ರೇಷನ್ ಕಾರ್ಡ್ ಗೆ ಹೆಸರು ಸೇರಿಸುವುದು/ತಿದ್ದುಪಡಿ ಮಾಡುವುದು ಹೇಗೆ?

ಮಗುವಿನ ಹೆಸರು ಸೇರ್ಪಡೆ : ಪಡಿತರ ಚೀಟಿಯಲ್ಲಿ ಮಗುವಿನ ಹೆಸರನ್ನು ಸೇರಿಸಬೇಕಾದರೆ, ಮನೆಯ ಮುಖ್ಯಸ್ಥರ ಪಡಿತರ ಚೀಟಿ, ಮಗುವಿನ ಜನನ ಪ್ರಮಾಣಪತ್ರ ಮತ್ತು ಇಬ್ಬರ ಪೋಷಕರ ಆಧಾರ್ ಕಾರ್ಡ್ ಅಗತ್ಯವಿರುತ್ತದೆ. ಹೊಸ ಸದಸ್ಯರ ಹೆಸರು ಸೇರ್ಪಡೆ : ಮದುವೆಯಾದ ನಂತ್ರ ಮನೆಗೆ ಬರುವ ಸೊಸೆಯ ಹೆಸರನ್ನು ರೇಷನ್ ಕಾರ್ಡ್ ಗೆ ಸೇರಿಸಬೇಕಾಗುತ್ತದೆ. ಮಹಿಳೆಯ ಆಧಾರ್ ಕಾರ್ಡ್, ಮದುವೆ ಪ್ರಮಾಣಪತ್ರ, ಗಂಡನ ಪಡಿತರ ಚೀಟಿಯ ಫೋಟೋ ಕಾಪಿ ನೀಡಬೇಕು. ಹಾಗೆ ಆಕೆಯ ತಂದೆ ಮನೆಯ ರೇಷನ್ ಕಾರ್ಡ್ ನಲ್ಲಿರುವ…

Spread positive news
Read More

ಗೃಹ ಲಕ್ಷ್ಮೀ ಯೋಜನೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಕರ್ನಾಟಕ ರಾಜ್ಯ ಸರ್ಕಾರವು ಚುನಾವಣೆಗೂ ಮುನ್ನವೇ ಭರವಸೆ ನೀಡಿದಂತೆ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜುಲೈ 19 ರಿಂದ ಆರಂಭವಾಗಿದೆ. ಈ ಯೋಜನೆಗೆ ನೀವು ಈಗಾಗಲೇ ಅರ್ಜಿ ಸಲ್ಲಿಸಿದ್ದರೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬುವುದನ್ನು ನೀವು ಇಲ್ಲಿ ತಿಳಿಯಬಹುದಾಗಿದೆ. ಗೃಹಲಕ್ಷ್ಮೀ ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿ ಮಾಡಿರುವ ಯೋಜನೆಯಾಗಿದ್ದು,…

Spread positive news
Read More

ಗೃಹ ಜ್ಯೋತಿ ಯೋಜನೆಯಲ್ಲಿ ಈ ಹೊಸ ನಿಯಮ ಜಾರಿ: ಇಂಧನ ಸಚಿವ ಕೆಜೆ ಜಾರ್ಜ್

ಇಂದಿನ ಬೆಲೆ ಏರಿಕೆ ಹಾಗೂ ಜಿಎಸ್‍ಟಿಯಿಂದಾಗಿ ಜನರ ಆರ್ಥಿಕತೆ ಕುಸಿದಿದ್ದು, ಅವರ ಜೀವನ ಸುಧಾರಣೆ ಮಾಡುವ ನಿಟ್ಟಿನಲ್ಲಿ ಅದರಲ್ಲಿಯೂ ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರವು ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಲು ನಿರ್ಧರಿಸಿದೆ. ಅದರಲ್ಲಿ ಒಂದಾದ ಮಹತ್ವಾಕಾಂಕ್ಷಿ ಯೋಜನೆಯಾದ ‘ಗೃಹ ಜ್ಯೋತಿ’ ಯೋಜನೆ 200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವ ಯೋಜನೆಯಾಗಿದೆ.ಈ ಯೋಜನೆ ಕೇವಲ ವಿದ್ಯುತ್ ಶುಲ್ಕ ಕಡಿಮೆ ಮಾಡುತ್ತಿಲ್ಲ, ಬದಲಾಗಿ ಕುಟುಂಬದ ಆರ್ಥಿಕ ಪ್ರಗತಿಯ ಮೂಲಕ ಸಾಮಾಜಿಕ ಭದ್ರತೆ ನೀಡಲಿದೆ. ‘ಗೃಹ ಜ್ಯೋತಿ’ ಯೋಜನೆಯ ಅನುಷ್ಠಾನದ ಮೊದಲ…

Spread positive news
Read More

ಗೃಹ ಲಕ್ಷ್ಮಿ ಯೋಜನೆ: ಈ ದಿನದಂದು ಯಜಮಾನಿ ಖಾತೆಗೆ 2000ರೂ ಹಣ ಜಮಾ | Gruha Lakshmi Scheme

ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿ ಮಹಿಳೆಯರು ನೋಂದಾಯಿಸಿಕೊಳ್ಳೋದಕ್ಕೆ ಈಗಾಗಲೇ ಮುಖ್ಯಂತ್ರಿ ಸಿದ್ಧಾರಮಯ್ಯ ಜುಲೈ.20ರಂದು ಚಾಲನೆ ನೀಡಿದ್ದರು. ಆ ಬಳಿಕ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಕೂಡ ಆರಂಭಗೊಂಡಿತ್ತು. ಈಗಾಗಲೇ 70 ಲಕ್ಷಕ್ಕೂ ಅಧಿಕ ಮಹಿಳೆಯರು ಈ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಇನ್ನೂ ನೋಂದಾಯಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಗೃಹಲಕ್ಷ್ಮಿ ಯೋಜನೆಯ ಹಣ ಯಜಮಾನಿ ಮಹಿಳೆಯರ ಖಾತೆಗೆ ಯಾವಾಗ ಜಮಾ ಆಗಲಿದೆ ಎನ್ನುವ ಬಗ್ಗೆ ಅನೇಕ ಮಹಿಳೆಯರು ಕೇಳುತ್ತಿದ್ದರು. ಹಲವರನ್ನು ವಿಚಾರಿಸುತ್ತಿದ್ದರು. ಅವರಿಗೆ ಸಿಎಂ ಕಾರ್ಯಾಲಯದಿಂದ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ಆಗಸ್ಟ್ 17ರಂದು ಬೆಳಗಾವಿಯಲ್ಲಿ…

Spread positive news
Read More

ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಹೇಗೆ ಪಡೆಯಬೇಕು? ನಿಮಗೆ ಇದರಿಂದ ಪ್ರಯೋಜನವೇನು?

ಏನಿದು ಪಶು ಕಿಸಾನ್ ಕ್ರೆಡಿಟ್ ಕಾರ್ಡ್? ಹೈನುಗಾರಿಕೆ ಮಾಡಲು ಈ ಯೋಜನೆ ಅಡಿಯಲ್ಲಿ ಎಷ್ಟು ಹಣ ದೊರೆಯಲಿದೆ ಎಂದು ಸಂಪೂರ್ಣ ತಿಳಿದುಕೊಳ್ಳೋಣ. ಪ್ರೀಯ ರೈತ ಬಾಂಧವರೆ ಹಲವಾರು ರೈತರು ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಅದೇ ರೀತಿ ಕೆಲವು ರೈತರು ಹೈನುಗಾರಿಕೆಯಲ್ಲಿ ಹೆಚ್ಚಿನ ಆದಾಯ ಪಡೆಯುತ್ತಿದ್ದಾರೆ. ಮುಖ್ಯವಾಗಿ ಹೇಳಬೇಕೆಂದರೆ ಸರ್ಕಾರವು ಸಹ ರೈತರಿಗೆ ಹೈನುಗಾರಿಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಈಗ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ (Kisan credit card) ಮೋದಿ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಕ್ರೆಡಿಟ್…

Spread positive news
Read More

ದೇಶದಲ್ಲಿ ಇನ್ನೂ ಮುಂದೆ ಒಂದೇ ಹೆಸರಿನಲ್ಲಿ ಗೊಬ್ಬರ ಸಿಗುತ್ತದೆ. ಇಲ್ಲಿ ರೈತರಿಗೆ ಎಷ್ಟು ಸಬ್ಸಿಡಿ ದೊರೆಯಲಿದೆ ನೋಡಿ

ಏನಿದು ಒಂದು ದೇಶ ಒಂದೇ ಬ್ರ್ಯಾಂಡ್ ಅಲ್ಲಿ ರಸಗೊಬ್ಬರ? ಬನ್ನಿ ರಸಗೊಬ್ಬರ ವಿತರಣೆಯಲ್ಲಿ ಸರ್ಕಾರವು ತೆಗೆದುಕೊಂಡ ಬದಲಾವಣೆ ಬಗ್ಗೆ ತಿಳಿಯೋಣ. ಪ್ರೀಯ‌ ರೈತರೇ ರೈತರು ಕೃಷಿಯಲ್ಲಿ ಹೆಚ್ಚಿನ ಆದಾಯ ಪಡೆಯಲು ರಸಗೊಬ್ಬರ ಅವಶ್ಯಕತೆ ತುಂಬಾ ಇದೆ. ಅದೇ ರೀತಿ ಸರ್ಕಾರವು ಕೂಡ ರೈತರಿಗೆ ಗೊಬ್ಬರ ವಿತರಿಸಲು ಆರ್ಥಿಕ ಸಹಾಯ ಮಾಡುವ ನಿಟ್ಟಿನಲ್ಲಿ ಸಬ್ಸಿಡಿ ರೂಪದಲ್ಲಿ ಗೊಬ್ಬರ ವಿತರಣೆ ಮಾಡಲಾಗುತ್ತದೆ. ಈಗ PMBJP ಯೋಜನೆಯಡಿಯಲ್ಲಿ ಎಲ್ಲಾ ರಸಗೊಬ್ಬರಗಳು ದೇಶದಲ್ಲಿ ಎಲ್ಲಾ ರಸಗೊಬ್ಬರ ಉತ್ಪನ್ನಗಳ ಒಂದೇ ಬ್ರಾಂಡ್ ಅನ್ನು ತರಲು…

Spread positive news
Read More