ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಹೊಸ ಯೋಜನೆ.

ಪ್ರೀಯ ರೈತರೇ ಇವತ್ತು ಒಂದು ಮಹಿಳೆಯರಿಗೆ ಇರುವ ಸರ್ಕಾರದ ಯೋಜನೆ ಪಟ್ಟಿ ಬಗ್ಗೆ ಮಾಹಿತಿ ತಿಳಿಯೋಣ. ಏನೆಂದರೆ ಈಗಾಗಲೇ ಸರ್ಕಾರವು ಕೂಡ ಮಹಿಳೆಯರಿಗೆ ಹಲವಾರು ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ ಅದರಲ್ಲಿ ಒಂದಾದ ಉಜ್ವಲಾ ಯೋಜನೆ ಬಗ್ಗೆ ಮಾಹಿತಿ ತಿಳಿಯೋಣ. ಏನಿದು ಉಜ್ವಲಾ ಯೋಜನೆ? ಯೋಜನೆಯ ಉದ್ದೇಶ ಏನು? ಮಹಿಳೆಯರಿಗೆ ಇದರಿಂದ ಆಗುವ ಲಾಭವೇನು? ಎಂದು ನೋಡೋಣ. ಉಜ್ವಲಾ ಯೋಜನೆ ಎಂದರೇನು? ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಕಳ್ಳಸಾಗಾಣಿಕೆ ತಡೆಗಟ್ಟುವಿಕೆ ಮತ್ತು ರಕ್ಷಣೆಗಾಗಿ ಉಜ್ಜವಾಲಾ-ಹೊಸ ಸಮಗ್ರ…

Spread positive news
Read More

ಗೃಹ ಲಕ್ಷ್ಮಿ ಯೋಜನೆಯ 15 ನೇ ಕಂತಿನ ಹಣ ಬಿಡುಗಡೆ.

ಪ್ರೀಯ ಸಾರ್ವಜನಿಕರೇ ಇವತ್ತು ನಾವು ಈ ಲೇಖನದಲ್ಲಿ ಒಂದು ಮುಖ್ಯವಾದ ಸರ್ಕಾರಿ ಯೋಜನೆ ಬಗ್ಗೆ ಮಾಹಿತಿ ತಿಳಿಯೋಣ. ಹಾಗೂ ಮಹಿಳೆಯರಿಗೆ ರಾಜ್ಯ ಸರ್ಕಾರ ನೀಡುವ ಗೃಹ ಲಕ್ಷ್ಮಿ ಯೋಜನೆಯ 15 ನೇ ಕಂತಿನ ಹಣದ ಜಮೆಯ ಬಗ್ಗೆ ಮಾಹಿತಿ ಪಡೆಯೋಣ. ಹಾಗಾದರೆ ಬನ್ನಿ ರೈತರೇ ಯೋಜನೆ 15ನೇ ಕಂತಿನ ಹಣ ಜಮೆಯ ಸ್ಟೇಟಸ್ ಬಗ್ಗೆ ನೋಡೋಣ. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ 15ನೇ ಕಂತಿನ ಹಣ ಜಮಾ ಆಗುವ ಪ್ರಕ್ರಿಯೆ ಡಿಸೆಂಬರ್ 10 ನೇ ತಾರಿಖ ಆರಂಭವಾಗಿದ್ದು, ಈ…

Spread positive news
Read More

ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಗಾಡಿ ಖರೀದಿಸುವ ಯೋಜನೆ.

ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ತಿಳಿಯೋಣ. ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನವನ್ನು (ಟ್ಯಾಕ್ಸಿ, ಟಾಟಾ ಎಸಿ, ಗೂಡ್ಸ್ ವಾಹನ ಇತ್ಯಾದಿ ನಾಲ್ಕು ಚಕ್ರಗಳ ವಾಹನ) ಖರೀದಿಸಲು ಬ್ಯಾಂಕ್ ಮಂಜೂರು ಮಾಡಿದ ಸಾಲದ ಶೇ. 50ರಷ್ಟು ಅಥವಾ ಗರಿಷ್ಠ ರೂ. 3.00 ಲಕ್ಷಗಳ ವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡುವುದು. ಸರಕು ವಾಹನ / ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ….

Spread positive news
Read More

ಕೇಂದ್ರ ಸರ್ಕಾರದಿಂದ ರೈತರಿಗೆ ಯೋಜನೆಗಳ ಪಟ್ಟಿ ಬಿಡುಗಡೆ.

ಪ್ರೀಯ ರೈತರೇ ಇವತ್ತು ನಾವು ಕೇಂದ್ರ ಸರ್ಕಾರದ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ತಿಳಿಯೋಣ. ಹಾಗೂ ಯಾವ ಯಾವ ರೈತರಿಗೆ ಯಾವ ಯೋಜನೆ ಲಭ್ಯವಾಗುತ್ತದೆ ಹಾಗೂ ರೈತರಿಗೆ ಸಿಗುವ ಸಂಪೂರ್ಣ ಸಬ್ಸಿಡಿ ಯೋಜನೆಗಳ ಪಟ್ಟಿ ಹಾಗೂ ಅರ್ಜಿ ಸಲ್ಲಿಸುವುದು ಹೇಗೇ? ಅರ್ಜಿ ಎಲ್ಲಿ ಸಲ್ಲಿಸಬೇಕು? ಎಂದು ತಿಳಿಯೋಣ. ನಮ್ಮಲ್ಲಿ ಸಿಗುವ ಸೌಲಭ್ಯಗಳು ಕೇಂದ್ರ ಸರ್ಕಾರದ ಸೇವೆಗಳು ಸಾಲ ಮತ್ತು ಸಹಾಯಧನ ಅರ್ಜಿಗಳು – * ಆಯುಷ್ಟಾನ್ ಕಾರ್ಡ್ * ವೋಟರ್ ಐಡಿ ಕಾರ್ಡ್ * ಈ-ಶ್ರಮ್ ಕಾರ್ಡ್…

Spread positive news
Read More

ಪಶುಪಾಲನಾ ಇಲಾಖೆಯ ಯೋಜನೆಗಳ ಪಟ್ಟಿ.

ಪ್ರೀಯ ರೈತರೇ ನಾವು ಇವತ್ತು ಒಂದು ಮುಖ್ಯವಾದ ವಿಷಯದ ಬಗ್ಗೆ ಚರ್ಚಿಸೋಣ. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಪ್ರಮುಖ ಯೋಜನೆಗಳು, ಹಾಗೂ ರೈತರು ಇದರ ಸದುಪಯೋಗ ಹೇಗೆ ಪಡೆಯುವುದು? ರೈತರಿಗೆ ಸರ್ಕಾರದಿಂದ ಯಾವ ಯಾವ ಸೌಲಭ್ಯಗಳು ಸಿಗುತ್ತವೆ. ಪಶುಪಾಲನಾ ಇಲಾಖೆಯ ವತಿಯಿಂದ ರೈತರಿಗೆ ಎಷ್ಟು ಪ್ರೋತ್ಸಾಹ ಧನ ಸಾಧ್ಯತೆ ಇದೆ. ರೈತರು ಇದನ್ನು ಎಲ್ಲಿ ಹೋಗಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಯೋಣ ಬನ್ನಿ. ಪಶುಪಾಲನಾ ಇಲಾಖೆಯ ವತಿಯಿಂದ ರೈತರಿಗೆ ಸಿಗುವ ಸೌಲಭ್ಯಗಳು – ಹಾಲು ಉತ್ಪಾದಕರಿಗೆ…

Spread positive news
Read More

ಬೆಳೆವಿಮೆ ಅರ್ಜಿ ಹಾಕುವ ವಿಧಾನ ಹಾಗೂ ದಾಖಲೆಗಳ ಪಟ್ಟಿ.

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಹಾಗೂ ಇದು ಒಂದು ರೈತರ ಹಿತದೃಷ್ಟಿಯಿಂದ ರೈತರಿಗೆ ನೆರವು ನೀಡಲು ಕೈಗೊಂಡ ಯೋಜನೆಯಾಗಿದೆ. ಅದೇ ರೀತಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ 2016-17ನೇ ಸಾಲಿನಿಂದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಯೋಜನೆಯು ಕ್ಷೇತ್ರಾಧಾರಿತ ಮತ್ತು ಇಳುವರಿ ಆಧಾರಿತ ಯೋಜನೆಯಾಗಿರುತ್ತದೆ. 2020-21 ನೇ ಸಾಲಿನ ಮುಂಗಾರು ಹಂಗಾಮಿನಿಂದ ಕೆಲವೊಂದು ಮಾರ್ಪಾಡುಗಳೊಂದಿಗೆ Revamped Pradan Mantri Fasal Bima Yojane…

Spread positive news
Read More

ಹಿಂಗಾರು ಬೆಳೆವಿಮೆ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ ಹಣ ಪಡೆಯಿರಿ.

ಬೆಳೆವಿಮೆ ಮಾಡಿಸಲು ಸರ್ಕಾರವು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿಬೆಳೆ ವಿಮೆ ಮಾಡಿಸಿದ ರೈತರಿಗೆ ಗುಡ್ ನ್ಯೂಸ್. ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮಾ ಹಣ ಜಮೆ ಮಾಡುವ ಪ್ತಕ್ರಿಯೆ ಆರಂಭವಾಗಿದೆ. ರಾಜ್ಯಾದ್ಯಂತ ಪೂರ್ವ ಮುಂಗಾರು ಉತ್ತಮವಾಗಿದ್ದು, ಈಗಾಗಲೇ ಹಿಂಗಾರು ಬೆಳೆ ಬೆಳೆಯಲು ರೈತರು ಬಿತ್ತನೆ ಮಾಡಿದ್ದು ಹಿಂಗಾರು ಬೆಳೆವಿಮೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನ ನೀಡುವ ಸರ್ಕಾರವು ಆದೇಶ ಹೊರಡಿಸಿದೆ. ಅದೇ ರೀತಿ ರೈತರು ಹಿಂಗಾರು ಬೆಳೆವಿಮೆ ಅರ್ಜಿ ಹೇಗೆ…

Spread positive news
Read More

ಸರ್ಕಾರದಿಂದ ಬೀಜ ವಿತರಣೆ.

ಪ್ರೀಯ ರೈತರೇ ಸರ್ಕಾರವು ಹಾಗೂ ಇನ್ನೀತರ ಖಾಸಗಿ ಹಾಗೂ ಅರೆಸರ್ಕಾರಿ ಸಂಸ್ಥೆಗಳು ರೈತರ ನೆರವಿಗೆ ಸದಾ ನಿಂತಿವೆ. ಅದೇ ರೀತಿ ರೈತರು ಈಗಾಗಲೇ ಮುಂಗಾರು ಹಂಗಾಮಿನಲ್ಲಿ ಬೆಳೆಗಳನ್ನು ಬೆಳೆದಿದ್ದು ಮಳೆಯು ಸಹ ವಾಡಿಕೆಗಿಂತ ಚೆನ್ನಾಗಿ ಆಗಿದೆ. ಹಾಗೂ ಹಿಂಗಾರು ಮಳೆ ಸಹ ಚೆನ್ನಾಗಿ ಆಗುವ ನಿರೀಕ್ಷೆಯಿದೆ. ರೈತರು ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಖುಷಿಯಲ್ಲಿದ್ದಾರೆ. ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. ಹಾಗೂ ಮುಂಗಾರು ಉತ್ಪನ್ನಗಳು ಸಹ ಬಹಳಷ್ಟು ಬಂದಿದೆ. ಅದೇ ರೀತಿ ರೈತರು ಸಹ ಇನ್ನೂ…

Spread positive news
Read More

ಪಿಎಂ ಕಿಸಾನ್ 2000 ರೂಪಾಯಿ ಹಣ ಬಿಡುಗಡೆಯ ದಿನಾಂಕ ಪ್ರಕಟ.

PM KISAN: ಪಿ.ಎಂ ಕಿಸಾನ್ ₹2000 ರೂಪಾಯಿ ಹಣ ಬಿಡುಗಡೆ? 18ನೇ ಕಂತಿನ ಹಣ ಬಿಡುಗಡೆ ದಿನಾಂಕ ಪ್ರಕಟಣೆ! ಅಪ್ಡೇಟ್(e-kyc) ಮಾಡದಿದ್ದರೆ ಪಿ.ಎಂ ಕಿಸಾನ್ ಹಣ ಬರಲ್ಲ! ಕೇಂದ್ರ ಬಿಜೆಪಿ ಸರ್ಕಾರವು ಪರಿಚಯಿಸಿರುವ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ ಪಿ.ಎಂ ಕಿಸಾನ್‌ (ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ)ನ 18ನೇ ಕಂತಿನ ಹಣಕ್ಕಾಗಿ ಜನ ಕಾಯುತ್ತಿದ್ದಾರೆ. ಆದರೆ, ಈ ಒಂದು ಅಪ್ಡೇಟ್‌ ಮಾಡಿಕೊಳ್ಳದೆ ಇದ್ದರೆ ನಿಮಗೆ ಪಿ.ಎಂ ಕಿಸಾನ್‌ ಕಂತಿನ ಹಣ ಮಿಸ್‌ ಆಗುವ ಸಾಧ್ಯತೆ ಇದೆ. ಕೇಂದ್ರ…

Spread positive news
Read More

(Pm kisan) ಪಿಎಂ ಕಿಸಾನ್ ಮುಂದಿನ ಕಂತು ಹಣ ಬೇಕಾದರೆ ಈ ಕೆಲಸ ಮಾಡಿ.

ರೈತ ಬಾಂಧವರಿಗೆ ವಿಶೇಷ ಸೂಚನೆ ಪಿ.ಎಂ.ಕಿಸಾನ್ ಯೋಜನೆಯ ಮುಂದಿನ ಕಂತುಗಳು ನಿಮಗೆ ಜಮೆ ಆಗಬೇಕಾದರೆ *e-KYC* ಮಾಡಿಸಿಕೊಳ್ಳುವುದು ಖಡ್ಡಾಯ. ಅದೇ ರೀತಿ ಈಗಾಗಲೇ ಹಣ ಯಾರಿಗೆ ಬಂದಿಲ್ಲ ಅವರು ಸಹ ಒಮ್ಮೆ ರೈತ ಸಂಪರ್ಕ ಕೇಂದ್ರ ಭೇಟಿ ನೀಡಿ ನಿಮ್ಮ ಪಿಎಂ ಕಿಸಾನ್ ಆರ್ ಬಗ್ಗೆ ಮಾಹಿತಿ ತಿಳಿದು ಬೇಕಾಗುವ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಈ ಯೋಜನೆಯ ಲಾಭ ಪಡೆಯಿರಿ. ರೈತರೇ ಪಿಎಂ ಕಿಸಾನ್ ಕೇಂದ್ರ ಸರ್ಕಾರದ PM-KISAN Portal ನಲ್ಲಿ ಹಾಗೂ ಮೊಬೈಲ್ (https://pmkisan.gov.in)ಈ ಲಿಂಕ್…

Spread positive news
Read More