ಮೀನುಗಾರರಿಗೆ ಮೀನು ಸಾಕಾಣಿಕೆ ಮಾಡಲು ಸಾಲ ವಿತರಣೆ.

ಮೀನುಗಾರರಿಗೆ ಮೀನು ಸಾಕಾಣಿಕೆ ಮಾಡಲು ಸಾಲ ವಿತರಣೆ ಮೀನುಗಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ. ಹೌದು ಬನ್ನಿ ರೈತರೇ ಸ್ವಾವಲಂಬಿ ಕೃಷಿ ಜೀವನ ನಡೆಸಲು ಸರ್ಕಾರವು ರೈತರಿಗೆ ಯಾವೆಲ್ಲಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ತಿಳಿಯೋಣ. ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಹಿತ್ತಲಿನ ಅಲಂಕಾರಿಕ ಮೀನು ಸಾಕಾಣಿಕೆ ಘಟಕ. 2. ಬ್ಯಾಕ್ಯಾರ್ಡ್ ಮಿನಿ ಆರ್‍ಎಎಸ್ ಘಟಕಗಳ ಸ್ಥಾಪನೆ. ಹೊಸಮೀನು ಕೃಷಿ ಕೊಳ ನಿರ್ಮಾಣ(ಪ.ಜಾತಿ). ಸಿಹಿ ನೀರಿನ ಪ್ರದೇಶಗಳಿಗೆ ಕೊಳಗಳನಿರ್ಮಾಣ,…

Spread positive news
Read More

ಅನುಗ್ರಹ ಯೋಜನೆ ಜಾರಿ ಕುರಿ ಮತ್ತು ಮೇಕೆ ಸತ್ತರೆ ಸರ್ಕಾರದಿಂದ ಹಣ ಬಿಡುಗಡೆ ಬಗ್ಗೆ ಮಾಹಿತಿ ನೋಡಿ.

ಅನುಗ್ರಹ ಯೋಜನೆ ಜಾರಿ ಕುರಿ ಮತ್ತು ಮೇಕೆ ಸತ್ತರೆ ಸರ್ಕಾರದಿಂದ ಹಣ ಬಿಡುಗಡೆ.ಆತ್ಮೀಯ ರೈತ ಬಾಂಧವರೇ ಕರ್ನಾಟಕ ಬಜೆಟ್ 2023- 24 ಘೋಷಣೆಯಾಗಿದೆ. ಈ ಬಾರಿ ನಮ್ಮ ಮಾನ್ಯ ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಪಶು ಸಂಗೋಪನ ಕ್ಷೇತ್ರಕ್ಕೆ ಅತಿ ಪ್ರಾಮುಖ್ಯತೆ ನೀಡಿದ್ದು ಇದರ ಅಭಿವೃದ್ಧಿಗಾಗಿ ಹಲವಾರು ರೀತಿಯ ಒತ್ತನ್ನು ನೀಡಿದ್ದಾರೆ. ಹಿಂದಿನ ಬಾರಿ ಸಿದ್ದರಾಮಯ್ಯ ಅವರ ಸರಕಾರವಿದ್ದಾಗ ಅನುಗ್ರಹ ಯೋಜನೆಯು ಚಾಲ್ತಿಯಲ್ಲಿತ್ತು. ಆದರೆ ಬಿಜೆಪಿ ಸರ್ಕಾರವು ಬಂದಮೇಲೆ ಈ ಅನುಗ್ರಹ ಯೋಜನೆಯನ್ನು ರದ್ದುಗೊಳಿಸಲಾಗಿತ್ತು. ಈಗ ಮತ್ತೆ ಸಿದ್ದರಾಮಯ್ಯ…

Spread positive news
Read More

ಉಚಿತ ಅಕ್ಕಿ ವಿತರಣೆ ಮಾಡುವ ಯೋಜನೆಯನ್ನು ಎಷ್ಟು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಯೋಣ.

ಪ್ರೀಯ ರೈತರೇ ಕೇಂದ್ರ ಸರ್ಕಾರವು ಹಾಗೂ ರಾಜ್ಯ ಸರ್ಕಾರಗಳು ರೈತರ ಹಿತದೃಷ್ಟಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಕೆಲಸ ನಿರ್ವಹಣೆ ಮಾಡುತ್ತಿದೆ. ಅದೇ ರೀತಿ ಕಳೆದ ವರ್ಷ ಕೋವಿಡ್ ಬಂದಾಗಿನಿಂದ ಕೇಂದ್ರ ಸರ್ಕಾರವು ದೇಶದ ಜನರಿಗೆ ಆಹಾರ ಉಚಿತ ಪಡಿತರ ನೀಡುತ್ತಾ ಬಂದಿದೆ. ಅದೇ ರೀತಿ ಪಡಿತರ ವಿಸ್ತರಣೆ ಕರೋನಾ ಸಾಂಕ್ರಾಮಿಕತೆ ಕಾಲದಲ್ಲಿ ಜಾರಿ ಮಾಡಲಾಗಿದ್ದ ಉಚಿತ ಪಡಿತರ ವ್ಯವಸ್ಥೆಯನ್ನು 2023 ಡಿಸೆಂಬರ್‌ವರೆಗೆ ವಿಸ್ತರಿಸಲು ಕೇಂದ್ರ ಸಂಪುಟ ಸಭೆ ನಿರ್ಧರಿಸಿದೆ. ಅದೇ ರೀತಿ ನಮ್ಮ…

Spread positive news
Read More

ಸರ್ಕಾರದಿಂದ ರೈತರಿಗೆ ಸಬ್ಸಿಡಿ ರೂಪದಲ್ಲಿ ಸೈಕಲ್ ವೀಡರ ಮತ್ತು ಎಡೆಕುಂಟೆ ವಿತರಣೆ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ ನೀಡುತ್ತಿದ್ದೇವೆ. ರೈತರಿಗೆ ರೈತ ಸಂಪರ್ಕ ಕೇಂದ್ರ ತಿಕೋಟಾ ವತಿಯಿಂದ ಕೆಲವು ಕೃಷಿ ಉಪಕರಣಗಳನ್ನು ಸಬ್ಸಿಡಿ ರೂಪದಲ್ಲಿ ರೈತರಿಗೆ ನೀಡಲು ಈಗ ರೈತ ಸಂಪರ್ಕ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ರೈತರಿಗೆ ಅರ್ಜಿ ಆಹ್ವಾನ ಕರೆದಿದ್ದಾರೆ. ಇದರಲ್ಲಿ ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದು, ವಿಜಯಪುರ ಜಿಲ್ಲೆಯ ತಿಕೋಟಾ ರೈತ ಸಂಪರ್ಕ ಕೇಂದ್ರ ವತಿಯಿಂದ ಯಾವ ಯಾವ ಕೃಷಿ ಉಪಕರಣಗಳಿಗೆ ಎಷ್ಟು ಸಬ್ಸಿಡಿ ರೂಪದಲ್ಲಿ ವಿತರಣೆ ಮಾಡುವುದು. ಹಾಗೂ ರೈತರು ಎಷ್ಟು ಇದರ…

Spread positive news
Read More

ಇನ್ನೂ ಮುಂದೆ ಮನೆ ಮನೆಗೆ ಉದ್ಯೋಗ. ಕೂಡಲೇ ಅವಕಾಶ ಪಡೆಯಿರಿ.

ಪ್ರೀಯ ರೈತರೇ ರಾಜ್ಯದಲ್ಲಿ ಸರ್ಕಾರವು ಬಹುದೊಡ್ಡ ಬದಲಾವಣೆಗೆ ತಯಾರಾಗಿ ನಿಂತಿದೆ. ಅದೇ ರೀತಿ ನರೇಗಾ ಯೋಜನೆ ಅಡಿಯಲ್ಲಿ ರೈತರಿಗೆ ಸಿಗುವ ಉದ್ದೇಶಗಳ ಬಗ್ಗೆ ತಿಳಿಯುವುದಾದರೆ 1)ಬೇಡಿಕೆಯ ಪ್ರಕಾರ ಒಂದು ಆರ್ಥಿಕ ವರ್ಷದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಕುಟುಂಬಕ್ಕೆ 100 ದಿನಗಳಿಗಿಂತ `ಕಡಿಮೆ ಇಲ್ಲದಂತೆ ಅಕುಶಲ ದೈಹಿಕ ಉದ್ಯೋಗವನ್ನು ಒದಗಿಸುವುದರ ಮೂಲಕ ನಿಗದಿತ ಗುಣಮಟ್ಟ ಹಾಗೂ ಬಾಳಿಕೆ ಬರುವ ಉತ್ಪಾದನಾಶೀಲ ಅಸ್ತಿಗಳ ಸೃಜನೆ ಮಾಡುವದು. 2) ಬಡವರ ಜೀವನೋಪಾಯದ ಸಂಪನ್ಮೂಲಗಳನ್ನು ಬಲಪಡಿಸುವುದು. 3) ಸ್ವಯಂ ಪ್ರತೀತವಾಗಿ ಸಾಮಾಜೀಕ ಒಳಗೊಳ್ಳುವಿಕೆಯನ್ನು…

Spread positive news
Read More

ಪಿಎಂ ಕಿಸಾನ್ ಹಣ ಇನ್ನೂ ಮುಂದೆ 8000 ರೂಪಾಯಿ.

ಪಿಎಂ ಕಿಸಾನ್ ಹಣ ಕೆಲವರಿಗೆ ಬಂದಿಲ್ಲ. ಕೆಲವರಿಗೆ ಬಂದಿದೆ. ಆದರೆ ಯಾವ ಕಾರಣಗಳಿಂದ ಬಂದಿಲ್ಲ ಎಂದು ತಿಳಿಯುವುದು ಮುಖ್ಯ ವಿಷಯವಾಗಿದೆ. ಭಾರತದ ರೈತರನ್ನು ಆರ್ಥಿಕವಾಗಿ ಸಮೃದ್ಧರನ್ನಾಗಿ ಮಾಡಲು ಮತ್ತು ಅವರನ್ನು ಸಾಲದಿಂದ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಯೋಜನೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭಿಸಿದ್ದಾರೆ. ಈ ಯೋಜನೆಯಡಿ, ದೇಶದ ರೈತರು ತಲಾ 2,000 ರೂ.ಗಳ ಕಂತುಗಳಲ್ಲಿ ತಲಾ 8000 ರೂ.ಗಳ ತನಕ ಏರಿಕೆ ಮಾಡಿದ ಕೇಂದ್ರ ಸರ್ಕಾರದ ಸಹಾಯವನ್ನು ಪಡೆಯುತ್ತಾರೆ. 15ನೇ…

Spread positive news
Read More

ಗೃಹ ಲಕ್ಷ್ಮಿ ತೊಂದರೆ ಕೂಡಲೇ ಬಗೆಹರಿಸಿ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ.

ಪ್ರಿಯ ಓದುಗರೇ ಇವತ್ತು ನಾವು ಒಂದು ಮುಖ್ಯವಾದ ವಿಷಯ ಬಗ್ಗೆ ಚರ್ಚಿಸೋಣ. ರಾಜ್ಯದಲ್ಲಿ ಈಗಾಗಲೇ ನಡೆಯುತ್ತಿರುವ ಗೃಹ ಲಕ್ಷ್ಮಿ ಯೋಜನೆಯ ಉಚಿತ 20೦0 ಹಣದ ಬಗ್ಗೆ ಚರ್ಚಿಸೋಣ. ಹಾಗೂ ಗೃಹ ಲಕ್ಷ್ಮಿ ನೊಂದಣಿ ಹೊಸ ಬದಲಾವಣೆ ಬಗ್ಗೆ ಮಾಹಿತಿ ತಿಳಿಯೋಣ. ಇದು ಮಹಿಳೆಯರು ಓದಲೇಬೇಕಾದ ಸ್ಟೋರಿ. ಗೃಹಲಕ್ಷ್ಮಿ ನೋಂದಣಿ ಇನ್ಮುಂದೆ ಮತ್ತಷ್ಟು ಸುಲಭ ಏನೆಂದರೆ ಗೃಹ ಲಕ್ಷ್ಮಿ ಯೋಜನೆಯನ್ನು ಈಗ ಮನೆಯಲ್ಲಿ ಕುಳಿತು ವಾಟ್ಸಪ್ ಮೂಲಕ ನೊಂದಣಿ ಮಾಡಬಹುದು. ನೋಂದಣಿ ಕೇಂದ್ರಗಳಿಗೆ ತೆರಳಿ ಅರ್ಜಿ ಸಲ್ಲಿಸುವ ಅಗತ್ಯವೇ…

Spread positive news
Read More

ರಾಜ್ಯ ಸರ್ಕಾರದಿಂದ ಇಂದು ಬರಗಾಲ ತಾಲೂಕುಗಳ ಘೋಷಣೆ

ಕರ್ನಾಟಕದಲ್ಲಿ ತಡವಾಗಿ ಆರಂಭವಾದ ಮುಂಗಾರು ಮಳೆ ನಿರೀಕ್ಷೆಯಂತೆ ಸುರಿಯದೇ ಬರಗಾಲ ಸೃಷ್ಟಿಗೆ ಕಾರಣವಾಗಿದೆ. ಆಗಾಗ ಅಲ್ಲೊಮ್ಮೆ ಇಲ್ಲೊಮ್ಮೆ ಮಾತ್ರವೇ ಮಳೆ ಆಗುತ್ತಿದ್ದು, ರಾಜ್ಯದ ಬಹುತೇಕ ಭಾಗದಲ್ಲಿ ಬರಗಾಲ ಆವರಿಸಿದೆ. ಬೆಳೆ ಬಳೆದ ರೈತರು ಕಂಗಾಲಾಗಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ನಾಳೆ ಮಹತ್ವದ ಸಭೆ ನಡೆಸಲಿದ್ದು, ಹೇಳಿದಂತೆ ಅನೇಕ ತಾಲೂಕುಗಳನ್ನು ಬರಗಾಲ ಪ್ರದೇಶಗಳೆಂದು ಘೋಷಿಸಲಿದೆ. ಮುಂಗಾರು ಈ ವರ್ಷ ತೀವ್ರವಾಗಿ ದುರ್ಬಲಗೊಂಡಿದೆ. ಮಳೆಯನ್ನೇ ನೆಚ್ಚಿಕೊಂಡು ಉಳುಮೆ ಮಾಡಿದ್ದವರ ಪೈಕಿ ಹಲವುರು ಈಗಾಗಲೇ ಬೆಳೆ ಒಣಗಿದ್ದಕ್ಕೆ, ರೋಗ ಉಂಟಾಗಿದ್ದಕ್ಕೆ…

Spread positive news
Read More

ಗೃಹಲಕ್ಷ್ಮಿ ಹಣ ಇನ್ನೂ ಬಂದಿಲ್ವಾ.? ತಕ್ಷಣ ಈ ಕೆಲಸ ಮಾಡಿ.!

ಇನ್ನೂ2000 ರೂ ಹಣ ಬರದೇ ಇರುವವರು ಆತಂಕ ಪಡುವ ಅಗತ್ಯವಿಲ್ಲ. ಒಂದೇ ಬಾರಿಗೆ ಕೋಟ್ಯಾಂತರ ಮಹಿಳೆಯರಿಗೆ ಹಣ ಕಳುಹಿಸುತ್ತಿರುವುದರಿಂದ ಹಣ ಜಮಾ ಆಗಿರುವುದಿಲ್ಲ ಅಥವಾ ಇನ್ಯಾವುದೋ ತಾಂತ್ರಿಕ ತೊಂದರೆ ಕಾರಣ SMS ಬಂದಿರುವುದಿಲ್ಲ. ಮಾಹಿತಿ ಪ್ರಕಾರ ಈ ಯೋಜನೆಗೆ ನೋಂದಾಯಿಸಿಕೊಂಡಿದ್ದರೂ ಹಲವಾರು ಮಂದಿ ಈ ಯೋಜನೆಯಿಂದ ವಂಚಿತರಾಗುವ ಸಾಧ್ಯತೆ ಇದೆ. 1) KYC ಅಪ್ಡೇಟ್ ಮಾಡಿಸದವರು, ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮತ್ತು NPCI ಮ್ಯಾಪಿಂಗ್ ಮಾಡಿಸದವರಿಗೆ ಹಣ ಬರುವುದಿಲ್ಲ ಎಂದು ಹೇಳಲಾಗಿದೆ. 2)…

Spread positive news
Read More

ರೇಷನ್ ಕಾರ್ಡ್ ಗೆ ಹೆಸರು ಸೇರಿಸುವುದು/ತಿದ್ದುಪಡಿ ಮಾಡುವುದು ಹೇಗೆ?

ಮಗುವಿನ ಹೆಸರು ಸೇರ್ಪಡೆ : ಪಡಿತರ ಚೀಟಿಯಲ್ಲಿ ಮಗುವಿನ ಹೆಸರನ್ನು ಸೇರಿಸಬೇಕಾದರೆ, ಮನೆಯ ಮುಖ್ಯಸ್ಥರ ಪಡಿತರ ಚೀಟಿ, ಮಗುವಿನ ಜನನ ಪ್ರಮಾಣಪತ್ರ ಮತ್ತು ಇಬ್ಬರ ಪೋಷಕರ ಆಧಾರ್ ಕಾರ್ಡ್ ಅಗತ್ಯವಿರುತ್ತದೆ. ಹೊಸ ಸದಸ್ಯರ ಹೆಸರು ಸೇರ್ಪಡೆ : ಮದುವೆಯಾದ ನಂತ್ರ ಮನೆಗೆ ಬರುವ ಸೊಸೆಯ ಹೆಸರನ್ನು ರೇಷನ್ ಕಾರ್ಡ್ ಗೆ ಸೇರಿಸಬೇಕಾಗುತ್ತದೆ. ಮಹಿಳೆಯ ಆಧಾರ್ ಕಾರ್ಡ್, ಮದುವೆ ಪ್ರಮಾಣಪತ್ರ, ಗಂಡನ ಪಡಿತರ ಚೀಟಿಯ ಫೋಟೋ ಕಾಪಿ ನೀಡಬೇಕು. ಹಾಗೆ ಆಕೆಯ ತಂದೆ ಮನೆಯ ರೇಷನ್ ಕಾರ್ಡ್ ನಲ್ಲಿರುವ…

Spread positive news
Read More