ಅಲ್ಪ ಅವಧಿಯ ಕೃಷಿ ಕೋರ್ಸ್ ಪಡೆಯಲು ಇಲ್ಲಿದೆ ಅವಕಾಶ

2024-25 ಸಾಲಿನ ದೂರ ಶಿಕ್ಷಣ ಕೋರ್ಸ್‌ಗಳ ಅರ್ಜಿ ಆಹ್ವಾನ. ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ವಿಸ್ತರಣಾ ನಿರ್ದೇಶನಾಲಯವು 2024-25 ಸಾಲಿನ ದೂರ ಶಿಕ್ಷಣ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಕೋರ್ಸುಗಳು ಕನ್ನಡ ಮಾಧ್ಯಮದಲ್ಲಿರುತ್ತವೆ. ಮೊದಲು ಸರ್ಕಾರವು ಕೃಷಿ ವಿಶ್ವವಿದ್ಯಾಲಯದಲ್ಲಿ 2 ವರ್ಷದ ಡಿಪ್ಲೊಮಾ ಕೃಷಿ ಕೋರ್ಸ್ ಆರಂಭ ಮಾಡಿ ಹಲವು ವರ್ಷಗಳಿಂದ ನಡೆಸಿಕೊಂಡು ಬಂದಿದೆ. ಆದರೆ ಸರ್ಕಾರವು ಧಿಡೀರನೇ ಎರಡು ವರ್ಷದ ಡಿಪ್ಲೊಮಾ ಕೃಷಿ ಕೋರ್ಸ್ ಸ್ಥಗಿತಗೊಳಿಸಿ ಆದೇಶ ಹೊರಡಿಸಿತ್ತು. ಕಡಿಮೆ ಖರ್ಚಿನಲ್ಲಿ ಕೃಷಿ, ಅರಣ್ಯ ಹಾಗೂ ರೇಷ್ಮೆ ಡಿಪ್ಲೊಮಾ…

Spread positive news
Read More

ನಿನ್ನೆ ಗೃಹ ಲಕ್ಷ್ಮಿ ಹಣ ಜಮೆ. ಇನ್ನೂ ಯಾರಿಗೆ ಬಂದಿಲ್ಲ ಹೀಗೆ ಮಾಡಿ.

ಆತ್ಮೀಯ ಗ್ರಾಹಕರೇ ಕರ್ನಾಟಕದ ಕಾಂಗ್ರೆಸ್ನ ಗ್ಯಾರಂಟಿ ಆಗಿರುವಂತಹ ಗೃಹಲಕ್ಷ್ಮಿ ಹಣ ಪತಿ ತಿಂಗಳು ಹೆಣ್ಣು ಮಕ್ಕಳ ಖಾತೆಗೆ ಜಮಾ ಆಗುತ್ತದೆ. ಯಾರ ಹೆಸರಿನಲ್ಲಿ ರೇಷನ್ ಕಾರ್ಡ್ ಇದೆಯೋ ಅವರು ಅರ್ಜಿ ಸಲ್ಲಿಸಿ ನಂತರ ಅವರ ಖಾತೆಗೆ ಪ್ರತಿ ತಿಂಗಳು 2000 ಜಮಾ ಮಾಡುತ್ತಾ ಬಂದಿದ್ದಾರೆ ಈಗಾಗಲೇ 7 ಕಂತುಗಳು ಜಮೆ ಆಗಿದೆ. ನಿನ್ನೆ 24 ತಾರಿಕಿನಿಂದ ಸರ್ಕಾರವು ಬಿಡುಗಡೆ ಮಾಡಿದ್ದು ಎಲ್ಲಾ ಜನರಿಗೆ ತಲುಪಿವೆ ಕೆಲವೊಬ್ಬರಿಗೆ ಕೆಲವೊಂದು ಕಾರಣಾಂತರಗಳಿಂದ ಹಣ ಜಮೆ ಆಗಿರುವುದಲ್ಲ. ಅದೇ ರೀತಿ ಅದರಲ್ಲಿ…

Spread positive news
Read More

ಕಾಲು ದಾರಿ, ಬಂಡಿ ದಾರಿ ಹೋಗಲು ಸರ್ಕಾರದಿಂದ ಪರ್ಮಿಷನ್

ಪ್ರೀಯ ರೈತರೇ ಸರ್ಕಾರವು ರೈತರ ಪರವಾಗಿ ನಿಂತು ಹಾಗೂ ರೈತರ ಏಳಿಗೆಗೆ ತಮ್ಮದೇ ಆದ ರೀತಿಯಲ್ಲಿ ಸಹಾಯಮಾಡಲು ಸರ್ಕಾರವು ಮುಂದಾಗಿದೆ. ಹಾಗೂ ರೈತರು ಸಹ ಸರ್ಕಾರದ ನಡೆಗಳನ್ನು ಅನುಸರಿಸಿ ತಮ್ಮ ಜಮೀನಿನ ದಾಖಲೆಗಳನ್ನು ಪಡೆಯಬೇಕು. ಸಮಸ್ಯೆ ನೂರೆಂಟು ಭೂಮಿ ಖರೀದಿ ಹಾಗೂ ಮಾರಾಟ ಸೇರಿ ಇತರೆ ಸಂದರ್ಭ ಸರ್ವೇ, ನಕ್ಷೆ ತಯಾರಿಕೆಗಾಗಿ ರೈತರು ಅರ್ಜಿ ಪಲ್ಲಿಡುತ್ತಾರೆ. ಈ ಸಮಯದಲ್ಲಿ ಪಹಣಿಯಲ್ಲಿ ಲೋಪ ಕಂಡುಬಂದರೆ ಅದರ ತಿದ್ದುಪಡಿಯಾಗುವವರೆಗೂ ಅವರ ಮುಂದಿನ ಪ್ರಕಿಯೆಗಳಿಗೆ ತಡೆಯಾಗುತ್ತದೆ. ಸರ್ಕಾರದಿಂದ ರೈತರಿಗೆ ಸಿಗುವ ಸೌಲಭ್ಯಗಳ…

Spread positive news
Read More

ಈ ಯೋಜನೆಗೆ ಅರ್ಜಿ ಸಲ್ಲಿಸಿ ತಿಂಗಳಿಗೆ 4ಸಾವಿರ ಪಡೆಯಿರಿ

ಪ್ರೀಯ ಸಾರ್ವಜನಿಕರೇ ಸರ್ಕಾರವು ಮತ್ತೋಂದು ಹೊಸ ಹೆಜ್ಜೆ ಇಟ್ಟಿದೆ. ಜನರ ಹಿತಾಸಕ್ತಿ ಬಯಸಿ ಜನರ ಒಳಿತಿಗಾಗಿ ಮತ್ತೋಂದು ಹೊಸ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಕರ್ನಾಟಕದ ಹಿರಿಯ ನಾಗರಿಕರಿಗೆ ಮಾಸಿಕ ಪಿಂಚಣಿ ರೂಪದಲ್ಲಿ ಆರ್ಥಿಕ ನೆರವು ನೀಡಲು ಕರ್ನಾಟಕ ಸರ್ಕಾರ ಸಂಧ್ಯಾ ಸುರಕ್ಷಾ ಯೋಜನೆ ಪ್ರಾರಂಭಿಸಿದೆ. ದುಡಿಯುವ ಬಡವರ ಆದಾಯ ಭದ್ರತೆ ಮತ್ತು ಅವರ ಪುನಶ್ಚೇತನಕ್ಕಾಗಿ ಅವರನ್ನು ಉಳಿಸಲು ಪ್ರೋತ್ಸಾಹಿಸಲು ಮತ್ತು ಸಕ್ರಿಯಗೊಳಿಸಲು ಕೇಂದ್ರೀಕರಿಸಿದೆ. ಅಸಂಘಟಿತ ವಲಯದ ಕಾರ್ಮಿಕರಲ್ಲಿ ದೀರ್ಘಾಯುಷ್ಯದ ಅಪಾಯಗಳನ್ನು ಪರಿಹರಿಸಲು ಮತ್ತು ಅಸಂಘಟಿತ ವಲಯದ ಕಾರ್ಮಿಕರನ್ನು…

Spread positive news
Read More

ಕೃಷಿ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಈಗಾಗಲೇ ಕೃಷಿ ಹೊಂಡಗಳು, ಇತರೆ ಕಾಮಗಾರಿಯನ್ನು ಅನುಷ್ಠಾನ ಮಾಡಿಕೊಳ್ಳಲು ಅರ್ಜಿ ಆಹ್ವಾನ ಕರೆದಿದ್ದು ಹಲವಾರು ರೈತರು ಅರ್ಜಿ ಸಲ್ಲಿಸಿದ್ದಾರೆ. ಹಲವಾರು ಜಿಲ್ಲೆಗಳಲ್ಲಿ ರೈತರಿಂದ ಅರ್ಜಿ ಕರೆದಿದ್ದು ಕೃಷಿಭಾಗ್ಯ ಯೋಜನೆಯು ಮರು ಜಾರಿಗೊಂಡಿದ್ದು ಗೋಕಾಕ ಮತ್ತು ಮೂಡಲಗಿ ತಾಲೂಕಿನ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತ ಬಾಂಧವರು ತಮ್ಮ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈಗಾಗಲೇ 2014-15 ರಿಂದ 2019-20 ರವರೆಗೆ ಕೃಷಿ ಭಾಗ್ಯ ಯೋಜನೆಯಲ್ಲಿ ಸವಲತ್ತು ಪಡೆದಿರುವ ರೈತರು…

Spread positive news
Read More

ಎಫ್ ಐಡಿ ನಂಬರ್ ಸುಲಭವಾಗಿ ಹುಡುಕುವುದು ಹೇಗೆ ಎಂದು ಇಲ್ಲಿದೆ ನೋಡಿ.

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ರೈತರಿಗೆ ಬರ ಪರಿಹಾರ ಈಗಾಗಲೇ ಮೊದಲನೇ ಕಂತು ಹಣ ಬಿಡುಗಡೆ ಮಾಡಿದ್ದು ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಸರ್ಕಾರವು ಒಂದು ಹೆಜ್ಜೆ ಇಟ್ಟಿದೆ. Check your FID status in mobile :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ನೀವು ಈಗಾಗಲೇ ಫ್ರೂಟ್ಸ್ ತಂತ್ರಾಂಶದಲ್ಲಿ ನಿಮ್ಮ ಹೊಲದ ವಿಸ್ತೀರ್ಣವನ್ನು ದಾಖಲಿಸಿದ್ದೀರಿ. (ನಿಮ್ಮ ಹೊಲದ ಎಷ್ಟು ಸರ್ವೇ ನಂಬರ್ ಗಳು ಇದರಲ್ಲಿ…

Spread positive news
Read More

ಆಧಾರ್ ಕಾರ್ಡ್ ತಿದ್ದುಪಡಿ ಮಾಡಲು ಜೂನ್ 14 ಕೊನೆಯ ಅವಕಾಶ ಕೂಡಲೇ ಮಾಡಿಸಿ.

ಪ್ರೀಯ ರೈತರೇ ಸರ್ಕಾರವು ರೈತರಿಗೆ ಹಾಗೂ ಸಾರ್ವಜನಿಕರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದೇ ರೀತಿ ಸಾರ್ವಜನಿಕರು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಆಧಾರ್ ಕಾರ್ಡ್ ತಿದ್ದುಪಡಿ ಅಲ್ಲಿರುವ ವ್ಯಕ್ತಿ ವಿಳಾಸದ ಆಧಾರದ ಮೇಲೆ ಸಂಪೂರ್ಣ ಮಾಹಿತಿ ಪಡೆಯಬಹುದಾಗಿದೆ. ಆದರೆ ಈಗ ವ್ಯಕ್ತಿಯೊಬ್ಬರು ತಪ್ಪಾದ ವಿವರಗಳೊಂದಿಗೆ ಆಧಾರ್ ಕಾರ್ಡ್ ಸ್ವೀಕರಿಸಿದ ಬಗ್ಗೆ ದೂರು ನೀಡಿದಾಗ ಸಾಕಷ್ಟು ನಿದರ್ಶನಗಳಿವೆ . ಇದು ಹೆಸರಿನ ತಪ್ಪು ಕಾಗುಣಿತ, ತಪ್ಪಾದ ಜನ್ಮ ದಿನಾಂಕ ಅಥವಾ ತಪ್ಪು ವಿಳಾಸವಾಗಿರಬಹುದು. ಇದು ಹೆಚ್ಚು ತೊಂದರೆಯನ್ನುಂಟುಮಾಡುತ್ತದೆಯಾದರೂ, ಆಧಾರ್…

Spread positive news
Read More

ಕೃಷಿ ಮಾಡುವ ಯುವಕರಿಗೆ ಸರ್ಕಾರದಿಂದ 20 ಲಕ್ಷದವರೆಗೆ ಸಹಾಯಧನ.

ಪ್ರೀಯ ರೈತರೇ ನಾವು ಇವತ್ತು ರೈತರಿಗೆ ಹಾಗೂ ಯುವಕರಿಗೆ ಸ್ವಯಂ ಉದ್ಯೋಗವನ್ನು ಹೇಗೆ ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ನೀಡುತ್ತೇವೆ.  ಕರ್ನಾಟಕ ಸರ್ಕಾರ ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜಿಸುವ ನಿಟ್ಟಿನಲ್ಲಿ ‘ ಕೃಷಿ ನವೋದ್ಯಮ’ ಎಂಬ ಹೊಸ ಯೋಜನೆ ಜಾರಿಗೊಳಿಸುತ್ತಿದೆ ಕೃಷಿ ವಲಯಲ್ಲಿನ ನೂತನ ತಾಂತ್ರಿಕತೆಗಳು, ಅವಿಷ್ಕಾರ ಹಾಗೂ ನವೀನ ಪರಿಕಲ್ಪನೆಗಳ ಸೇವೆಗಳನ್ನು ಒಳಗೊಂಡ ವಾಣಿಜೀಕರಣವನ್ನು ಉತ್ತೇಜಿಸುವ ಗುರಿಯೊಂದಿಗೆ ನೂತನ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ಈ ಯೋಜನೆಯಡಿ ಗರಿಷ್ಠ 20…

Spread positive news
Read More

ಗೃಹ ಲಕ್ಷ್ಮಿ 7 ನೇ ಕಂತು ಹಣ ಏಕೆ ಬಂದಿಲ್ಲ ಎಂದು ಇದರ ಮೇಲೆ ಕ್ಲಿಕ್ ಮಾಡಿ ಚೆಕ್ ಮಾಡಿ.

ಆತ್ಮೀಯ ಗ್ರಾಹಕರೇ ಕರ್ನಾಟಕದ ಕಾಂಗ್ರೆಸ್ನ ಗ್ಯಾರಂಟಿ ಆಗಿರುವಂತಹ ಗೃಹಲಕ್ಷ್ಮಿ ಹಣ ಪತಿ ತಿಂಗಳು ಹೆಣ್ಣು ಮಕ್ಕಳ ಖಾತೆಗೆ ಜಮಾ ಆಗುತ್ತದೆ. ಯಾರ ಹೆಸರಿನಲ್ಲಿ ರೇಷನ್ ಕಾರ್ಡ್ ಇದೆಯೋ ಅವರು ಅರ್ಜಿ ಸಲ್ಲಿಸಿ ನಂತರ ಅವರ ಖಾತೆಗೆ ಪ್ರತಿ ತಿಂಗಳು 2000 ಜಮಾ ಮಾಡುತ್ತಾ ಬಂದಿದ್ದಾರೆ ಈಗಾಗಲೇ 6 ಕಂತುಗಳು ಎಲ್ಲಾ ಜನರಿಗೆ ತಲುಪಿವೆ ಕೆಲವೊಬ್ಬರಿಗೆ ಕೆಲವೊಂದು ಕಾರಣಾಂತರಗಳಿಂದ ಹಣ ಜಮೆ ಆಗಿರುವುದಲ್ಲ ಅದರಲ್ಲಿ ಪ್ರಮುಖ ಕಾರಣವಾಗಿರುವಂಥದ್ದು ಎನ್‌ ಪಿಸಿಐ ಸೀಡಿಂಗ್ ಸ್ಟೇಟಸ್, ಇದಲ್ಲದೆ ಇನ್ನೊಂದು ಪ್ರಮುಖ ಕಾರಣ…

Spread positive news
Read More

Land podi ಪಹಣಿ (ಉತಾರ)ಆಧಾರ್ ಕಾರ್ಡ್ ಲಿಂಕ್ ಮಾಡಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಮುಖ್ಯವಾಗಿ ಇಲ್ಲಿ ಇವತ್ತು ಹೇಳಬೇಕೆಂದರೆ ರೈತರು ತಮ್ಮ ತಮ್ಮ ಜಮೀನನ್ನು ಬಹಳ ದಿನಗಳಿಂದ ಸಾಗುವಳಿ ಮಾಡುತ್ತಾ ಬಂದಿದ್ದಾರೆ. ಆದರೆ ರೈತರಿಗೆ ಹೊಸ ತಂತ್ರಜ್ಞಾನ ಬಳಸಿ ಹೇಗೆ ನಮ್ಮ ಜಮೀನಿನ ಸಂಪೂರ್ಣ ಮಾಹಿತಿ ಹಾಗೂ ನಮ್ಮ ಅಕ್ಕಪಕ್ಕದಲ್ಲಿ ಇರುವ ಜಮೀನಿನ ಮಾಹಿತಿ ಪಡೆಯುವುದು ಎಂಬುದು ನಿಖರವಾಗಿ ತಿಳಿದಿಲ್ಲ, ಅದಕ್ಕೆ ಸರ್ಕಾರವು ಈಗ ಹೊಸ ಪ್ರಯತ್ನಕ್ಕೆ ಮುಂದಾಗಿದೆ. ಏನೆಂದರೆ ಆಧಾರ್ ಕಾರ್ಡ್ ಅನ್ನು ನಿಮ್ಮ ಪಹಣಿ(ಉತಾರ್) ಲಿಂಕ್ ಮಾಡುವುದು. ಒಂದು ವೇಳೆ ನಿಮ್ಮ ಪಹಣಿಗೆ (ಉತಾರಿಗೆ) ಆಧಾರ್ ಕಾರ್ಡ್ ಲಿಂಕ್…

Spread positive news
Read More