ಕೃಷಿ ಇಲಾಖೆಯಿಂದ ಪಂಪ್ ಸೆಟ್ ವಿತರಣೆಗೆ ಅರ್ಜಿ ಆಹ್ವಾನ

ಪಂಪ್ ಸೆಟ್ : ಪ್ರೀಯ ರೈತರೇ ನಿಮಗೊಂದು ಗುಡ್ ನ್ಯೂಸ್! ಕರ್ನಾಟಕ ರಾಜ್ಯದ ಕೃಷಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರವು ಒಂದು ಅತ್ಯುತ್ತಮ ಯೋಜನೆಯನ್ನು ಜಾರಿಗೆ ತಂದಿದೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ರೈತರಿಗೆ ನೀರಾವರಿ ಸೌಲಭ್ಯವನ್ನು ಸುಲಭಗೊಳಿಸಲು ಪೆಟ್ರೋಲ್ ಮತ್ತು ಡೀಸೆಲ್ ಪಂಪ್ ಸೆಟ್‌ಗಳನ್ನು ಖರೀದಿಸಲು ಬರೋಬ್ಬರಿ 90 ರಷ್ಟು ರಿಯಾಯಿತಿ ಅಥವಾ ಸಹಾಯಧನವನ್ನು ಘೋಷಿಸಲಾಗಿದೆ. ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಯೋಜನೆಯ ಮುಖ್ಯ ಉದ್ದೇಶಗಳು – ಹಳ್ಳಿ ರೈತರಿಗೆ ಕರೆಂಟ್ ಕೊರತೆಯಿಂದ ಪಾರು…

Spread positive news
Read More

ಯಾವ ಬೆಳೆಗೆ ಎಷ್ಟು ಬೆಳೆವಿಮೆ ಜಮೆಯಾಗುತ್ತೇ? ನಿಮಗೆ ಎಷ್ಟಾಗಿದೆ! ನಿಮ್ಮ ಮೊಬೈಲ್ ನಲ್ಲಿ ನೋಡಿ

ಎಷ್ಟು ಬೆಳೆವಿಮೆ : ಮೊಬೈಲ್ ಒಂದಿದ್ದರೆ ಸಾಕು, ಮನೆಯಲ್ಲಿಯೇ ಕುಳಿತು ಯಾವ ಬೆಳೆಗೆ ಎಷ್ಟು ವಿಮೆ ಹಣ ಜಮೆಯಾಗುತ್ತದೆ ಎಂಬ ಮಾಹಿತಿ ನೋಡಬಹುದು. ಹೌದು, ಈಗ ತಂತ್ರಜ್ಞಾನ ಬೆಳೆದಿದ್ದರಿಂದ ರೈತರು ಬೆಳೆ ವಿಮೆಯ ಮಾಹಿತಿ ಪಡೆಯಲು ಎಲ್ಲಿಯೂ ಹೋಗಬೇಕಿಲ್ಲ. ಮೊಬೈಲ್ ನಲ್ಲಿಯೇ ಕ್ಷಣಾರ್ಧದಲ್ಲಿ ಪಡೆಯಬಹುದು. ರೈತರ ಸಂಕಷ್ಟ ಕಾಲದಲ್ಲಿ ಕೈ ಹಿಡಿಯಲು ಸರ್ಕಾರವು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತಂದಿದೆ. ಹೌದು, ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ವಿವಿಧ…

Spread positive news
Read More

ಬೆಳೆಹಾನಿ ಪರಿಹಾರ ಜಮೆ! ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ.

ಬೆಳೆಹಾನಿ ಪರಿಹಾರ: ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ರೈತರು ಸಾಮಾನ್ಯವಾಗಿ ಮುಂಗಾರು ಬಿತ್ತನೆ ಮಾಡಿ ಉತ್ಪನ್ನ ಅಷ್ಟರಮಟ್ಟಿಗೆ ಬಂದಿದೆ. ಏಕೆಂದರೆ ಮಳೆಯ ಕಾರಣ ಕೆಲವು ಬೆಳೆಗಳು ನಾಶವಾಗಿವೆ. ಅದಕ್ಕಾಗಿ ಸರ್ಕಾರವು ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗಿದೆ. ಹೌದು, ರಾಜ್ಯದ ವಿವಿಧ ಜಿಲ್ಲೆಗಳ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮೆ ಮಾಡಲಾಗುತ್ತಿರುವುದು ತಮಗೆಲ್ಲಾ ಗೊತ್ತಿದ್ದ ಸಂಗತಿ. ಈಗ ಬೀದರ್…

Spread positive news
Read More

ಇನ್ನೂ ಮುಂದೆ ಗ್ರಾಹಕರ ಮನೆಗೆ ತಲುಪಲಿದೆ ರೇಷನ್ ಅಕ್ಕಿ.

ರೇಷನ್ ಅಕ್ಕಿ : ಸಾರ್ವಜನಿಕರೇ ನಿಮಗೊಂದು ಸಂತಸದ ಸುದ್ದಿ ಕೊಡುತ್ತೇನೆ. ಈಗಾಗಲೇ ಸರ್ಕಾರವು ಬಹಳ ಒಳ್ಳೆ ಕಾರ್ಯಕ್ರಮ ಹಮ್ಮಿಕೊಂಡು ರೈತರ ಸೇವೆಯಲ್ಲಿ ನಿರತವಾಗಿದೆ. ಮತ್ತೊಂದು ಸಾರ್ವಜನಿಕರ ಪರವಾಗಿ ಮಾಡಿದ ಈ ಕಾರ್ಯಕ್ರಮ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ‌ (Senior Citizens) ಸರ್ಕಾರ (Government) ಗುಡ್ ನ್ಯೂಸ್ ಒಂದನ್ನು ಕೊಟ್ಟಿದೆ. ʼಅನ್ನ ಸುವಿಧಾʼ ಯೋಜನೆಯಡಿ (Anna Suvidha Scheme) ಮನೆಗಳಿಗೆ ಉಚಿತವಾಗಿ ಪಡಿತರ (Ration) ಆಹಾರ ಪದಾರ್ಥಗಳನ್ನು ಪೂರೈಸಲು ಸಿದ್ಧತೆ ನಡೆಸಿದೆ. ಹೌದು.. ಒಂಟಿಯಾಗಿರೋ ಹಿರಿಯ ನಾಗರಿಕರ…

Spread positive news
Read More

ಹೀಗೆ ಮಾಡಿ : ಜನನ, ಮರಣ ಪ್ರಮಾಣಪತ್ರ 21 ದಿನಗಳೊಳಗೆ ನಿಮ್ಮ ಕೈಯಲ್ಲಿ

ಜನನ ಮರಣ ಪತ್ರ : ಪ್ರೀಯ ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಮಾಹಿತಿ ನೀಡುತ್ತೇನೆ. ಸದ್ಯದ ಸ್ಥಿತಿಯಲ್ಲಿ ಸರ್ಕಾರ ಅನೇಕ ಹೊಸ ಹೊಸ ನಿರ್ಣಯಗಳನ್ನು ಕೈಗೊಳ್ಳುತ್ತಿದೆ. ಅದೇ ರೀತಿ ಈಗ ಈ ನಾಗರಿಕ ನೋಂದಣಿ ಜನನ ಮತ್ತು ಮರಣ ಅಧಿನಿಯಮ 1960 ರನ್ವಯ ಕರ್ನಾಟಕ ಜನನ ಮತ್ತು ಮರಣ ನೋಂದಣಿ 1970 ಮತ್ತು ಪುನರ್ ರಚಿತ ಕರ್ನಾಟಕ ಜನನ ಮರಣ ನೋಂದಣಿ ಕಾಯ್ದೆ ನಿಯಮ 1990 ರ ರನ್ವಯ ಜನನ ಮತ್ತು ಮರಣ…

Spread positive news
Read More

ರೈತರ ಭೂಮಿಯ ಜಂಪ್‌ ಸರ್ವೆ ಪಹಣಿ ಸಮಸ್ಯೆಗೆ ಪರಿಹಾರ: 65 ವರ್ಷದ ವಿಘ್ನಕ್ಕೆ ಮುಕ್ತಿ

ಕಳೆದ 65 ವರ್ಷಗಳಿಂದ ಬಗೆಹರಿಯದೇ ಉಳಿದುಕೊಂಡಿದ್ದ ಕೊಪ್ಪಳ ಜಿಲ್ಲೆಯ ರೈತರ ಭೂಮಿಯ ಜಂಪ್‌ ಸರ್ವೆ ಪಹಣಿ ಸಮಸ್ಯೆಗೆ ಜಿಲ್ಲಾಡಳಿತ ಕೈಗೊಂಡ ತ್ವರಿತ ಕ್ರಮಕ್ಕೆ ಕಂದಾಯ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದೆ.ಖುದ್ದು ಕಂದಾಯ ಸಚಿವ ಕೃಷ್ಣ ಬೈರೇಗೌಡ, ಜಿಲ್ಲೆಯ ಸಾಧನೆ ಕಂಡು ಹರ್ಷ ವ್ಯಕ್ತ ಪಡಿಸಿರುವುದಲ್ಲದೇ ಸಮರ್ಪಕವಾಗಿ ಕಾರ್ಯ ನಿರ್ವಹಿಸಿದ ಅಧಿಕಾರಿಗಳ ಶ್ರಮವನ್ನು ಕೊಂಡಾಡಿ ಅಭಿನಂದನಾ ಪತ್ರ ಬರೆದು ಕಳುಹಿಸಿದ್ದಾರೆ. ಯಾರಿಗೆಲ್ಲಾ ಅಭಿನಂದನಾ ಪತ್ರ ಈ ಹಿಂದಿನ ಜಿಲ್ಲಾಧಿಕಾರಿ ನಲೀನ್‌ ಅತುಲ್‌, ಉಪ ವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ, ಕೊಪ್ಪಳ ಹಾಗೂ…

Spread positive news
Read More

ಈ ದಿನದಂದು ಮುಂದಿನ ಕಂತಿನ ಪಿಎಂ ಕಿಸಾನ್ ಹಣ ಜಮಾ ಆಗಲಿದೆ

ಪ್ರೀಯ ರೈತರೇ ನಿಮಗೊಂದು ಸಂತಸದ ಸುದ್ದಿ. ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈತರಿಗೆ ನೇರವಾಗಿ ಪಿಎಂ ಕಿಸಾನ್ ಹಣವನ್ನು ಬಿಡುಗಡೆ ಮಾಡಿದ್ದಾರೆ. ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಗುರಿಯೊಂದಿಗೆ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನು ಜಾರಿಗೆ ತಂದಿದ್ದು, ಇದೀಗ 20ನೇ ಕಂತಿನ ಹಣ ಜಮಾ ಪ್ರಕ್ರಿಯೆ ಆರಂಭವಾಗುತ್ತಿದೆ. ಈ ವಾರದಲ್ಲಿ ಫಲಾನುಭವಿ ರೈತರ ಖಾತೆಗೆ ₹2,000 ಹಣ ನೇರವಾಗಿ ಜಮಾಗೊಳ್ಳಲಿದೆ. ಪಿಎಂ ಕಿಸಾನ್ ಯೋಜನೆಯಲ್ಲಿ ಒಂದು…

Spread positive news
Read More

ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ

ಪ್ರೀಯ ರೈತರೇ ಇವತ್ತು ರೈತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಗಂಗಾ ಕಲ್ಯಾಣ ಯೋಜನೆ, ಉಚಿತ ಹೋಲಿಗೆ ಯಂತ್ರ, ಅರಿವು ಶೈಕ್ಷಣಿಕ ಸಾಲ ಹೀಗೆ ಹಲವಾರು ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ Online ಅರ್ಜಿ ಸ್ವೀಕೃತಿ ಯೋಜನೆಯ ಮೂಲಕ ರೈತರಿಂದ ಅರ್ಜಿ ಆಹ್ವಾನ ಕರೆದಿದ್ದಾರೆ. ಕೂಡಲೇ ರೈತರು ಅರ್ಜಿ ಸಲ್ಲಿಸಿ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು. ನೀವು ಕೂಡ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಬೇಕೆ..? ಉಚಿತ…

Spread positive news
Read More

ಪಂಪ್‌ ಸೆಟ್ ಗೆ ವಿದ್ಯುತ್ ಕಲ್ಪಿಸಲು ಶೀಘ್ರ ಸಂಪರ್ಕ ಯೋಜನೆಗೆ ರಾಜ್ಯ ಸರ್ಕಾರ ಆದೇಶ

ಪ್ರೀಯ ರೈತರೇ ಇವತ್ತು ನಾವು ಒಂದು ರೈತರಿಗೆ ಪಂಪ್ ಸೆಟ್ ವಿದ್ಯೂತ್ ಬಗ್ಗೆ ಈ ಲೇಖನದಲ್ಲಿ ಮಾತಾಡೋಣ. ರೈತ ಸಮುದಾಯಕ್ಕೆ ಸರ್ಕಾರದ ಕಡೆಯಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ ಬನ್ನಿ ಆ ಹೊಸ ವಿಷಯವನ್ನು ಚರ್ಚಿಸೋಣ. ನೀರಾವರಿ ಪಂಪ್ ಸೆಟ್ ಗಳಿಗೆ ಮೂಲಸೌಕರ್ಯ ರಚಿಸುವ ಸಂಬಂಧ ರೈತರಿಗೆ ಅನುಕೂಲವಾಗುವಂತೆ ನವೀಕೃತ ಶೀಘ್ರು ಸಂಪರ್ಕ ಯೋಜನೆಯನ್ನು ಜಾರಿಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದಲ್ಲಿ ಏನಿದೆ? ಮೇಲೆ ಓದಲಾದ ಕ್ರಮ ಸಂಖ್ಯೆ (1) ರಲ್ಲಿ, ರೈತರ…

Spread positive news
Read More

ಹೊಸ APL-BPL ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ : ಈ ದಾಖಲೆಗಳು ಕಡ್ಡಾಯ

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಈಗ ಮತ್ತೆ ಅವಕಾಶ ನೀಡಲಾಗಿದೆ. ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ವೆಬ್ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಸಮಯ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. APL ಹಾಗೂ BPL…

Spread positive news
Read More