ರೈತರೇ ಮೋಬೈಲ್ ನಲ್ಲಿಯೇ ಪಂಪ್ ಸೆಟ್ ಗಳಿಗೆ ಅರ್ಜಿ ಹಾಕಬಹುದು. ಹೇಗೆ ಎಂದು ನೋಡಿ.

ರೈತ ಮಿತ್ರರೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತಪರ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಅದರಲ್ಲಿ ಮುಖ್ಯವಾದುದು ಕೇಂದ್ರ ಸರ್ಕಾರದ ಪಿಎಂ ಕುಸುಮ್ ಯೋಜನೆ. ಈ ಯೋಜನೆಯ ಅಡಿಯಲ್ಲಿ ರೈತರಿಗೆ ಸರ್ಕಾರವು ಸೌರ ವಿದ್ಯುತ್ ಅನ್ನು ಕೃಷಿ ಚಟುವಟಿಕೆಗಳಿಗೆ ಬಳಸಲು ಪ್ರೋತ್ಸಾಹ ನೀಡುತ್ತಿದೆ. ಅದಕ್ಕಾಗಿ ಸದ್ಯ ಸರ್ಕಾರವು ಸೌರಶಕ್ತಿ ಬಳಕೆ ಮಾಡಿ ರೈತರಿಗೆ ಪಂಪ್ ಸೆಟ್ ಜಾಲಮುಕ್ತ ಸೌರ ಚಾಲಿತ ಕೃಷಿ ಪಂಪ್‌ಸೆಟ್‌ಗಳಿಗಾಗಿ ರೈತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪಿಎಂ- ಕುಸುಮ್ ಯೋಜನೆಯಡಿ ಮೊದಲ ಹಂತದಲ್ಲಿ…

Spread positive news
Read More

ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬೇಕೆ.? ಹೀಗೆ ಮಾಡಿ.

ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಪಡೆಯಬೇಕೆ.? ಹೀಗೆ ಮಾಡಿ. ಕೆಎನ್‌ಎನ್ ಡಿಜಿಟಲ್ ಡೆಸ್ಕ್: ರಾಜ್ಯದ ಜನರು ತುರ್ತು ಸಂದರ್ಭದಲ್ಲಿ, ಆರ್ಥಿಕ ನೆರವಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ( CM Relief Fund Of Karnataka ) ಆರ್ಥಿಕ ನೆರವಿಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಆರ್ಥಿಕವಾಗಿ ಹಿಂದುಳಿದ ವ್ಯಕ್ತಿಗಳು ವಿವಿಧ ಸಂದರ್ಭದಲ್ಲಿ ಈ ನಿಧಿಯನ್ನು ಹಣವನ್ನು ಪಡೆದು, ತಮ್ಮ ಕಷ್ಟ ಕಾಲದಲ್ಲಿ ಸಹಾಯವನ್ನು ಪಡೆಯಬಹುದಾಗಿದೆ. ಹಾಗಾದ್ರೇ ಅರ್ಜಿ ಸಲ್ಲಿಕೆ ಹೇಗೆ.? ದಾಖಲೆಗಳು ಏನು ಬೇಕು ಸೇರಿದಂತೆ ಇತರೆ…

Spread positive news
Read More

10ರಿಂದ 15 ಲಕ್ಷ ರೂ.ಗೆ ದೀರ್ಘಾವಧಿ ಸಾಲ ಏರಿಕೆ ನಿಜಾನಾ? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ.

ಪ್ರೀಯ ರೈತರೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೃಷಿ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳು ನಡೆದಿವೆ. ಅದೇ ರೀತಿ ಈಗ ರಾಜ್ಯದಲ್ಲಿ ಸರ್ಕಾರವು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ. ಹಾಗಾಗಿ ಕರ್ನಾಟಕ ರಾಜ್ಯ ಸಹಕಾರ ಕೃಷಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನಲ್ಲಿ (ಕೆಎಸ್ಬಿಎಆರ್‌ಡಿಬಿ) ದೀರ್ಘಾವಧಿ ಸಾಲದ ಮೊತ್ತವನ್ನು ಸರ್ಕಾರ 10ರಿಂದ 15 ಲಕ್ಷ ರೂ.ಗೆ ಏರಿಕೆ ಮಾಡಿದೆ. ಗರಿಷ್ಠ 10 ಲಕ್ಷ ರೂ.ತನಕ ಒಬ್ಬ ರೈತರಿಗೆ ಸಾಲ ನೀಡಲು ಮಾತ್ರ…

Spread positive news
Read More

ಬರಪರಿಹಾರ ಹಣ 7.29ಕೋಟಿ ಈ ಜಿಲ್ಲೆಯ ರೈತರಿಗೆ ಜಮಾ! ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ರಾಜ್ಯದ ರೈತ ಸಮುದಾಯು ಬರಗಾಲದಿಂದ ಕಂಗಾಲಾಗಿದ್ದು, ಕೃಷಿಗೆ ನೀರಾವರಿ ಯೋಜನೆ ಕೊರತೆ ಅಥವಾ ನೀರಿನ ಹಾಹಾಕಾರ ಉಂಟಾಗಿದೆ. ಆದರೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ ನದಿಗಳು ಹಾಗೂ ಕೆರೆಗಳು ಬತ್ತಿ ಹೋಗಿವೆ. ಎಲ್ಲೆಡೆ ಕುಡಿಯುವ ನೀರಿಗಾಗಿಯು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೂ ಬೆಳೆ ಮಾಡಿದ ರೈತರ ಗತಿಯೂ ದಿಕ್ಕೇ ತೋಚದಂತಾಗಿದೆ. ಆದರೆ ಸರ್ಕಾರ ಆಯಾ ಜಿಲ್ಲಾಡಳಿತಕ್ಕೆ ಸೂಚಿಸಿ, ಹಣ ಬಿಡುಗಡೆ ಮಾಡಿ ಕುಡಿಯುವ ನೀರಿನ ಬವಣೆ ನೀಗಿಸಲು ಕ್ರಮ ಕೈಗೊಳ್ಳುತ್ತಿದೆ. ಆದರೆ ಕೃಷಿಯ ಆಧಾರವಾಗಿಟ್ಟುಕೊಂಡ…

Spread positive news
Read More

ಕೇಂದ್ರ ಸರ್ಕಾರದಿಂದ ಬೆಳೆವಿಮೆ ಹಣ ಬಿಡುಗಡೆ. ಕೂಡಲೇ ನೀವು ನೋಡಿ.

ಕೇಂದ್ರ ಕೃಷಿ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ರೈತರ ಹಿತಾಸಕ್ತಿಗಾಗಿ ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಹಲವು ವರ್ಷಗಳಿಂದ ಬಾಕಿ ಉಳಿದಿರುವ ರೈತ ಬೆಳೆ ವಿಮೆ ಮೊತ್ತವನ್ನು ಬಿಡುಗಡೆ ಮಾಡಿದ್ದಾರೆ. ಇದರಿಂದ ದೇಶದ ಸುಮಾರು ಐದು ಲಕ್ಷ 60 ಸಾವಿರ ರೈತರಿಗೆ ಅನುಕೂಲವಾಗಲಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ವಿಮೆ ಮಾಡಿಸಿದ ರೈತರು ಬೆಳೆ ಪರಿಹಾರ ಮೊತ್ತಕ್ಕಾಗಿ ಬಹಳ ದಿನಗಳಿಂದ ಕಾಯುತ್ತಿದ್ದರೂ ಬೆಳೆ ವಿಮೆ ಮೊತ್ತದ ಲಾಭ ಸಿಗುತ್ತಿಲ್ಲ, ಆದರೆ ಇದೀಗ ರೈತರಿಗೆ ಬಾಕಿ ಇರುವ…

Spread positive news
Read More

ನಿರಂತರ ಉಚಿತ ವಿದ್ಯುತ್ ಪಡೆಯುವುದು ಹೇಗೆ? ಇಲ್ಲಿದೆ ನೋಡಿ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಹಾಗೂ ಇದು ಬಡ ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಈ ಯೋಜನೆಯ ಉದ್ದೇಶವಾಗಿದೆ. ಈ ಉಪಕ್ರಮವು ಬಡವರಿಂದ ಮಧ್ಯಮ ವರ್ಗದವರೆಗೆ ಒಂದು ಕೋಟಿ ಮನೆಗಳಲ್ಲಿ ಮೇಲ್ಛಾವಣಿಯ ಸೌರ ಫಲಕಗಳನ್ನು ಅಳವಡಿಸುವ ಗುರಿಯನ್ನು ಹೊಂದಿದೆ. ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆಯು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಹೊಸ ಯೋಜನೆಯ ಕುರಿತು…

Spread positive news
Read More

ಗುಡ್ ನ್ಯೂಸ್! ನನ್ನ ಖಾತೆಗೆ ಪಿಎಂ ಕಿಸಾನ್ 16 ನೇ ಕಂತು ಬಂತು ಕೂಡಲೇ ಚೆಕ್ ಮಾಡಿ.

ಪ್ರೀಯ ರೈತರೇ, ಇವತ್ತು ನಾವು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಒಂದು ಹೊಸ ಮುಖ್ಯವಾದ ಮಾಹಿತಿ ಬಗ್ಗೆ ಚರ್ಚಿಸೋಣ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 16ನೇ ಕಂತಿನ ಮೊತ್ತವನ್ನು ಪ್ರಧಾನಮಂತ್ರಿಯವರು ಬಿಡುಗಡೆ ಮಾಡಿದ್ದು, ನಮ್ಮ ಕರ್ನಾಟಕ ರಾಜ್ಯದ ಒಟ್ಟು 3 ಲಕ್ಷ ಕೋಟಿ ಹಾಗೂ ಈ 16 ನೇ ಕಂತಿನಲ್ಲಿ 21 ಸಾವಿರ ಕೋಟಿ ಹಣ ಬಿಡುಗಡೆ ರೈತರು ನೇರ ನಗದು ಪಾವತಿ ಮೂಲಕ ಪಡೆದುಕೊಳ್ಳಲಿದ್ದಾರೆ. ಮುಖ್ಯವಾಗಿ ಹೇಳಬೇಕೆಂದರೆ ಪಿಎಂ ಕಿಸಾನ್ ಯೋಜನೆ ಹಣವು ಈಗಾಗಲೇ ಬಿಡುಗಡೆಯಾಗಿದೆ…

Spread positive news
Read More

ಕೂಡಲೇ ಹತ್ತಿರದ ರೈತ ಸಂಪರ್ಕಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.

ಹನಿ ನೀರಾವರಿ ಸೌಲಭ್ಯಕ್ಕೆ ಸರ್ಕಾರದಿಂದ ಎಷ್ಟು ರೂಪಾಯಿ ಸಹಾಯಧನ ಪಡೆಯಬಹುದು? ಬನ್ನಿ ಇದರ ಸಂಪೂರ್ಣ ಮಾಹಿತಿ ತಿಳಿಯೋಣ. ಪ್ರೀಯ ರೈತರೇ ಸರ್ಕಾರವು ಕೃಷಿ ಹಾಗೂ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಕೃಷಿಯಲ್ಲಿ ಏನು ತೊಂದರೆ ಆಗದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಈಗ ಪ್ರಧಾನ ಮಂತ್ರಿ ಕೃಷಿ ಸಿಂಚೈ ಯೋಜನೆ (PMKSY) ಯ “ಪರ್ ಡ್ರಾಪ್ ಮೋರ್ ಕ್ರಾಪ್”…

Spread positive news
Read More

PM ಕಿಸಾನ್ 16 ನೇ ಕಂತು: ಫಲಾನುಭವಿಗಳ ಮುಂದಿನ ಕಂತು ಈ ದಿನಾಂಕದಂದು ಜಮಾ!

ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 16 ನೇ ಕಂತು ಶೀಘ್ರದಲ್ಲೇ ರೈತರ ಖಾತೆಗಳಿಗೆ ಬರಲಿದೆ. ಕೇಂದ್ರ ಸರ್ಕಾರವು 16 ನೇ ಕಂತಿನ ಬಿಡುಗಡೆಯ ದಿನಾಂಕವನ್ನು ಘೋಷಿಸಿದೆ. 16 ನೇ ಕಂತಿನ ಹಣವನ್ನು 2024 ರ ಫೆಬ್ರವರಿ 28 ರಂದು ದೇಶಾದ್ಯಂತ ಪಿಎಂ ಕಿಸಾನ್ ಫಲಾನುಭವಿಗಳ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಈ ದಿನಾಂಕದ ಬಗ್ಗೆ ಅಧಿಕೃತ ಮಾಹಿತಿಯನ್ನು ಪಿಎಂ ಕಿಸಾನ್ ವೆಬ್ಸೈಟ್ನಲ್ಲಿ ನೀಡಲಾಗಿದೆ. ಈ ಯೋಜನೆಯ 16…

Spread positive news
Read More

ಈ ಜಿಲ್ಲೆಗಳಲ್ಲಿ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ.

ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತರದಿಂದ ಕಾಯುತ್ತಿರುವ ಈಗ ಸರ್ಕಾರವು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ರೇಷನ್ ಕಾರ್ಡ್ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸಿದ ಹಾಗೂ ಹಳೆಯ ರೇಷನ್ ಕಾರ್ಡ್ ಅರ್ಹರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅದೇ ರೀತಿ ಯಾರಿಗೆ ಇನ್ನೂ ಗೃಹಲಕ್ಷ್ಮಿ ಹಣ ಬಂದಿಲ್ಲ ಅಂತವರಿಗೆ ಮತ್ತೊಂದು ಅವಕಾಶ ನೀಡುತ್ತಿದೆ. ಹೊಸ ಸದಸ್ಯರ ಹೆಸರು ಸೇರಿಸುವುದು ಹೇಗೆ? ತಿದ್ದುಪಡಿ ಮಾಡುವುದು ಹೇಗೆ? ಹೊಸ ಸದಸ್ಯರ ಹೆಸರು ಸೇರ್ಪಡೆ : ಮದುವೆಯಾದ ನಂತ್ರ ಮನೆಗೆ…

Spread positive news
Read More