ಮೊಬೈಲಿನಲ್ಲೇ ಸ್ಪಿಂಕ್ಲರ್ ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ನೋಡಿ.

ಪ್ರಿಯ ರೈತರೇ ಸರ್ಕಾರವು ರೈತರಿಗೆ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಾಗೂ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಆದ್ಯತೆ ನೀಡಲು ಸರ್ಕಾರವು ಕೃಷಿಗೆ ನೀರು ನಿರ್ವಹಣೆ ಮಾಡಲು ಸರ್ಕಾರವು ಪೈಪುಗಳನ್ನು ವಿತರಿಸಲು ಮುಂದಾಗಿದೆ.  ಕೃಷಿ ಭಾಗ್ಯ ಯೋಜನೆಯಡಿ ಫಲಾನುಭವಿಗಳು ಕೃಷಿ ಹೊಂಡ ನಿರ್ಮಿಸಿಕೊಂಡಿದ್ದು, ನೀರಾವರಿ ಅವಲಂಬಿತ ಅನ್ನದಾತರು ಕಡಲೆ, ಜೋಳ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿ ನಾನಾ ಬೆಳೆಗಳನ್ನು ಬೆಳೆದಿದ್ದು, ಬೆಳೆಗೆ ಮಿತವಾಗಿ ನೀರು ಬಳಸಲು ವಿನೂತನ ತಂತ್ರಜ್ಞಾನದ ಮೊರೆ ಹೋಗಿದ್ದಾರೆ. ಶೇ.90ರ ಸಬ್ಸಿಡಿಯಲ್ಲಿ…

Spread positive news
Read More

ಈ ದಾಖಲೆಗಳು ಇದ್ದರೆ ಮಾತ್ರ ಬರ ಪರಿಹಾರ ಹಣ. ಕೂಡಲೇ ಈ ಕೆಲಸ ಮಾಡಿ

ರೈತರೇ ಬರ ಪರಿಹಾರ ಹಣ ಪಡೆಯಲು ನೀವು ಕೂಡಲೇ ಮಾಡಬೇಕಾದ ಕೆಲಸ ಇಲ್ಲಿದೆ ನೋಡಿ. ನಿಮಗೂ ಇನ್ನೂ ಬರ ಪರಿಹಾರ ಹಣ ಬಂದಿಲ್ಲ ಎಂದರೆ ಅಂತವರು ಕೂಡಲೇ ಇದನ್ನು ನೋಡಿ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಈ ಕೆಳಗೆ ಹೇಳಿರುವ ಮಾಹಿತಿ ಪ್ರಕಾರ ಕೆಲಸ ಮಾಡಿಕೊಳ್ಳಿ. ನಿಮಗೆ ಏಕೆ ಪರಿಹಾರ ಹಣ ಬರುತ್ತಿಲ್ಲ ಹಾಗೂ ಹಣ ಬರಬೇಕಾದರೆ ನೀವು ಮಾಡುವ ಕೆಲಸ ಏನು ಎಂದು ತಿಳಿಯೋಣ ಬನ್ನಿ. ರಾಜ್ಯದ 223 ತಾಲೂಕುಗಳಲ್ಲಿ ಬರ…

Spread positive news
Read More

ಕೃಷಿ ಯಂತ್ರೋಪಕರಣಗಳ ಖರೀದಿಗೆ ಸರ್ಕಾರದಿಂದ ಸಬ್ಸಿಡಿ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.

ಪ್ರಿಯ ರೈತರೇ ನಿಮಗೊಂದು ಸಂತಸದ ಸುದ್ದಿ. ಹಲವಾರು ಸಂಸ್ಥೆಗಳು ಈಗಾಗಲೇ ರೈತರ ಹಿತದೃಷ್ಟಿಯಿಂದ ಹಲವಾರು ಕೆಲಸಗಳನ್ನು ಕೈಗೊಂಡಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಹಾಗೂ ಹಲವು ಸಂಸ್ಥೆಗಳು ಈಗಾಗಲೇ ರೈತರ ನೆರವಿಗೆ ನಿಂತು ಕೆಲಸ ಮಾಡುತ್ತಿದೆ. ಅದೇ ರೀತಿ ಈಗ ರೈತರಿಗೆ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆ ಹಾಗೂ ರೈತರಿಗೆ ಸಕಾಲದಲ್ಲಿ ಯಂತ್ರೋಪಕರಣಗಳ ನೀಡುವ ನಿಟ್ಟಿನಲ್ಲಿ ಸರ್ಕಾರವು ಯಂತ್ರೋಪಕರಣಗಳ ಸಬ್ಸಿಡಿ ಪ್ರಾರಂಭ ಮಾಡಿದ್ದಾರೆ. ಅದೇ ರೀತಿ ಕೃಷಿ ಕಾರ್ಯಗಳಲ್ಲಿ ಸಕಾಲದಲ್ಲಿ ಕಾರ್ಮಿಕರು ಲಭ್ಯವಾಗುತ್ತಿಲ್ಲ. ಈ ಸಮಸ್ಯೆ ಸಣ್ಣ, ಮಧ್ಯಮ…

Spread positive news
Read More

ವಂಶಾವಳಿ ಪ್ರಮಾಣ ಪತ್ರ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ವಂಶಾವಳಿ ಪ್ರಮಾಣ ಪತ್ರ ಎಂದರೇನು? ಅದು ಜನರಿಗೆ ಏಕೆ ಬೇಕು? ಈ ವಿಷಯದ ಕುರಿತು ನಿಮಗೆ ಸಂಪೂರ್ಣ ಮಾಹಿತಿ ಒದಗಿಸುತ್ತೇವೆ. ಬನ್ನಿ ಈ ವಿಷಯದ ಬಗ್ಗೆ ಹಂತ ಹಂತವಾಗಿ ತಿಳಿಯುತ್ತಾ ಹೋಗೋಣ. ಸರ್ಕಾರವು ಪ್ರಮಾಣ ಪತ್ರಗಳನ್ನು ಪಡೆಯಲು ಸರಳೀಕರಣಗೊಳಿಸಿ, ಕಾಗದರಹಿತ ವ್ಯವಸ್ಥೆಯನ್ನು ಜಾರಿಗೆ ತರುವುದಕ್ಕಾಗಿ ಆನ್ಲೈನ್ ವ್ಯವಸ್ಥೆ ಜಾರಿಗೊಳಿಸಿದೆ. ಆನ್ಲೈನ್ ನಲ್ಲಿಯೇ ನೆಟ್ ಬ್ಯಾಂಕಿಂಗ್ ಮೂಲಕ ಪ್ರಮಾಣ ಪತ್ರಗಳಿಗೆ ನಿಗದಿಪಡಿಸಿದ ಶುಲ್ಕ ಪಾವತಿ ನಿರ್ಧಷ್ಟ ಅವಧಿಯಲ್ಲಿ ಪ್ರಮಾಣ ಪತ್ರ ಪಡೆಯಬಹುದಾಗಿದೆ. ವಂಶಾವಳಿ ಪ್ರಮಾಣ ಪತ್ರ (Vamshavali Certificate)…

Spread positive news
Read More

ರೈತರೇ ಮೋಬೈಲ್ ನಲ್ಲಿಯೇ ಪಂಪ್ ಸೆಟ್ ಗಳಿಗೆ ಅರ್ಜಿ ಹಾಕಬಹುದು. ಹೇಗೆ ಎಂದು ನೋಡಿ.

ರೈತ ಮಿತ್ರರೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತಪರ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಅದರಲ್ಲಿ ಮುಖ್ಯವಾದುದು ಕೇಂದ್ರ ಸರ್ಕಾರದ ಪಿಎಂ ಕುಸುಮ್ ಯೋಜನೆ. ಈ ಯೋಜನೆಯ ಅಡಿಯಲ್ಲಿ ರೈತರಿಗೆ ಸರ್ಕಾರವು ಸೌರ ವಿದ್ಯುತ್ ಅನ್ನು ಕೃಷಿ ಚಟುವಟಿಕೆಗಳಿಗೆ ಬಳಸಲು ಪ್ರೋತ್ಸಾಹ ನೀಡುತ್ತಿದೆ. ಅದಕ್ಕಾಗಿ ಸದ್ಯ ಸರ್ಕಾರವು ಸೌರಶಕ್ತಿ ಬಳಕೆ ಮಾಡಿ ರೈತರಿಗೆ ಪಂಪ್ ಸೆಟ್ ಜಾಲಮುಕ್ತ ಸೌರ ಚಾಲಿತ ಕೃಷಿ ಪಂಪ್‌ಸೆಟ್‌ಗಳಿಗಾಗಿ ರೈತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪಿಎಂ- ಕುಸುಮ್ ಯೋಜನೆಯಡಿ ಮೊದಲ ಹಂತದಲ್ಲಿ…

Spread positive news
Read More

ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬೇಕೆ.? ಹೀಗೆ ಮಾಡಿ.

ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬೇಕೆ.? ಹೀಗೆ ಮಾಡಿ. ಕೆಎನ್‌ಎನ್ ಡಿಜಿಟಲ್ ಡೆಸ್ಕ್: ರಾಜ್ಯದ ಜನರು ತುರ್ತು ಸಂದರ್ಭದಲ್ಲಿ, ಆರ್ಥಿಕ ನೆರವಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ( CM Relief Fund Of Karnataka ) ಆರ್ಥಿಕ ನೆರವಿಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಆರ್ಥಿಕವಾಗಿ ಹಿಂದುಳಿದ ವ್ಯಕ್ತಿಗಳು ವಿವಿಧ ಸಂದರ್ಭದಲ್ಲಿ ಈ ನಿಧಿಯನ್ನು ಹಣವನ್ನು ಪಡೆದು, ತಮ್ಮ ಕಷ್ಟ ಕಾಲದಲ್ಲಿ ಸಹಾಯವನ್ನು ಪಡೆಯಬಹುದಾಗಿದೆ. ಹಾಗಾದ್ರೇ ಅರ್ಜಿ ಸಲ್ಲಿಕೆ ಹೇಗೆ.? ದಾಖಲೆಗಳು ಏನು ಬೇಕು ಸೇರಿದಂತೆ ಇತರೆ…

Spread positive news
Read More

10ರಿಂದ 15 ಲಕ್ಷ ರೂ.ಗೆ ದೀರ್ಘಾವಧಿ ಸಾಲ ಏರಿಕೆ ನಿಜಾನಾ? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ.

ಪ್ರೀಯ ರೈತರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೃಷಿ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳು ನಡೆದಿವೆ. ಅದೇ ರೀತಿ ಈಗ ರಾಜ್ಯದಲ್ಲಿ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಹಾಗಾಗಿ ಕರ್ನಾಟಕ ರಾಜ್ಯ ಸಹಕಾರ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ (ಕೆಎಸ್ಬಿಎಆರ್‌ಡಿಬಿ) ದೀರ್ಘಾವಧಿ ಸಾಲದ ಮೊತ್ತವನ್ನು ಸರ್ಕಾರ 10ರಿಂದ 15 ಲಕ್ಷ ರೂ.ಗೆ ಏರಿಕೆ ಮಾಡಿದೆ. ಗರಿಷ್ಠ 10 ಲಕ್ಷ ರೂ.ತನಕ ಒಬ್ಬ ರೈತರಿಗೆ ಸಾಲ ನೀಡಲು ಮಾತ್ರ…

Spread positive news
Read More

ಬರಪರಿಹಾರ ಹಣ 7.29ಕೋಟಿ ಈ ಜಿಲ್ಲೆಯ ರೈತರಿಗೆ ಜಮಾ! ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ರಾಜ್ಯದ ರೈತ ಸಮುದಾಯು ಬರಗಾಲದಿಂದ ಕಂಗಾಲಾಗಿದ್ದು, ಕೃಷಿಗೆ ನೀರಾವರಿ ಯೋಜನೆ ಕೊರತೆ ಅಥವಾ ನೀರಿನ ಹಾಹಾಕಾರ ಉಂಟಾಗಿದೆ. ಆದರೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ ನದಿಗಳು ಹಾಗೂ ಕೆರೆಗಳು ಬತ್ತಿ ಹೋಗಿವೆ. ಎಲ್ಲೆಡೆ ಕುಡಿಯುವ ನೀರಿಗಾಗಿಯು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೂ ಬೆಳೆ ಮಾಡಿದ ರೈತರ ಗತಿಯೂ ದಿಕ್ಕೇ ತೋಚದಂತಾಗಿದೆ. ಆದರೆ ಸರ್ಕಾರ ಆಯಾ ಜಿಲ್ಲಾಡಳಿತಕ್ಕೆ ಸೂಚಿಸಿ, ಹಣ ಬಿಡುಗಡೆ ಮಾಡಿ ಕುಡಿಯುವ ನೀರಿನ ಬವಣೆ ನೀಗಿಸಲು ಕ್ರಮ ಕೈಗೊಳ್ಳುತ್ತಿದೆ. ಆದರೆ ಕೃಷಿಯ ಆಧಾರವಾಗಿಟ್ಟುಕೊಂಡ…

Spread positive news
Read More

ಕೇಂದ್ರ ಸರ್ಕಾರದಿಂದ ಬೆಳೆವಿಮೆ ಹಣ ಬಿಡುಗಡೆ. ಕೂಡಲೇ ನೀವು ನೋಡಿ.

ಕೇಂದ್ರ ಕೃಷಿ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ರೈತರ ಹಿತಾಸಕ್ತಿಗಾಗಿ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿದಿರುವ ರೈತ ಬೆಳೆ ವಿಮೆ ಮೊತ್ತವನ್ನು ಬಿಡುಗಡೆ ಮಾಡಿದ್ದಾರೆ. ಇದರಿಂದ ದೇಶದ ಸುಮಾರು ಐದು ಲಕ್ಷ 60 ಸಾವಿರ ರೈತರಿಗೆ ಅನುಕೂಲವಾಗಲಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮೆ ಮಾಡಿಸಿದ ರೈತರು ಬೆಳೆ ಪರಿಹಾರ ಮೊತ್ತಕ್ಕಾಗಿ ಬಹಳ ದಿನಗಳಿಂದ ಕಾಯುತ್ತಿದ್ದರೂ ಬೆಳೆ ವಿಮೆ ಮೊತ್ತದ ಲಾಭ ಸಿಗುತ್ತಿಲ್ಲ, ಆದರೆ ಇದೀಗ ರೈತರಿಗೆ ಬಾಕಿ ಇರುವ…

Spread positive news
Read More

ನಿರಂತರ ಉಚಿತ ವಿದ್ಯುತ್ ಪಡೆಯುವುದು ಹೇಗೆ? ಇಲ್ಲಿದೆ ನೋಡಿ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಹಾಗೂ ಇದು ಬಡ ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಈ ಯೋಜನೆಯ ಉದ್ದೇಶವಾಗಿದೆ. ಈ ಉಪಕ್ರಮವು ಬಡವರಿಂದ ಮಧ್ಯಮ ವರ್ಗದವರೆಗೆ ಒಂದು ಕೋಟಿ ಮನೆಗಳಲ್ಲಿ ಮೇಲ್ಛಾವಣಿಯ ಸೌರ ಫಲಕಗಳನ್ನು ಅಳವಡಿಸುವ ಗುರಿಯನ್ನು ಹೊಂದಿದೆ. ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆಯು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಹೊಸ ಯೋಜನೆಯ ಕುರಿತು…

Spread positive news
Read More