ಗುಡ್ ನ್ಯೂಸ್! ಪಿಎಂ ಕಿಸಾನ್ ಹಣದಲ್ಲಿ ಏರಿಕೆ. ಇನ್ನೂ ಮುಂದೆ 8000 ಹಣ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಹಣದಲ್ಲಿ 8,000 ರೂ.ಗೆ ಹೆಚ್ಚಳ? ಹೌದು ಇದು ನಿಜವಾದ ಸಂಗತಿ. ಈಗಾಗಲೇ 15 ಕಂತು ಮುಗಿದಿದ್ದು ಈಗ 16 ನೇ ಕಾಂತಿಗೆ ರೈತರು ಕಾಯುತ್ತಿದ್ದಾರೆ. ಅದೇ ರೀತಿ ಕೇಂದ್ರ ಸರಕಾರವು ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಕಿಸಾನ್ ನಿಧಿ’ ಯೋಜನೆಯಡಿ ರೈತರಿಗೆ ನೀಡುವ ವಾರ್ಷಿಕ ಮೊತ್ತವನ್ನು ಈಗಿನ 6,000 ರಿಂದ 8,000 ರೂಪಾಯಿ ಹೆಚ್ಚಿಸುವ ಸಾಧ್ಯತೆಯಿದೆ. ಏಪ್ರಿಲ್-ಮೇ ಅವಧಿಯಲ್ಲಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎಂದು…

Spread positive news
Read More

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ಇವತ್ತು ನಾವು ಒಂದು ಪ್ರಯೋಜನಕಾರಿ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. ಹೌದು ಸರ್ಕಾರದ ಹೊಸ ಯೋಜನೆ ಬಗ್ಗೆ ಇಲ್ಲಿದೆ ನೋಡಿ. 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ವೃತ್ತಿನಿರತ ಗ್ರಾಮೀಣ ಕುಶಲಕರ್ಮಿ/ ಗುಡಿ ಕೈಗಾರಿಕೆಯಲ್ಲಿ ತೊಡಗಿಕೊಂಡಿರುವ ಅರ್ಹ ಅಭ್ಯರ್ಥಿಗಳು ತಮ್ಮ ಕಸುಬನ್ನು ಮುಂದುವರೆಸಿಕೊಂಡು ಹೋಗಲು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಸೌಲಭ್ಯವನ್ನು ಪಡೆಯಲು ಇಚ್ಛಿಸುವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಉಚಿತ ಹೊಲಿಗೆ ಯಂತ್ರ…

Spread positive news
Read More

ನರೇಗಾ ಯೋಜನೆ ಅಡಿಯಲ್ಲಿ ಹೈನುಗಾರಿಕೆ ಮಾಡಲು 3 ಲಕ್ಷ ಹಣ ಪಡೆಯಲು ಕೂಡಲೇ ಅರ್ಜಿ ಸಲ್ಲಿಸಿ.

ಪ್ರೀಯ ರೈತರೇ ರಾಜ್ಯದಲ್ಲಿ ಸರ್ಕಾರವು ಬಹುದೊಡ್ಡ ಬದಲಾವಣೆಗೆ ತಯಾರಾಗಿ ನಿಂತಿದೆ. ಅದೇ ರೀತಿ ನರೇಗಾ ಯೋಜನೆ ಅಡಿಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರೈತರಿಗೆ ಸಿಗುವ ಉದ್ದೇಶಗಳ ಬಗ್ಗೆ ತಿಳಿಯುವುದಾದರೆ 1)ಬೇಡಿಕೆಯ ಪ್ರಕಾರ ಒಂದು ಆರ್ಥಿಕ ವರ್ಷದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಪ್ರತಿ ಕುಟುಂಬಕ್ಕೆ 100 ದಿನಗಳಿಗಿಂತ `ಕಡಿಮೆ ಇಲ್ಲದಂತೆ ಅಕುಶಲ ದೈಹಿಕ ಉದ್ಯೋಗವನ್ನು ಒದಗಿಸುವುದರ ಮೂಲಕ ನಿಗದಿತ ಗುಣಮಟ್ಟ ಹಾಗೂ ಬಾಳಿಕೆ ಬರುವ ಉತ್ಪಾದನಾಶೀಲ ಅಸ್ತಿಗಳ ಸೃಜನೆ ಮಾಡುವದು. 2) ಬಡವರ ಜೀವನೋಪಾಯದ ಸಂಪನ್ಮೂಲಗಳನ್ನು ಬಲಪಡಿಸುವುದು. 3)…

Spread positive news
Read More

ರೈತರಿಗೆ ಗುಡ್ ನ್ಯೂಸ್! 2000 ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ.

ರೈತರೇ ಸರ್ಕಾರವು ರೈತರ ವಿಷಯದಲ್ಲಿ ಹಲವಾರು ತೊಂದರೆಗೆ ಸಿಲುಕಿಸುತ್ತಿದೆ. ಬೆಳೆ ವಿಮೆ ಸರಿಯಾಗಿ ಪಾವತಿಯಾಗದೆ ರೈತರಿಗೆ ಅನ್ಯಾಯವಾಗುತ್ತಿದ್ದು, ವಿಮೆ ಕಂಪನಿಗಳಿಗೆ ಲಾಭವಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಮುಂದೇನು ಎಂಬ ಗೊಂದಲಕ್ಕೆ ರಾಜ್ಯ ಸರ್ಕಾರ ಸಿಲುಕಿದೆ. ಸರ್ಕಾರದಿಂದಲೇ ಸ್ವಂತ ಕಂಪನಿ ಮಾಡುವುದೋ, ಇರುವ ವ್ಯವಸ್ಥೆಯಲ್ಲಿಯೇ ಮುಂದುವರಿಯುವುದೋ ಅಥವಾ ಕಪ್ ಆ್ಯಂಡ್ ಕ್ಯಾಪ್ ಎಂಬ ನಿಯಮಕ್ಕೆ ಪರಿವರ್ತನೆಯಾಗುವುದೋ ಎಂಬ ಚರ್ಚೆ ಇದ್ದು ಸದ್ಯ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಅದೇ ರೀತಿ ಈಗ ರಾಜ್ಯದ ರೈತರಿಗೆ ಬರ ಪರಿಹಾರ ನೀಡಲು ಸರ್ಕಾರವು…

Spread positive news
Read More

ಕೇವಲ ಏಳು (7) ದಿನದಲ್ಲಿ ನಿಮ್ಮ ಜಮೀನಿನ ಸಂಪೂರ್ಣ ಮಾಲಿಕತ್ವ ಪಡೆಯುವುದು ಹೇಗೆ ಎಂದು ಇಲ್ಲಿದೆ ನೋಡಿ.

ಜಮೀನಿನ ಪಹಣಿಯನ್ನು ಬಹು ಮಾಲೀಕತ್ವ ಹೊಂದಿದ್ದಾಗ ಅದನ್ನು ತಿದ್ದುಪಡಿ ಮಾಡುವುದು ಹೇಗೆ ಎನ್ನುವುದು ಹಲವು ಜನರ ಪ್ರಶ್ನೆ. ಸಾಮಾನ್ಯವಾಗಿ ಹಳ್ಳಿ ಗಾಡಿನ ರೈತರಿಗೆ ಇದರ ಬಗ್ಗೆ ಮಾಹಿತಿಯೇ ಇರುವುದಿಲ್ಲ, ಹಾಗಾಗಿ ಅದರ ಬಗ್ಗೆ ಬೆಳಕು ಚೆಲುವ ಪ್ರಯತ್ನವನ್ನು ಈ ಲೇಖನದಲ್ಲಿ ಮಾಡಲಾಗಿದೆ. ಇದರಿಂದ ನಾಡಿನ ಕೋಟ್ಯಂತರ ರೈತರಿಗೆ ಅನುಕೂಲ ಆಗಲಿ ಎನ್ನುವುದೇ ಇದರ ಉದ್ದೇಶವಾಗಿದೆ. ಬಹು ಮಾಲೀಕತ್ವದ ಪಹಣಿಯನ್ನು ತಿದ್ದುಪಡಿ ಮಾಡಬೇಕು ಎಂದರೆ ಮೊದಲಿಗೆ ತತ್ಕಾಲ್ ಪೋಡಿ ಬಗ್ಗೆ ಗೊತ್ತಿರಲೇಬೇಕು. ತಾತ್ಕಾಲ್ ಪೋಡಿ ಎಂದರೇನು? ಏಕಮಾಲಿಕತ್ವದ ಪಹಣಿ…

Spread positive news
Read More

ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ಧನಕ್ಕಾಗಿ ತಕ್ಷಣ ಅರ್ಜಿ ಸಲ್ಲಿಸಿ.

ಏನಿದು ಪಶು ಕಿಸಾನ್ ಕ್ರೆಡಿಟ್ ಕಾರ್ಡ್? ಹೈನುಗಾರಿಕೆ ಮಾಡಲು ಈ ಯೋಜನೆ ಅಡಿಯಲ್ಲಿ ಎಷ್ಟು ಹಣ ದೊರೆಯಲಿದೆ ಎಂದು ಸಂಪೂರ್ಣ ತಿಳಿದುಕೊಳ್ಳೋಣ. ರೈತರೇ ಭಾರತ ಸರ್ಕಾರವು ಎಲ್ಲಾ ಪಶುಸಂಗೋಪನೆ ರೈತರ ಅನುಕೂಲಕ್ಕಾಗಿ ‘ಪಶು ಕಿಸಾನ್ ಕ್ರೆಡಿಟ್ ಕಾರ್ಡ್’ ಅನ್ನು ಪ್ರಾರಂಭಿಸಿದೆ. ಈ ಕಾರ್ಡ್ ದೇಶದಲ್ಲಿ ಪಶುಸಂಗೋಪನೆ ವ್ಯಾಪಾರವನ್ನು ಹೆಚ್ಚಿಸುತ್ತದೆ ಮತ್ತು ರೈತರಿಗೆ ಹೆಚ್ಚಿನ ಆದಾಯವನ್ನು ನೀಡುತ್ತದೆ. ಭಾರತೀಯ ರಿಸರ್ವ್ ಬ್ಯಾಂಕ್ ( RBI) ಪಶು ಕಿಸಾನ್ ಕ್ರೆಡಿಟ್ ಕಾರ್ಡ್‌ನ ಸೇವೆಗಳನ್ನು ಪಶುಸಂಗೋಪನೆ ಮತ್ತು ಮೀನುಗಾರಿಕೆಗೆ ಸಂಬಂಧಿಸಿದ ಬಹಳಷ್ಟು…

Spread positive news
Read More

ರೈತರಿಗೆ ಶಾಕಿಂಗ್ ನ್ಯೂಸ್! ಸದ್ಯಕ್ಕಿಲ್ಲ ಬರ ಪರಿಹಾರ ಹಣ. ಕಾರಣ ಇಲ್ಲಿದೆ ನೋಡಿ.

ರೈತರಿಗೆ ಶಾಕಿಂಗ್ ನ್ಯೂಸ್! ಸರ್ಕಾರದಿಂದ ಬರ ಪರಿಹಾರ ಹಣ ಬಿಡುಗಡೆ ಸದ್ಯಕ್ಕೆ ಡೌಟು, ಅದೇ ರೀತಿ ಸರ್ಕಾರವು ಕೂಡ ರೈತರಿಗೆ ಬರ ಪರಿಹಾರ ಸದ್ಯಕ್ಕೆ ಬಿಡುಗಡೆ ಮಾಡುವುದು ತೊಂದರೆ ಉಂಟಾಗಿದೆ. ಕಾರಣ ಏನು ಎಂದು ತಿಳಿಯೋಣ. ಬೆಳೆ ನಷ್ಟ ಪರಿಹಾರ ಪಾವತಿಗೆ ತಯಾರಿ ರೈತರಿಗೆ ಬೆಳೆ ನಷ್ಟ ಪರಿಹಾರ ಮುಂಗಡ ಪಾವತಿ ಮಾಡಲು ಕಂದಾಯ ಇಲಾಖೆ ಸಜ್ಜಾಗುತ್ತಿದೆ. ಬೆಂಗಳೂರಲ್ಲಿ ಶನಿವಾರ ಇಲಾಖೆ ಹಿರಿಯ ಅಧಿಕಾರಿಗಳ ಸಭೆ ನಡೆಸಿರುವ ಕಂದಾಯ ಸಚಿವರು ಮುಂಗಡ ಪಾವತಿಗೆ ಆಗಬೇಕಾದ ತಯಾರಿ ಬಗ್ಗೆ…

Spread positive news
Read More

ಮನೆ ಮನೆಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಬರಲಿದೆ ಕೂಡಲೇ ಅರ್ಜಿ ಸಲ್ಲಿಸಿ 3ಲಕ್ಷ ಹಣ ಪಡೆಯಿರಿ.

ರೈತರೇ ಇವತ್ತು ನಾವು ಕಿಸಾನ್ ಕ್ರೆಡಿಟ್ ಕಾರ್ಡ್ ಎಂದರೇನು? ಕಿಸಾನ್ ಕಾರ್ಡ್ ಮಹತ್ವ ಏನು? ರೈತರಿಗೆ ಅದರಿಂದಾಗುವ ಲಾಭಗಳು ಏನು? ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ ಅರ್ಜಿ ಹಾಕುವುದು ಹೇಗೆ ಎಂದು ತಿಳಿಯೋಣ ಬನ್ನಿ. ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಮೂಲಕ ಪಿಎಂ ಕಿಸಾನ್ ರೈತರಿಗೆ ಸಾಲ ನೀಡುವ ಗುರಿಯನ್ನು ವೆಬ್ಸೈಟ್ ಹೊಂದಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಎಲ್ಲಾ ರೈತರಿಗೆ ಲಭ್ಯವಿದೆ. ಆದಾಗ್ಯೂ, ಪಿಎಂ-ಕಿಸಾನ್ ಯೋಜನೆಯ ಫಲಾನುಭವಿಗಳಾದ ಅನೇಕ ರೈತರು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ…

Spread positive news
Read More

ಏನಿದು ಕೃಷಿ ಭಾಗ್ಯ ಯೋಜನೆ? ಯಾವ ಯಾವ ಲಾಭ ರೈತರಿಗೆ ದೊರೆಯಲಿದೆ ಎಂದು ನೋಡೋಣ ಬನ್ನಿ. ಪ್ರೀಯ ರೈತರೇ ನಮ್ಮ ಕೃಷಿಜಾಗೃತಿ ಎಂಬ ಪುಟವೂ ರೈತರ ಸಲುವಾಗಿ ಹಾಗೂ ರೈತರಿಗೆ ತಾಂತ್ರಿಕ ಕೃಷಿ ಬಳಕೆಯಾಗಲಿ ಎಂಬ ದೃಷ್ಟಿಯಿಂದ ಈ ಪೇಜ್ ಅನ್ನು ತೆಗೆದಿದ್ದು ಇವತ್ತು ಇಲ್ಲಿ ಸರ್ಕಾರದ ಯೋಜನೆ ಬಗ್ಗೆ ತಿಳಿಯೋಣ ಬನ್ನಿ. ಹೌದು ಈಗಾಗಲೇ ಸರ್ಕಾರವು ರೈತರಿಗೆ ಹಲವಾರು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಈಗ ಕೃಷಿ ಭಾಗ್ಯ ಯೋಜನೆ ಬಗ್ಗೆ ತಿಳಿಯೋಣ. ರೈತರು ಸಹ ಇದರ…

Spread positive news
Read More

ಕೃಷಿ ಇಲಾಖೆಯಿಂದ ಹಲವಾರು ಯೋಜನೆಗಳಿಗೆ ಚಾಲನೆ ಕೂಡಲೇ ಯಾವೆಲ್ಲಾ ಯೋಜನೆ ಎಂದು ನೋಡಿ ಅರ್ಜಿ ಸಲ್ಲಿಸಿ.

ರೈತ‌ ಮಿತ್ರರೇ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ರೈತರ ಮನೆ ಬಾಗಿಲಿಗೆ ತಲುಪುವ ನಿಟ್ಟಿನಲ್ಲಿ ಸರ್ಕಾರವು ಕ್ರಮ ಕೈಗೊಳ್ಳುತ್ತಿದೆ. ಅದೇ ರೀತಿ ರೈತರು ಸರ್ಕಾರರ ಯೋಜನೆ ಪಡೆದುಕೊಳ್ಳಲು ಕೆಲವು ನಿಯಮಗಳನ್ನು ಸರ್ಕಾರವು ರೂಪಿಸಿದೆ. ಸರ್ಕಾರವು ಕೃಷಿ ಹಾಗೂ ಹಲವಾರು ಯೋಜನೆಗಳನ್ನು ರೂಪಿಸಿದ್ದು ರೈತರ ಆದಾಯ ದ್ವಿಗುಣಗೊಳಿಸಲು ಸಹಕಾರ ಸಂಘಗಳ, ಹಾಗೂ ಸರ್ಕಾರವು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಅದೇ‌ ರೀತಿ ರೈತರು ಯಾವುದೇ ಸರ್ಕಾರದ ಸೌಲಭ್ಯ ಅಥವಾ ಸರ್ಕಾರದ ಕಡೆಯಿಂದ ಸಹಾಯಧನ…

Spread positive news
Read More