ರೈತರಿಗೆ ಶಾಕಿಂಗ್ ನ್ಯೂಸ್! ಸದ್ಯಕ್ಕಿಲ್ಲ ಬರ ಪರಿಹಾರ ಹಣ. ಕಾರಣ ಇಲ್ಲಿದೆ ನೋಡಿ.

ರೈತರಿಗೆ ಶಾಕಿಂಗ್ ನ್ಯೂಸ್! ಸರ್ಕಾರದಿಂದ ಬರ ಪರಿಹಾರ ಹಣ ಬಿಡುಗಡೆ ಸದ್ಯಕ್ಕೆ ಡೌಟು, ಅದೇ ರೀತಿ ಸರ್ಕಾರವು ಕೂಡ ರೈತರಿಗೆ ಬರ ಪರಿಹಾರ ಸದ್ಯಕ್ಕೆ ಬಿಡುಗಡೆ ಮಾಡುವುದು ತೊಂದರೆ ಉಂಟಾಗಿದೆ. ಕಾರಣ ಏನು ಎಂದು ತಿಳಿಯೋಣ. ಬೆಳೆ ನಷ್ಟ ಪರಿಹಾರ ಪಾವತಿಗೆ ತಯಾರಿ ರೈತರಿಗೆ ಬೆಳೆ ನಷ್ಟ ಪರಿಹಾರ ಮುಂಗಡ ಪಾವತಿ ಮಾಡಲು ಕಂದಾಯ ಇಲಾಖೆ ಸಜ್ಜಾಗುತ್ತಿದೆ. ಬೆಂಗಳೂರಲ್ಲಿ ಶನಿವಾರ ಇಲಾಖೆ ಹಿರಿಯ ಅಧಿಕಾರಿಗಳ ಸಭೆ ನಡೆಸಿರುವ ಕಂದಾಯ ಸಚಿವರು ಮುಂಗಡ ಪಾವತಿಗೆ ಆಗಬೇಕಾದ ತಯಾರಿ ಬಗ್ಗೆ…

Spread positive news
Read More

ಮನೆ ಮನೆಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಬರಲಿದೆ ಕೂಡಲೇ ಅರ್ಜಿ ಸಲ್ಲಿಸಿ 3ಲಕ್ಷ ಹಣ ಪಡೆಯಿರಿ.

ರೈತರೇ ಇವತ್ತು ನಾವು ಕಿಸಾನ್ ಕ್ರೆಡಿಟ್ ಕಾರ್ಡ್ ಎಂದರೇನು? ಕಿಸಾನ್ ಕಾರ್ಡ್ ಮಹತ್ವ ಏನು? ರೈತರಿಗೆ ಅದರಿಂದಾಗುವ ಲಾಭಗಳು ಏನು? ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ ಅರ್ಜಿ ಹಾಕುವುದು ಹೇಗೆ ಎಂದು ತಿಳಿಯೋಣ ಬನ್ನಿ. ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಮೂಲಕ ಪಿಎಂ ಕಿಸಾನ್ ರೈತರಿಗೆ ಸಾಲ ನೀಡುವ ಗುರಿಯನ್ನು ವೆಬ್ಸೈಟ್ ಹೊಂದಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಎಲ್ಲಾ ರೈತರಿಗೆ ಲಭ್ಯವಿದೆ. ಆದಾಗ್ಯೂ, ಪಿಎಂ-ಕಿಸಾನ್ ಯೋಜನೆಯ ಫಲಾನುಭವಿಗಳಾದ ಅನೇಕ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ…

Spread positive news
Read More

ಏನಿದು ಕೃಷಿ ಭಾಗ್ಯ ಯೋಜನೆ? ಯಾವ ಯಾವ ಲಾಭ ರೈತರಿಗೆ ದೊರೆಯಲಿದೆ ಎಂದು ನೋಡೋಣ ಬನ್ನಿ. ಪ್ರೀಯ ರೈತರೇ ನಮ್ಮ ಕೃಷಿಜಾಗೃತಿ ಎಂಬ ಪುಟವೂ ರೈತರ ಸಲುವಾಗಿ ಹಾಗೂ ರೈತರಿಗೆ ತಾಂತ್ರಿಕ ಕೃಷಿ ಬಳಕೆಯಾಗಲಿ ಎಂಬ ದೃಷ್ಟಿಯಿಂದ ಈ ಪೇಜ್ ಅನ್ನು ತೆಗೆದಿದ್ದು ಇವತ್ತು ಇಲ್ಲಿ ಸರ್ಕಾರದ ಯೋಜನೆ ಬಗ್ಗೆ ತಿಳಿಯೋಣ ಬನ್ನಿ. ಹೌದು ಈಗಾಗಲೇ ಸರ್ಕಾರವು ರೈತರಿಗೆ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಈಗ ಕೃಷಿ ಭಾಗ್ಯ ಯೋಜನೆ ಬಗ್ಗೆ ತಿಳಿಯೋಣ. ರೈತರು ಸಹ ಇದರ…

Spread positive news
Read More

ಕೃಷಿ ಇಲಾಖೆಯಿಂದ ಹಲವಾರು ಯೋಜನೆಗಳಿಗೆ ಚಾಲನೆ ಕೂಡಲೇ ಯಾವೆಲ್ಲಾ ಯೋಜನೆ ಎಂದು ನೋಡಿ ಅರ್ಜಿ ಸಲ್ಲಿಸಿ.

ರೈತ‌ ಮಿತ್ರರೇ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ರೈತರ ಮನೆ ಬಾಗಿಲಿಗೆ ತಲುಪುವ ನಿಟ್ಟಿನಲ್ಲಿ ಸರ್ಕಾರವು ಕ್ರಮ ಕೈಗೊಳ್ಳುತ್ತಿದೆ. ಅದೇ ರೀತಿ ರೈತರು ಸರ್ಕಾರರ ಯೋಜನೆ ಪಡೆದುಕೊಳ್ಳಲು ಕೆಲವು ನಿಯಮಗಳನ್ನು ಸರ್ಕಾರವು ರೂಪಿಸಿದೆ. ಸರ್ಕಾರವು ಕೃಷಿ ಹಾಗೂ ಹಲವಾರು ಯೋಜನೆಗಳನ್ನು ರೂಪಿಸಿದ್ದು ರೈತರ ಆದಾಯ ದ್ವಿಗುಣಗೊಳಿಸಲು ಸಹಕಾರ ಸಂಘಗಳ, ಹಾಗೂ ಸರ್ಕಾರವು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಅದೇ‌ ರೀತಿ ರೈತರು ಯಾವುದೇ ಸರ್ಕಾರದ ಸೌಲಭ್ಯ ಅಥವಾ ಸರ್ಕಾರದ ಕಡೆಯಿಂದ ಸಹಾಯಧನ…

Spread positive news
Read More

ಕೇವಲ 1 ಲಕ್ಷ ಕಟ್ಟಿದರೆ ಸಾಕು ಸರ್ಕಾರದಿಂದ ಮನೆ ಸಿಗುತ್ತದೆ.

ಫಲಾನುಭವಿಗಳು 1 ಲಕ್ಷ ರೂಪಾಯಿ ಕಟ್ಟಿದರೆ ಸಿಗಲಿದೆ ಮನೆ! ಈಗ ಮನೆ ಪಡೆಯುವವರು ಒಂದು ಲಕ್ಷ ಕಟ್ಟಿದರೆ ಸಾಕು. ಹೌದು ಸರ್ಕಾರವು ಸಾರ್ವಜನಿಕರಿಗೆ ಮತ್ತೊಂದು ಗುಡ್ ನ್ಯೂಸ್ ನೀಡುತ್ತಿದೆ. ಕೊಳೆಗೇರಿ ಅಭಿವೃದ್ಧಿ ನಿಗಮದಿಂದ ಒಳ್ಳೆಯ ನಿರ್ಧಾರ ಹೊರಬಿದ್ದಿದೆ. ಏನೆಂದರೆ ಇನ್ನೂ ಮುಂದೆ ಫಲಾನುಭವಿಗಳು ಕೇವಲ ಒಂದು ಲಕ್ಷ ರೂಪಾಯಿ ಕಟ್ಟಿದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮನೆ ನಿರ್ಮಾಣಕ್ಕೆ ಸರ್ಕಾರವು ಹಣ ನೀಡಲಿದೆ. ಫಲಾನುಭವಿಗಳು ಕೇವಲ ಒಂದು(1) ಲಕ್ಷ ರೂಪಾಯಿ ಕಟ್ಟಿದರೆ ಸಂಪೂರ್ಣ ಮನೆ ನಿರ್ಮಾಣ…

Spread positive news
Read More

FID ಹಾಗೂ ಸಬ್ಸಿಡಿ ಪಡೆಯಲು ಬೇಕಾಗುವ ದಾಖಲೆಗಳು ಇಲ್ಲಿವೆ ನೋಡಿ.

ರೈತ‌ ಮಿತ್ರರೇ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ರೈತರ ಮನೆ ಬಾಗಿಲಿಗೆ ತಲುಪುವ ನಿಟ್ಟಿನಲ್ಲಿ ಸರ್ಕಾರವು ಕ್ರಮ ಕೈಗೊಳ್ಳುತ್ತಿದೆ. ಅದೇ ರೀತಿ ರೈತರು ಸರ್ಕಾರರ ಯೋಜನೆ ಪಡೆದುಕೊಳ್ಳಲು ಕೆಲವು ನಿಯಮಗಳನ್ನು ಸರ್ಕಾರವು ರೂಪಿಸಿದೆ. ಸರ್ಕಾರವು ಕೃಷಿ ಹಾಗೂ ಹಲವಾರು ಯೋಜನೆಗಳನ್ನು ರೂಪಿಸಿದ್ದು ರೈತರ ಆದಾಯ ದ್ವಿಗುಣಗೊಳಿಸಲು ಸಹಕಾರ ಸಂಘಗಳ, ಹಾಗೂ ಸರ್ಕಾರವು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಅದೇ‌ ರೀತಿ ರೈತರು ಯಾವುದೇ ಸರ್ಕಾರದ ಸೌಲಭ್ಯ ಅಥವಾ ಸರ್ಕಾರದ ಕಡೆಯಿಂದ ಸಹಾಯಧನ…

Spread positive news
Read More

ಎಫ್ ಐಡಿ (FID) ಮಾಡಿಸಲು ಡಿಸೆಂಬರ್ 22 ಕೊನೆಯ ದಿನಾಂಕ. ಕೂಡಲೇ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ.

ರಾಜ್ಯದ ‘ರೈತ’ರಿಗೆ ಗುಡ್ ನ್ಯೂಸ್! ಡಿ.22ರವರೆಗೆ ‘ಪ್ರೊಟ್ಸ್ ತಂತ್ರಾಂಶ’ದಲ್ಲಿ ನಮೂದಿಸಲು ಅವಕಾಶ. ಬರ ಪರಿಹಾರವನ್ನು ಪಡೆಯೋದಕ್ಕೆ ಪ್ರೊಟ್ಸ್ ತಂತ್ರಾಂಶದಲ್ಲಿ ರೈತರು ಮಾಹಿತಿಯನ್ನು ನಮೂದಿಸೋದು ಕಡ್ಡಾಯ. ಒಂದು ವೇಳೆ ನಮೂದಿಸದೇ ಇದ್ರೆ ಅಂತಹ ರೈತರಿಗೆ ಬರ ಪರಿಹಾರ ಸಂದಾಯವಾಗೋದಿಲ್ಲ. ಈ ಹಿನ್ನಲೆಯಲ್ಲಿ ಡಿ.22ರವರೆಗೆ ಫೂಟ್ಸ್ ತಂತ್ರಾಂಶದಲ್ಲಿ ನಮೂದಿಸೋದಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ತಿಳಿಸಿಸುವುದೇನಂದರೆ ಸರ್ಕಾರದ ಸೌಲಭ್ಯ ಹಾಗೂ ಪರಿಹಾರ ಮತ್ತು ಬೆಳೆ ವಿಮೆ ಪಡೆದುಕೊಳಲು FID *farmer information details* ಮಾಡಿಸುವುದು *ಕಡ್ಡಾಯವಾಗಿದ್ದು* ಈ ಕೂಡಲೇ ಹತ್ತಿರದ…

Spread positive news
Read More

25 ಸಾವಿರ ವರೆಗೆ ಬೆಳೆಹಾನಿ ಪರಿಹಾರ ನೀಡಲು ಸರ್ಕಾರ ಘೋಷಣೆ.

ಬೆಳೆ ನಷ್ಟ ಪರಿಹಾರ ಪಾವತಿಗೆ ತಯಾರಿ ರೈತರಿಗೆ ಬೆಳೆ ನಷ್ಟ ಪರಿಹಾರ ಮುಂಗಡ ಪಾವತಿ ಮಾಡಲು ಕಂದಾಯ ಇಲಾಖೆ ಸಜ್ಜಾಗುತ್ತಿದೆ. ಬೆಂಗಳೂರಲ್ಲಿ ಶನಿವಾರ ಇಲಾಖೆ ಹಿರಿಯ ಅಧಿಕಾರಿಗಳ ಸಭೆ ನಡೆಸಿರುವ ಕಂದಾಯ ಸಚಿವರು ಮುಂಗಡ ಪಾವತಿಗೆ ಆಗಬೇಕಾದ ತಯಾರಿ ಬಗ್ಗೆ ಚರ್ಚಿಸಿ ಸೂಚನೆಗಳನ್ನು ನೀಡಿದರು. ಕೇಂದ್ರ ಸರ್ಕಾರ ರೈತರಿಗೆ ಪರಿಹಾರ ಕೊಡಲು ಪ್ರಾಥಮಿಕ ಸಭೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ಮೊದಲ ಕಂತು ಜಮಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ನ.30ರಂದು ಪ್ರಕಟಿಸಿದ್ದರು. ಜಮೀನಿನ ಮಾಹಿತಿ ಅಪೇಟ್ ಮಾಡಲು ರೈತರಿಗೆ…

Spread positive news
Read More

ಬೆಳೆವಿಮೆ ಹಣದಲ್ಲಿ ಭಾರಿ ಗೊಂದಲ. ಬೆಳೆವಿಮೆ ಹಣ ಬರುವುದು ಡೌಟು.

ರೈತರೇ ಸರ್ಕಾರವು ರೈತರ ವಿಷಯದಲ್ಲಿ ಹಲವಾರು ತೊಂದರೆಗೆ ಸಿಲುಕಿಸುತ್ತಿದೆ. ಬೆಳೆ ವಿಮೆ ಸರಿಯಾಗಿ ಪಾವತಿಯಾಗದೆ ರೈತರಿಗೆ ಅನ್ಯಾಯವಾಗುತ್ತಿದ್ದು, ವಿಮೆ ಕಂಪನಿಗಳಿಗೆ ಲಾಭವಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಮುಂದೇನು ಎಂಬ ಗೊಂದಲಕ್ಕೆ ರಾಜ್ಯ ಸರ್ಕಾರ ಸಿಲುಕಿದೆ. ಸರ್ಕಾರದಿಂದಲೇ ಸ್ವಂತ ಕಂಪನಿ ಮಾಡುವುದೋ, ಇರುವ ವ್ಯವಸ್ಥೆಯಲ್ಲಿಯೇ ಮುಂದುವರಿಯುವುದೋ ಅಥವಾ ಕಪ್ ಆ್ಯಂಡ್ ಕ್ಯಾಪ್ ಎಂಬ ನಿಯಮಕ್ಕೆ ಪರಿವರ್ತನೆಯಾಗುವುದೋ ಎಂಬ ಚರ್ಚೆ ಇದ್ದು ಸದ್ಯ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಸರ್ಕಾರದ ಕಾಂಗ್ರೆಸ್‌ನಲ್ಲಿಯೇ ಅನೇಕ ಶಾಸಕರು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ವ್ಯಾಪ್ತಿಯಿಂದ…

Spread positive news
Read More

ದೇಶದ ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ 15000 ರೂಪಾಯಿ ಹಣ.

ಪ್ರಿಯ ಓದುಗರೇ ಸರ್ಕಾರವು ಸಾರ್ವಜನಿಕರ ಪರವಾಗಿ ನಿಂತು ಹಾಗೂ ದೇಶದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ. ಹಾಗೂ ಮಹಿಳೆಯರು ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ಕರಕುಶಲ-ಜನರ ಸಬಲೀಕರಣಗೆ ಹಣಕಾಸಿನ ನೆರವು 15,000 ರೂ.ವರೆಗೆ ಟೂಲ್‌ಕಿಟ್ ಖರೀದಿಗೆ ಸರ್ಕಾರವು ಮುಂದಾಗಿದೆ. ಅದೇ ರೀತಿ ಈಗ ಏನಿದು ಟೂಲ್ ಕಿಟ್ ಯೋಜನೆ? ಎಷ್ಟು ಪ್ರೋತ್ಸಾಹ ಧನ? ಅರ್ಜಿ ಸಲ್ಲಿಸುವುದು ಹೇಗೆ? ಎಂದು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.   ಟೂಲ್ಕಿಟ್ ಪ್ರೋತ್ಸಾಹ (i)…

Spread positive news
Read More