ಸೇವೆಗಳು ಸಾಲ ಮತ್ತು ಸಹಾಯಧನ ಅರ್ಜಿಗಳು – * ಆಯುಷ್ಟಾನ್ ಕಾರ್ಡ್ * ವೋಟರ್ ಐಡಿ ಕಾರ್ಡ್ * ಈ-ಶ್ರಮ್ ಕಾರ್ಡ್…

Spread positive news
Read More

ಪಶುಪಾಲನಾ ಇಲಾಖೆಯ ಯೋಜನೆಗಳ ಪಟ್ಟಿ.

ಪ್ರೀಯ ರೈತರೇ ನಾವು ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪ್ರಮುಖ ಯೋಜನೆಗಳು, ಹಾಗೂ ರೈತರು ಇದರ ಸದುಪಯೋಗ ಹೇಗೆ ಪಡೆಯುವುದು? ರೈತರಿಗೆ ಸರ್ಕಾರದಿಂದ ಯಾವ ಯಾವ ಸೌಲಭ್ಯಗಳು ಸಿಗುತ್ತವೆ. ಪಶುಪಾಲನಾ ಇಲಾಖೆಯ ವತಿಯಿಂದ ರೈತರಿಗೆ ಎಷ್ಟು ಪ್ರೋತ್ಸಾಹ ಧನ ಸಾಧ್ಯತೆ ಇದೆ. ರೈತರು ಇದನ್ನು ಎಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಯೋಣ ಬನ್ನಿ. ಪಶುಪಾಲನಾ ಇಲಾಖೆಯ ವತಿಯಿಂದ ರೈತರಿಗೆ ಸಿಗುವ ಸೌಲಭ್ಯಗಳು – ಹಾಲು ಉತ್ಪಾದಕರಿಗೆ…

Spread positive news
Read More

ಬೆಳೆವಿಮೆ ಅರ್ಜಿ ಹಾಕುವ ವಿಧಾನ ಹಾಗೂ ದಾಖಲೆಗಳ ಪಟ್ಟಿ.

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಇದು ಒಂದು ರೈತರ ಹಿತದೃಷ್ಟಿಯಿಂದ ರೈತರಿಗೆ ನೆರವು ನೀಡಲು ಕೈಗೊಂಡ ಯೋಜನೆಯಾಗಿದೆ. ಅದೇ ರೀತಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ 2016-17ನೇ ಸಾಲಿನಿಂದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಯೋಜನೆಯು ಕ್ಷೇತ್ರಾಧಾರಿತ ಮತ್ತು ಇಳುವರಿ ಆಧಾರಿತ ಯೋಜನೆಯಾಗಿರುತ್ತದೆ. 2020-21 ನೇ ಸಾಲಿನ ಮುಂಗಾರು ಹಂಗಾಮಿನಿಂದ ಕೆಲವೊಂದು ಮಾರ್ಪಾಡುಗಳೊಂದಿಗೆ Revamped Pradan Mantri Fasal Bima Yojane…

Spread positive news
Read More