ಪಿಎಂ ಕಿಸಾನ್ ಹಣ ಇನ್ನೂ ಮುಂದೆ 8000 ರೂಪಾಯಿ.

ಪಿಎಂ ಕಿಸಾನ್ ಹಣ ಕೆಲವರಿಗೆ ಬಂದಿಲ್ಲ. ಕೆಲವರಿಗೆ ಬಂದಿದೆ. ಆದರೆ ಯಾವ ಕಾರಣಗಳಿಂದ ಬಂದಿಲ್ಲ ಎಂದು ತಿಳಿಯುವುದು ಮುಖ್ಯ ವಿಷಯವಾಗಿದೆ. ಭಾರತದ ರೈತರನ್ನು ಆರ್ಥಿಕವಾಗಿ ಸಮೃದ್ಧರನ್ನಾಗಿ ಮಾಡಲು ಮತ್ತು ಅವರನ್ನು ಸಾಲದಿಂದ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಯಡಿ, ದೇಶದ ರೈತರು ತಲಾ 2,000 ರೂ.ಗಳ ಕಂತುಗಳಲ್ಲಿ ತಲಾ 8000 ರೂ.ಗಳ ತನಕ ಏರಿಕೆ ಮಾಡಿದ ಕೇಂದ್ರ ಸರ್ಕಾರದ ಸಹಾಯವನ್ನು ಪಡೆಯುತ್ತಾರೆ. 15ನೇ…

Spread positive news
Read More

ಗೃಹ ಲಕ್ಷ್ಮಿ ತೊಂದರೆ ಕೂಡಲೇ ಬಗೆಹರಿಸಿ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ.

ಪ್ರಿಯ ಓದುಗರೇ ಇವತ್ತು ನಾವು ಒಂದು ಮುಖ್ಯವಾದ ವಿಷಯ ಬಗ್ಗೆ ಚರ್ಚಿಸೋಣ. ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿರುವ ಗೃಹ ಲಕ್ಷ್ಮಿ ಯೋಜನೆಯ ಉಚಿತ 20೦0 ಹಣದ ಬಗ್ಗೆ ಚರ್ಚಿಸೋಣ. ಹಾಗೂ ಗೃಹ ಲಕ್ಷ್ಮಿ ನೊಂದಣಿ ಹೊಸ ಬದಲಾವಣೆ ಬಗ್ಗೆ ಮಾಹಿತಿ ತಿಳಿಯೋಣ. ಇದು ಮಹಿಳೆಯರು ಓದಲೇಬೇಕಾದ ಸ್ಟೋರಿ. ಗೃಹಲಕ್ಷ್ಮಿ ನೋಂದಣಿ ಇನ್ಮುಂದೆ ಮತ್ತಷ್ಟು ಸುಲಭ ಏನೆಂದರೆ ಗೃಹ ಲಕ್ಷ್ಮಿ ಯೋಜನೆಯನ್ನು ಈಗ ಮನೆಯಲ್ಲಿ ಕುಳಿತು ವಾಟ್ಸಪ್ ಮೂಲಕ ನೊಂದಣಿ ಮಾಡಬಹುದು. ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸುವ ಅಗತ್ಯವೇ…

Spread positive news
Read More

ರಾಜ್ಯ ಸರ್ಕಾರದಿಂದ ಇಂದು ಬರಗಾಲ ತಾಲೂಕುಗಳ ಘೋಷಣೆ

ಕರ್ನಾಟಕದಲ್ಲಿ ತಡವಾಗಿ ಆರಂಭವಾದ ಮುಂಗಾರು ಮಳೆ ನಿರೀಕ್ಷೆಯಂತೆ ಸುರಿಯದೇ ಬರಗಾಲ ಸೃಷ್ಟಿಗೆ ಕಾರಣವಾಗಿದೆ. ಆಗಾಗ ಅಲ್ಲೊಮ್ಮೆ ಇಲ್ಲೊಮ್ಮೆ ಮಾತ್ರವೇ ಮಳೆ ಆಗುತ್ತಿದ್ದು, ರಾಜ್ಯದ ಬಹುತೇಕ ಭಾಗದಲ್ಲಿ ಬರಗಾಲ ಆವರಿಸಿದೆ. ಬೆಳೆ ಬಳೆದ ರೈತರು ಕಂಗಾಲಾಗಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ನಾಳೆ ಮಹತ್ವದ ಸಭೆ ನಡೆಸಲಿದ್ದು, ಹೇಳಿದಂತೆ ಅನೇಕ ತಾಲೂಕುಗಳನ್ನು ಬರಗಾಲ ಪ್ರದೇಶಗಳೆಂದು ಘೋಷಿಸಲಿದೆ. ಮುಂಗಾರು ಈ ವರ್ಷ ತೀವ್ರವಾಗಿ ದುರ್ಬಲಗೊಂಡಿದೆ. ಮಳೆಯನ್ನೇ ನೆಚ್ಚಿಕೊಂಡು ಉಳುಮೆ ಮಾಡಿದ್ದವರ ಪೈಕಿ ಹಲವುರು ಈಗಾಗಲೇ ಬೆಳೆ ಒಣಗಿದ್ದಕ್ಕೆ, ರೋಗ ಉಂಟಾಗಿದ್ದಕ್ಕೆ…

Spread positive news
Read More

ಗೃಹಲಕ್ಷ್ಮಿ ಹಣ ಇನ್ನೂ ಬಂದಿಲ್ವಾ.? ತಕ್ಷಣ ಈ ಕೆಲಸ ಮಾಡಿ.!

ಇನ್ನೂ2000 ರೂ ಹಣ ಬರದೇ ಇರುವವರು ಆತಂಕ ಪಡುವ ಅಗತ್ಯವಿಲ್ಲ. ಒಂದೇ ಬಾರಿಗೆ ಕೋಟ್ಯಾಂತರ ಮಹಿಳೆಯರಿಗೆ ಹಣ ಕಳುಹಿಸುತ್ತಿರುವುದರಿಂದ ಹಣ ಜಮಾ ಆಗಿರುವುದಿಲ್ಲ ಅಥವಾ ಇನ್ಯಾವುದೋ ತಾಂತ್ರಿಕ ತೊಂದರೆ ಕಾರಣ SMS ಬಂದಿರುವುದಿಲ್ಲ. ಮಾಹಿತಿ ಪ್ರಕಾರ ಈ ಯೋಜನೆಗೆ ನೋಂದಾಯಿಸಿಕೊಂಡಿದ್ದರೂ ಹಲವಾರು ಮಂದಿ ಈ ಯೋಜನೆಯಿಂದ ವಂಚಿತರಾಗುವ ಸಾಧ್ಯತೆ ಇದೆ. 1) KYC ಅಪ್ಡೇಟ್ ಮಾಡಿಸದವರು, ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮತ್ತು NPCI ಮ್ಯಾಪಿಂಗ್ ಮಾಡಿಸದವರಿಗೆ ಹಣ ಬರುವುದಿಲ್ಲ ಎಂದು ಹೇಳಲಾಗಿದೆ. 2)…

Spread positive news
Read More

ರೇಷನ್ ಕಾರ್ಡ್ ಗೆ ಹೆಸರು ಸೇರಿಸುವುದು/ತಿದ್ದುಪಡಿ ಮಾಡುವುದು ಹೇಗೆ?

ಮಗುವಿನ ಹೆಸರು ಸೇರ್ಪಡೆ : ಪಡಿತರ ಚೀಟಿಯಲ್ಲಿ ಮಗುವಿನ ಹೆಸರನ್ನು ಸೇರಿಸಬೇಕಾದರೆ, ಮನೆಯ ಮುಖ್ಯಸ್ಥರ ಪಡಿತರ ಚೀಟಿ, ಮಗುವಿನ ಜನನ ಪ್ರಮಾಣಪತ್ರ ಮತ್ತು ಇಬ್ಬರ ಪೋಷಕರ ಆಧಾರ್ ಕಾರ್ಡ್ ಅಗತ್ಯವಿರುತ್ತದೆ. ಹೊಸ ಸದಸ್ಯರ ಹೆಸರು ಸೇರ್ಪಡೆ : ಮದುವೆಯಾದ ನಂತ್ರ ಮನೆಗೆ ಬರುವ ಸೊಸೆಯ ಹೆಸರನ್ನು ರೇಷನ್ ಕಾರ್ಡ್ ಗೆ ಸೇರಿಸಬೇಕಾಗುತ್ತದೆ. ಮಹಿಳೆಯ ಆಧಾರ್ ಕಾರ್ಡ್, ಮದುವೆ ಪ್ರಮಾಣಪತ್ರ, ಗಂಡನ ಪಡಿತರ ಚೀಟಿಯ ಫೋಟೋ ಕಾಪಿ ನೀಡಬೇಕು. ಹಾಗೆ ಆಕೆಯ ತಂದೆ ಮನೆಯ ರೇಷನ್ ಕಾರ್ಡ್ ನಲ್ಲಿರುವ…

Spread positive news
Read More

ಗೃಹ ಲಕ್ಷ್ಮೀ ಯೋಜನೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ಕರ್ನಾಟಕ ರಾಜ್ಯ ಸರ್ಕಾರವು ಚುನಾವಣೆಗೂ ಮುನ್ನವೇ ಭರವಸೆ ನೀಡಿದಂತೆ ಅಧಿಕಾರಕ್ಕೆ ಬಂದ ಬಳಿಕ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜುಲೈ 19 ರಿಂದ ಆರಂಭವಾಗಿದೆ. ಈ ಯೋಜನೆಗೆ ನೀವು ಈಗಾಗಲೇ ಅರ್ಜಿ ಸಲ್ಲಿಸಿದ್ದರೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬುವುದನ್ನು ನೀವು ಇಲ್ಲಿ ತಿಳಿಯಬಹುದಾಗಿದೆ. ಗೃಹಲಕ್ಷ್ಮೀ ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿ ಮಾಡಿರುವ ಯೋಜನೆಯಾಗಿದ್ದು,…

Spread positive news
Read More

ಗೃಹ ಜ್ಯೋತಿ ಯೋಜನೆಯಲ್ಲಿ ಈ ಹೊಸ ನಿಯಮ ಜಾರಿ: ಇಂಧನ ಸಚಿವ ಕೆಜೆ ಜಾರ್ಜ್

ಇಂದಿನ ಬೆಲೆ ಏರಿಕೆ ಹಾಗೂ ಜಿಎಸ್‍ಟಿಯಿಂದಾಗಿ ಜನರ ಆರ್ಥಿಕತೆ ಕುಸಿದಿದ್ದು, ಅವರ ಜೀವನ ಸುಧಾರಣೆ ಮಾಡುವ ನಿಟ್ಟಿನಲ್ಲಿ ಅದರಲ್ಲಿಯೂ ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರವು ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಲು ನಿರ್ಧರಿಸಿದೆ. ಅದರಲ್ಲಿ ಒಂದಾದ ಮಹತ್ವಾಕಾಂಕ್ಷಿ ಯೋಜನೆಯಾದ ‘ಗೃಹ ಜ್ಯೋತಿ’ ಯೋಜನೆ 200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವ ಯೋಜನೆಯಾಗಿದೆ.ಈ ಯೋಜನೆ ಕೇವಲ ವಿದ್ಯುತ್ ಶುಲ್ಕ ಕಡಿಮೆ ಮಾಡುತ್ತಿಲ್ಲ, ಬದಲಾಗಿ ಕುಟುಂಬದ ಆರ್ಥಿಕ ಪ್ರಗತಿಯ ಮೂಲಕ ಸಾಮಾಜಿಕ ಭದ್ರತೆ ನೀಡಲಿದೆ. ‘ಗೃಹ ಜ್ಯೋತಿ’ ಯೋಜನೆಯ ಅನುಷ್ಠಾನದ ಮೊದಲ…

Spread positive news
Read More

ಗೃಹ ಲಕ್ಷ್ಮಿ ಯೋಜನೆ: ಈ ದಿನದಂದು ಯಜಮಾನಿ ಖಾತೆಗೆ 2000ರೂ ಹಣ ಜಮಾ | Gruha Lakshmi Scheme

ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿ ಮಹಿಳೆಯರು ನೋಂದಾಯಿಸಿಕೊಳ್ಳೋದಕ್ಕೆ ಈಗಾಗಲೇ ಮುಖ್ಯಂತ್ರಿ ಸಿದ್ಧಾರಮಯ್ಯ ಜುಲೈ.20ರಂದು ಚಾಲನೆ ನೀಡಿದ್ದರು. ಆ ಬಳಿಕ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಕೂಡ ಆರಂಭಗೊಂಡಿತ್ತು. ಈಗಾಗಲೇ 70 ಲಕ್ಷಕ್ಕೂ ಅಧಿಕ ಮಹಿಳೆಯರು ಈ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಇನ್ನೂ ನೋಂದಾಯಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಗೃಹಲಕ್ಷ್ಮಿ ಯೋಜನೆಯ ಹಣ ಯಜಮಾನಿ ಮಹಿಳೆಯರ ಖಾತೆಗೆ ಯಾವಾಗ ಜಮಾ ಆಗಲಿದೆ ಎನ್ನುವ ಬಗ್ಗೆ ಅನೇಕ ಮಹಿಳೆಯರು ಕೇಳುತ್ತಿದ್ದರು. ಹಲವರನ್ನು ವಿಚಾರಿಸುತ್ತಿದ್ದರು. ಅವರಿಗೆ ಸಿಎಂ ಕಾರ್ಯಾಲಯದಿಂದ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ಆಗಸ್ಟ್ 17ರಂದು ಬೆಳಗಾವಿಯಲ್ಲಿ…

Spread positive news
Read More

ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಹೇಗೆ ಪಡೆಯಬೇಕು? ನಿಮಗೆ ಇದರಿಂದ ಪ್ರಯೋಜನವೇನು?

ಏನಿದು ಪಶು ಕಿಸಾನ್ ಕ್ರೆಡಿಟ್ ಕಾರ್ಡ್? ಹೈನುಗಾರಿಕೆ ಮಾಡಲು ಈ ಯೋಜನೆ ಅಡಿಯಲ್ಲಿ ಎಷ್ಟು ಹಣ ದೊರೆಯಲಿದೆ ಎಂದು ಸಂಪೂರ್ಣ ತಿಳಿದುಕೊಳ್ಳೋಣ. ಪ್ರೀಯ ರೈತ ಬಾಂಧವರೆ ಹಲವಾರು ರೈತರು ಕೃಷಿಯಲ್ಲಿ ಸಾಧನೆ ಮಾಡಿದ್ದಾರೆ. ಅದೇ ರೀತಿ ಕೆಲವು ರೈತರು ಹೈನುಗಾರಿಕೆಯಲ್ಲಿ ಹೆಚ್ಚಿನ ಆದಾಯ ಪಡೆಯುತ್ತಿದ್ದಾರೆ. ಮುಖ್ಯವಾಗಿ ಹೇಳಬೇಕೆಂದರೆ ಸರ್ಕಾರವು ಸಹ ರೈತರಿಗೆ ಹೈನುಗಾರಿಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಈಗ ಪಶು ಕಿಸಾನ್ ಕ್ರೆಡಿಟ್ ಕಾರ್ಡ್ (Kisan credit card) ಮೋದಿ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಕ್ರೆಡಿಟ್…

Spread positive news
Read More

ದೇಶದಲ್ಲಿ ಇನ್ನೂ ಮುಂದೆ ಒಂದೇ ಹೆಸರಿನಲ್ಲಿ ಗೊಬ್ಬರ ಸಿಗುತ್ತದೆ. ಇಲ್ಲಿ ರೈತರಿಗೆ ಎಷ್ಟು ಸಬ್ಸಿಡಿ ದೊರೆಯಲಿದೆ ನೋಡಿ

ಏನಿದು ಒಂದು ದೇಶ ಒಂದೇ ಬ್ರ್ಯಾಂಡ್ ಅಲ್ಲಿ ರಸಗೊಬ್ಬರ? ಬನ್ನಿ ರಸಗೊಬ್ಬರ ವಿತರಣೆಯಲ್ಲಿ ಸರ್ಕಾರವು ತೆಗೆದುಕೊಂಡ ಬದಲಾವಣೆ ಬಗ್ಗೆ ತಿಳಿಯೋಣ. ಪ್ರೀಯ‌ ರೈತರೇ ರೈತರು ಕೃಷಿಯಲ್ಲಿ ಹೆಚ್ಚಿನ ಆದಾಯ ಪಡೆಯಲು ರಸಗೊಬ್ಬರ ಅವಶ್ಯಕತೆ ತುಂಬಾ ಇದೆ. ಅದೇ ರೀತಿ ಸರ್ಕಾರವು ಕೂಡ ರೈತರಿಗೆ ಗೊಬ್ಬರ ವಿತರಿಸಲು ಆರ್ಥಿಕ ಸಹಾಯ ಮಾಡುವ ನಿಟ್ಟಿನಲ್ಲಿ ಸಬ್ಸಿಡಿ ರೂಪದಲ್ಲಿ ಗೊಬ್ಬರ ವಿತರಣೆ ಮಾಡಲಾಗುತ್ತದೆ. ಈಗ PMBJP ಯೋಜನೆಯಡಿಯಲ್ಲಿ ಎಲ್ಲಾ ರಸಗೊಬ್ಬರಗಳು ದೇಶದಲ್ಲಿ ಎಲ್ಲಾ ರಸಗೊಬ್ಬರ ಉತ್ಪನ್ನಗಳ ಒಂದೇ ಬ್ರಾಂಡ್ ಅನ್ನು ತರಲು…

Spread positive news
Read More