ಕೃಷಿ ಇಲಾಖೆಯಿಂದ ರೈತರಿಗೆ 28 ಸಾವಿರ ವರೆಗೆ ಸಹಾಯಧನ ಇಂದೇ ಅರ್ಜಿ ಸಲ್ಲಿಸಿ.

ರೈತರೇ ಇವತ್ತು ನಾವು ಒಂದು ಹೊಸ ವಿಷಯವನ್ನು ಚರ್ಚೆ ಮಾಡೋಣ. ಕೃಷಿ ಇಲಾಖೆಯಿಂದ ಸೂಕ್ಷ್ಮ ನೀರಾವರಿ ಯೋಜನೆಯಲ್ಲಿ ಪರಿಶಿಷ್ಠ ಜಾತಿ ವರ್ಗದ ರೈತರಿಗೆ ತುಂತುರು ನೀರಾವರಿ ಘಟಕಗಳ ವಿತರಣೆಯಡಿ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಲ್ಲಿ ತುಂತುರು ನೀರಾವರಿ ಘಟಕಗಳ ವಿತರಣೆಗೆ ಕೊಪ್ಪಳ ತಾಲ್ಲೂಕಿಗೆ ಪರಿಶಿಷ್ಠ ಜಾತಿ ವರ್ಗದ ರೈತರಿಗೆ 651 ಹೆಕ್ಟರ್‌ಗಳಿಗೆ ಗುರಿಯನ್ನು ನಿಗದಿಪಡಿಸಿದ್ದು, ಇಲ್ಲಿಯವರೆಗೆ 192 ಹೆಕ್ಟರ್ ಘಟಕಗಳನ್ನು ವಿತರಣೆ ಮಾಡಲಾಗಿದೆ. ಈ ಕೃಷಿ ಸಿಂಚಾಯಿ ಯೋಜನೆ ರೈತರಿಗೆ…

Spread positive news
Read More

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!30ಸಾವಿರ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ.

ಪ್ರೀಯ ವಿದ್ಯಾರ್ಥಿಗಳೇ ನಿಮಗೊಂದು ಸಂತಸದ ಸುದ್ದಿ ತಂದಿದ್ದೇವೆ. ನೀವು ಕಲಿತ ಶಿಕ್ಷಣದಲ್ಲಿ ನಿಮ್ಮ ಫಲಿತಾಂಶ ಆಧಾರದ ಮೇಲೆ ನಿಮ್ಮ ಕೈ ಸೇರಲಿದೆ ಸರ್ಕಾರದ ಹಣ ನಿಮ್ಮ ಭವಿಷ್ಯದ ಶಿಕ್ಷಣದಲ್ಲಿ ಈ ಹಣ ಎಷ್ಟು ಮುಖ್ಯ ಎಂಬುದರಬಗ್ಗೆ ಸ್ವಲ್ಪ ಮಾಹಿತಿ ತಿಳಿಯೋಣ ಬನ್ನಿ. ರೈತರ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಜೀವನಾಡಿಯೆಂದೇ ಪರಿಗಣಿತವಾಗಿದೆ. ಪ್ರತಿವರ್ಷ, ಅನೇಕ ಇಲಾಖೆಗಳು ಮತ್ತು ನಿಗಮಗಳು ವಿದ್ಯಾರ್ಥಿ ವೇತನವನ್ನು ವಿವಿಧ ಸ್ಥರಗಳಲ್ಲಿ ವಿತರಿಸುತ್ತವೆ….

Spread positive news
Read More

ಪಿಎಂ ಕಿಸಾನ್ (Pm kisan) ಕೆವೈಸಿ ಅಪ್ಡೇಟ್ ಲಿಸ್ಟ್ .

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಗೆ ಹೊಸದಾಗಿ ಸೇರುವವರು, ಫಲಾನುಭವಿಯಾಗಲು ಬಯಸುವವರು ‘ಕೃಷಿಕರ ಗುರುತಿನ ಚೀಟಿ’ ಹೊಂದುವುದು ಕಡ್ಡಾಯವಾಗಿದೆ. ಈ ಬಗ್ಗೆ ಕೇಂದ್ರ ಕೃಷಿ ಮತ್ತು ರೈತರ ಕ್ಷೇಮಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಪಿಎಂ-ಕಿಸಾನ್ ರೈತರ ವಿಶಿಷ್ಟ ಗುರುತಿನ ಚೀಟಿಗಳು ಅರ್ಜಿದಾರರು ಕೃಷಿ ಭೂಮಿ ಹೊಂದಿದ್ದಾರೆ ಎಂಬುದನ್ನು ರೈತರ ಗುರು ತಿನ ಚೀಟಿ ದೃಢಪಡಿಸುತ್ತದೆ. ಆದ ಕಾರಣ, ಹೊಸದಾಗಿ ಅರ್ಜಿ ಸಲ್ಲಿಸುವವರು ಕೃಷಿಕರ ಗುರುತಿನ ಚೀಟಿ ಹೊಂದಬೇಕಿದೆ. ಗುರುತಿನ ಚೀಟಿ ಇದ್ದಲ್ಲಿ ನೋಂದಣಿ ಪ್ರಕ್ರಿಯೆ ಸುಲಭ. ಹಾಗಾಗಿ,…

Spread positive news
Read More

ವಿದ್ಯಾರ್ಥಿಗಳಿಗೆ 50 ಸಾವಿರ ವಿದ್ಯಾರ್ಥಿವೇತನ ಕೂಡಲೇ ಅರ್ಜಿ ಸಲ್ಲಿಸಿ ಹಣ ಪಡೆಯಿರಿ.

ಪ್ರೀಯ ರೈತರೇ ನಿಮ್ಮ ಮಕ್ಕಳಿಗೆ ಗುಡ್ ನ್ಯೂಸ್! ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಸ್ವಲ್ಪ ಮಾಹಿತಿ ತಿಳಿಯೋಣ ಬನ್ನಿ. ರೈತರ ಮಕ್ಕಳಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಜೀವನಾಡಿಯೆಂದೇ ಪರಿಗಣಿತವಾಗಿದೆ. ಪ್ರತಿವರ್ಷ, ಅನೇಕ ಇಲಾಖೆಗಳು ಮತ್ತು ನಿಗಮಗಳು ವಿದ್ಯಾರ್ಥಿ ವೇತನವನ್ನು ವಿವಿಧ ಸ್ಥರಗಳಲ್ಲಿ ವಿತರಿಸುತ್ತವೆ. ಈ ವಿದ್ಯಾರ್ಥಿ ವೇತನಗಳನ್ನು ಬಳಸಿಕೊಂಡು ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪ್ರತಿ ವರ್ಷ, ಲಕ್ಷಾಂತರ ವಿದ್ಯಾರ್ಥಿಗಳ ಬದುಕನ್ನು…

Spread positive news
Read More

ಈ ಬಾರಿ ಗೃಹ ಲಕ್ಷ್ಮಿ ಹಣ 6000 ಜಮೆ.

ಪ್ರೀಯ ಸಾರ್ವಜನಿಕರೇ ಇವತ್ತು ನಾವು ಈ ಲೇಖನದಲ್ಲಿ ಒಂದು ಮುಖ್ಯವಾದ ಸರ್ಕಾರಿ ಯೋಜನೆ ಬಗ್ಗೆ ಮಾಹಿತಿ ತಿಳಿಯೋಣ. ಹಾಗೂ ಮಹಿಳೆಯರಿಗೆ ರಾಜ್ಯ ಸರ್ಕಾರ ನೀಡುವ ಗೃಹ ಲಕ್ಷ್ಮಿ ಯೋಜನೆಯ ನೇರವಾಗಿ 3 ಕಂತಿನ ಹಣದ ಜಮೆಯ ಬಗ್ಗೆ ಮಾಹಿತಿ ಪಡೆಯೋಣ. ಹಾಗಾದರೆ ಬನ್ನಿ ರೈತರೇ ಯೋಜನೆ ಒಮ್ಮೆ 3 ಕಂತಿನ ಹಣ ಜಮೆಯ ಸ್ಟೇಟಸ್ ಬಗ್ಗೆ ನೋಡೋಣ. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯು ಮಧ್ಯೆದಲ್ಲಿ 3 ತಿಂಗಳ ಹಣ ಹಾಕಿದ್ದಿಲ್ಲ. ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ…

Spread positive news
Read More

ಕೇಂದ್ರ ಬಜೆಟ್ ಕೃಷಿಗೆ ಮತ್ತು ರೈತರಿಗೆ ಏನು ಲಾಭ?

ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಬಜೆಟ್ ಹಾಗೂ ರೈತರಿಗೆ ಇದರಿಂದ ಆಗುವ ಲಾಭವೇನು? ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ಧನ, ಕೃಷಿ ಅಭಿವೃದ್ಧಿಗೆ ಹೊಸ ಹೊಸ ಪ್ರಯೋಗಗಳನ್ನು ನಡೆಸುವ ಬಗ್ಗೆ ಹಾಗೂ ರೈತರ ಹಿತಾಸಕ್ತಿ ಕಾಪಾಡಲು ಕೈಗೊಳ್ಳಲು ಯಾವ ಯಾವ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಬಜೆಟ್ 2025 ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. * ಕೃಷಿ ಬೆಳವಣಿಗೆಯನ್ನು ಉತ್ತೇಜಿಸುವುದು ಮತ್ತು ಗ್ರಾಮೀಣ ಸಮೃದ್ಧಿಯನ್ನು ನಿರ್ಮಿಸುವುದು. ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆ – 100…

Spread positive news
Read More

PM KISAN: ಪಿ.ಎಂ ಕಿಸಾನ್ ₹2000 ರೂ. ಹಣ ಬಿಡುಗಡೆ? 19ನೇ ಕಂತಿನ ದಿನಾಂಕ

ಅನ್ನದಾತರಿಗೆ ಕೇಂದ್ರ ಸರ್ಕಾರ ವಿಶೇಷ ಯೋಜನೆ ಜಾರಿಗೆ ತಂದಿದೆ. ಅದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ. ಈ ಯೋಜನೆಗೆ ಸೇರುವವರಿಗೆ ಮೋದಿ ಸರ್ಕಾರ ಪ್ರತಿ ವರ್ಷ ಉಚಿತವಾಗಿ ಬ್ಯಾಂಕ್ ಖಾತೆಗಳಿಗೆ ಹಣ ಜಮಾ ಮಾಡುತ್ತಿದೆ. ಈ ಮಹತ್ವಾಕಾಂಕ್ಷಿ ಯೋಜನೆಯಿಂದ ಕೋಟ್ಯಾಂತರ ರೈತರು ಪ್ರಯೋಜನ ಪಡೆಯುತ್ತಿದ್ದಾರೆ. 19ನೇ ಕಂತಿನ ಹಣ ಬಿಡುಗಡೆಯಾಗುವುದು ತುಸು ವಿಳಂಬವಾದ ಹಿನ್ನೆಲೆಯಲ್ಲಿ ಮುಂದಿನ ಕಂತಿನ ಹಣ ಯಾವಾಗ ಬಿಡುಗಡೆ ಆಗಬಹುದು ಎಂಬ ಕಾತರತೆ ಈ ಯೋಜನೆಯ ಫಲಾನುಭವಿಗಳಲ್ಲಿ ಮನೆಮಾಡಿದೆ. ಪಿಎಂ ಕಿಸಾನ್…

Spread positive news
Read More

ಅಕ್ರಂ ಸಕ್ರಂ ಯೋಜನೆ ಆರಂಭ. ಸೋಲಾರ್ ಪಂಪ್ ಸೆಟ್ ಗಳಿಗೆ ಅರ್ಜಿ ಆಹ್ವಾನ

ಅಕ್ರಮ-ಸಕ್ರಮ ಯೋಜನೆಯಡಿ ರಾಜ್ಯದಲ್ಲಿ ಸುಮಾರು 4.5 ಲಕ್ಷ ಕೃಷಿ ಪಂಪ್‍ಸೆಟ್ ಗಳು ಇವೆ. ಈ ಪೈಕಿ ಈಗಾಗಲೆ 2.5 ಲಕ್ಷ ಪಂಪ್‍ಸೆಟ್‍ಗಳನ್ನು ಅಕ್ರಮ-ಸಕ್ರಮದಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗಿದೆ, ಇನ್ನೂ 2 ಲಕ್ಷ ಪಂಪ್‍ಸೆಟ್‍ಗಳಿಗೆ ಸಂಪರ್ಕ ಒದಗಿಸಲು ಈಗಾಗಲೆ ಏಜೆನ್ಸಿ ಅವರನ್ನು ನಿಗದಿಪಡಿಸಿ ವಹಿಸಲಾಗಿದೆ. ಮುಂದಿನ ಒಂದೂವರೆ ವರ್ಷದೊಳಗೆ ಈ ಯೋಜನೆ ಸಂಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು. ರೈತರ ಕೃಷಿ ಮತ್ತು ನೀರಾವರಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕುಸುಮ್ ಯೋಜನೆ ರೈತರಿಗೆ ವರದಾನವಾಗಲಿದೆ. ರೈತರಿಗೆ ಅನುಕೂಲ ಮಾಡಿಕೊಡುವ…

Spread positive news
Read More

ಮೋಜನಿ (ಹದ್ದುಬಸ್ತು) ಅರ್ಜಿ ಹಾಗೂ ಜಮೀನಿನ ಬಗ್ಗೆ ನಿಮ್ಮ ಫೋನಿನಲ್ಲಿ ಪಡೆಯುವ ಡೈರೆಕ್ಟ್ ಲಿಂಕ್.

ರೈತ ಮಿತ್ರರೇ ಇವತ್ತು ನಾವು ಒಂದು ಹೊಸ ವಿಷಯದ ಬಗ್ಗೆ ಚರ್ಚಿಸೋಣ. ರೈತರು ತಮ್ಮ ಜಮೀನಿನ ಮೋಜನಿ (ಹದ್ದುಬಸ್ತು) ಪಡೆಯಲು ಅರ್ಜಿ ಹಾಕಿರುತ್ತಾರೆ. ಆದರೆ ರೈತರಿಗೆ ಈ ಅರ್ಜಿ ಸಲ್ಲಿಸಿದ ನಂತರ ಏನು ಮಾಡಬೇಕು. ಮೋಜಿನಿ ಪೋರ್ಟಲ್ ಅನ್ನು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ಆನ್‌ಲೈನ್ ಪೋರ್ಟಲ್‌ನಲ್ಲಿ ತಮ್ಮ ಭೂ ದಾಖಲೆಗಳ ಮೂಲಕ ರಾಜ್ಯದ ಎಲ್ಲಾ ಭೂ ಮಾಲೀಕರಿಗೆ ಭೂಮಿಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸಲು ಪ್ರಾರಂಭಿಸಿದೆ. ಭೂಮಿ ಮೋಜಿನಿ ಸಹಾಯದಿಂದ, ಆನ್‌ಲೈನ್ ಪೋರ್ಟಲ್ ಮೂಲಕ ನಿಮ್ಮ ಭೂಮಿಗೆ…

Spread positive news
Read More

ನರೇಗಾ ಯೋಜನೆಯಡಿ ರೈತರಿಗೆ ಸಿಗುವ ಸೌಲಭ್ಯಗಳ ಪಟ್ಟಿ.

ಪ್ರೀಯ ರೈತರೇ ಇವತ್ತು ನಾವು ನರೇಗಾ ಯೋಜನೆ ಎಂದರೇನು? ನರೇಗಾ ಯೋಜನೆಯ ಅಡಿಯಲ್ಲಿ ರೈತರಿಗೆ ಆಗುವ ಲಾಭವೇನು? ನರೇಗಾ ಯೋಜನೆ ಅಡಿಯಲ್ಲಿ ರೈತರಿಗೆ ಸಿಗುವ ಸೌಲಭ್ಯಗಳ ಏನು? ಎಂದು ತಿಳಿಯೋಣ ಬನ್ನಿ. MGNREGA ಪರಿಚಯ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆ) ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆ (MGNREGA) ಅನ್ನು 2005 ರಲ್ಲಿ ಭಾರತ ಸರ್ಕಾರವು ಗ್ರಾಮೀಣ ಕುಟುಂಬಗಳ ಜೀವನೋಪಾಯದ ಭದ್ರತೆಯನ್ನು ಸುಧಾರಿಸುವ ಉದ್ದೇಶದಿಂದ ಪರಿಚಯಿಸಿತು. ವಯಸ್ಕ ಸದಸ್ಯರು ಕೌಶಲ್ಯರಹಿತ…

Spread positive news
Read More