ನಿಮ್ಮ ಜಮೀನಿಗೆ ದಾರಿ ಮಾಡಲು ಇರುವ ಹೊಸ ನಿಯಮಗಳ ಪಟ್ಟಿ

ಜಮೀನಿಗೆ ದಾರಿ : ರೈತರೇ ಈಗಾಗಲೇ ನಿಮಗೂ ತಿಳಿದಿರುವಂತೆ ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಗ್ರಾಮ ನಕಾಶೆ ಪ್ರಕಾರ ಇರುವ ಕಾಲುದಾರಿ, ಬಂಡಿದಾರಿ ಅಥವಾ ಇತರೆ ದಾರಿಗಳನ್ನು ಯಾವುದೇ ಜಮೀನಿನ ಮಾಲಿಕ ಮುಚ್ಚುವುದು ಕಾನೂನುಬಾಹಿರ. ಇಂತಹ ಪ್ರಕರಣಗಳಲ್ಲಿ ಅಗತ್ಯ ಕ್ರಮ ಕೈಗೊಂಡು ರೈತರು ಓಡಾಡಲು ಅನುವು ಮಾಡಿಕೊಡಬೇಕೆಂದು ಎಲ್ಲಾ ತಹಶೀಲ್ದಾರರಿಗೆ ಕಂದಾಯ ಇಲಾಖೆ ಸೂಚಿಸಿದೆ. ಇಂಡಿಯನ್ ಈಸ್ ಮೆಂಟ್ ಆ್ಯಕ್ಟ್ 1882ರ ಪ್ರಕಾರ ಪ್ರತಿ ಜಮೀನಿನ ಮಾಲಿಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು…

Spread positive news
Read More

ಬಿಪಿಎಲ್ ಕಾರ್ಡ್ ದಾರರಿಗೆ ವಿದ್ಯುತ್ ಕಂಪನಿಯಿಂದ ಶಾಕ್

ರೇಷನ್ ಕಾರ್ಡ:ಪ್ರೀಯ ರೈತರೇ ಸರ್ಕಾರವು ದಿನೇ ದಿನೇ ರೈತರಿಗೆ ಸಂಕಷ್ಟ ಎದುರು ಮಾಡುತ್ತಿದೆ. ಸರ್ಕಾರವು ತಂದಿರುವ ಕೆಲವು ಯೋಜನೆಗಳು ಒಬ್ಬರಿಗೆ ಲಾಭ ಒಬ್ಬರಿಗೆ ನಷ್ಟ ಎನ್ನುವಂತೆ ಇದೆ. ಏಕೆಂದರೆ ಗ್ಯಾರಂಟಿ ಯೋಜನೆಗಳ ಭರವಸೆ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ಇದೀಗ ಈ ಯೋಜನೆಗಳ ಅನುಷ್ಠಾನಕ್ಕಾಗಿ ಲಭ್ಯವಿರುವ ಸಂಪನ್ಮೂಲ ಕ್ರೋಢೀಕರಿಸಲು ಪರದಾಡುತ್ತಿದೆ. ರಾಜ್ಯ ಸರ್ಕಾರ ಇದೀಗ ಹೊಸ, ಹೊಸ ಫಲಾನುಭವಿಗಳ ಮಾರ್ಗಗಳ ಸಂಖ್ಯೆಯನ್ನು ಕಡಿತಗೊಳಿಸಲು ಮುಂದಾಗಿದೆ. ಈ ಮೂಲಕ ಸರ್ಕಾರವು ಈಗ ಜಾರಿಗೆ ತಂದಿರುವ…

Spread positive news
Read More

ಸ್ವಾತಂತ್ರ್ಯ ದಿನಾಚರಣೆ: ಬ್ರಿಟಿಷರನ್ನು ನಡುಗಿಸಿದ ಕರ್ನಾಟಕದ ಹೋರಾಟಗಳು ಇಲ್ಲಿವೆ ನೋಡಿ

ಪ್ರೀಯ ಸಾರ್ವಜನಿಕರೇ ಇವತ್ತು ನಾವು ದೇಶಭಕ್ತರನ್ನು ಸ್ಮರಿಸುವ ಒಂದು ಮಹತ್ವದ ದಿನ ದೇಶಕ್ಕಾಗಿ ಹಲವಾರು ಹೋರಾಟ ಸ್ವಾತಂತ್ರ್ಯ ಪಡೆಯುವುದಕ್ಕಾಗಿ ಹಲವಾರು ಮಹನೀಯರು ತಮ್ಮ ಹೋರಾಡಿದರು. ದೇಶಾದ್ಯಂತ ಬ್ರಿಟಿಷರ ವಿರುದ್ಧ ಭಾರತೀಯರ ಸ್ವಾತಂತ್ರ್ಯ ಕಹಳೆ ಮೊಳಗಿದ್ದ ಸಂದರ್ಭದಲ್ಲಿಯೇ ಕರ್ನಾಟಕದಲ್ಲೂಅದರ ಕೂಗು ಪ್ರತಿಧ್ವನಿಸಿತ್ತು. ಕರುನಾಡಿನ ಉದ್ದಗಲಕ್ಕೂ ಜನನಾಯಕರು, ವಿದ್ಯಾರ್ಥಿಗಳು, ಮಹಿಳೆಯರು ಒಟ್ಟಿನಲ್ಲಿ ಜನಸಾಮಾನ್ಯರ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಳು ಬ್ರಿಟಿಷರನ್ನು ಕಂಗೆಡಿಸಿದವು. ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಕೆಲವರು: ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಮತ್ತು ಕಾರ್ನಾಡ್…

Spread positive news
Read More

30 ಲಕ್ಷ ರೈತರಿಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗೆ 2 ಲಕ್ಷ ಜಮೀನಿಗೆ ಪೋಡಿ ಗುರಿ

ರೈತರಿಗೆ ನಮ್ಮ ಸರ್ಕಾರ ನೀಡಿದ ಸರಳೀಕೃತ ದರ್ಖಾಸ್ತು ಪೋಡಿ ʼನನ್ನ ಭೂಮಿʼ ಗ್ಯಾರಂಟಿ ಅಭಿಯಾನದಡಿ ಕೇವಲ 8 ತಿಂಗಳಲ್ಲಿ 1.09 ಲಕ್ಷ ಜಮೀನುಗಳನ್ನು ಅಳತೆಗೆ ತೆಗೆದುಕೊಳ್ಳಲಾಗಿದ್ದು, ಡಿಸೆಂಬರ್‌ನೊಳಗೆ 2 ಲಕ್ಷ ಜಮೀನುಗಳಿಗೆ ಪೋಡಿ ಮಾಡಿಕೊಡುವ ಗುರಿ ಹೊಂದಲಾಗಿದೆ. ಈ ಮೂಲಕ 30 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ರೈತರಿಗೆ ಸರ್ಕಾರ ನೀಡಿದ ಸರಳೀಕೃತ ದರ್ಖಾಸ್ತು ಪೋಡಿ ನನ್ನ ಭೂಮಿ ಗ್ಯಾರಂಟಿ ಅಭಿಯಾನದಡಿ ಡಿಸೆಂಬರ್ ಒಳಗೆ ಎರಡು ಲಕ್ಷ ಜಮೀನುಗಳಿಗೆ…

Spread positive news
Read More

ಜಮೀನು ‘ಇ-ಪೌತಿ ಖಾತೆ’ ಮಾಡಿಸದಿದ್ದರೇ ಸಿಗಲ್ಲ ಈ ಸರ್ಕಾರಿ ಸೌಲಭ್ಯಗಳು.!

ಪ್ರೀಯ ರೈತರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ರೈತರು ಇನ್ನೂ ಯಾರೂ ಪೌತಿ ಖಾತೆ ಮಾಡಿಸಿಲ್ಲ ಬೇಗನೆ ಪೌತಿ ಖಾತೆ ಮಾಡಿಸಬೇಕೆಂದು ಸರ್ಕಾರವು ಆದೇಶಿಸಿದೆ. ಪೌತಿ ಖಾತೆ ಮಾಡದಿದ್ದರೆ ಜಮೀನಿನ ವಾರಸುದಾರರಿಗೆ ಬಹಳ ತೊಂದರೆ ಆಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಜಮೀನಿನ ವರ್ಗಾವಣೆ: ಮರಣ ಹೊಂದಿದ ವ್ಯಕ್ತಿಯ ಹೆಸರಿನಲ್ಲಿರುವ ಜಮೀನಿನ ಹಕ್ಕನ್ನು ಅವರ ಕಾನೂನುಬದ್ಧ ವಾರಸುದಾರರಿಗೆ ಅಥವಾ ಕುಟುಂಬದ ಸದಸ್ಯರಿಗೆ ವರ್ಗಾಯಿಸಲಾಗುತ್ತದೆ. ಖಾತೆ ವರ್ಗಾವಣೆ: ಜಮೀನಿನ ಮಾಲೀಕತ್ವದ ದಾಖಲೆಯಲ್ಲಿ (ಖಾತೆಯಲ್ಲಿ) ವ್ಯಕ್ತಿಯ ಹೆಸರು…

Spread positive news
Read More

ಕುರಿ, ಕೋಳಿ ಸಾಕಾಣಿಕೆ ಮಾಡಲು 25 ಲಕ್ಷದವರೆಗೆ ಸಾಲಕ್ಕೆ ಅರ್ಜಿ ಆಹ್ವಾನ

ರೈತರೇ ಸರ್ಕಾರವು ರೈತಪರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಕೇಂದ್ರ ಸರ್ಕಾರವು ಸಹ ರೈತರ ಹಿತದೃಷ್ಟಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಮುಖ್ಯವಾಗಿ ಪಶುಸಂಗೋಪನಾ ಕ್ಷೇತ್ರವು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು. ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಸ್ವಯಂ ಉದ್ಯೋಗವನ್ನು ಸೃಷ್ಟಿಸಲು ಸರ್ಕಾರವು ಈ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡುತ್ತಿದೆ. ಅದರ ಭಾಗವಾಗಿ, ಕುರಿ, ಕೋಳಿ ಮತ್ತು ಮೇಕೆ ಸಾಕಾಣಿಕೆ ಘಟಕಗಳನ್ನು ಸ್ಥಾಪಿಸಲು ಅಥವಾ ವಿಸ್ತರಿಸಲು ಬರೋಬ್ಬರಿ 25 ಲಕ್ಷ ರೂಪಾಯಿಗಳವರೆಗೆ ಸಹಾಯಧನ (ಸಬ್ಸಿಡಿ) ಲಭ್ಯವಿದೆ. ಭಾರತ ಸರ್ಕಾರದ ಪಶುಸಂಗೋಪನೆ ಮತ್ತು…

Spread positive news
Read More

ಹೃದಯ ಆರೋಗ್ಯ ಕಾಪಾಡಿಕೊಳ್ಳಬೇಕೆ? ಇಲ್ಲಿವೆ 15 ಸುಲಭ ಯೋಗಾಸನಗಳು

ಸಾರ್ವಜನಿಕರೇ ಇವತ್ತು ನಾವು ಯೋಗಾಸನದ ಮಹತ್ವದ ಬಗ್ಗೆ ತಿಳಿಯೋಣ. ಕಳೆದ ಕೆಲವು ದಶಕಗಳಲ್ಲಿ, ಯೋಗದ ಹರಡುವಿಕೆಯಲ್ಲಿ ಏರಿಕೆ ಕಂಡುಬಂದಿದೆ . ವೈದ್ಯಕೀಯ ವೃತ್ತಿಪರರು ಮತ್ತು ಸೆಲೆಬ್ರಿಟಿಗಳು ಸಹ ಯೋಗದ ನಿಯಮಿತ ಅಭ್ಯಾಸವನ್ನು ಅಳವಡಿಸಿಕೊಂಡು ಅದರ ವಿವಿಧ ಪ್ರಯೋಜನಗಳಿಂದಾಗಿ ಶಿಫಾರಸು ಮಾಡುತ್ತಿದ್ದಾರೆ. ಕೆಲವರು ಯೋಗವನ್ನು ಕೇವಲ ಒಂದು ಪ್ರಚಲಿತ ಫ್ಯಾಷನ್ ಎಂದು ಪರಿಗಣಿಸುತ್ತಾರೆ ಮತ್ತು ಅದನ್ನು ಹೊಸ ಯುಗದ ಆಧ್ಯಾತ್ಮದೊಂದಿಗೆ ಸಂಯೋಜಿಸುತ್ತಾರೆ. ಇತರರು ಈ ರೀತಿಯ ವ್ಯಾಯಾಮ ಎಷ್ಟು ಅದ್ಭುತವಾಗಿದೆ ಎಂದು ದೃಢಪಡಿಸುತ್ತಾರೆ. ಅವರು ಅರ್ಥಮಾಡಿಕೊಳ್ಳದ ಸಂಗತಿಯೆಂದರೆ, ಅವರು…

Spread positive news
Read More

ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪ್ರಿಯ ಸಾರ್ವಜನಿಕರೇ ಇವತ್ತು ನಾವು ಒಂದು ಹೊಸ ಸುದ್ದಿ ಕೊಡುತ್ತೇನೆ. ಶಿಕ್ಷಣ ಸಚಿವಾಲಯದ ಅಧೀನ ಸ್ವಾಯತ್ತ ಸಂಸ್ಥೆ, ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ವಿಭಾಗದ ವತಿಯಿಂದ ಜವಾಹರ ನವೋದಯ ವಿದ್ಯಾಲಯಗಳಲ್ಲಿ 2026-27ನೇ ಸಾಲಿಗೆ ಆಯ್ಕೆ ಪರೀಕ್ಷೆಯ ಮೂಲಕ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈಸನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2025 ನೇ ಜುಲೈ 29 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುತ್ತಿರುವ ಸಂಬಂಧಿಸಿದ ಜವಾಹರ ನವೋದಯ ವಿದ್ಯಾಲಯಗಳ ಆಯಾ…

Spread positive news
Read More

ಗಂಗಾ ಕಲ್ಯಾಣ ಯೋಜನೆ ಅರ್ಜಿ ಆಹ್ವಾನ

ಪ್ರೀಯ ರೈತರೇ ಇವತ್ತು ರೈತರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಗಂಗಾ ಕಲ್ಯಾಣ ಯೋಜನೆ, ಅರಿವು ಶೈಕ್ಷಣಿಕ ಸಾಲ ಹೀಗೆ ಹಲವಾರು ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ Online ಅರ್ಜಿ ಸ್ವೀಕೃತಿ ಯೋಜನೆಯ ಮೂಲಕ ರೈತರಿಂದ ಅರ್ಜಿ ಆಹ್ವಾನ ಕರೆದಿದ್ದಾರೆ. ಕೂಡಲೇ ರೈತರು ಅರ್ಜಿ ಸಲ್ಲಿಸಿ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು. ಹಿಂದುಳಿದ ವರ್ಗಕ್ಕೆ ಸೇರಿದ ನಿರುದ್ಯೋಗಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾ…

Spread positive news
Read More

ಕೋವಿಡ್ ಹೆಚ್ಚಳ : CM ಸಿದ್ದರಾಮಯ್ಯ ನೀಡಿದ ಸೂಚನೆಗಳು ಹೀಗಿವೆ.!

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಂತಹುದೇ ಪರಿಸ್ಥಿತಿ ಬಂದರೂ ಎದುರಿಸಲು ಸರ್ವ ಸನ್ನದ್ಧವಾಗಿರಬೇಕು. ವೆಂಟಿಲೇಟರ್‌, ಆಕ್ಸಿಜನ್‌, ಔಷಧ ಸೇರಿದಂತೆ ಅಗತ್ಯವಿರುವ ಎಲ್ಲವನ್ನೂ ಸಿದ್ಧಪಡಿಸಿಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದು ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ….

Spread positive news
Read More