ಈ ದಿನದಂದು ಮುಂದಿನ ಕಂತಿನ ಪಿಎಂ ಕಿಸಾನ್ ಹಣ ಜಮಾ ಆಗಲಿದೆ

ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ. ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ನೇರವಾಗಿ ಪಿಎಂ ಕಿಸಾನ್ ಹಣವನ್ನು ಬಿಡುಗಡೆ ಮಾಡಿದ್ದಾರೆ. ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು ಜಾರಿಗೆ ತಂದಿದ್ದು, ಇದೀಗ 20ನೇ ಕಂತಿನ ಹಣ ಜಮಾ ಪ್ರಕ್ರಿಯೆ ಆರಂಭವಾಗುತ್ತಿದೆ. ಈ ವಾರದಲ್ಲಿ ಫಲಾನುಭವಿ ರೈತರ ಖಾತೆಗೆ ₹2,000 ಹಣ ನೇರವಾಗಿ ಜಮಾಗೊಳ್ಳಲಿದೆ. ಪಿಎಂ ಕಿಸಾನ್ ಯೋಜನೆಯಲ್ಲಿ ಒಂದು…

Spread positive news
Read More

ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ

ಪ್ರೀಯ ರೈತರೇ ಇವತ್ತು ರೈತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಗಂಗಾ ಕಲ್ಯಾಣ ಯೋಜನೆ, ಉಚಿತ ಹೋಲಿಗೆ ಯಂತ್ರ, ಅರಿವು ಶೈಕ್ಷಣಿಕ ಸಾಲ ಹೀಗೆ ಹಲವಾರು ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ Online ಅರ್ಜಿ ಸ್ವೀಕೃತಿ ಯೋಜನೆಯ ಮೂಲಕ ರೈತರಿಂದ ಅರ್ಜಿ ಆಹ್ವಾನ ಕರೆದಿದ್ದಾರೆ. ಕೂಡಲೇ ರೈತರು ಅರ್ಜಿ ಸಲ್ಲಿಸಿ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು. ನೀವು ಕೂಡ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಬೇಕೆ..? ಉಚಿತ…

Spread positive news
Read More

ಪಂಪ್‌ ಸೆಟ್ ಗೆ ವಿದ್ಯುತ್ ಕಲ್ಪಿಸಲು ಶೀಘ್ರ ಸಂಪರ್ಕ ಯೋಜನೆಗೆ ರಾಜ್ಯ ಸರ್ಕಾರ ಆದೇಶ

ಪ್ರೀಯ ರೈತರೇ ಇವತ್ತು ನಾವು ಒಂದು ರೈತರಿಗೆ ಪಂಪ್ ಸೆಟ್ ವಿದ್ಯೂತ್ ಬಗ್ಗೆ ಈ ಲೇಖನದಲ್ಲಿ ಮಾತಾಡೋಣ. ರೈತ ಸಮುದಾಯಕ್ಕೆ ಸರ್ಕಾರದ ಕಡೆಯಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ ಬನ್ನಿ ಆ ಹೊಸ ವಿಷಯವನ್ನು ಚರ್ಚಿಸೋಣ. ನೀರಾವರಿ ಪಂಪ್ ಸೆಟ್ ಗಳಿಗೆ ಮೂಲಸೌಕರ್ಯ ರಚಿಸುವ ಸಂಬಂಧ ರೈತರಿಗೆ ಅನುಕೂಲವಾಗುವಂತೆ ನವೀಕೃತ ಶೀಘ್ರು ಸಂಪರ್ಕ ಯೋಜನೆಯನ್ನು ಜಾರಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದಲ್ಲಿ ಏನಿದೆ? ಮೇಲೆ ಓದಲಾದ ಕ್ರಮ ಸಂಖ್ಯೆ (1) ರಲ್ಲಿ, ರೈತರ…

Spread positive news
Read More

ಹೊಸ APL-BPL ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ : ಈ ದಾಖಲೆಗಳು ಕಡ್ಡಾಯ

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಈಗ ಮತ್ತೆ ಅವಕಾಶ ನೀಡಲಾಗಿದೆ. ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ವೆಬ್ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಸಮಯ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. APL ಹಾಗೂ BPL…

Spread positive news
Read More

ಕನಿಷ್ಠ ಬೆಂಬಲ ಯೋಜನೆಯಡಿ ಸರ್ಕಾರದಿಂದ ಬಿಳಿ ಜೋಳ ಖರೀದಿ

ಕನಿಷ್ಠ ಬೆಂಬಲ ಯೋಜನೆಯಡಿ ಸರ್ಕಾರದಿಂದ ಬಿಳಿ ಜೋಳ ಖರೀದಿ 2024-25 ನೇ ಸಾಲಿನ ಹಿಂಗಾರು ಋತುವಿನಲ್ಲಿ ಬೆಳೆದ ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ಖರೀದಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ. ಈ ಕುರಿತು ಬಳ್ಳಾರಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ತೀರ್ಮಾನಿಸಿದ್ದು, 2024-25 ನೇ ಸಾಲಿನ ಬೆಂಬಲ ಬೆಲೆ ಯೋಜನೆ ಕಾರ್ಯಾಚರಣೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ,…

Spread positive news
Read More

ಜಮೀನಿಗೆ ಹೋಗಲು ಅಕ್ಕ-ಪಕ್ಕದವರು ದಾರಿ ಬಿಡುತ್ತಿಲ್ಲವೇ..? ಬಂತು ಹೊಸ ರೂಲ್ಸ್‌

ರೈತರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯಿಲ್ಲದೆ ಸಾಕಷ್ಟು ಕಷ್ಟ ಪಡುತ್ತಿರುತ್ತಾರೆ. ಜಮೀನು ಹತ್ತಿರವೇ ಇರುತ್ತದೆ. ಆದರೆ ಎತ್ತಿನ ಬಂಡಿ ಹೋಗುವ ದಾರಿಯಿಲ್ಲದೆ ಬಹಳಷ್ಟು ತೊಂದರೆ ಅನುಭವಿಸುತ್ತಿರುತ್ತಾರೆ. ಅದಲ್ಲದೆ ಆದರೆ ಕೆಲವರಿಗೆ ತಮ್ಮ ಜಮೀನಿಗೆ ಹೋಗಲು ದಾರಿಯೇ ಇಲ್ಲ. ಅಕ್ಕಪಕ್ಕದ ಜಮೀನುಗಳಿಗೆ ದಾರಿ ಮಾಡಿಕೊಡದೆ ತೊಂದರೆ ಕೊಡುತ್ತಾರೆ.ಆದರೆ ಸರ್ಕಾರ ಈ ಕುರಿತು ಹೊಸ ನಿಯಮಾವಳಿಗಳನ್ನು ಹೊರಡಿಸಿದೆ. ನೀವು ಭೂಮಿಯನ್ನು ಹೊಂದಿರುವಾಗ ಜಮೀನಿನಲ್ಲಿ ಕೃಷಿ ಕಾರ್ಯಾಚರಣೆಗಳು ಎಷ್ಟು ಮುಖ್ಯವೋ, ಕ್ಷೇತ್ರಕ್ಕೆ ಪ್ರವೇಶವನ್ನು ಖಚಿತಪಡಿಸಿಕೊಳ್ಳುವುದು ಅಷ್ಟೇ ಮುಖ್ಯ. ರೈತರು ತಮ್ಮ ಕೃಷಿ…

Spread positive news
Read More

ಈ ರಾಜ್ಯದ ರೈತರಿಗೆ ಉಚಿತ ವಿದ್ಯುತ್ ನೀಡಿದ ಸರ್ಕಾರ

ಪ್ರೀಯ ರೈತರೇ ದೇಶದಲ್ಲಿ ಹಲವಾರು ರಾಜ್ಯಗಳಲ್ಲಿ ರಾಜ್ಯ ಸರ್ಕಾರ ರೈತರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಕೆಲವು ಯೋಜನೆಗಳು ಮಾತ್ರ ರೈತರಿಗೆ ದೊರೆಯುತ್ತಿದೆ. ಅದೇ ರೀತಿ ಈಗ ಮಹಾರಾಷ್ಟ್ರ ಸರ್ಕಾರದಿಂದ ರೈತರಿಗೆ ದೊರಕುವ ಯೋಜನೆಗಳ ಬಗ್ಗೆ ತಿಳಿಯೋಣ. ಮಹಾರಾಷ್ಟ್ರದಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. 2026ರ ಡಿಸೆಂಬರ್ ವೇಳೆಗೆ ರೈತರಿಗೆ ಶೇ.80 ರಷ್ಟು ರೈತರಿಗೆ ದಿನಕ್ಕೆ 12 ಗಂಟೆಗಳ ಕಾಲ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಫಡ್ನವೀಸ್ ಹೇಳಿದ್ದಾರೆ….

Spread positive news
Read More

ಮಳೆಯಿಂದಾಗಿ 12,726 ಹೆಕ್ಟೇರ್ ಬೆಳೆ ನಾಶ! ಬೆಳೆ ಪರಿಹಾರಕ್ಕೆ ಹೀಗೆ ಮಾಡಿ

ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ 12,726 ಹೆಕ್ಟರ್ ಬೆಳೆ ನಾಶ ಆಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ ಬಹಳ ಕಡೆ ನಷ್ಟವಾಗಿದ್ದು. 12,726 ಹೆಕ್ಟರ್ ಬೆಳೆ ನಾಶ ಆಗಿದೆ. ಎನ್‌ಡಿಆರ್‌ಎಫ್ ಮೂಲಕ ಹಣ ನೀಡಿದರೆ ರೈತರಿಗೆ ನಷ್ಟವಾಗುತ್ತದೆ. ಈ ಬಗ್ಗೆ ಸಿಎಂ ಹಾಗೂ ಮಿನಿಸ್ಟರ್ ಗಮನಕ್ಕೆ ತರಲಾಗಿದೆ. ಅಧಿಕಾರಿಗಳ ಜೊತೆ ಮಾತನಾಡಿ ಸೂಚನೆ ನೀಡಿದ್ದೇವೆ. ಬೆಳೆ ಹಾನಿ ಬಗ್ಗೆ ಪರೀಶಿಲನೆ ನಡೆಸಿ, ವರದಿ ನೀಡಲು ಹೇಳಿದ್ದೇನೆ. ರೈತರ ಹಾನಿಗೆ…

Spread positive news
Read More

ಮಾರ್ಚ್ 31 ರ ನಂತರ ಎರಡು ಕಂತುಗಳ ಗೃಹಲಕ್ಷ್ಮಿ ಹಣ ಬಿಡುಗಡೆ.

ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಗುಡ್‌ನ್ಯೂಸ್‌ ಕೊಟ್ಟಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಾಕಿ ಉಳಿದಿದ್ದು. ಈ ಬಾಕಿ ಮೊತ್ತ ಹಣ ಬಿಡುಗಡೆಯಾಗಿ ಮಹಿಳೆಯರು ಕಾಯುತ್ತಿದ್ದಾರೆ. ಪ್ರತಿ ತಿಂಗಳೂ ಸಹ ಗೃಹಲಕ್ಷ್ಮಿ ಹಣ ಸಕಾಲದಲ್ಲಿ ಬಿಡುಗಡೆ ಆಗುತ್ತಿಲ್ಲ. ಇನ್ನೂ ಇಲ್ಲಿಯ ವರೆಗೆ 2 ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಯಾಗಿಲ್ಲ. ಇದೀಗ ಈ ಎರಡು ಕಂತಿನ ಹಣ ಬಿಡುಗಡೆ ಮಾಡುವ ಬಗ್ಗೆ ಸಚಿವೆ ಲಕ್ಷ್ಮಿ…

Spread positive news
Read More

ಕೆಂಪು ಮೆಣಸಿಗೆ ಪಿಡಿಪಿ ದರ ನಿಗದಿಪಡಿಸಿ: ಪ್ರಧಾನಿಗೆ ಸಿಎಂ ಪತ್ರ

ರಾಜ್ಯದ ಕೆಂಪು ಮೆಣಸಿನಕಾಯಿಗೆ ಕನಿಷ್ಠ ಮಧ್ಯಸ್ಥಿಕೆ ಬೆಲೆ ನಿಗದಿಗೆ ಸಿಎಂ ಒತ್ತಾಯ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಸಂಕಷ್ಟ ಸಿಲುಕಿರುವ ಬೆಳೆಗಾರರಿಗೆ ನೆರವಾಗುವ ನಿಟ್ಟಿನಲ್ಲಿ ಎಂಐಎಸ್‍ಯಡಿ ಬೆಲೆ ಕೊರತೆ ಪಾವತಿ ಯೋಜನೆಯನ್ನು ಕರ್ನಾಟಕ ರಾಜ್ಯದ ಕೆಂಪು ಮೆಣಸಿನಕಾಯಿ ಬೆಳೆಗಾರರಿಗೂ ವಿಸ್ತರಿಸಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಮಂಗಳವಾರ ಪ್ರಧಾನಿ ಮೋದಿ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ವಿಶೇಷವಾಗಿ…

Spread positive news
Read More