ಏನಿದು ಭೂಚೇತನ ಕಾರ್ಯಕ್ರಮ? ಇದರಿಂದ ರೈತರಿಗೆ ಆಗುವ ಲಾಭವೇನು? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ.

ಏನಿದು ಭೂಚೇತನ ಕಾರ್ಯಕ್ರಮ? ಇದರಿಂದ ರೈತರಿಗೆ ಆಗುವ ಲಾಭವೇನು? ಬನ್ನಿ ರೈತರಿಗೆ ನೆರವಾಗುವ ಮುಖ್ಯವಾದ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. ರಾಜ್ಯದಲ್ಲಿ ಖುಷ್ಕಿ, ನೀರಾವರಿ ಭತ್ತ ಮತ್ತು ಕಬ್ಬು ಪ್ರದೇಶದ ರೈತರ ಜೀವನ ಮಟ್ಟ ಉತ್ತಮಗೊಳಿಸಲು ಹಾಗೂ ರೈತರ ಆರ್ಥಿಕ ಮಟ್ಟವನ್ನು ಸುಧಾರಿಸಲು ಕೃಷಿ ಇಲಾಖೆಯು ಇಕ್ರಿಸ್ಯಾಟ್ ಸಂಸ್ಥೆ, ಹೈದ್ರಾಬಾದ್ ಹಾಗೂ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದೊಂದಿಗೆ ಬೇಸಾಯ ತಾಂತ್ರಿಕತೆ ಅಳವಡಿಕೆ ಹಾಗೂ ತ್ಪಾದನೆ ವರ್ಧಿಸುವ ಭೂಚೇತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಯೋಜನೆಯ ಮುಖ್ಯ ಉದ್ದೇಶ…

Spread positive news
Read More

ರೈತರ ಆತ್ಮಹತ್ಯೆಕ್ಕೆ ಸರ್ಕಾರದಿಂದ ಎಷ್ಟು ಹಣ ಸಿಗುತ್ತದೆ ಎಂದು ನೋಡಿ.

ಪ್ರೀಯ ರೈತರೇ ಇವತ್ತು ನಾವು ಒಂದು ರೈತರಿಗೆ ನೆರವಾಗುವ ಮುಖ್ಯವಾದ ವಿಷಯದ ಬಗ್ಗೆ ಮಾಹಿತಿ ತಿಳಿಯೋಣ. ಅದೇ ರೀತಿ ರೈತರು ಯಾವುದೇ ಕಷ್ಟಕ್ಕೆ ಹಾಗೂ ಯಾವುದೇ ಅರ್ಥಿಕ ಸಂಕಷ್ಟಕ್ಕೆ ಸಿಲುಕಿ ತೊಂದರೆ ಆಗದಂತೆ ರೈತರ ಆತ್ಮಹತ್ಯೆಗೆ ಪರಿಹಾರ ಸರ್ಕಾರ ಸ್ವಾಮ್ಯದ ಅಥವಾ ಮಾನ್ಯತೆ ಪಡೆದ ಅಧಿಕೃತ ಸಾಲ ನೀಡುವ ಸಂಸ್ಥೆಗಳಿಂದ ಪಡೆದ ಸಾಲವನ್ನು ತೀರಿಸಲಾಗದೆ ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತನ ಅರ್ಹ ಪ್ರಕರಣಗಳ ಕಾನೂನುಬದ್ದ ವಾರಸುದಾರರಿಗೆ ಪರಿಹಾರ ಒದಗಿಸುವುದೇ ಈ ಯೋಜನೆಯ ಮುಖ್ಯ ಉದ್ದೇಶ. ರೈತರು…

Spread positive news
Read More

ನಿಮ್ಮ ಹೊಲದ ಮೇಲಿನ ಸಾಲದ ಸಂಪೂರ್ಣ ಮಾಹಿತಿ ಕೇವಲ ಒಂದು ನಿಮಿಷದಲ್ಲಿ ಚೆಕ್ ಮಾಡಿ.

ಈಗಿನ ಜನರಲ್ಲಿ ಹಲವರಿಗೆ ತತ್ಕಾಲ್ ಪೋಡಿಯ ಬಗ್ಗೆ ವಿಷಯವೇ ಗೊತ್ತಿರುವುದಿಲ್ಲ. ರೈತರು ತಿಳಿದುಕೊಳ್ಳಲೇಬೇಕಾದ ಪ್ರಮುಖ ವಿಷಯಗಳಲ್ಲಿ ತಾತ್ಕಾಲ್ ಪೋಡಿಯು ಒಂದು. ನಿಮ್ಮ ಪಹಣಿಯನ್ನು ಗಮನಿಸಿ ಕಾಲ ನಂಬರ್ 9ರಲ್ಲಿ ಹಲವಾರು ರೈತರ ಹೆಸರು ಕಾಣುತ್ತದೆ. ಇದರ ಅರ್ಥ ಇಷ್ಟೇ ಜಮೀನನ್ನು ಹಂಚಿಕೊಂಡಿದ್ದಾರೆ ಅವರ ವಿಸ್ತೀರ್ಣಕ್ಕೆ ತಕ್ಕಂತೆ ರೈತರು ಈಗಾಗಲೇ ಅವರ ಕಬ್ಜೆಯಲ್ಲಿ ಹೊಲವನ್ನು ಇಟ್ಟುಕೊಂಡಿರುತ್ತಾರೆ ಎಂದು. ಜೊತೆಗೆ ಅದನ್ನು ಅಳತೆ ಮಾಡಿಲ್ಲ ಹಾಗೂ ಪ್ರತಿ ರೈತರ ವಿಸ್ತೀರ್ಣಕ್ಕೆ ತಕ್ಕಂತೆ ನಕ್ಷೆ ಕೂಡ ಮಾಡಿಲ್ಲ ಎನ್ನುವುದು ಕೂಡ ಇದರಿಂದ…

Spread positive news
Read More

ಉಚಿತ ವಿದ್ಯುತ್ ಪಡೆಯುವ ಯೋಜನೆಯಲ್ಲಿ ನಿಯಮಗಳು ಬದಲಾವಣೆ ಕೂಡಲೇ ನೋಡಿ.

ಪ್ರೀಯ ರೈತರೇ ನಾವು ಇವತ್ತು ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಉಚಿತ ವಿದ್ಯುತ್ ಪಡೆಯುವ ಯೋಜನೆ ಬಗ್ಗೆ ಮಾಹಿತಿ ತಿಳಿಯೋಣ. ಅದೇ ರೀತಿ ಈ ಯೋಜನೆಯ ಅಡಿಯಲ್ಲಿ ಮೊದಲಿನ ನಿಯಮಗಳು ಹಾಗೂ ಈಗಿನ ನಿಯಮಗಳಿಗೆ ಏನು ಬದಲಾವಣೆ ಇದೆ ಎಂದು ಕೂಡಲೇ ತಿಳಿಯೋಣ. ಬನ್ನಿ ರೈತರೇ ದಿನಾಂಕ:02.06.2023 ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಗೃಹ ಜ್ಯೋತಿ” ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ವಿಷಯ ಮಂಡನೆಯಾಗಿರುತ್ತದೆ.. ‘ಗೃಹ ಜ್ಯೋತಿ” ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ…

Spread positive news
Read More

ಹೊಸ ಪಿಎಂ ಕಿಸಾನ್ ಅಪ್ಲಿಕೇಶನ್ ಹಾಕುವುದು ಹೇಗೆ? ಎಂದು ಸಂಪೂರ್ಣ ಮಾಹಿತಿ ತಿಳಿಯೋಣ.

ಪ್ರೀಯ ರೈತರೇ, ಇವತ್ತು ನಾವು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಒಂದು ಹೊಸ ಮುಖ್ಯವಾದ ಮಾಹಿತಿ ಬಗ್ಗೆ ಚರ್ಚಿಸೋಣ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 15ನೇ ಕಂತಿನ ಮೊತ್ತವನ್ನು ಪ್ರಧಾನಮಂತ್ರಿಯವರು ಬಿಡುಗಡೆ ಮಾಡಿದ್ದು, ನಮ್ಮ ಕರ್ನಾಟಕ ರಾಜ್ಯದ ಒಟ್ಟು 50.36 ಲಕ್ಷ ರೈತರು ಒಟ್ಟು 1007.26 ಕೋಟಿ ಸಹಾಯಧನವನ್ನು ನೇರ ನಗದು ಪಾವತಿ ಮೂಲಕ ಪಡೆದುಕೊಳ್ಳಲಿದ್ದಾರೆ. ಮುಖ್ಯವಾಗಿ ಹೇಳಬೇಕೆಂದರೆ ಪಿಎಂ ಕಿಸಾನ್ ಯೋಜನೆ ಹಣವು ಈಗಾಗಲೇ ಬಿಡುಗಡೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಅದೇ ರೀತಿ ಕೆಲವು ರೈತರಿಗೆ…

Spread positive news
Read More

ರೈತರೇ ಈ ಯೋಜನೆಯ ಅಡಿಯಲ್ಲಿ ನಿಮಗೆ 50 ಸಾವಿರ ಹಣ ಸಿಗುತ್ತದೆ.

ರೈತರೇ ಸದ್ಯಕ್ಕೆ ನಾವು ಒಂದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಬಗ್ಗೆ ತಿಳಿಯೋಣ. Pm ಸ್ವಾನಿಧಿ ಅನ್ನುವುದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಯೋಜನೆ ಅಡಿಯಲ್ಲಿ ಸಾಮಾನ್ಯ ವರ್ಗದ ಜನರು ತಮ್ಮ ಸ್ವಂತ ಉದ್ಯೋಗ ಕೈಗೊಳ್ಳಲು ಹಾಗೂ ಬೀದಿ ಬೀದಿಗಳಲ್ಲಿ ವ್ಯಾಪಾರ ವಹಿವಾಟು ನಡೆಸಲು ಅವರಿಗೆ ಆರಂಭಿಕ ಹಣದ ಕೊರತೆಯಿಂದ ಪಾರಾಗಲು ಸರ್ಕಾರದ ಕಡೆಯಿಂದ ಹಣ ವಿತರಣೆ ಮಾಡಲಾಗುತ್ತದೆ. ಎಷ್ಟು ರೂಪಾಯಿ ವರೆಗೆ ಸಾಲ ವಿತರಣೆ ಮಾಡಲಾಗುತ್ತದೆ?  ಈ ಯೋಜನೆಯ ಅಡಿಯಲ್ಲಿ ನೀವು 50000 ರೂಪಾಯಿಗಳನ್ನು…

Spread positive news
Read More

ನಿಮ್ಮ ಮೊಬೈಲಿನಲ್ಲಿ ಕೇವಲ ಒಂದು ನಿಮಿಷದಲ್ಲಿ ಪಿಎಂ ಕಿಸಾನ್ ಕೆವೈಸಿ ಮಾಡುವ ವಿಧಾನ.

ಪ್ರೀಯ ರೈತರೇ ಈಗಾಗಲೇ 15 ಕಂತು ಮುಗಿದಿದ್ದು ಈಗ 16 ನೇ ಕಾಂತಿಗೆ ರೈತರು ಕಾಯುತ್ತಿದ್ದಾರೆ. ಅದೇ ರೀತಿ ಕೇಂದ್ರ ಸರಕಾರವು ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಕಿಸಾನ್ ನಿಧಿ’ ಯೋಜನೆಯಡಿ ರೈತರಿಗೆ ನೀಡುವ ವಾರ್ಷಿಕ ಮೊತ್ತವನ್ನು ಈಗಿನ 6,000 ರಿಂದ 8,000 ರೂಪಾಯಿ ಹೆಚ್ಚಿಸುವ ಸಾಧ್ಯತೆಯಿದೆ. ಏಪ್ರಿಲ್-ಮೇ ಅವಧಿಯಲ್ಲಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿದೆ. ಏನಿದು ಇ-ಕೆವೈಸಿ? ಇದನ್ನು ಎಲ್ಲಿ ಮಾಡಿಸಬೇಕು? ಹಾಗೂ ಇದರ ಮಹತ್ವವೇನು? ರೈತ ಬಾಂಧವರಿಗೆ…

Spread positive news
Read More

ವೃದ್ದಾಪ್ಯ (ಪೆನ್ಶನ್) ವೇತನ ಪಡೆಯಲು ಬೇಕಾಗುವ ದಾಖಲೆಗಳು ಹಾಗೂ ಅರ್ಜಿ ಹೇಗೆ ಸಲ್ಲಿಸುವುದು ಎಂದು ಇಲ್ಲಿದೆ ನೋಡಿ.

ವೃದ್ಧರಿಗೆ ಆರ್ಥಿಕವಾಗಿ ಸಹಾಯ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ನಿರ್ಗತಿಕರು ಮಾತ್ರ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದು. ವೃದ್ಧರು ವೃದ್ಧಾಪ್ಯದಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಬೇರೆಯವರ ಮೇಲೆ ಅವಲಂಬಿತರಾಗಿ ಜೀವನ ನಡೆಸಬೇಕಾದ ಅನಿವಾರ್ಯತೆ ಎದುರಾಗಿದ್ದು, ಸರಕಾರ ಇಂತವರಿಗೆ ಆರ್ಥಿಕ ನೆರವು ನೀಡಿ ಸ್ವಾವಲಂಬಿಗಳಾಗುವಂತೆ ಮಾಡಿದೆ. ವೃದ್ಧಾಪ್ಯ ಪಿಂಚಣಿ ಯೋಜನೆ ಉತ್ತರಾಖಂಡವನ್ನು ಪ್ರಾರಂಭಿಸಲಾಗಿದೆ ಇದರಿಂದ ಹೆಚ್ಚು ಹೆಚ್ಚು ವೃದ್ಧರಿಗೆ ಆರ್ಥಿಕ ಸಹಾಯ ಮಾಡಬಹುದು. ಬಡತನ ರೇಖೆಗಿಂತ ಕೆಳಗಿರುವ 60 ವರ್ಷ ಮೇಲ್ಪಟ್ಟ…

Spread positive news
Read More

ಮಹಿಳೆಯರಿಗೆ ಸಿಗುವ ಸೌಲಭ್ಯಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಪ್ರಿಯ ಓದುಗರೇ ಸರ್ಕಾರವು ಸಾರ್ವಜನಿಕರ ಪರವಾಗಿ ನಿಂತು ಹಾಗೂ ದೇಶದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಹಲವಾರು ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಅದೇ ರೀತಿ ಸರ್ಕಾರವು ಕೂಡ ಮಹಿಳೆಯರಿಗೆ ಮಹಿಳೆಯರು ಸಹ ಈ ಎಲ್ಲ ಯೋಜನೆಗಳ ಸಂಪೂರ್ಣ ಲಾಭ ಪಡೆಯಲು ಸರ್ಕಾರವು ಕಾರ್ಯಕ್ರಮ ಜಾರಿಗೊಳಿಸಿದೆ. ಯಾವ ಯಾವ ಯೋಜನೆಗಳು ಎಂದು…

Spread positive news
Read More

ಗುಡ್ ನ್ಯೂಸ್! ಪಿಎಂ ಕಿಸಾನ್ ಹಣದಲ್ಲಿ ಏರಿಕೆ. ಇನ್ನೂ ಮುಂದೆ 8000 ಹಣ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಹಣದಲ್ಲಿ 8,000 ರೂ.ಗೆ ಹೆಚ್ಚಳ? ಹೌದು ಇದು ನಿಜವಾದ ಸಂಗತಿ. ಈಗಾಗಲೇ 15 ಕಂತು ಮುಗಿದಿದ್ದು ಈಗ 16 ನೇ ಕಾಂತಿಗೆ ರೈತರು ಕಾಯುತ್ತಿದ್ದಾರೆ. ಅದೇ ರೀತಿ ಕೇಂದ್ರ ಸರಕಾರವು ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಕಿಸಾನ್ ನಿಧಿ’ ಯೋಜನೆಯಡಿ ರೈತರಿಗೆ ನೀಡುವ ವಾರ್ಷಿಕ ಮೊತ್ತವನ್ನು ಈಗಿನ 6,000 ರಿಂದ 8,000 ರೂಪಾಯಿ ಹೆಚ್ಚಿಸುವ ಸಾಧ್ಯತೆಯಿದೆ. ಏಪ್ರಿಲ್-ಮೇ ಅವಧಿಯಲ್ಲಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎಂದು…

Spread positive news
Read More