ಮನೆಗಳ ಮೇಲೆ ವಿದ್ಯುತ್ ತಯಾರಿಸುವುದು ಹೇಗೆ ಇಲ್ಲಿದೆ ನೋಡಿ.

ಪ್ರಿಯ‌ ರೈತರೇ ಸರ್ಕಾರವು ರೈತರ ಹಿತದೃಷ್ಟಿಯಿಂದ ಹಾಗೂ ರೈತರಿಗೆ ಆರ್ಥಿಕ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು, ಮನೆಗಳ ಮೇಲ್ಛಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ಸೌರ ವಿದ್ಯುತ್ ಉತ್ಪಾದಿಸಲು, ಹೊಸ ಸಚಿವಾಲಯ ಉಪಾಯ ಹುಡುಕಿದೆ. ಮತ್ತು ನವೀಕರಿಸಬಹುದಾದ ಶಕ್ತಿ‌ ಅಂದರೆ ಸೂರ್ಯನ ಶಕ್ತಿಯನ್ನು ಹೇಗೆ ಉಪಯೋಗಿಸಬೇಕು ಎಂಬ ತಂತ್ರಜ್ಞಾನ ಬಳಸಲು ಭಾರತ ಸರ್ಕಾರವು ಗ್ರಿಡ್-ಕನೆಕ್ಟೆಡ್ ರೂಫ್‌ಟಾಪ್ ಸೋಲಾರ್ ಅನ್ನು ಅನುಷ್ಠಾನಗೊಳಿಸುತ್ತಿದೆ. ಪ್ರಧಾನ ಮಂತ್ರಿ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆಯು ಭಾರತದಲ್ಲಿನ…

Spread positive news
Read More

ನರೇಗಾ ಕೂಲಿ ಹೆಚ್ಚಿಸಿದ ಸರ್ಕಾರ. ಎಷ್ಟು ಎಂದು ಇಲ್ಲಿದೆ ನೋಡಿ.

ಪ್ರೀಯ ರೈತರೇ ಈಗಾಗಲೇ ನಾವು ಸಾಕಷ್ಟು ಬರಗಾಲವನ್ನು ಎದುರಿಸುತ್ತಿದ್ದೇವೆ. ಅದೇ ರೀತಿ ಬರಗಾಲ ಇದೆಯೆಂಬ ಭಯಬೇಡ ಉದ್ಯೋಗ ಖಾತ್ರಿ ಕೆಲಸ ಇದೆ. ಬರಗಾಲವಿದೆಯೆಂದು ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಭಯಬೇಡ. ಎಪ್ರಿಲ್-1 ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ಕರ್ನಾಟಕದಲ್ಲಿ 316 ರೂ.ನಿಂದ 349 ರೂಪಾಯಿಗೆ ಏರಿಕೆ ನರೇಗಾ ದಿನಗೂಲಿ ಹೆಚ್ಚಳ ಗ್ರಾಮೀಣ ಪ್ರದೇಶಗಳ ಕಡುಬಡವರಿಗೂ ಯೋಜನೆಯ ಸದೂಪಯೋಗ ದೊರಕುವಂತಾಗಲಿ ಎಂದು ನರಗುಂದ ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ (ಗ್ರಾಮೀಣ&ಉದ್ಯೋಗ)…

Spread positive news
Read More

ಬೆಳೆಹಾನಿ ಪರಿಹಾರ ಇನ್ನೂ ಬಂದಿಲ್ಲವೇ ಈ ನಂಬರಿಗೆ ಕರೆ ಮಾಡಿ.

ಪ್ರೀಯ ರೈತರೇ ಪ್ರಕೃತಿಯ ವಿಕೋಪದ ಕಾರಣದಿಂದ ರೈತರು ಈಗಾಗಲೇ ಸಾಕಷ್ಟು ಬೆಳೆಗಳನ್ನು ನಾಶಪಡಿಸಿಕೊಂಡಿದ್ದಾರೆ, ಅದರಂತೆ ಸರ್ಕಾರವು ಕೂಡ ರೈತರಿಗೆ ಹಾನಿಯಾಗದಂತೆ ಹಾಗೂ ರೈತರ ಕಷ್ಟಗಳಿಗೆ ಪರಿಹಾರ ನೀಡಲು ಸರ್ಕಾರವು ರೈತರಿಗೆ ಬೆಳೆವಿಮೆ ಹಾಗೂ ಬೆಳೆ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ ರೈತರು ತಮ್ಮ ಬೆಳೆಹಾನಿ ಹಾಗೂ ಬೆಳೆವಿಮೆ ಪರಿಹಾರ ಬಗ್ಗೆ ತಿಳಿದುಕೊಳ್ಳುವ ಅವಶ್ಯಕತೆ ಇದೆ. ಈ ರೈತರಿಗೆ ಮಾತ್ರ ಬೆಳೆ ವಿಮೆ ಪರಿಹಾರ ಮತ್ತು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಲಿದೆ. ಯಾವ ಯಾವ ರೈತರಿಗೆ…

Spread positive news
Read More

ಉದ್ಯೋಗ ಖಾತ್ರಿ ಸರ್ಕಾರಿ ಕೆಲಸ ಏಪ್ರಿಲ್ 1 ರಿಂದ ಆರಂಭ

ಪ್ರೀಯ ರೈತರೇ ಈಗಾಗಲೇ ನಾವು ಸಾಕಷ್ಟು ಬರಗಾಲವನ್ನು ಎದುರಿಸುತ್ತಿದ್ದೇವೆ. ಅದೇ ರೀತಿ ಬರಗಾಲ ಇದೆಯೆಂಬ ಭಯಬೇಡ ಉದ್ಯೋಗ ಖಾತ್ರಿ ಕೆಲಸ ಇದೆ. ಬರಗಾಲವಿದೆಯೆಂದು ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಭಯಬೇಡ. ಎಪ್ರಿಲ್-1 ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ಗ್ರಾಮೀಣ ಪ್ರದೇಶಗಳ ಕಡುಬಡವರಿಗೂ ಯೋಜನೆಯ ಸದೂಪಯೋಗ ದೊರಕುವಂತಾಗಲಿ ಎಂದು ನರಗುಂದ ತಾಲೂಕು ಪಂಚಾಯತ ಸಹಾಯಕ ನಿರ್ದೇಶಕ (ಗ್ರಾಮೀಣ&ಉದ್ಯೋಗ) ಸಂತೋಷಕುಮಾರ್ ಪಾಟೀಲ ಅಭಿಪ್ರಾಯಪಟ್ಟರು. ನಗರದ ತಾಲೂಕು ಪಂಚಾಯತ ಸಭಾಭವನದಲ್ಲಿ ಶುಕ್ರವಾರ ನಡೆದ…

Spread positive news
Read More

ಅಲ್ಪ ಅವಧಿಯ ಕೃಷಿ ಕೋರ್ಸ್ ಪಡೆಯಲು ಇಲ್ಲಿದೆ ಅವಕಾಶ

2024-25 ಸಾಲಿನ ದೂರ ಶಿಕ್ಷಣ ಕೋರ್ಸ್‌ಗಳ ಅರ್ಜಿ ಆಹ್ವಾನ. ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ವಿಸ್ತರಣಾ ನಿರ್ದೇಶನಾಲಯವು 2024-25 ಸಾಲಿನ ದೂರ ಶಿಕ್ಷಣ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಕೋರ್ಸುಗಳು ಕನ್ನಡ ಮಾಧ್ಯಮದಲ್ಲಿರುತ್ತವೆ. ಮೊದಲು ಸರ್ಕಾರವು ಕೃಷಿ ವಿಶ್ವವಿದ್ಯಾಲಯದಲ್ಲಿ 2 ವರ್ಷದ ಡಿಪ್ಲೊಮಾ ಕೃಷಿ ಕೋರ್ಸ್ ಆರಂಭ ಮಾಡಿ ಹಲವು ವರ್ಷಗಳಿಂದ ನಡೆಸಿಕೊಂಡು ಬಂದಿದೆ. ಆದರೆ ಸರ್ಕಾರವು ಧಿಡೀರನೇ ಎರಡು ವರ್ಷದ ಡಿಪ್ಲೊಮಾ ಕೃಷಿ ಕೋರ್ಸ್ ಸ್ಥಗಿತಗೊಳಿಸಿ ಆದೇಶ ಹೊರಡಿಸಿತ್ತು. ಕಡಿಮೆ ಖರ್ಚಿನಲ್ಲಿ ಕೃಷಿ, ಅರಣ್ಯ ಹಾಗೂ ರೇಷ್ಮೆ ಡಿಪ್ಲೊಮಾ…

Spread positive news
Read More

ನಿನ್ನೆ ಗೃಹ ಲಕ್ಷ್ಮಿ ಹಣ ಜಮೆ. ಇನ್ನೂ ಯಾರಿಗೆ ಬಂದಿಲ್ಲ ಹೀಗೆ ಮಾಡಿ.

ಆತ್ಮೀಯ ಗ್ರಾಹಕರೇ ಕರ್ನಾಟಕದ ಕಾಂಗ್ರೆಸ್ನ ಗ್ಯಾರಂಟಿ ಆಗಿರುವಂತಹ ಗೃಹಲಕ್ಷ್ಮಿ ಹಣ ಪತಿ ತಿಂಗಳು ಹೆಣ್ಣು ಮಕ್ಕಳ ಖಾತೆಗೆ ಜಮಾ ಆಗುತ್ತದೆ. ಯಾರ ಹೆಸರಿನಲ್ಲಿ ರೇಷನ್ ಕಾರ್ಡ್ ಇದೆಯೋ ಅವರು ಅರ್ಜಿ ಸಲ್ಲಿಸಿ ನಂತರ ಅವರ ಖಾತೆಗೆ ಪ್ರತಿ ತಿಂಗಳು 2000 ಜಮಾ ಮಾಡುತ್ತಾ ಬಂದಿದ್ದಾರೆ ಈಗಾಗಲೇ 7 ಕಂತುಗಳು ಜಮೆ ಆಗಿದೆ. ನಿನ್ನೆ 24 ತಾರಿಕಿನಿಂದ ಸರ್ಕಾರವು ಬಿಡುಗಡೆ ಮಾಡಿದ್ದು ಎಲ್ಲಾ ಜನರಿಗೆ ತಲುಪಿವೆ ಕೆಲವೊಬ್ಬರಿಗೆ ಕೆಲವೊಂದು ಕಾರಣಾಂತರಗಳಿಂದ ಹಣ ಜಮೆ ಆಗಿರುವುದಲ್ಲ. ಅದೇ ರೀತಿ ಅದರಲ್ಲಿ…

Spread positive news
Read More

ಕಾಲು ದಾರಿ, ಬಂಡಿ ದಾರಿ ಹೋಗಲು ಸರ್ಕಾರದಿಂದ ಪರ್ಮಿಷನ್

ಪ್ರೀಯ ರೈತರೇ ಸರ್ಕಾರವು ರೈತರ ಪರವಾಗಿ ನಿಂತು ಹಾಗೂ ರೈತರ ಏಳಿಗೆಗೆ ತಮ್ಮದೇ ಆದ ರೀತಿಯಲ್ಲಿ ಸಹಾಯಮಾಡಲು ಸರ್ಕಾರವು ಮುಂದಾಗಿದೆ. ಹಾಗೂ ರೈತರು ಸಹ ಸರ್ಕಾರದ ನಡೆಗಳನ್ನು ಅನುಸರಿಸಿ ತಮ್ಮ ಜಮೀನಿನ ದಾಖಲೆಗಳನ್ನು ಪಡೆಯಬೇಕು. ಸಮಸ್ಯೆ ನೂರೆಂಟು ಭೂಮಿ ಖರೀದಿ ಹಾಗೂ ಮಾರಾಟ ಸೇರಿ ಇತರೆ ಸಂದರ್ಭ ಸರ್ವೇ, ನಕ್ಷೆ ತಯಾರಿಕೆಗಾಗಿ ರೈತರು ಅರ್ಜಿ ಪಲ್ಲಿಡುತ್ತಾರೆ. ಈ ಸಮಯದಲ್ಲಿ ಪಹಣಿಯಲ್ಲಿ ಲೋಪ ಕಂಡುಬಂದರೆ ಅದರ ತಿದ್ದುಪಡಿಯಾಗುವವರೆಗೂ ಅವರ ಮುಂದಿನ ಪ್ರಕಿಯೆಗಳಿಗೆ ತಡೆಯಾಗುತ್ತದೆ. ಸರ್ಕಾರದಿಂದ ರೈತರಿಗೆ ಸಿಗುವ ಸೌಲಭ್ಯಗಳ…

Spread positive news
Read More

ಈ ಯೋಜನೆಗೆ ಅರ್ಜಿ ಸಲ್ಲಿಸಿ ತಿಂಗಳಿಗೆ 4ಸಾವಿರ ಪಡೆಯಿರಿ

ಪ್ರೀಯ ಸಾರ್ವಜನಿಕರೇ ಸರ್ಕಾರವು ಮತ್ತೋಂದು ಹೊಸ ಹೆಜ್ಜೆ ಇಟ್ಟಿದೆ. ಜನರ ಹಿತಾಸಕ್ತಿ ಬಯಸಿ ಜನರ ಒಳಿತಿಗಾಗಿ ಮತ್ತೋಂದು ಹೊಸ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಕರ್ನಾಟಕದ ಹಿರಿಯ ನಾಗರಿಕರಿಗೆ ಮಾಸಿಕ ಪಿಂಚಣಿ ರೂಪದಲ್ಲಿ ಆರ್ಥಿಕ ನೆರವು ನೀಡಲು ಕರ್ನಾಟಕ ಸರ್ಕಾರ ಸಂಧ್ಯಾ ಸುರಕ್ಷಾ ಯೋಜನೆ ಪ್ರಾರಂಭಿಸಿದೆ. ದುಡಿಯುವ ಬಡವರ ಆದಾಯ ಭದ್ರತೆ ಮತ್ತು ಅವರ ಪುನಶ್ಚೇತನಕ್ಕಾಗಿ ಅವರನ್ನು ಉಳಿಸಲು ಪ್ರೋತ್ಸಾಹಿಸಲು ಮತ್ತು ಸಕ್ರಿಯಗೊಳಿಸಲು ಕೇಂದ್ರೀಕರಿಸಿದೆ. ಅಸಂಘಟಿತ ವಲಯದ ಕಾರ್ಮಿಕರಲ್ಲಿ ದೀರ್ಘಾಯುಷ್ಯದ ಅಪಾಯಗಳನ್ನು ಪರಿಹರಿಸಲು ಮತ್ತು ಅಸಂಘಟಿತ ವಲಯದ ಕಾರ್ಮಿಕರನ್ನು…

Spread positive news
Read More

ಕೃಷಿ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಈಗಾಗಲೇ ಕೃಷಿ ಹೊಂಡಗಳು, ಇತರೆ ಕಾಮಗಾರಿಯನ್ನು ಅನುಷ್ಠಾನ ಮಾಡಿಕೊಳ್ಳಲು ಅರ್ಜಿ ಆಹ್ವಾನ ಕರೆದಿದ್ದು ಹಲವಾರು ರೈತರು ಅರ್ಜಿ ಸಲ್ಲಿಸಿದ್ದಾರೆ. ಹಲವಾರು ಜಿಲ್ಲೆಗಳಲ್ಲಿ ರೈತರಿಂದ ಅರ್ಜಿ ಕರೆದಿದ್ದು ಕೃಷಿಭಾಗ್ಯ ಯೋಜನೆಯು ಮರು ಜಾರಿಗೊಂಡಿದ್ದು ಗೋಕಾಕ ಮತ್ತು ಮೂಡಲಗಿ ತಾಲೂಕಿನ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತ ಬಾಂಧವರು ತಮ್ಮ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈಗಾಗಲೇ 2014-15 ರಿಂದ 2019-20 ರವರೆಗೆ ಕೃಷಿ ಭಾಗ್ಯ ಯೋಜನೆಯಲ್ಲಿ ಸವಲತ್ತು ಪಡೆದಿರುವ ರೈತರು…

Spread positive news
Read More

ಎಫ್ ಐಡಿ ನಂಬರ್ ಸುಲಭವಾಗಿ ಹುಡುಕುವುದು ಹೇಗೆ ಎಂದು ಇಲ್ಲಿದೆ ನೋಡಿ.

ಪ್ರೀಯ ರೈತರೇ ಸರ್ಕಾರವು ರೈತರಿಗೆ ಮತ್ತೊಂದು ಸಂತಸದ ಸುದ್ದಿ ನೀಡುತ್ತಿದೆ. ರೈತರಿಗೆ ಬರ ಪರಿಹಾರ ಈಗಾಗಲೇ ಮೊದಲನೇ ಕಂತು ಹಣ ಬಿಡುಗಡೆ ಮಾಡಿದ್ದು ರೈತರಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಸರ್ಕಾರವು ಒಂದು ಹೆಜ್ಜೆ ಇಟ್ಟಿದೆ. Check your FID status in mobile :- ನಮಸ್ಕಾರ ಆತ್ಮೀಯ ರೈತ ಬಾಂಧವರೇ ಇಂದಿನ ಲೇಖನದಲ್ಲಿ ನಾವು ನೀವು ಈಗಾಗಲೇ ಫ್ರೂಟ್ಸ್ ತಂತ್ರಾಂಶದಲ್ಲಿ ನಿಮ್ಮ ಹೊಲದ ವಿಸ್ತೀರ್ಣವನ್ನು ದಾಖಲಿಸಿದ್ದೀರಿ. (ನಿಮ್ಮ ಹೊಲದ ಎಷ್ಟು ಸರ್ವೇ ನಂಬರ್ ಗಳು ಇದರಲ್ಲಿ…

Spread positive news
Read More